• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಹಿತ್ಯಕ್ಕೆ ವೇದಿಕೆಯಾದ ಸದ್ಧರ್ಮ ನ್ಯಾಯಪೀಠ
ಜಮೀನು, ಹಣಕಾಸು, ಕೌಟುಂಬಿಕ ವ್ಯವಹಾರ, ದಾಯಾದಿಗಳ ಕಲಹ ಮುಂತಾದುವುಗಳನ್ನು ದಶಕಗಳ ಕಾಲ ಬಗೆಹರಿಸುತ್ತ ಮಠದ ಭಕ್ತರಿಗೆ ನೆರವಾಗಿರುವ ತರಳಬಾಳು ಜಗದ್ಗುರು ಬೃಹನ್ಮಠದ ಸದ್ಧರ್ಮ ನ್ಯಾಯಪೀಠ ಇಂದು ಸಾಹಿತ್ಯ ವೇದಿಕೆಯಾಗಿ ಕ್ಷಣ ಹೊತ್ತು ಸೇರಿದ್ದವರ ಗಮನ ಸೆಳೆಯಿತು.
ಪ್ರವಾಸ ಬದುಕಿಗೆ ಹೊಸ ಆಯಾಮ ತರುತ್ತದೆ
ಮನುಷ್ಯನಿಗೆ ಸಂತೋಷ ಎನ್ನುವುದು ಬಹಳ ಮುಖ್ಯ. ಪ್ರವಾಸ ಮನುಷ್ಯನ ಬದುಕಿಗೆ ಹೊಸ ಆಯಾಮವನ್ನು ತಂದುಕೊಡುತ್ತದೆ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು.
ಪರಶುರಾಂಪುರವನ್ನು ತಾಲೂಕು ಕೇಂದ್ರ ಎಂದು ಘೋಷಿಸಿ
ಪರಶುರಾಂಪುರ: ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಪರಶುರಾಂಪುರ ಹೋಬಳಿಯನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸಬೇಕು ಎಂದು ಆಗ್ರಹಿಸಿ ರೈತ ಸಂಘದ ಸದಸ್ಯರು ಪರಶುರಾಂಪುರದ ಮುಖ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ವಾಲ್ಮೀಕಿ ಹಗರಣದ ಹೋರಾಟಗಾರರಿಗೆ ಅಭಿನಂದನೆ
ಹೊಸದುರ್ಗ: ವಾಲ್ಮೀಕಿ ಸಮುದಾಯದ ಆರ್ಥಿಕ ಸಬಲೀಕರಣಕ್ಕಾಗಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಇಡಲಾಗಿದ್ದ 188.6 ಕೋಟಿ ರು. ಹಣ ದುರುಪಯೋಗವಾಗಿದ್ದು, ಇದರ ಬಗ್ಗೆ ಹೋರಾಟ ಮಾಡಿದ ವಿರೋಧ ಪಕ್ಷದವರಿಗೆ ಅಭಿನಂದಿಸುತ್ತೇನೆ ಎಂದು ವಾಲ್ಮೀಕಿ ಗುರು ಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ಹೇಳಿದರು.
ಜೋಯ್ಡಾದಲ್ಲಿ ಹೊಸದುರ್ಗ ಪ್ರವಾಸಿ ಬಸ್‌ ಪಲ್ಟಿ
ಹೊಸದುರ್ಗ: ಪ್ರವಾಸಕ್ಕೆಂದು ವಿದ್ಯಾರ್ಥಿಗಳನ್ನು ಕರೆದುಕೊಂಡು ಬಂದಿದ್ದ ಖಾಸಗಿ ಬಸ್ ಉತ್ತರಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ಗಣೇಶಗುಡಿ ಬಳಿ ಪಲ್ಟಿಯಾಗಿ 40ಕ್ಕೂ ಅಧಿಕ ವಿದ್ಯಾರ್ಥಿನಿಯರು ಗಾಯಗೊಂಡ ಘಟನೆ ಭಾನುವಾರ ಬೆಳಿಗ್ಗೆ ನಡೆದಿದ್ದು, ಇದರಿಂದ ವಿದ್ಯಾರ್ಥಿಗಳ ಪೋಷಕರಲ್ಲಿ ಆತಂಕದ ವಾತಾವರಣ ಸೃಷ್ಟಿಸಿದೆ.
ಸ್ಥಳೀಯರಿಗೆ ಉದ್ಯೋಗ ನಿರಾಕರಣೆಗೆ ಆಕ್ರೋಶ
ಚಿತ್ರದುರ್ಗ: ಅದಿರು ಸಾಗಾಣಿಕೆ ಹಾಗೂ ಉದ್ಯೋಗದ ವಿಚಾರದಲ್ಲಿ ಸ್ಥಳೀಯರಿಗೆ ಅವಕಾಶ ನಿರಾಕರಣೆ ಮಾಡಲಾಗಿದೆ ಎಂದು ಆರೋಪಿಸಿ ವೇದಾಂತ ಮೈನ್ಸ್‌ ಕಂಪನಿ ವಿರುದ್ಧ ವಿವಿಧ ಸಂಘಟನೆಗಳಿಂದ ಭಾನುವಾರ ಚಿತ್ರದುರ್ಗ ತಾಲೂಕಿನ ಭೀಮಸಮುದ್ರ ದಿಂಡದಹಳ್ಳಿ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.
ಮೊಳಕಾಲ್ಮುರು: ಹದಗೆಟ್ಟ ರೈಲ್ವೆ ಅಂಡರ್ ಪಾಸ್ ರಸ್ತೆ
ಪಟ್ಟಣದಲ್ಲಿನ ರೈಲ್ವೆ ಕೆಳ ಸೇತುವೆ ರಸ್ತೆ ಹಾಳಾಗಿ ಗುಂಡಿಗಳು ಬಿದ್ದಿದ್ದು, ವಾಹನ ಸವಾರರ ಪ್ರಾಣಕ್ಕೆ ಸಂಚಕಾರ ಎದುರಾಗಿದೆ. ಜನರು ನಿತ್ಯ ಪ್ರಯಾಸದಿಂದಲೇ ರಸ್ತೆ ದಾಟುವಂತ ಅನಿವಾರ್ಯತೆ ಎದುರಾಗಿದ್ದರೂ, ಸಂಬಂಧಿಸಿದ ರೈಲ್ವೆ ಇಲಾಖೆ ಅಧಿಕಾರಿಗಳು ಕಂಡು ಕಾಣದಂತಿದ್ದಾರೆ.
ನಿರಂತರ ಅಭ್ಯಾಸದಿಂದ ಉತ್ತಮ ಫಲಿತಾಂಶ ಸಾಧ್ಯ
ಹೊಸದುರ್ಗ: ನಿರಂತರ ಅಭ್ಯಾಸದಿಂದ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಬಹುದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಯೋಜನಾಧಿಕಾರಿ ಶಿವಣ್ಣ ತಿಳಿಸಿದರು.
ಪ್ರವಾಸಿಗರಿಗೆ ಕೋಟೆಯಲ್ಲಿ ಮೂಲಭೂತ ಸೌಲಭ್ಯಗಳಿಲ್ಲ
ಚಿತ್ರದುರ್ಗ: ಚಿತ್ರದುರ್ಗದ ಏಳುಸುತ್ತಿನ ಕೋಟೆ ವೀಕ್ಷಣೆಗೆ ದಿನ ದಿನಕ್ಕೂ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಪ್ರವಾಸಿಗರಿಗೆ ಯಾವುದೇ ಮೂಲಭೂತ ಸೌಲಭ್ಯಗಳಿಲ್ಲ ಎಂದು ಕೋಟೆ ವಾಯುವಿಹಾರಿಗಳ ಸಂಘದ ಅಧ್ಯಕ್ಷ ಆರ್.ಸತ್ಯಣ್ಣ ವಿಷಾದಿಸಿದರು.
ಯೋಜನೆಗಳ ಜಾರಿಗೆ ಅಧಿಕಾರಿಗಳ ಸಹಕಾರ ಮುಖ್ಯ
Cooperation of officials is important for implementation of projects
  • < previous
  • 1
  • ...
  • 115
  • 116
  • 117
  • 118
  • 119
  • 120
  • 121
  • 122
  • 123
  • ...
  • 395
  • next >
Top Stories
ಇನ್ನು ಭಾರತದಲ್ಲಿಯೇ ಯುದ್ಧ ವಿಮಾನಕ್ಕೆ ಎಂಜಿನ್‌ ತಯಾರಿ
ಕೇರಳ ಯುವ ಕಾಂಗ್ರೆಸ್‌ ಅಧ್ಯಕ್ಷನ ಬಗ್ಗೆ ರಿನಿ ಬಳಿಕ ಹನಿ ಆರೋಪ
ಇಷ್ಟವಿಲ್ಲದಿದ್ರೆ ತೈಲ ಖರೀದಿಸಬೇಡಿ : ಅಮೆರಿಕಕ್ಕೆ ಜೈಶಂಕರ್‌ ತಿರುಗೇಟು
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved