ಆರ್.ಮಂಜುನಾಥ್ ಗೆ ಕೋಟೆ ನಾಡಿನ ಅಭಿಮಾನದ ಗೌರವಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ನೂತನ ರಾಜ್ಯಾಧ್ಯಕ್ಷ ಆರ್.ಮಂಜುನಾಥ್ಗೆ ಮಂಗಳವಾರ ಚಿತ್ರದುರ್ಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಗುತ್ತಿಗೆದಾರರ ಸಂಘದಿಂದ ಅಭಿನಂದನೆ ಸಲ್ಲಿಸಲಾಯಿತು. ಸಚಿವ ಡಿ.ಸುಧಾಕರ್, ಶಾಸಕರಾದ ಟಿ.ರಘುಮೂರ್ತಿ, ವೀರೇಂದ್ರ ಪಪ್ಪಿ ಇದ್ದರು.