• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾತಿಗಣತಿಯಲ್ಲಿ ಕಾಡುಗೊಲ್ಲ ಎಂದು ನಮೂದಿಸಿ: ಗೊಲ್ಲರಹಟ್ಟಿಯ ಎ.ಚಿತ್ತಪ್ಪ
ಸರ್ಕಾರದಿಂದ ನಡೆಯುತ್ತಿರುವ ಜಾತಿ ಗಣತಿಯಲ್ಲಿ ಕಾಡುಗೊಲ್ಲ ಸಮುದಾಯದವರು ಜಾತಿ ಕಾಲಂ ನಲ್ಲಿ ಕಾಡುಗೊಲ್ಲ ಎಂದು ನಮೂದಿಸಬೇಕೆಂದು ಕಾಡುಗೊಲ್ಲ ಸಂಘದ ತಾಲೂಕು ಅಧ್ಯಕ್ಷ ದುಮ್ಮಿ ಗೊಲ್ಲರಹಟ್ಟಿ ಗ್ರಾಮದ ಎ.ಚಿತ್ತಪ್ಪ ಮನವಿ ಮಾಡಿದರು.
ಚಿತ್ರದುರ್ಗದಲ್ಲಿ ಖಾಸಗಿ ಶಾಲೆ ಮೇಸ್ಟ್ರಿಗೆ ಸಂಬಳ ಕೊಡೋರೆ ಮಕ್ಕಳು!
ತಮ್ಮ ಮಗ ಇಲ್ಲವೆ ಮಗಳಿಗೆ ಪ್ರತಿಷ್ಠಿತ ಖಾಸಗಿ ಶಾಲೆಯಲ್ಲಿ ಪ್ರವೇಶ ಪಡೆಯಲು ಇನ್ನಿಲ್ಲದ ಸರ್ಕಸ್ ಮಾಡುವ ಪೋಷಕರಿಗೆ ಪಾಠ ಮಾಡುವ ಮೇಸ್ಟ್ರಿಗೆ ಸಂಬಳ ಕೊಡುತ್ತಾರೆ, ಶಾಲಾ ಕಟ್ಟಡ ಕಟ್ಟಲು ಇಟ್ಟಿಗೆ ಕೊಡಿಸೋರು ನಾವೇ ಎಂಬ ಸೂಕ್ಷ್ಮಗಳು ಪೋಷಕರ ಅಷ್ಟಾಗಿ ಅರಿವಿಗೆ ಬಂದಿಲ್ಲ. ತಮ್ಮ ಮಗನ ಬುದ್ದಿವಂತಿಕೆ, ಜ್ಞಾನವೇ ಖಾಸಗಿ ಶಾಲೆಗಳಿಗೆ ಬಂಡವಾಳ ಎನ್ನುವ ವಾಸ್ತವ ಕೂಡ ಇವರಿಗೆ ಅರಿತಿಲ್ಲ.
ಪಾಕ್‌ಗೆ ಪೈಗಂಬರ್ ತತ್ವ ಅರ್ಥವಾಗಿದ್ದರೆ ಹಿಂಸೆ ಮಾಡುತ್ತಿರಲಿಲ್ಲ: ಶಾಂತವೀರ ಸ್ವಾಮೀಜಿ
ಪಾಕಿಸ್ತಾನದ ಜನರಿಗೆ ಪೈಗಂಬರ್ ತತ್ವ ಅರ್ಥವಾಗಿದ್ದರೆ ಹಿಂಸಾತ್ಮಕ ಚಟುವಟಿಕೆಯಲ್ಲಿ ಭಾಗವಹಿಸುತ್ತಿರಲಿಲ್ಲ ಎಂದು ಕುಂಚಿಟಗ ಮಠದ ಶಾಂತವೀರ ಸ್ವಾಮೀಜಿ ಹೇಳಿದರು.
ಮೇ 14ಕ್ಕೆ ಎಸ್‌ಯುಸಿಐನಿಂದ ಜನ ಹೋರಾಟ: ಸಂಘಟನೆಯ ಮಂಜುಳಾ
ಬೆಲೆ ಏರಿಕೆ, ಸಾರ್ವಜನಿಕ ಆರೋಗ್ಯ ಸೇವೆಗಳ ಕುಸಿತ ಸೇರಿದಂತೆ ಅನಾರೋಗ್ಯಕರ ಬೆಳವಣಿಗಳ ಖಂಡಿಸಿ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಮೇ 14ರಂದು ಬೆಂಗಳೂರಿನ ಸ್ವಾತಂತ್ರ್ಯಉದ್ಯಾನದಲ್ಲಿ ಬೃಹತ್ ಜನ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಎಸ್‌ಯುಸಿಐ ರಾಜ್ಯ ಸಮಿತಿ ಸದಸ್ಯೆ ಎಂ.ಎನ್ ಮಂಜುಳಾ ಹೇಳಿದರು.
ಹೇಮರೆಡ್ಡಿ ಮಲ್ಲಮ್ಮರ ಆದರ್ಶ ಬದುಕಿನಲ್ಲಿ ಅಳವಡಿಸಿಕೊಸಿಳ್ಳಿ
ಚಳ್ಳಕೆರೆ: ಈ ನಾಡು ಕಂಡ ಅಪ್ರತಿಮ ದಾರ್ಶನಿಕಿ, ಶ್ರೀಶೈಲ ಜಗದ್ಗುರು ಅನುಗ್ರಹಿಸಿದ ಮಹಾನ್ ಭಕ್ತಶ್ರೇಷ್ಠೆ ಹೇಮರೆಡ್ಡಿಮಲ್ಲಮ್ಮ ಕಡುಬಡತನದಲ್ಲಿ ಜನಿಸಿದರೂ ಮಹಿಳೆಯರ ಪಾವಿತ್ರತೆಯ ಮೌಲ್ಯವನ್ನು ಸಾರಿಹೇಳಿದ ಮಹಾನ್ ಮಹಿಳೆ ಎಂದು ಚನ್ನಗಾನಹಳ್ಳಿಯ ಸಮಾಜದ ಹಿರಿಯ ದುರೀಣ ತಿಮ್ಮಾರೆಡ್ಡಿ ತಿಳಿಸಿದರು.
ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಲು ಸಿದ್ಧ
ಚಿತ್ರದುರ್ಗ: ಪಹಲ್ಗಾಂನಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿ 26 ಮಂದಿ ಅಮಾಯಕರನ್ನು ಹತ್ಯೆಗೈದಿರುವುದಕ್ಕೆ ಪ್ರತೀಕಾರವಾಗಿ ಭಯೋತ್ಪಾದಕರನ್ನು ಸದೆ ಬಡಿಯಲು ಮುಂದಾಗಿರುವ ಭಾರತೀಯ ಸೈನಿಕರ ಉತ್ತೇಜಿಸಿ ಮುಸ್ಲೀಮರು ಶನಿವಾರ ಇಲ್ಲಿನ ಬಡಾಮಕಾನ್‍ನ ಮುಂಭಾಗ ವಿಜಯೋತ್ಸವ ಆಚರಿಸಿದರು.
ಹೊಸದುರ್ಗದಲ್ಲಿ ಡಿಡಿಪಿಐ ಸೂಚನೆಗೆ ಕಿಮ್ಮತ್ತೇ ಇಲ್ಲ
ಹೊಸದುರ್ಗ ತಾಲೂಕಲ್ಲಿ ಶಿಕ್ಷಣದ ಅಂಗಡಿಗಳು ತೆರೆದಿದ್ದು, ಭರಪೂರ ವ್ಯಾಪಾರಕ್ಕೆ ಸಜ್ಜಾಗಿವೆ. ಆದರೆ ಎಲ್ಲಿಯೂ ರೇಟ್ ಲಿಸ್ಟ್ ಇಲ್ಲ. ಹಾಗೆಯೇ ಬಾಯಿ ಮಾತು, ಬಿಳಿ ಚೀಟಲ್ಲಿ ವ್ಯಾಪಾರ ಸಾಗಿದೆ.
ಕನ್ನಡಕ್ಕಾಗಿ ಕೆಲಸ ಮಾಡುವ ಏಕೈಕ ಸಂಸ್ಥೆ ಕಸಾಪ
ಹಿರಿಯೂರು: ಕನ್ನಡಕ್ಕಾಗಿ ಕೆಲಸ ಮಾಡಲು ಇರುವ ಏಕೈಕ ಸಂಸ್ಥೆ ಎಂದರೆ ಅದು ಕನ್ನಡ ಸಾಹಿತ್ಯ ಪರಿಷತ್ತು ಎಂದು ಕಸಾಪ ಮಾಜಿ ಅಧ್ಯಕ್ಷ ಹರ್ತಿಕೋಟೆ ಮಹಾಸ್ವಾಮಿ ಹೇಳಿದರು.
ವಿದ್ಯಾರ್ಥಿಗಳು ಮಾನವೀಯ ಗುಣ ಅಳವಡಿಸಿಕೊಳ್ಳುವುದು ಅಗತ್ಯ
ಚಿತ್ರದುರ್ಗ: ಪ್ರತಿಯೊಬ್ಬ ವಿದ್ಯಾರ್ಥಿ ತಮ್ಮ ಜೀವನದಲ್ಲಿ ಮಾನವೀಯತೆ ಅಳವಡಿಸಿಕೊಳ್ಳಬೇಕು ಎಂದು ಉಪ ವಿಭಾಗಾಧಿಕಾರಿ ಮಹಬೂಬ್ ಜಿಲಾನಿ ಖುರೇಷಿ ಹೇಳಿದರು.
ಕಾಯಕದಲ್ಲಿ ಮಲ್ಲಿಕಾರ್ಜನನ ಕಂಡ ಹೇಮರೆಡ್ಡಿ ಮಲ್ಲಮ್ಮ
ಚಿತ್ರದುರ್ಗ: ಕಾಯಕದ ಮೂಲಕವೇ ತನ್ನ ಆರಾಧ್ಯ ದೈವ ಮಲ್ಲಿಕಾರ್ಜುನನನ್ನು ಕಾಣಲು ಸಾಧ್ಯವಾಗಿಸಿದವಳು ಹೇಮರೆಡ್ಡಿ ಮಲ್ಲಮ್ಮ ಎಂದು ಚಳ್ಳಕೆರೆ ಬಾಪೂಜಿ ಪ್ರಥಮ ದರ್ಜೆ ಕಾಲೇಜು ಕನ್ನಡ ವಿಭಾಗ ಸಹಾಯಕ ಪ್ರಾಧ್ಯಾಪಕ ಡಾ.ಜಿ.ವಿ.ರಾಜಣ್ಣ ಹೇಳಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 372
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved