• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಮನವಿ
ಮೊಳಕಾಲ್ಮುರು: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಡಾ.ಬಿ.ಆರ್.ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಂಘದಿಂದ ಸೋಮವಾರ ತಾಲೂಕು ಕಚೇರಿ ಆವರಣದಲ್ಲಿ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.
ಒಳಮೀಸಲಾತಿ ಜಾರಿಗೆ ಸಮ್ಮತಿ ಸ್ವಾಗತಾರ್ಹ
ಚಿತ್ರದುರ್ಗ: ಒಳ ಮೀಸಲಾತಿ ಮೂಲಕ ನ್ಯಾಯ ದೊರಕಿಸಿಕೊಡಬೇಕೆಂಬ ಸಮುದಾಯದ ಕೂಗಿಗೆ ಸಿಎಂ ಸಿದ್ದರಾಮಯ್ಯ ಧ್ವನಿಯಾಗಿದ್ದಾರೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಸಂತಸ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯಲ್ಲಿ ಪೋಕ್ಸೋ, ಬಾಲ್ಯವಿವಾಹ ಪ್ರಕರಣ ಹೆಚ್ಚಳ
ಚಿತ್ರದುರ್ಗ: ಜಿಲ್ಲೆಯಲ್ಲಿ ಫೋಕ್ಸೋ ಹಾಗೂ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಳವಾಗುತ್ತಿರುವುದು ಆತಂಕಕಾರಿ ಸಂಗತಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಕಳವಳ ವ್ಯಕ್ತಪಡಿಸಿದರು.
ನಾಯಕನಹಟ್ಟಿ ಸರ್ಕಾರಿ ಆಸ್ಪತ್ರೆಯಲ್ಲಿ ತರಾವರಿ ತಾಪತ್ರೆ
ನಾಯಕನಹಟ್ಟಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹಿಡಿದ ವೈದ್ಯ ಸಿಬ್ಬಂದಿ ಕೊರತೆ ಗ್ರಹಣ ಇನ್ನೂ ಬಿಟ್ಟಿಲ್ಲ. ಬಡ ರೋಗಿಗಳಿಗೆ ವಿಟಮಿನ್ ಬಿ, ಪ್ಯಾರಸಿಟಮಾಲ್ ನಂತಹ ಸಾಮಾನ್ಯ ಮಾತ್ರೆಗಳೂ ಸಹ ಇಲ್ಲಿ ಸಿಗುತ್ತಿಲ್ಲ! ಹತ್ತಾರು ಕಿ.ಮೀ ದೂರದ ಹಳ್ಳಿಗಳಿಂದ ಆಸ್ಪತ್ರೆಯತ್ತ ಮುಖ ಮಾಡುವ ಬಡರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸಾ ಸೌಲಭ್ಯ ಸಿಗದೇ ಆಡಳಿತ ವ್ಯವಸ್ಥೆಗೆ ಹಿಡಿಶಾಪ ಹಾಕುತ್ತಿದ್ದಾರೆ.
ಹಾಡುವ ಹವ್ಯಾಸದಿಂದ ವೈಯುಕ್ತಿಕ ನೆಮ್ಮದಿ ಪ್ರಾಪ್ತಿ
ಚಿತ್ರದುರ್ಗ: ಹಾಡುವ ಹವ್ಯಾಸ ವೈಯುಕ್ತಿಕವಾಗಿ ನೆಮ್ಮದಿ ಮತ್ತು ಸಂತೋಷವನ್ನು ನೀಡುತ್ತದೆ. ಹಾಡುಗಾರಿಕೆಯಂತಹ ಉತ್ತಮ ಹವ್ಯಾಸಗಳನ್ನು ಯುವಕರು ಬೆಳೆಸಿಕೊಳ್ಳಬೇಕು ಎಂದು ದಾವಣಗೆರೆ ಜಿಲ್ಲಾಸ್ಪತ್ರೆಯ ನಿವೃತ್ತ ನೇತ್ರ ತಜ್ಞ ಬಿ.ಎ.ಸೀತಾರಾಂ ಹೇಳಿದರು.
ಮಾದಿಗ ಸಮಾಜ ಅಭಿವೃದ್ಧಿಗೆ ಬದ್ಧ: ರಘುಮೂರ್ತಿ
ಚಳ್ಳಕೆರೆ: ನಗರಸಭೆ ಮುಂಭಾಗದಲ್ಲಿ ಕಳೆದ ಮೂರು ದಿನಗಳಿಂದ ಮಾದಿಗ ಸಮುದಾಯದ ಆಸ್ತಿ ರಕ್ಷಣೆಗಾಗಿ ದಲಿತ ಮುಖಂಡ, ಜಿಲ್ಲಾ ಮಾದಿಗ ಮಹಾಸಭಾದ ಅಧ್ಯಕ್ಷ ಎಂ.ಶಿವಮೂರ್ತಿ ನೇತೃತ್ವದಲ್ಲಿ ನಡೆಸಲಾಗುತ್ತಿದ್ದ ಧರಣಿಯನ್ನು ಶಾಸಕ ಟಿ.ರಘುಮೂರ್ತಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನೀಡಿದ ಭರವಸೆ ಮೇರೆಗೆ ವಾಪಾಸ್ ಪಡೆಯಲಾಗಿದೆ.
ಮಹರ್ಷಿ ವಾಲ್ಮೀಕಿ ಪ್ರಗತಿಶೀಲ ಗುಣ ಅಳವಡಿಸಿಕೊಳ್ಳಿ
ನಾಯಕನಹಟ್ಟಿ: ರಾಮಾಯಣ ಮನುಕುಲದ ಮಾರ್ಗದರ್ಶಿ ಆಗಿದೆ. ಮನುಷ್ಯರ ವ್ಯಕ್ತಿತ್ವ ಹೇಗಿರಬೇಕು, ಹೇಗೆ ಬದುಕುಬೇಕು ಎಂಬುದಾಗಿ ರಾಮನ ಪಾತ್ರದ ಮೂಲಕ ರಾಮಾಯಣ ಚಿತ್ರಿಸಿರುವ ಮಹರ್ಷಿ ವಾಲ್ಮೀಕಿಯ ಪ್ರಗತಿಪರ ಗುಣವನ್ನು ನಾವು ನಮ್ಮ ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದು ರಾಜ್ಯ ದ್ರಾಕ್ಷಾರಸ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು ಹೇಳಿದರು.
ಸ್ಥಳೀಯ ಸಂಸ್ಥೆ ಉಪ ಚುನಾವಣೆಗೆ ವೇಳಾಪಟ್ಟಿ ಪ್ರಕಟ
ಚಿತ್ರದುರ್ಗ: ಚಿತ್ರದುರ್ಗ ನಗರಸಭೆ ಹಾಗೂ ಚಿತ್ರದುರ್ಗ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಹಲವು ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು, ಈ ಸಂಬಂಧ ರಾಜಕೀಯ ಪಕ್ಷಗಳ ಸಭೆ ನಡೆಸಿ ಮಾಹಿತಿ ನೀಡಲಾಯಿತು.
ಸಮಾಜ ಪರಿವರ್ತನೆಗೆ ಹೆಣ್ಣು ಶಿಕ್ಷಣವಂತಳಾಗುವುದು ಅಗತ್ಯ
ಚಿತ್ರದುರ್ಗ: ಸಮುದಾಯದಲ್ಲಿ ಏನಾದರೂ ಪರಿವರ್ತನೆಯಾಗಬೇಕಾದರೆ ಮೊದಲು ಹೆಣ್ಣು ಶಿಕ್ಷಣವಂತಳಾಗಬೇಕು. ಜೀವನದಲ್ಲಿ ಎದುರಾಗುವ ಕಠಿಣ ಸಮಸ್ಯೆಗಳನ್ನು ಮೆಟ್ಟಿ ನಿಲ್ಲಬೇಕಾದರೆ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು ಎಂದು ನರ್ಸಿಂಗ್ ವಿದ್ಯಾರ್ಥಿಗಳಿಗೆ ಡಾನ್‍ಬೋಸ್ಕೋ ಸಂಸ್ಥೆ ನಿರ್ದೇಶಕ ರೆವೆರೆಂಡ್ ಫಾದರ್ ಸಜ್ಜಿಜಾರ್ಜ್ ತಿಳಿಸಿದರು.
ದೇವರಕೊಟ್ಟ ಬಳಿಯ ಸೇತುವೆಗೆ ಕಾಯಕಲ್ಪ ಯಾವಾಗ ?
ನೆರೆಯ ಆಂಧ್ರಪ್ರದೇಶ ಸಂಪರ್ಕಿಸುವ ರಸ್ತೆಯ ಸೇತುವೆಯೊಂದು ಅಪಾಯದ ಸ್ಥಿತಿಯಲ್ಲಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಒಂದಿಷ್ಟು ಮಣ್ಣು ಹರಡಿ ಸುಮ್ಮನಾಗಿರುವುದು ಆತಂಕಕ್ಕೆ ಕಾರಣವಾಗಿದೆ.
  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • ...
  • 360
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved