• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಕುವೆಂಪು ಹೆಸರು ಅಜರಾಮರ: ನಿವೃತ್ತ ಕೆಎಎಸ್ ಅಧಿಕಾರಿ ಎನ್.ರಘುಮೂರ್ತಿ
ರಾಷ್ಟ್ರಕವಿ ಕುಪ್ಪಳ್ಳಿ ವೆಂಕಪ್ಪ ಪುಟ್ಟಪ್ಪನವರ ೧೨೦ನೇ ಜನ್ಮದಿನದಂದು ನಾವೆಲ್ಲರೂ ಸಾಹಿತ್ಯ ಕ್ಷೇತ್ರವನ್ನು ಮತ್ತಷ್ಟು ಗಟ್ಟಿಯಾಗಿ ಉಳಿಸಿ, ಬೆಳೆಸುವ ಸಂಕಲ್ಪ ಮಾಡೋಣವೆಂದು ನಿವೃತ್ತ ಕೆಎಎಸ್ ಅಧಿಕಾರಿ ಎನ್.ರಘುಮೂರ್ತಿ ಕರೆ ನೀಡಿದರು. ಚಳ್ಳಕೆರೆಯಲ್ಲಿ ಕುವೆಂಪುರವರ ೧೨೦ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
(ಬೇಡ) ಡಿಸೆಂಬರ್‌ 30ರಿಂದ ಕೆಸ್ಸಾರ್ಟಿಸಿ ಅನಿರ್ದಿಷ್ಟಾವಧಿ ಮುಷ್ಕರ: ಜಿ.ಸಿ.ಸುರೇಶ್
ಸರ್ಕಾರ ಸತಾಯಿಸುತ್ತಿರುವುದನ್ನು ವಿರೋಧಿಸಿ ಡಿ.31ರಿಂದ ಅನಿರ್ಧಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸ್ಟಾಫ್ ಅಂಡ್ ವರ್ಕರ್ಸ್ ಯೂನಿಯನ್ ಚಿತ್ರದುರ್ಗ ವಿಭಾಗದ ಗೌರವಾಧ್ಯಕ್ಷ ಜಿ.ಸಿ.ಸುರೇಶ್‌ಬಾಬು ತಿಳಿಸಿದರು. ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ವಿಶ್ವ ಮಾನವತೆ ಸಂದೇಶ ನೀಡಿ ಜನಮಾನಸದಲ್ಲಿ ಉಳಿದ ಕುವೆಂಪು
ಮಾನವೀಯ ಪ್ರೀತಿಯ ಹಾಗೂ ಬಂಧುತ್ವದ ಸಂದೇಶ ಕೊಟ್ಟು ಸದಾ ಜನಮಾನಸದಲ್ಲಿ ನಿಲ್ಲುವಂತಹ ಸಂದೇಶ ನೀಡಿ ರಾಷ್ಟ್ರಕವಿ ಕುವೆಂಪು ಜನ ಮಾಸನದಲ್ಲಿ ಉಳಿದಿದ್ದಾರೆ ಎಂದು ದಾವಣಗೆರೆ ವಿರಕ್ತ ಮಠದ ಬಸವಪ್ರಭು ಮಹಾಸ್ವಾಮೀಜಿ ಹೇಳಿದರು. ಚಿತ್ರದುರ್ಗದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜಯಂತ್ಯುತ್ಸವದಲ್ಲಿ ಮಾತನಾಡಿದರು.
ಚಿತ್ರದುರ್ಗದ ಪ್ರಮುಖ ರಸ್ತೆ ಅಗಲೀಕರಣ ಆದ್ರೆ ಏನಿರುತ್ತೆ, ಏನೇನೆಲ್ಲ ಹೋಗುತ್ತೆ
ಚಿತ್ರದುರ್ಗ ನಗರದ ಪ್ರಮುಖ ರಸ್ತೆ ಅಗಲೀಕರಣದ ಪ್ರಸ್ತಾಪಗಳು ನಿಧಾನವಾಗಿ ಕೋಟೆ ನಾಡಲ್ಲಿ ಮಾರ್ದನಿಸುತ್ತಿದ್ದು ಹಾಗೊಂದು ವೇಳೆ ಅಗಲೀಕರಣವಾದಲ್ಲಿ ಏನಿರುತ್ತೆ, ಏನೇನೆಲ್ಲ ಹೋಗುತ್ತೆ ಎಂಬ ಲೆಕ್ಕಾಚಾರಗಳು ಕೇಳಿ ಬರುತ್ತಿವೆ.
ವಿಜ್ಞಾನ ಅನುಸರಣೆಯಿಂದ ಮಕ್ಕಳ ಮನಸ್ಸು ವಿಕಾಸ: ಎಚ್.ಎಸ್.ಟಿ.ಸ್ವಾಮಿ
ವಿಜ್ಞಾನವ ಅನುಸರಿಸುವುದರಿಂದ ಮಕ್ಕಳ ಮನಸ್ಸು ವಿಕಾಸವಾಗುತ್ತದೆ. ಬೌದ್ಧಿಕತೆ ಬೆಳವಣಿಗೆಗೆ ಅದು ಪೂರಕ ವಾತಾವರಣ ಸೃಷ್ಠಿಸುತ್ತದೆ ಎಂದು ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಕಾರ್ಯದರ್ಶಿ ಎಚ್.ಎಸ್.ಟಿ ಸ್ವಾಮಿ ಅಭಿಪ್ರಾಯಪಟ್ಟರು. ಚಿತ್ರದುರ್ಗದಲ್ಲಿ ವಿಜ್ಞಾನ ಹಬ್ಬ ಉದ್ಘಾಟಿಸಿ ಮಾತನಾಡಿದರು.
ಮೊಳಕಾಲ್ಮೂರಿನ ರಾಂಪುರ ಗ್ರಾಮದಲ್ಲಿ ಬುದ್ಧನ ಪಂಚಶೀಲ ಪಾದಯಾತ್ರೆಗೆ ದಲಿತ ಸಂಘಟನೆಗಳ ಸ್ವಾಗತ
ರಾಜ್ಯದ ಬೌದ್ಧ ಕ್ಷೇತ್ರ ಕಲಬುರಗಿ ಜಿಲ್ಲೆಯ ಸನ್ನತಿಯಿಂದ ಹಮ್ಮಿಕೊಂಡಿರುವ ಭಗವಾನ್ ಬುದ್ಧನ ಸನ್ನತಿ ಪಂಚಶೀಲ ಪಾದಯಾತ್ರೆಯನ್ನು ಮೊಳಕಾಲ್ಮೂರಿನ ತಾಲೂಕಿನ ರಾಂಪುರ ಗ್ರಾಮದಲ್ಲಿ ದಲಿತಪರ ಸಂಘಟನೆಗಳ ಮುಖಂಡರು ಅದ್ಧೂರಿಯಾಗಿ ಸ್ವಾಗತಿಸಿದರು.
ಚಳ್ಳಕೆರೆಯಲ್ಲಿ ಬಂಡೆ ಬಸವೇಶ್ವರನ ರಥೋತ್ಸವಕ್ಕೆ ಹರಿದ ಭಕ್ತರ ದಂಡು
ಚಳ್ಳಕೆರೆಯಲ್ಲಿ ಕಾರ್ತಿಕ ಮಾಸದ ಹಿನ್ನೆಲೆಯಲ್ಲಿ ಶ್ರೀಬಂಡೇಬಸವೇಶ್ವರಸ್ವಾಮಿಯ ಜಾತ್ರೆ ವೈಭವದಿಂದ ನಡೆಯಿತು. ಜಾತ್ರೆಗೆ ಕರ್ನಾಟಕವೂ ಸೇರಿದಂತೆ ಆಂಧ್ರ ಪ್ರದೇಶದಿಂದಲೂ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿ ಸ್ವಾಮಿಯ ದರ್ಶನ ಪಡೆದರು.
ಬಡವರ ಸೇವೆ ಮಾಡಿದ ಏಕೈಕ ಪಕ್ಷ ಕಾಂಗ್ರೆಸ್‌: ಟಿ.ತಿಪ್ಪೇಸ್ವಾಮಿ
ಕಾಂಗ್ರೆಸ್ ಪಕ್ಷ ಇಂದಿಗೂ ಸಹ ಜನರ ಸೇವೆಯಲ್ಲಿ ತೊಡಗಿದೆ. ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಯಾವುದೇ ಸಂದರ್ಭದಲ್ಲೂ ಪಕ್ಷದ ಗೌವರ, ಘನತೆಗೆ ಧಕ್ಕೆಯಾಗದಂತೆ ಜಾಗ್ರತೆ ವಹಿಸಬೇಕೆಂದು ಕಾಂಗ್ರೆಸ್ ಪಕ್ಷ ಹಿರಿಯ ದುರೀಣ ಟಿ.ತಿಪ್ಪೇಸ್ವಾಮಿ ತಿಳಿಸಿದರು. ಚಳ್ಳಕೆರೆಯಲ್ಲಿ ಕಾಂಗ್ರೆಸ್‌ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮನಮೋಹನ್‌ ಸಿಂಗ್‌ ರಾಜಕಾರಣಿಗಿಂತ ಒಳ್ಳೆ ಆರ್ಥಿಕ ಚಿಂತಕ: ರಾಜ್ಯಸಭೆ ಮಾಜಿ ಸದಸ್ಯ ಹನುಮಂತಪ್ಪ
ಹತ್ತು ವರ್ಷಗಳ ಕಾಲ ದೇಶದ ಪ್ರಧಾನಿಯಾಗಿದ್ದ ಡಾ.ಮನಮೋಹನ್‍ ಸಿಂಗ್ ಅತ್ಯುತ್ತಮ ಆರ್ಥಿಕ ತಜ್ಞರಾಗಿದ್ದರು, ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಶ್ರಮಿಸಿದ್ದರೆಂದು ರಾಜ್ಯಸಭೆ ಮಾಜಿ ಸದಸ್ಯ ಎಚ್.ಹನುಮಂತಪ್ಪ ಬಣ್ಣಿಸಿದರು. ಚಿತ್ರದುರ್ಗದಲ್ಲಿ ಡಾ.ಮನಮೋಹನ್‍ ಸಿಂಗ್ ಶ್ರದ್ದಾಂಜಲಿ ಹಾಗೂ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದರು.
ಹಿರಿಯೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರ ಬದಲಿಗೆ ಒತ್ತಾಯ: ಕಸಾಪದ ಮಾಜಿ ಅಧ್ಯಕ್ಷ ಧನoಜಯ ಕುಮಾರ್
ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷರನ್ನು ಬದಲಾವಣೆ ಮಾಡಿ ಎಂದು ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಧನoಜಯ ಕುಮಾರ್, ನಿವೃತ್ತ ಪ್ರಾಚಾರ್ಯ ರಾಜಶೇಖರಯ್ಯ, ಮಲ್ಲಪ್ಪನಹಳ್ಳಿ ಮಹಾಲಿಂಗಯ್ಯ, ಜಿಡಿ ಚಿತ್ತಣ್ಣ,ಹರ್ತಿಕೋಟೆ ಮಹಾಸ್ವಾಮಿ, ಸಕ್ಕರ ರಂಗಸ್ವಾಮಿ ಮುಂತಾದ ಮೂವತ್ತಕ್ಕೂ ಹೆಚ್ಚು ಸಾಹಿತ್ಯಾಸಕ್ತರು ಒತ್ತಾಯಿಸಿದರು. ಹಿರಿಯೂರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 395
  • next >
Top Stories
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved