• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾಕ್ಯುಮೆಂಟ್ ಮಾಡದೇ ಅಗಲೀಕರಣ ಸಾಧ್ಯವಾ?
ರಸ್ತೆ ಅಗಲೀಕರಣ ಎಂದರೆ ನಾಲ್ಕು ಮಂದಿ ಕುಳಿತು ಮೀಟಿಂಗ್ ಮಾಡಿ ರಸ್ತೆ ಮಧ್ಯೆ ರೇಖೆಯಿಂದ ಎರಡೂ ಕಡೆ 21 ಮೀಟರ್ ಗೆ ಕಟ್ಟಡ ತೆರವುಗೊಳಿಸಬೇಕೆಂದು ತೀರ್ಮಾನ ಕೈಗೊಂಡಾಕ್ಷಣ ಸಾಧ್ಯವಾಗುವುದಿಲ್ಲ. ಅದಕ್ಕೊಂದು ಪೂರ್ವ ಸಿದ್ಧತೆ ಬೇಕು. ಸಾಕಷ್ಟು ಹೋಂ ವರ್ಕ್ ಮಾಡಿಕೊಳ್ಳಬೇಕು. ನಂತರವೇ ತೆರವು ಕಾರ್ಯಾಚರಣೆಗೊಂದು ಸ್ಪಷ್ಟ ದಾರಿಗಳು ಗೋಚರಿಸುತ್ತವೆ. ಕಟ್ಟಡದ ಮಾಲೀಕರಿಗೆ ಡಾಕ್ಯುಮೆಂಟ್ ಕಾಲ್ ಮಾಡದೆ ಅಗಲೀಕರಣ ಸಾಧ್ಯವಾ ಎಂಬ ಪ್ರಶ್ನೆ ಎದುರಾಗಿದೆ.
ಯೋಗದಲ್ಲಿ ನಿರತನಾದರೆ ರೋಗಗಳಿಂದ ದೂರ
ಚಳ್ಳಕೆರೆ: ಪತಂಜಲಿ ಯೋಗಶಿಕ್ಷಣ ಸಮಿತಿ ಪತಂಜಲಿ ಯೋಗ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಸಹಯೋಗದೊಂದಿಗೆ ನಗರದ ಪತಂಜಲಿ ಯೋಗ ಶಿಕ್ಷಣ ಕೇಂದ್ರದಿಂದ ಜಿಲ್ಲಾ ಮಟ್ಟದ ಯೋಗ ಶಿಕ್ಷಕರ ಕಾರ್ಯಗಾರ ಹಾಗೂ ಅಗ್ನಿಹೋತ್ರ ಕಾರ್ಯಗಾರವನ್ನು ವಿಶ್ವಕರ್ಮ ಕಲ್ಯಾಣಮಂಟಪದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಸಮುದಾಯ ಭವನಗಳ ನಿರ್ಮಾಣ ಕಾರ್ಯ ಸಂಪೂರ್ಣ ಮಾಡಲಾಗುವುದು
ತಾಲೂಕಿನಾದ್ಯಂತ ವಿವಿಧೆಡೆ ಹಲವು ಕಾರಣಗಳಿಂದ ಅರ್ಧಕ್ಕೆ ನಿಂತಿರುವ ಸಮುದಾಯ ಭವನಗಳನ್ನು ಪೂರ್ಣಗೊಳಿಸಲಾಗುವುದು. ಇನ್ನೂ ಹಲವು ಕಡೆ ಸಮುದಾಯ ಭವನ ಕೋರಿ ಅರ್ಜಿ ಸಲ್ಲಿಸಲಾಗಿದ್ದು, ಮುಂದಿನ ದಿನಗಳಲ್ಲಿ ಪರಿಶೀಲಿಸಲಾಗುವುದು ಎಂದು ಶಾಸಕ ಬಿ.ಜಿ. ಗೋವಿಂದಪ್ಪ ಭರವಸೆ ನೀಡಿದರು.
ಮಹಿಳೆಯರನ್ನು ಸಬಲರನ್ನಾಗಿ ಮಾಡುವುದು ನಮ್ಮ ಗುರಿ
ಹೊಳಲ್ಕೆರೆ: ಮಹಿಳೆಯರು ಅರ್ಥಿಕವಾಗಿ ಸಬಲರನ್ನಾಗಿ ಮಾಡುವುದು ನಮ್ಮ ಗುರಿಯಾಗಿದೆ, ಇದನ್ನು ಮಾಡುವುದಕ್ಕಾಗಿ ಸಂಘಗಳನ್ನು ಸ್ಥಾಪನೆ ಮಾಡುವುದರ ಮೂಲಕ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲಾಗುತ್ತಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ತಿಳಿಸಿದರು.
ಗ್ರಾಮ ಪಂಚಾಯಿತಿ ಕಟ್ಟಡಕ್ಕೆ ನಿಜಲಿಂಗಪ್ಪ ಅವರ ಹೆಸರಿಡಿ
ಚಿತ್ರದುರ್ಗ: ದೊಡ್ಡ ಸಿದ್ದವ್ವನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಗ್ರಾಮ ಪಂಚಾಯಿತಿ ಕಟ್ಟಡಕ್ಕೆ ರಾಷ್ಟ್ರನಾಯಕ ಎಸ್.ನಿಜಲಿಂಗಪ್ಪ ಅವರ ಹೆಸರು ನಾಮಕರಣ ಮಾಡುವಂತೆ ಸಂಸದ ಗೋವಿಂದ ಕಾರಜೋಳ ಮನವಿ ಮಾಡಿದರು.
ವಾಜಪೇಯಿ ಜಾರಿಗೊಳಿಸಿದ ಯೋಜನೆಗಳು ಇಂದಿಗೂ ಜನಮಾನಸದಲ್ಲಿ ಉಳಿದಿವೆ
ಮೊಳಕಾಲ್ಮುರು: ದೇಶ ಕಂಡಂತಹ ಪ್ರಬುದ್ಧ ರಾಜಕಾರಣಿಗಳಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಒಬ್ಬರು. ಅವರು ಪ್ರಧಾನಿಯಾಗಿದ್ದ ಸಂಧರ್ಭದಲ್ಲಿ ಅವರು ಜಾರಿ ಮಾಡಿದ್ದ ಜನಪರ ಯೋಜನೆಗಳು ಇಂದಿಗೂ ಜನಮಾನಸದಲ್ಲಿ ಉಳಿದಿವೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಡಾ.ಪಿ.ಎಂ.ಮಂಜುನಾಥ ಹೇಳಿದರು.
ಕಾಂಗ್ರೆಸ್ ನಿಂದಲೇ ಅಂಬೇಡ್ಕರ್ ಗೆ ಮಹಾ ಅಪಮಾನ
ಚಿತ್ರದುರ್ಗ: ಕಾಂಗ್ರೆಸ್ ಪಕ್ಷ ಅಂಬೇಡ್ಕರ್ ಅವರಿಗೆ ಮಾಡಿದಷ್ಟು ಅವಮಾನ ಯಾರೂ ಮಾಡಿಲ್ಲ. ದೇಶದ ಶೋಷಿತ ಸಮುದಾಯದ ಯುವಕರು ಈ ವಾಸ್ತವಾಂಶ ಅರಿಯುವ ಅಗತ್ಯವಿದೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.
ರಸ್ತೆ ಅಗಲೀಕರಣವೋ, ವರ್ತಕರ ಬೆದರಿಸುವ ತಂತ್ರವೋ
ನಗರದ ಪ್ರಮುಖ ಬಿ.ಡಿ ರಸ್ತೆಯ ಅಗಲೀಕರಣ ಮಾಡಲಾಗುತ್ತಿದೆ ಎಂಬ ಸಂಗತಿಯನ್ನು ಚಿತ್ರದುರ್ಗದ ಮಂದಿ ಗಂಭೀರವಾಗಿ ತೆಗೆದುಕೊಂಡಿಲ್ಲ. ಸುಮ್ನಿರಿ ಸರ್, ತಮಾಷೆಗೂ ಒಂದು ಮಿತಿ ಇದೆ ಎಂದು ಗೇಲಿ ಮಾಡುತ್ತಿದ್ದಾರೆ. ಇದು ರಸ್ತೆ ಅಗಲೀಕರಣವೋ ಅಥವಾ ವರ್ತಕರ ಬೆದರಿಸುವ ತಂತ್ರವೋ ಎಂದು ಬೇರೆಯದೇ ಒಳ ಹಾದಿಯ ನೆನಪಿಸುತ್ತಾರೆ. ಇಂತಹ ಅದೆಷ್ಟು ತೆರವು ಕಾರ್ಯಾಚರಣೆ ನೋಡಿದ್ದೇವೆ. ಏನೇನೋ ಮೀಟಿಂಗ್ ಆಗಿ, ಒಳ ಒಪ್ಪಂದ ನಡೆದು ಎಲ್ಲ ಸಲೀಸು ಆಗ್ತಾವೆ ಎಂಬುದು ಗೊತ್ತಿದೆ ಎನ್ನುತ್ತಾರವರು.
ಕಲ್ಲಹಳ್ಳಿ ಗೊಲ್ಲರಹಟ್ಟಿಯಲ್ಲಿ ಜ್ವರ ಪ್ರಕರಣಗಳು ಉಲ್ಬಣ
ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕಾಸವರಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಕಲ್ಲಹಳ್ಳಿ ಗೊಲ್ಲರಹಟ್ಟಿ ಗ್ರಾಮದಲ್ಲಿ ಜ್ವರ ಪ್ರಕರಣಗಳು ಕಂಡು ಬಂದಿದ್ದು, ಕೀಟಗಳು ಉತ್ಪತ್ತಿಯಾಗದಂತೆ ನೈರ್ಮಲ್ಯ ಕಾಪಾಡಿ ಎಂದು ಜಿಲ್ಲಾ ಆರೋಗ್ಯ ಮೇಲ್ವಿಚಾರಣಾ ಅಧಿಕಾರಿ ಸುರೇಶ್ ಮನವಿ ಮಾಡಿದರು.
ವಸ್ತು ಕೊಳ್ಳುವಾಗ ಗುಣಮಟ್ಟದ ಬಗ್ಗೆ ಖಾತರಿ ಇರಲಿ
ಚಿತ್ರದುರ್ಗ: ಯಾವುದೇ ವಸ್ತು ಕೊಳ್ಳುವಾಗ ಅದರ ಗುಣಮಟ್ಟ ಖಾತರಿ ಬಗ್ಗೆ ಖಚಿತಪಡಿಸಿಕೊಳ್ಳುವುದು ಅಗತ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರೋಣ ವಾಸುದೇವ್ ಅಭಿಪ್ರಾಯಪಟ್ಟರು.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 395
  • next >
Top Stories
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved