• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಕ್ರಮ: ಕೆ.ಎಸ್.ಸುರೇಶ್
Steps to Improve sslc Result: KS Suresh
ಪಿಯುಸಿ ಫಲಿತಾಂಶ ಸುಧಾರಣೆಗೆ ಉಪನ್ಯಾಸಕರ, ವಿದ್ಯಾರ್ಥಿಗಳ ಬದ್ಧತೆ ಮುಖ್ಯ
The commitment of lecturers and students is important to improve PUC results
ಭದ್ರಾ ಮೇಲ್ದಂಡೆ ಅನುದಾನಕ್ಕಾಗಿ ಸದನದಲ್ಲಿ ಚರ್ಚಿಸಿ
Debate in the House for Bhadra Upper Bank Grant
ಲೋಕಾಯುಕ್ತ ದಾಳಿ: ಖಜಾನೆ ಇಲಾಖೆ ಸಿಬ್ಬಂದಿ ಬಂಧನ
Lokayukta Raid: Treasury Department Staff Arrested
ಮತ್ತೊಮ್ಮೆ ಸಂಭ್ರಮಾಚರಣೆಗೆ ಸಜ್ಜಾಗುತ್ತಿರುವ ಮಾರಿಕಣಿವೆ
ಜಿಲ್ಲೆಯ ಜೀವನಾಡಿಯಾಗಿರುವ ವಿವಿ ಸಾಗರ ಜಲಾಶಯ ಮಂಗಳವಾರ ಸಂಜೆಯ ಹೊತ್ತಿಗೆ 129 ಅಡಿ ತಲುಪಿದ್ದು, ಕೋಡಿ ಬೀಳಲು ಕೇವಲ ಇನ್ನೊಂದು ಅಡಿ ಬಾಕಿ ಇದೆ. ಸಾವಿರಾರು ರೈತರು ಆಸೆಯ ಕಣ್ಣಲ್ಲಿ ಕಾಯುತ್ತಿದ್ದು, ಜಲಾಶಯ ಮೈದುಂಬಿ ಹರಿಯುವ ಕ್ಷಣಕ್ಕೆ ಸಾಕ್ಷಿಯಾಗಲು ಕಾಯುತ್ತಿದ್ದಾರೆ.
ಭಾರತೀಯ ಸಂಸ್ಕೃತಿ ನಾಟ್ಯ ಕಲೆ ರಕ್ಷಿಸಿದರೆ ಕಲಾವಿದರ ಉಳಿವು
ಚಿತ್ರದುರ್ಗ: ಮೊಬೈಲ್, ಟಿವಿ ಹಾವಳಿಗಳ ನಡುವೆ ಭಾರತೀಯ ಸಂಸ್ಕೃತಿ ನಾಟ್ಯ ಕಲೆಯನ್ನು ರಕ್ಷಿಸಿದರೆ ಮಾತ್ರ ಕಲಾವಿದರು ಉಳಿಯುತ್ತಾರೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ಅನುದಾನ ತನ್ನಿ ಅಂದ್ರೆ ಯೋಜನೆ ಬಗ್ಗೆ ಮಾಹಿತಿ ಕೇಳ್ತಾರೆ
ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ನೆನೆಗುದಿಗೆ ಬಿದ್ದಿರುವ ವಿಚಾರವಾಗಿ ಶಾಸಕ ವೀರೇಂದ್ರ ಪಪ್ಪಿ ಬೆಳಗಾವಿ ಅಧಿವೇಶನದಲ್ಲಿ ಕೇಳಿರುವ ಪ್ರಶ್ನೆಗಳು ಕೋಟೆನಾಡು ಚಿತ್ರದುರ್ಗದಲ್ಲಿ ವ್ಯಾಪಕ ಚರ್ಚೆಗಳಾಗುತ್ತಿದ್ದು, ಇಂತಹ ಪ್ರಶ್ನೆಗಳ ಕೇಳೋಕೆ ಅಧಿವೇಶನವೇ ಆಗಬೇಕಾ ಎಂಬ ಉದ್ಗಾರಗಳು ಜನರ ಕಡೆಯಿಂದ ಕೇಳಿ ಬರುತ್ತಿವೆ. ಅನುದಾನ ತಂದು ಕಾಮಗಾರಿ ಮುಗಿಸಿ ಅಂದ್ರೆ, ಶಾಸಕರು ಯೋಜನೆ ಬಗ್ಗೆ ಈಗ ಮಾಹಿತಿ ಪಡೆಯುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂಬ ಆಕ್ರೋಶಗಳು ಮಾರ್ದನಿಸುತ್ತಿವೆ.
ಪ್ರಜಾಪ್ರಭುತ್ವದ ಯಶಸ್ಸು ಯುವ ಮತದಾರರ ಕೈಯಲ್ಲಿದೆ: ಮಂಜುನಾಥ್‌
ಚಿತ್ರದುರ್ಗ: ಪ್ರಜಾಪ್ರಭುತ್ವದ ಯಶಸ್ವಿಗೆ ಯುವ ಮತದಾರರ ಪಾತ್ರ ಪ್ರಮುಖವಾದುದು. ಪ್ರತಿಯೊಬ್ಬ ಯುವ ಮತದಾರರು ಮತದಾನದಿಂದ ವಂಚಿತರಾಗಬಾರದು. ಪ್ರಜಾಪ್ರಭುತ್ವದ ಯಶಸ್ಸು ಯುವ ಮತದಾರರ ಕೈಯಲ್ಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್ ಹೇಳಿದರು.
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಪ್ರತಿಭಟನೆ
ಚಿತ್ರದುರ್ಗ: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಿಐಟಿಯು ವತಿಯಿಂದ ಜಿಲ್ಲಾ ಪಂಚಾಯಿತಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಭಾರತಿ ಆರ್.ಬಣಕಾರ್ ರವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಲಾಯಿತು.
ಯತ್ನಾಳ್ ವಿರುದ್ಧ ಬಸವದಳ ಆಕ್ರೋಶ
ಚಿತ್ರದುರ್ಗ: ಮಹಾ ಮಾನವತಾ ವಾದಿ ಬಸವಣ್ಣನ ಲಿಂಗೈಕ್ಯಕ್ಕೆ ಸಂಬಂಧಿಸಿದಂತೆ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಅವಹೇಳನದ ಮಾತುಗಳನ್ನು ಆಡಿದ್ದಾರೆಂದು ಆರೋಪಿಸಿ ರಾಷ್ಟ್ರೀಯ ಬಸವದಳದ ಜಿಲ್ಲಾ ಘಟಕದ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 395
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved