• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಹಕಾರಿ ಲೆಕ್ಕಪತ್ರಗಳಲ್ಲಿ ಪ್ರಾಮಾಣಿಕತೆ ಕಾಣಬಹುದು
ಸಹಕಾರ ಕ್ಷೇತ್ರದ ಲೆಕ್ಕಪತ್ರಗಳಲ್ಲಿ ಪ್ರಾಮಾಣಿಕತೆಯನ್ನು ನಾವು ಕಾಣಬಹುದಾಗಿದೆ. ಇತ್ತೀಚಿನ ದಿನಗಳಲ್ಲಿ ಎಲ್ಲಾ ಸಹಕಾರ ಕ್ಷೇತ್ರದಲ್ಲಿ ಉತ್ತಮ ವಹಿವಾಟು ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಸಹಕಾರಿ ಯೂನಿಯನ್ ದುರೀಣ, ಸಹಕಾರ ರತ್ನ ಪ್ರಶಸ್ತಿ ವಿಜೇತ, ನಿರ್ದೇಶಕ ಆರ್. ರಾಮರೆಡ್ಡಿ ಅಭಿಪ್ರಾಯಪಟ್ಟರು.
ಜನಪದ ಕಲೆಗಳು ತಳ ಸಮುದಾಯದಿಂದ ಉಳಿದಿವೆ
ಜನಪದ ಕಲೆಗಳು ಉಳಿದಿರುವುದು ತಳ ಸಮುದಾಯದವರಿಂದ ಮಾತ್ರ ಎಂದು ನಿವೃತ್ತ ಕಾರಾಗೃಹ ಅಧೀಕ್ಷಕ ಹರ್ತಿಕೋಟೆ ವೀರೇಂದ್ರ ಸಿಂಹ ಹೇಳಿದರು.
ಪಾಂಚಜನ್ಯ ಯಾತ್ರೆಯಿಂದ ಪಕ್ಷ ಸಂಘಟಿಸಿದ ಎಸ್ಎಂಕೆ
ಪಾಂಚಜನ್ಯ ಯಾತ್ರೆ ಮೂಲಕ ರಾಜ್ಯದ ಉದ್ದಗಲಕ್ಕೂಸಂಚರಿಸಿ ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರುವಲ್ಲಿ ಎಸ್.ಎಂ. ಕೃಷ್ಣ ಅವರ ಶ್ರಮ ಅಪಾರವಾಗಿತ್ತೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ತಾಜ್ ಫೀರ್ ಹೇಳಿದರು.
ಶಿಕ್ಷಕರು ಸಮಾಜ, ದೇಶ ಕಾಯುವ ಸೈನಿಕರು
ದೇಶದ ಅಭಿವೃದ್ಧಿಯಲ್ಲಿ ಶೈಕ್ಷಣಿಕ ಕ್ಷೇತ್ರ ಅತ್ಯಂತ ಪ್ರಮುಖ ಪಾತ್ರವಹಿಸಿದೆ. ಶಿಕ್ಷಕರೆಂದರೆ ಸಮಾಜ ಕಾಯುವ ಸೈನಿಕರು, ದೇಶ ಕಟ್ಟುವ ಕಾರ್ಮಿಕರು ಎಂದು ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ತು ಚಿತ್ರದುರ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೀತಾ ಭರಮಸಾಗರ ಹೇಳಿದರು.
ಶೋಷಿತ ಸಮುದಾಯಕ್ಕೆ ಸ್ವಾಭಿಮಾನದ ಅನಿವಾರ್‍ಯತೆಯಿದೆ
ಶೋಷಿತ ಸಮುದಾಯಗಳು ಸ್ವಾಭಿಮಾನದಿಂದ ಬದುಕಬೇಕಾದ ಅನಿವಾರ್ಯತೆ ಇದೆ. ಅಲಕ್ಷಿತ ಸಮುದಾಯಗಳನ್ನು 12 ನೇ ಶತಮಾನದಲ್ಲಿ ಬಸವಾದಿ ಶಿವಶಣರು ಅನುಭವ ಮಂಟಪ ಮತ್ತು ಮಹಾಮನೆಗೆ ಮುಕ್ತ ಪ್ರವೇಶಾವಕಾಶ ನೀಡುವ ಮೂಲಕ ತಳ ಸಮುದಾಯದವರ ಬದುಕಿನ ಬೆಳಕಾಗಿದ್ದರು ಎಂದು ಜಗದ್ಗುರು ಮುರಘರಾಜೇಂದ್ರ ಬೃಹನ್ಮಠ ಹಾಗೂ ಎಸ್ ಜೆ ಎಂ ವಿದ್ಯಾಪೀಠದ ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಸವಕುಮಾರ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು.
ಮುಖ್ಯಮಂತ್ರಿಗಳ ಪತ್ರಕ್ಕೆ ಬೆಲೆ ಕೊಟ್ಟಾದರೂ ರಸ್ತೆ ಮಾಡಿಸಿಕೊಡಿ
ಮುಖ್ಯಮಂತ್ರಿಗಳ ಪತ್ರಕ್ಕೆ ಬೆಲೆ ಕೊಟ್ಟು ಡಾಗ್ ಸರ್ಕಲ್ ನ ರಸ್ತೆ ಮಾಡಿಕೊಡಿ ಎಂದು ನಾಗರಿಕ ಹಿತರಕ್ಷಣಾ ಸಮಿತಿ ಗೌರವಾಧ್ಯಕ್ಷ ಎಸ್.ವಿ. ರಂಗನಾಥ್ ಮನವಿ ಮಾಡಿದ್ದಾರೆ.
ಓಕೆ,,, ಜಂತುಹುಳು ಮಾತ್ರೆ ಸೇವಿಸಿ ಆರೋಗ್ಯವಂತರಾಗಿ
ರಾಷ್ಟ್ರೀಯ ಜಂತುಹುಳು ನಿವಾರಣ ದಿನಾಚರಣೆಯಲ್ಲಿ ಟಿಎಚ್‌ಒ ಡಾ.ಮದುಕುಮಾರ್‌
ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗೆ ಲೋಕಾ ಶಾಕ್‌
ಲೋಕಾ ಅಧಿಕಾರಿಗಳು ದಾಳಿ ನಡೆಸಿದ ಸುರೇಶ್‌ರವರ ವಿಠಲನಗರ ಮನೆ.
ಭದ್ರಾ ಮೇಲ್ದಂಡೆಗೆ ಆಡಳಿತಾತ್ಮಕ ಒಪ್ಪಿಗೆ ನೀಡಿದ್ದ ಎಸ್‌ಎಂಕೆ
ಭದ್ರಾ ಮೇಲ್ದಂಡೆ ಯೋಜನೆಗೆ 23-08-2003 ರಲ್ಲಿ 2813 ಕೋಟಿ ರು ಗೆ ಆಡಳಿತಾತ್ಮಕ ಒಪ್ಪಿಗೆ ನೀಡಿದ್ದಸರ್ಕಾರಿ ಆದೇಶದ ಪ್ರತಿ
ಎಸ್ಸೆನ್ ಜನ್ಮದಿನ ಆಚರಣೆ ಮೇಲೆ ಎಸ್ಸೆಂ ಕೃಷ್ಣ ಅಗಲಿಕೆ ಛಾಯೆ
ಎಸ್.ನಿಜಲಿಂಗಪ್ಪನವರ 123ನೇ ಜನ್ಮದಿನ ಆಚರಣೆಯಲ್ಲಿ ಡಾ.ಬಸವಕುಮಾರ ಸ್ವಾಮೀಜಿ ಮಾತನಾಡಿದರು.
  • < previous
  • 1
  • ...
  • 113
  • 114
  • 115
  • 116
  • 117
  • 118
  • 119
  • 120
  • 121
  • ...
  • 395
  • next >
Top Stories
ಇನ್ನು ಭಾರತದಲ್ಲಿಯೇ ಯುದ್ಧ ವಿಮಾನಕ್ಕೆ ಎಂಜಿನ್‌ ತಯಾರಿ
ಕೇರಳ ಯುವ ಕಾಂಗ್ರೆಸ್‌ ಅಧ್ಯಕ್ಷನ ಬಗ್ಗೆ ರಿನಿ ಬಳಿಕ ಹನಿ ಆರೋಪ
ಇಷ್ಟವಿಲ್ಲದಿದ್ರೆ ತೈಲ ಖರೀದಿಸಬೇಡಿ : ಅಮೆರಿಕಕ್ಕೆ ಜೈಶಂಕರ್‌ ತಿರುಗೇಟು
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved