• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ನಾಡಿನ ಹಿರಿಮೆಯ ರಾಜಕಾರಣಿ, ದೂರದೃಷ್ಠಿಯ ಮುತ್ಸದ್ಧಿ ಎಸ್ಎಂಕೆ
ಸಿಂಹಾಸನಾರೋಹಣ ಮಾಡಿರುವ ತರಳಬಾಳು ಶ್ರೀಗಳ ಜೊತೆಗೆ ಮಾಜಿ ಸಿಎಂ ಎಸ್.‌ಎಂ.ಕೃಷ್ಣ
ಯಲ್ಲದಕೆರೆ ಭಾಗಕ್ಕೆ ಕೊನೆಗೂ ಬಸ್ ಬಿಟ್ಟ ಸಾರಿಗೆ ಇಲಾಖೆ
ತಾಲೂಕಿನ ಯಲ್ಲದಕೆರೆ ಭಾಗದ ವಿದ್ಯಾರ್ಥಿಗಳ ಅನುಕೂಲಕ್ಕೆ ಬಸ್ ಸೌಲಭ್ಯ ಒದಗಿಸಿದ್ದರಿಂದ ಆ ಭಾಗದ ವಿದ್ಯಾರ್ಥಿಗಳು ಸಾರ್ವಜನಿಕರು ಸಿಹಿ ಹಂಚಿ ಸಂಭ್ರಮಿಸಿದರು.
ಸಮವಸ್ತ್ರದಲ್ಲಿದ್ದಾಗ ಶಿಸ್ತು, ಪ್ರಾಮಾಣಿಕತೆ, ಶ್ರದ್ಧೆ ಇರಲಿ
ಪೊಲೀಸರಂತೆ ಗೃಹರಕ್ಷಕರು ಸಹ ಖಾಕಿ ಸಮವಸ್ತ್ರ ಧರಿಸುವುದರಿಂದ ಶಿಸ್ತು, ಪ್ರಾಮಾಣಿಕತೆ ಹಾಗೂ ಶ್ರದ್ಧೆಯಿಂದ ಕಾರ್ಯನಿರ್ವಹಿಸಬೇಕು ಎಂದು ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು ಸಲಹೆ ನೀಡಿದರು.
ಬಾಣಂತಿಯರ ಸಾವಿನ ಪರಿಹಾರಕ್ಕೂ ಮೀನಾಮೇಷ ಏಕೆ? : ಬಿಜೆಪಿ ಮುಖಂಡ ಕೇಶವಮೂರ್ತಿ ಆರೋಪ
ಬಳ್ಳಾರಿ ಜಿಲ್ಲೆಯಲ್ಲಿನ ಬಾಣಂತಿಯರ ಸಾವು ಪ್ರಕರಣದ ಪರಿಹಾರ ವಿತರಣೆಯಲ್ಲಿ ಮೊದಲು ಎರಡು ಲಕ್ಷ ಘೋಷಿಸಿ ಆನಂತರ ಪರಿಹಾರ ಮೊತ್ತವನ್ನು 5 ಲಕ್ಷಕ್ಕೆ ಏರಿಸಿ ಜನರ ಸಿಂಪತಿ ಪಡೆಯುವ ಹೈಡ್ರಾಮ ಕಾಂಗ್ರೆಸ್ ನದ್ದು ಎಂದು ಬಿಜೆಪಿ ಮುಖಂಡ ಕೇಶವಮೂರ್ತಿ ಆರೋಪಿಸಿದ್ದಾರೆ.
ಪ್ಲೆಕ್ಸ್ ಅಳವಡಿಸಲು ಅನುಮತಿ ಕಡ್ಡಾಯಗೊಳಿಸಿ
ಪಟ್ಟಣದಲ್ಲಿ ಪ್ಲೆಕ್ಸ್ ಹಾವಳಿ ಹೆಚ್ಚುತ್ತಿದೆ. ಪ್ಲೆಕ್ಸ್ ಅಳವಡಿಸಲು ಅನುಮತಿ ಕಡ್ಡಾಯಗೊಳಿಸಿ, ಸಮಯ ನಿಗದಿ ಮಾಡಿ ದಿನಕ್ಕೆ ಇಷ್ಟು ಅಂತ ಕಂದಾಯ ಪಡೆದರೆ ಪಂಚಾಯಿತಿಗೆ ಆದಾಯ ಹೆಚ್ಚುತ್ತದೆ. ಸಂಬಂಧಿಸಿದ ಅಧಿಕಾರಿಗಳು ಈ ಕುರಿತು ಕ್ರಮ ವಹಿಸುವಂತೆ ಪಟ್ಟಣ ಪಂಚಾಯಿತಿ ಸದಸ್ಯ ನಬಿಲ್ ಅನ್ಸಾರ್ ಒತ್ತಾಯಿಸಿದರು.
ಹಿರಿಯೂರು ಟ್ರಾಫಿಕ್ ನಿಯಂತ್ರಣ ಮಾಡಲು ಆಗ್ರಹ
ನಗರದ ಟಿಬಿ ವೃತ್ತದ ಬಳಿ ಇರುವ ಅಂಡರ್ ಪಾಸ್ ನ ಹತ್ತಿರ ಟ್ರಾಫಿಕ್ ನಿಯಂತ್ರಣಕ್ಕೆ ಒಬ್ಬರು ಪೊಲೀಸ್ ಸಿಬ್ಬಂದಿಯನ್ನು ಆಯೋಜನೆ ಮಾಡಬೇಕು. ಚರ್ಚ್ ರಸ್ತೆ ಹಾಗೂ ಸಂಜೀವಿನಿ ಆಸ್ಪತ್ರೆ ರಸ್ತೆಯನ್ನು ಒನ್ ವೇ ಮಾಡಬೇಕೆಂದು ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಜಿಲ್ಲಾ ಮತ್ತು ತಾಲೂಕು ಘಟಕಗಳು ಪೊಲೀಸ್ ಅಧೀಕ್ಷಕರಿಗೆ ಮನವಿ ಸಲ್ಲಿಸಿದರು.
ಅರೆಮಲೆನಾಡು ಗಣಪನ ಬೀಡು ಫಲಕ ಅಳವಡಿಸಿ
ಪಟ್ಟಣದ ಹೊರವಲಯದಲ್ಲಿ ನಾಲ್ಕು ಕಡೆಯಿಂದ, ಅರೆಮಲೆನಾಡು ಗಣಪನ ಬೀಡಿಗೆ ಸ್ವಾಗತ ನಾಮಫಲಕ ಅಳವಡಿಸಬೇಕು ಹಾಗೂ ವೀರಶೈವ ರುದ್ರಭೂಮಿಗೆ ಮೂಲಭೂತ ಸೌಕರ್ಯ ಒದಗಿಸಬೇಕೆಂದು ಆಗ್ರಹಿಸಿ ನಗರ ಘಟಕದ ರೈತ ಸಂಘದ ಪದಾಧಿಕಾರಿಗಳು ಪುರಸಭೆ ಮುಖ್ಯಾಧಿಕಾರಿ ರೇಣುಕಾ ದೇಸಾಯಿ ಅವರಿಗೆ ಮನವಿ ಸಲ್ಲಿಸಿದರು.
ವಾಗ್ದೇವಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ನುಡಿ ಹಬ್ಬ
ಕನ್ನಡ ಸಾಹಿತ್ಯ ಪರಿಷತ್ತು ಹೊಳಲ್ಕೆರೆ ಹಾಗು ವಾಗ್ದೇವಿ ವಿದ್ಯಾಸಂಸ್ಥೆ ಸಹಯೋಗದಲ್ಲಿ ಕನ್ನಡ ನುಡಿ ಹಬ್ಬ ಕಾರ್ಯಕ್ರಮ ನಡೆಯಿತು. ಹೊಳಲ್ಕೆರೆಯ ಮುಖ್ಯ ವೃತ್ತದಿಂದ ಹೊರಟ ಮೆರವಣಿಗೆಯಲ್ಲಿ ವಾಗ್ದೇವಿ ಶಾಲಾ ಮಕ್ಕಳು ಪಾಲ್ಗೊಂಡು ಭುವನೇಶ್ವರಿ ದೇವಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಅಲ್ಲದೇ ಕನ್ನಡದ ನುಡಿ ತೇರು, ಅಂಬಾರಿಯ ಪ್ರತಿ ಕೃತಿಯನ್ನು ಹೊತ್ತು ಸಾಗಿದ ಆನೆಯ ಮಾದರಿ, ಯಕ್ಷಗಾನ, ಕೋಲಾಟ ದೈವರಾಧನೆ, ವೇಷಧಾರಣ ಎತ್ತು ನೋಡಿದರೂ ರಾರಾಜಿಸುತ್ತಿದ್ದ ಕನ್ನಡ ಬಾವುಟಗಳು, ಧ್ವಜಗಳು 2000 ವಿದ್ಯಾರ್ಥಿಗಳಿಂದ ಭವ್ಯ ಮೆರವಣಿಗೆ ನಡೆಯಿತು.
14ಕ್ಕೆ ರಾಜ್ಯಮಟ್ಟದ ಮಾದಿಗ ವಕೀಲರ ಸಮಾವೇಶ
ಒಳ ಮೀಸಲಾತಿ ಜಾರಿ ಸಂಬಂಧ ಹಲವು ಬಗೆಯ ಹೋರಾಟಗಳ ಮುಂಚೂಣಿ ವಹಿಸಿರುವ ಮಾದಿಗ ಸಮುದಾಯ, ಇದೀಗ ಚಿತ್ರದುರ್ಗದಲ್ಲಿ ರಾಜ್ಯಮಟ್ಟದ ಮಾದಿಗ ವಕೀಲರ ಸಮಾವೇಶ ಆಯೋಜಿಸಿದೆ. ಕರ್ನಾಟಕ ಸಾಮಾಜಿಕ ನ್ಯಾಯಪರ ವಕೀಲರ ವೇದಿಕೆ ಸಮಾವೇಶ ಸಂಘಟಿಸಿದ್ದು ಡಿ.14 ರ ಶನಿವಾರ ಬೆಳಿಗ್ಗೆ 10-30 ಕ್ಕೆ ಚಿತ್ರದುರ್ಗದ ತರಾಸು ರಂಗಮಂದಿರದಲ್ಲಿ ನಡೆಯಲಿದೆ.
ಬಯಲು ಶೌಚ ನಿಲ್ಲಿಸಿದರೆ ಜಂತುಹುಳು ಬಾಧೆಗೆ ಮುಕ್ತಿ
ಕರುಳಿನ ಹುಳುಗಳು ನಮ್ಮೊಳಗೆ ವಾಸಿಸುವ ಮೂಕ ಅಕ್ರಮಣಕಾರರು. ಬಯಲು ಮಲವಿಸರ್ಜನೆ ನಿಲ್ಲಿಸಿದರೆ ಮಾತ್ರ ಜಂತುಹುಳು ಬಾಧೆಯಿಂದ ನಿವಾರಣೆ ಪಡೆಯಬಹುದೆಂದು ಚಿತ್ರದುರ್ಗ ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ. ಗಿರೀಶ್ ಹೇಳಿದರು.
  • < previous
  • 1
  • ...
  • 114
  • 115
  • 116
  • 117
  • 118
  • 119
  • 120
  • 121
  • 122
  • ...
  • 395
  • next >
Top Stories
ಇನ್ನು ಭಾರತದಲ್ಲಿಯೇ ಯುದ್ಧ ವಿಮಾನಕ್ಕೆ ಎಂಜಿನ್‌ ತಯಾರಿ
ಕೇರಳ ಯುವ ಕಾಂಗ್ರೆಸ್‌ ಅಧ್ಯಕ್ಷನ ಬಗ್ಗೆ ರಿನಿ ಬಳಿಕ ಹನಿ ಆರೋಪ
ಇಷ್ಟವಿಲ್ಲದಿದ್ರೆ ತೈಲ ಖರೀದಿಸಬೇಡಿ : ಅಮೆರಿಕಕ್ಕೆ ಜೈಶಂಕರ್‌ ತಿರುಗೇಟು
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved