• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅತ್ತಿಗೆ ನಾದಿನಿಯರು ಡಿಚ್ಚಿ ಹೊಡೆಯುವ ವಿಶಿಷ್ಟ ಜಾತ್ರೆ
ಹಿರಿಯೂರು: ತಾಲೂಕಿನ ಐಮಂಗಲ ಹೋಬಳಿಯ ಸಿ.ಎನ್.ಮಾಳಿಗೆ ಗ್ರಾಮದ ಶ್ರೀ ಅಹೋಬಲ ನರಸಿಂಹ ಸ್ವಾಮಿಯ ಕಾರ್ತಿಕ ಜಾತ್ರಾ ಮಹೋತ್ಸವ ನೂರಾರು ಭಕ್ತರ ಉಪಸ್ಥಿತಿಯಲ್ಲಿ ಭಾನುವಾರ ವಿಜೃಂಭಣೆಯಿಂದ ನಡೆಯಿತು. ಅತ್ತಿಗೆ ನಾದಿನಿಯರ ಡಿಚ್ಚಿ ಹಬ್ಬ ಕಾರ್ಯಕ್ರಮ ಈ ಜಾತ್ರೆಯ ವಿಶೇಷತೆಯಾಗಿದೆ.
ಉದ್ಘಾಟನೆಗೆ ಸಜ್ಜಾದ ಸರ್ಕಾರಿ ಬಸ್ ಘಟಕ
ಬಯಲು ಸೀಮೆ ಜನರ ದಶಕಗಳ ಬೇಡಿಕೆಯಾಗಿದ್ದ ಸರ್ಕಾರಿ ಬಸ್ ಘಟಕದ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಗೆ ಸಜ್ಜಾಗಿದೆ. ಕೆಲವೇ ದಿನಗಳಲ್ಲಿ ಕಾರ್ಯಾರಂಭಗೊಳ್ಳುವ ಮೂಲಕ ತಾಲೂಕಿನ ಅಭಿವೃದ್ಧಿಯ ಮಡಿಲಿಗೆ ಹೊಸ ವರ್ಷಕ್ಕೆ ಹೊಸದೊಂದು ಗಿಫ್ಟ್ ದೊರೆತಂತಾಗಿದೆ.
ಲೋಕ್ ಅದಾಲತ್‌ನಲ್ಲಿ ಒಂದಾದ ಮೂರು ಜೋಡಿಗಳು
ಚಿತ್ರದುರ್ಗ: ವಿವಿಧ ಕಾರಣಗಳಿಂದ ದೂರವಾಗಿದ್ದ ಮೂವರು ದಂಪತಿಗಳು ನಗರದ ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ರಾಷ್ಟ್ರೀಯ ಲೋಕ್‍ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ಒಂದಾದರು.
ಶೋಷಿತರಿಗೆ ಅನುಭವ ಮಂಟಪದಿಂದ ಸಮಾನತೆ
ಚಿತ್ರದುರ್ಗ: ಹನ್ನೆರಡನೆಯ ಶತಮಾನದಲ್ಲಿ ಸರ್ವ ಸಮಾನತೆಯ ಅನುಭವ ಮಂಟಪ ಸ್ಥಾಪನೆ ಮಾಡದೆ ಹೋಗಿದ್ದರೆ ಅನೇಕ ಹಿಂದುಳಿದ ಶೋಷಿತ ಸಮುದಾಯಗಳಿಂದ ಬಂದವರು ಅಂದು ಎಲ್ಲಿ, ಹೇಗೆ ಯಾವ ರೀತಿ ಇದ್ದರು ಎಂಬುದನ್ನು ಇಂದಿನ 21ನೇ ಶತಮಾನದಲ್ಲಿ ತಿಳಿದುಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಬಸವಣ್ಣನವರು ತುಂಬಾ ಮುಂದಾಲೋಚನೆ ಮತ್ತು ದೂರದೃಷ್ಟಿಯಿಂದ ಸಾಮಾಜಿಕ ಸಮಾನತೆಯ ಪರಿಕಲ್ಪನೆಯನ್ನು ಇಟ್ಟುಕೊಂಡು ಸ್ಥಾಪನೆ ಮಾಡಿದ ಅನುಭವ ಮಂಟಪಕ್ಕೆ ಮಾದಾರ ಚನ್ನಯ್ಯನಂತಹ ಶರಣರು ಅಲ್ಲಿಗೆ ಹೋಗಲು ಸದಾವಕಾಶವಾಯಿತು. ಹೀಗೆ ದೇಶದ ನಾನಾ ಭಾಗಗಳಿಂದ ಶರಣರ ಪರಿವಾರವೇ ಅಲ್ಲಿ ಸೇರಿತು ಎಂದು ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠದ ಬಸವಮೂರ್ತಿ ಮಾದರ ಚೆನ್ನಯ್ಯ ಮಹಾಸ್ವಾಮೀಜಿ ಇತಿಹಾಸ ಮೆಲುಕು ಹಾಕಿದರು.
ಮತದಾರರ ಸಮಸ್ಯೆಗೆ ಸ್ಪಂದಿಸುವ ರಾಜಕಾರಣಿಗಳಿಗೆ ಯಶಸ್ಸು
ಸಿರಿಗೆರೆ: ಮತದಾರರ ಸಂಕಷ್ಟಗಳಿಗೆ ಸ್ಪಂದಿಸುವ ರಾಜಕಾರಣಿಗಳಿಗೆ ಯಶಸ್ಸುಸಿಗುತ್ತದೆ. ಮತದಾರನ ಒಲವು ಬೇಕೆಂದರೆ ಅವರ ಸಂಕಷ್ಪಗಳ ಅರಿತು ಕೆಲಸ ಮಾಡಬೇಕು ಎಂದು ಶಾಸಕ ಎಂ.ಚಂದ್ರಪ್ಪ ತಿಳಿಸಿದರು.
ಗರ್ಭಗುಡಿ ದುರಸ್ತಿ ಕಾರ್ಯಕ್ಕೆ ಸಹಕರಿಸಿ: ಮಲ್ಲಯ್ಯ
ಚಳ್ಳಕೆರೆ: ತಾಲೂಕಿನ ಚನ್ನಮ್ಮನಾಗತಿಹಳ್ಳಿ ಗ್ರಾಮದ ಪುರಾತನ ದೇವಸ್ಥಾನವಾದ ಶ್ರೀ ಪಾತಲಿಂಗೇಶ್ವರಸ್ವಾಮಿ ಗರ್ಭಗುಡಿ ಶಿಥಿಲವ್ಯವಸ್ಥೆ ತಲುಪಿದ್ದು, ಅದನ್ನು ಕೂಡಲೇ ದುರಸ್ತಿಗೊಳಿಸುವ ಮಹತ್ತರ ಜವಾಬ್ದಾರಿ ಎಲ್ಲರ ಮೇಲಿದೆ. ಗರ್ಭಗುಡಿ ದುರಸ್ತಿ ಕಾರ್ಯಕ್ಕೆ ಸುಮಾರು ೩೦ ಲಕ್ಷ ವೆಚ್ಚವಾಗಲಿದ್ದು, ಗೊರವಿನಕೆರೆ ವಂಶಸ್ಥರೂ ಸೇರಿದಂತೆ ಸಮುದಾಯದ ಮುಖಂಡರು ಇದಕ್ಕೆ ಸಹಕಾರ ನೀಡಬೇಕೆಂದು ದೇವಸ್ಥಾನ ಸಮಿತಿ ಅಧ್ಯಕ್ಷ ಆರ್.ಮಲ್ಲಯ್ಯ ತಿಳಿಸಿದರು.
ಒಳ ಮೀಸಲಾತಿ ಜಾರಿ ಬಗ್ಗೆ ಸ್ಪಷ್ಟಪಡಿಸದಿದ್ದರೆ ಹೋರಾಟ
ಚಿತ್ರದುರ್ಗ: ಅಧಿವೇಶನದಲ್ಲಿ ಒಳ ಮೀಸಲಾತಿ ಜಾರಿಗೊಳಿಸಲು ನಾವು ಬದ್ಧರಾಗಿದ್ದೇವೆ ಎಂಬುದನ್ನು ಮುಖ್ಯಮಂತ್ರಿ, ಸಚಿವರು ಹೇಳುವ ಮೂಲಕ ಸ್ಪಷ್ಟಪಡಿಸಬೇಕು. ಇಲ್ಲದಿದ್ದಲ್ಲಿ ಆಂದೋಲನ ನಡೆಸುವ ಅನಿವಾರ್ಯತೆ ಸೃಷ್ಟಿಯಾಗಲಿದೆ ಎಂದು ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ರಾಜ್ಯ ಸರ್ಕಾರಕ್ಕೆ ಎಚ್ಚರಿಸಿದರು.
ಮಕ್ಕಳ ಕಲಿಕಾಮಟ್ಟ ವಿಶ್ಲೇಷಣೆಗೆ ಸ್ಪರ್ಧೆಗಳು ಸಹಕಾರಿ
ಚಿತ್ರದುರ್ಗ: ಮಕ್ಕಳ ಕಲಿಕಾಮಟ್ಟ ಅರ್ಥೈಸಿಕೊಂಡು ವಿಶ್ಲೇಷಣೆ ಮಾಡಲು ಸ್ಪರ್ಧೆಗಳು ಸಹಕಾರಿಯಾಗುತ್ತವೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಹೇಳಿದರು.
ಹಿರಿಯೂರಿನಲ್ಲಿ ಮಿತಿ ಮೀರಿದ ಅಕ್ರಮ ಮದ್ಯ ಮಾರಾಟ
ತಾಲೂಕಿನ ಹಳ್ಳಿಗಳ ಜೊತೆಗೆ ಈಗ ನಗರ ಭಾಗದಲ್ಲೂ ಅಕ್ರಮ ಮದ್ಯ ಮಾರಾಟ ಮಿತಿ ಮೀರಿದೆ. ಬಾರುಗಳ ಜೊತೆಗೆ ವಾರ್ಡ್‌ಗಳಲ್ಲೂ ಅಲ್ಲಲ್ಲಿ ಅಂಗಡಿಗಳಲ್ಲಿ ಮದ್ಯ ಮಾರಲಾಗುತ್ತದೆ ಎಂಬುದು ಹಳೆಯ ಸುದ್ದಿಯಾದರೂ ಇತ್ತೀಚಿಗೆ ಅದು ಮಿತಿ ಮೀರಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.
ಜಿಲ್ಲೆಯಾದ್ಯಂತ ಅದ್ಧೂರಿ ಹನುಮ ಜಯಂತಿ ಆಚರಣೆ
ಹೊಸದುರ್ಗ: ತಾಲೂಕಿನ ಪ್ರಮುಖ ಹನುಮನ ಕ್ಷೇತ್ರಗಳಾದ ಸೋಮಸಂದ್ರ ಆಂಜನೇಯ ಹಾಗೂ ಬೆಲಗೂರಿನ ವೀರ ಪ್ರತಾಪ ಆಂಜನೇಯ ಸ್ವಾಮಿ ದೇಗುಲ ಸೇರಿದಂತೆ ತಾಲೂಕಿನ ಎಲ್ಲಾ ಹಳ್ಳಿ ಹಳ್ಳಿಗಳಲ್ಲೂ ಹನುಮ ಜಯಂತಿಯನ್ನು ಶುಕ್ರವಾರ ಸಂಭ್ರಮ, ಸಡಗರದಿಂದ ಆಚರಿಸಲಾಯಿತು.
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 395
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved