ಸಹಕಾರಿ ಲೆಕ್ಕಪತ್ರಗಳಲ್ಲಿ ಪ್ರಾಮಾಣಿಕತೆ ಕಾಣಬಹುದುಸಹಕಾರ ಕ್ಷೇತ್ರದ ಲೆಕ್ಕಪತ್ರಗಳಲ್ಲಿ ಪ್ರಾಮಾಣಿಕತೆಯನ್ನು ನಾವು ಕಾಣಬಹುದಾಗಿದೆ. ಇತ್ತೀಚಿನ ದಿನಗಳಲ್ಲಿ ಎಲ್ಲಾ ಸಹಕಾರ ಕ್ಷೇತ್ರದಲ್ಲಿ ಉತ್ತಮ ವಹಿವಾಟು ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಸಹಕಾರಿ ಯೂನಿಯನ್ ದುರೀಣ, ಸಹಕಾರ ರತ್ನ ಪ್ರಶಸ್ತಿ ವಿಜೇತ, ನಿರ್ದೇಶಕ ಆರ್. ರಾಮರೆಡ್ಡಿ ಅಭಿಪ್ರಾಯಪಟ್ಟರು.