• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳುವುದರಿಂದ ನೆಮ್ಮದಿ: ಶಾಸಕ ಟಿ.ರಘುಮೂರ್ತಿ
ಚೆಲುಮೆ ರುದ್ರಸ್ವಾಮಿ ಕಳೆದ ಹಲವಾರು ವರ್ಷಗಳಿಂದ ಇಲ್ಲಿ ನೆಲೆಸಿ ಸಾವಿರಾರು ಭಕ್ತರಿಗೆ ಆಶೀರ್ವಾದಿಸಿದ್ದಾರೆ. ಇಂತಹ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವುದರಿಂದ ನೆಮ್ಮದಿ ಪ್ರಾಪ್ತಿಯಾಗುತ್ತದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ದೆಹಲಿ ಯಶಸ್ಸು ಮೋದಿಗೆ ಸಲ್ಲುತ್ತದ: ಬಾಳೆಮಂಡಿ ರಾಮದಾಸ್
ರಾಷ್ಟçದ ರಾಜ್ಯಧಾನಿ ನವದೆಹಲಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ವಿಜಯವನ್ನು ಸಾಧಿಸಿ ನವದೆಹಲಿಯ ಆಡಳಿತ ಚುಕ್ಕಾಣಿ ಭಾರತೀಯ ಜನತಾ ಪಕ್ಷದ ಪಾಲಾಗಿದ್ದು, ಈ ಗೆಲುವಿನ ಎಲ್ಲಾ ಯಶಸ್ಸನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ ಸಿಂಗ್, ರಾಷ್ಟ್ರೀಯ ಮಾಜಿ ಅಧ್ಯಕ್ಷ ಜೆ.ಪಿ.ನಡ್ಡಾರವರಿಗೆ ಸಲ್ಲುತ್ತದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಳೆಮಂಡಿ ರಾಮದಾಸ್ ತಿಳಿಸಿದರು.
ಕೊಂಡು ಕುರಿಗಳ ನಾಡಾದ ಚಿತ್ರದುರ್ಗದಲ್ಲಿ ಕರುಣೆ ತೋರದ ಭದ್ರೆ
ದೇಶದಲ್ಲಿಯೇ ಅಪರೂಪದ ಕೊಂಡು ಕುರಿಗಳ ತಳಿ ಹೊಂದಿರುವ ಜಗಳೂರು ತಾಲೂಕಿನಲ್ಲಿ ಭದ್ರೆ ಕೇವಲ ಕಲರವ ಸ್ವರೂಪ ಪಡೆದಿದ್ದಾಳೆಯೇ ವಿನಹ ರಭಸವನ್ನೇನು ಸೃಷ್ಟಿಸಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯಡಿ ಕನಿಷ್ಠವೆಂದರೂ ಶೇ.10 ರಷ್ಟಾದರೂ ನೀರಿನ ಪಾಲು ಪಡೆಯಬೇಕಿದ್ದ ಜಗಳೂರು ಶೇ.7ಕ್ಕೆ ಸೀಮಿತವಾಗಿ ಜನ ಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯ ಸ್ಪಷ್ಟವಾಗಿ ದಾಖಲು ಮಾಡಿದೆ. ಆಳುವ ಸರ್ಕಾರಗಳ ಮಲತಾಯಿ ಧೋರಣೆ ಸಾಬೀತುಪಡಿಸಿದೆ.
ನೀರು ನಿರ್ವಹಣೆ, ತಾಂತ್ರಿಕತೆಯಿಂದ ದಾಳಿಂಬೆ ಉತ್ತಮ ಇಳುವರಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ರಜನೀಕಾಂತ
ದಾಳಿಂಬೆಯು ನಮ್ಮ ಜಿಲ್ಲೆಯ ಪ್ರಮುಖ ಹಣ್ಣಿನ ಬೆಳೆಯಲ್ಲಿ ಒಂದಾಗಿದ್ದು ಬೆಳೆಯಲ್ಲಿ ಸಮರ್ಪಕ ನೀರಿನ ನಿರ್ವಹಣೆ, ಸುಸಜ್ಜಿತ ಉತ್ಪಾದನೆ ತಾಂತ್ರಿಕತೆಗಳು ಮತ್ತು ಸಮಗ್ರ ಪೀಡೆ ನಿರ್ವಹಣೆಯ ಪದ್ದತಿ ಅಳವಡಿಕೆಯಿಂದ ಉತ್ತಮ ಇಳುವರಿ ಪಡೆಯಲು ಸಾಧ್ಯವಿದೆ ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ ತಿಳಿಸಿದರು.
ದೆಹಲಿ ಮತದಾರ ಪ್ರಬುದ್ಧತೆ ತೋರಿದ್ದಾನೆ: ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್
ಎಎಪಿ ಹೆಗಲ ಮೇಲೆ ಬಂದೂಕು ಇರಿಸಿ ಬಿಜೆಪಿಯತ್ತ ಗುರಿ ಮಾಡಿಸುತ್ತಿದ್ದ ಕಾಂಗ್ರೆಸ್ ಪಕ್ಷಕ್ಕೂ ಸಹ ದೆಹಲಿಯ ಪ್ರಬುದ್ಧ ಮತದಾರ ಶೂನ್ಯ ಸುತ್ತಿಸಿದ್ದಾನೆ. ಈ ಫಲಿತಾಂಶ ಮುಂಬರುವ ಎಲ್ಲಾ ಚುನಾವಣೆಗಳಲ್ಲೂ ಕಾಂಗ್ರೆಸ್ ಮತ್ತಿತರ ಪಕ್ಷಗಳಿಗೆ ಮರುಕಳಿಸಲಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಹೇಳಿದರು.
ಬಸವಣ್ಣನನ್ನು ಜೀವಂತವಾಗಿರಿಸಿದ ತರಳಬಾಳು ಮಠ
ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಡಾ.ಮಹಾಂತೇಶ್‌ ಬಿರಾದಾರ ಹೇಳಿಕೆ
ಚಳ್ಳಕೆರೆ ಅಭಿವೃದ್ಧಿಗೆ ಸರ್ಕಾರದ ಮೊದಲ ಆದ್ಯತೆ
ಚಳ್ಳಕೆರೆ ನಗರದ ಖಾಸಗಿ ಬಸ್ಟಾಂಡ್‌ನಲ್ಲಿ ನಿರ್ಮಾಣವಾಗಲಿರುವ ಶೌಚಾಲಯ ಕಟ್ಟಡದ ಜಾಗವನ್ನು ಶಾಸಕ ಟಿ.ರಘುಮೂರ್ತಿ ವೀಕ್ಷಿಸಿದರು.
ಪರಶುರಾಮಪುರ ತಾಲೂಕು ಕೇಂದ್ರವನ್ನಾಗಿ ಘೋಷಿಸುವಂತೆ ಒತ್ತಾಯಿಸಿ 10ಕ್ಕೆ ಪ್ರತಿಭಟನೆ
ಚಳ್ಳಕೆರೆಯಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಅಖಂಡ ಕರ್ನಾಟಕ ರೈತರ ಸಂಘದ ಸಂಸ್ಥಾಪಕ ಅಧ್ಯಕ್ಷ ಸೋಮಗುದ್ದುರಂಗಸ್ವಾಮಿ ಮಾತನಾಡಿದರು.
ಸುತ್ತಣ ಪರಿಸರ ಕಾಯ್ದುಕೊಂಡರೆ ಆರೋಗ್ಯವಂತ ಜೀವನ
ಚಿತ್ರದುರ್ಗ ತಾಲೂಕಿನ ಐನಹಳ್ಳಿ ಕುರುಬರಹಟ್ಟಿ ಸರ್ಕಾರಿ ಪ್ರೌಢಶಾಲೆ ಜೆಸಿ ಬೋಸ್ ಇಕೋ ಕ್ಲಬ್ ಕಾರ್ಯಕ್ರಮದಲ್ಲಿ ಡಾ.ಎಚ್.ಕೆ.ಎಸ್.ಸ್ವಾಮಿ ಅವರನ್ನು ಗೌರವಿಸಲಾಯಿತು.
ಮುಂದಿನ ಪೀಳಿಗೆಗೆ ಸಂಸ್ಕೃತಿ ಒಯ್ಯುವ ಕೆಲಸವಾಗಲಿ
ಚಿತ್ರದುರ್ಗದ ಮುರುಘಾಮಠ ಅನುಭವ ಮಂಟಪದಲ್ಲಿ ಶುಕ್ರವಾರ ಆರಂಭಗೊಂಡ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 421
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved