• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳೆ ಸಮೀಕ್ಷೆಯಲ್ಲಿ ತಪ್ಪಾದರೆ ಅಧಿಕಾರಿಗಳೇ ಹೊಣೆ
ಹೊಸದುರ್ಗ: ಹೊಸ ರಾಗಿ ಮಾರುಕಟ್ಟೆಗೆ ಬರುವುದರೊಳಗೆ ಶ್ರೀರಾಂಪುರ ಉಪ ಮಾರುಕಟ್ಟೆಯಲ್ಲಿ ಗೋಡೋನ್‌ ಹಾಗೂ ವೇ ಬ್ರಿಡ್ಜ್‌ ಕಾಮಗಾರಿ ಪೂರ್ಣಗೊಳಿಸಬೇಕು. ಎಂಎಸ್‌ಪಿ ದರದಲ್ಲಿ ರಾಗಿ ಖರೀದಿಸಲು ಹೊಸದುರ್ಗದಲ್ಲಿ 2 ಹಾಗೂ ಶ್ರೀರಾಂಪುರದಲ್ಲಿ 2 ನೋಂದಣಿ ಕೇಂದ್ರವನ್ನು ತೆರೆಯಬೇಕು. ಅದಕ್ಕೆ ಬೇಕಾದ ಎಲ್ಲ ಮೂಲಭೂತ ಸೌಕರ್ಯಗಳನ್ನು ಸಿದ್ಧತೆಮಾಡಿಕೊಳ್ಳಬೇಕು ಎಂದು ಶಾಸಕ ಬಿಜಿ ಗೋವಿಂದಪ್ಪ ಅವರು ಎಪಿಎಂಸಿ ಕಾರ್ಯದರ್ಶಿಗೆ ತಾಕೀತು ಮಾಡಿದರು.
ಸರ್ಕಾರಿ ನೌಕರರ ಸಂಘಕ್ಕೆ ೨೧ ಜನ ಅವಿರೋಧ ಆಯ್ಕೆ
ಚಳ್ಳಕೆರೆ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚಳ್ಳಕೆರೆ ಶಾಖೆಯ ೨೦೨೪-೨೦೨೯ರ ಐದು ವರ್ಷಗಳ ಅವಧಿಗೆ ನಡೆದ ಚುನಾವಣೆಯಲ್ಲಿ ವಿವಿಧ ಇಲಾಖೆಯಿಂದ ೨೧ ಜನ ಅವಿರೋಧ ಆಯ್ಕೆಯಾಗಿದ್ದಾರೆ.
ಶಿಕ್ಷಕರಾಗಿ ಸೇವೆ ಸಲ್ಲಿಸುವುದು ತೃಪ್ತಿಕರ ವೃತ್ತಿ
ಚಿತ್ರದುರ್ಗ: ಶಿಕ್ಷಕರು ಮಕ್ಕಳಿಗೆ ಪೂರ್ವ ಪ್ರಾಥಮಿಕ ಹಂತದಲ್ಲಿ ಮಾತೃಭಾವನೆಯಿಂದ ಬೋಧಿಸಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.
ಬೊಮ್ಮಕ್ಕನಹಳ್ಳಿ ಜೋಡಿ ಕೊಲೆ ಆರೋಪಿ ಬಂಧನ
ಚಿತ್ರದುರ್ಗ: ಬೊಮ್ಮಕ್ಕನಹಳ್ಳಿಯಲ್ಲಿ ಜೋಡಿ ಕೊಲೆ ಮಾಡಿ ತಲೆ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಪತ್ತೆ ಮಾಡುವಲ್ಲಿ ಗ್ರಾಮಾಂತರ ಠಾಣೆ ಪೊಲೀಸರು ಯಶ ಕಂಡಿದ್ದಾರೆ. ಬಂಧಿತನನ್ನು ಮಂಜುನಾಥ ಎಂದು ಗುರುತಿಸಲಾಗಿದೆ.
ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಮನವಿ
ಮೊಳಕಾಲ್ಮುರು: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಡಾ.ಬಿ.ಆರ್.ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಂಘದಿಂದ ಸೋಮವಾರ ತಾಲೂಕು ಕಚೇರಿ ಆವರಣದಲ್ಲಿ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.
ಒಳಮೀಸಲಾತಿ ಜಾರಿಗೆ ಸಮ್ಮತಿ ಸ್ವಾಗತಾರ್ಹ
ಚಿತ್ರದುರ್ಗ: ಒಳ ಮೀಸಲಾತಿ ಮೂಲಕ ನ್ಯಾಯ ದೊರಕಿಸಿಕೊಡಬೇಕೆಂಬ ಸಮುದಾಯದ ಕೂಗಿಗೆ ಸಿಎಂ ಸಿದ್ದರಾಮಯ್ಯ ಧ್ವನಿಯಾಗಿದ್ದಾರೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಸಂತಸ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯಲ್ಲಿ ಪೋಕ್ಸೋ, ಬಾಲ್ಯವಿವಾಹ ಪ್ರಕರಣ ಹೆಚ್ಚಳ
ಚಿತ್ರದುರ್ಗ: ಜಿಲ್ಲೆಯಲ್ಲಿ ಫೋಕ್ಸೋ ಹಾಗೂ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಳವಾಗುತ್ತಿರುವುದು ಆತಂಕಕಾರಿ ಸಂಗತಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಕಳವಳ ವ್ಯಕ್ತಪಡಿಸಿದರು.
ನಾಯಕನಹಟ್ಟಿ ಸರ್ಕಾರಿ ಆಸ್ಪತ್ರೆಯಲ್ಲಿ ತರಾವರಿ ತಾಪತ್ರೆ
ನಾಯಕನಹಟ್ಟಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹಿಡಿದ ವೈದ್ಯ ಸಿಬ್ಬಂದಿ ಕೊರತೆ ಗ್ರಹಣ ಇನ್ನೂ ಬಿಟ್ಟಿಲ್ಲ. ಬಡ ರೋಗಿಗಳಿಗೆ ವಿಟಮಿನ್ ಬಿ, ಪ್ಯಾರಸಿಟಮಾಲ್ ನಂತಹ ಸಾಮಾನ್ಯ ಮಾತ್ರೆಗಳೂ ಸಹ ಇಲ್ಲಿ ಸಿಗುತ್ತಿಲ್ಲ! ಹತ್ತಾರು ಕಿ.ಮೀ ದೂರದ ಹಳ್ಳಿಗಳಿಂದ ಆಸ್ಪತ್ರೆಯತ್ತ ಮುಖ ಮಾಡುವ ಬಡರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸಾ ಸೌಲಭ್ಯ ಸಿಗದೇ ಆಡಳಿತ ವ್ಯವಸ್ಥೆಗೆ ಹಿಡಿಶಾಪ ಹಾಕುತ್ತಿದ್ದಾರೆ.
ಹಾಡುವ ಹವ್ಯಾಸದಿಂದ ವೈಯುಕ್ತಿಕ ನೆಮ್ಮದಿ ಪ್ರಾಪ್ತಿ
ಚಿತ್ರದುರ್ಗ: ಹಾಡುವ ಹವ್ಯಾಸ ವೈಯುಕ್ತಿಕವಾಗಿ ನೆಮ್ಮದಿ ಮತ್ತು ಸಂತೋಷವನ್ನು ನೀಡುತ್ತದೆ. ಹಾಡುಗಾರಿಕೆಯಂತಹ ಉತ್ತಮ ಹವ್ಯಾಸಗಳನ್ನು ಯುವಕರು ಬೆಳೆಸಿಕೊಳ್ಳಬೇಕು ಎಂದು ದಾವಣಗೆರೆ ಜಿಲ್ಲಾಸ್ಪತ್ರೆಯ ನಿವೃತ್ತ ನೇತ್ರ ತಜ್ಞ ಬಿ.ಎ.ಸೀತಾರಾಂ ಹೇಳಿದರು.
ಮಾದಿಗ ಸಮಾಜ ಅಭಿವೃದ್ಧಿಗೆ ಬದ್ಧ: ರಘುಮೂರ್ತಿ
ಚಳ್ಳಕೆರೆ: ನಗರಸಭೆ ಮುಂಭಾಗದಲ್ಲಿ ಕಳೆದ ಮೂರು ದಿನಗಳಿಂದ ಮಾದಿಗ ಸಮುದಾಯದ ಆಸ್ತಿ ರಕ್ಷಣೆಗಾಗಿ ದಲಿತ ಮುಖಂಡ, ಜಿಲ್ಲಾ ಮಾದಿಗ ಮಹಾಸಭಾದ ಅಧ್ಯಕ್ಷ ಎಂ.ಶಿವಮೂರ್ತಿ ನೇತೃತ್ವದಲ್ಲಿ ನಡೆಸಲಾಗುತ್ತಿದ್ದ ಧರಣಿಯನ್ನು ಶಾಸಕ ಟಿ.ರಘುಮೂರ್ತಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನೀಡಿದ ಭರವಸೆ ಮೇರೆಗೆ ವಾಪಾಸ್ ಪಡೆಯಲಾಗಿದೆ.
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 359
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved