• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನಸಂಖ್ಯಾ ಸ್ಥಿರತೆ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ
ಜನಸಂಖ್ಯಾ ಸ್ಥಿರತೆ ಜಾಗೃತಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಅಧಿಕಾರಿ ರೇಣುಕಾಪ್ರಸಾದ್‌ ಚಾಲನೆ ನೀಡಿದರು.
ಗುರುವಿನ ಮಾರ್ಗದರ್ಶನದಲ್ಲಿ ನಡೆದಾಗ ವಿನಯತೆ ಪ್ರಾಪ್ತಿ
ಹೊಸದುರ್ಗದ ಕುಂಚಿಟಿಗ ಮಠದಲ್ಲಿ ಗುರು ಪೂರ್ಣಿಮಾ ನಿಮಿತ್ತ ಶಾಂತವೀರ ಸ್ವಾಮೀಜಿಗೆ ಭಕ್ತರು ಗುರುಪೂಜೆ ಹಾಗೂ ಪುಷ್ಪ ನಮನ ಸಲ್ಲಿಸಿದರು.
ವೆಂಕಟಸಾಯಿ ಸೇವಾಟ್ರಸ್ಟ್‌ ಕಾರ್ಯ ಮೆಚ್ಚುವಂತಹದ್ದು
ಚಳ್ಳಕೆರೆ ಸಾಯಿಬಾಬಾ ಮಂದಿರಕ್ಕೆ ಗುರುಪೂರ್ಣಿಮೆ ಹಿನ್ನೆಲೆಯಲ್ಲಿ ಶಾಸಕ ಟಿ.ರಘುಮೂರ್ತಿ ಭೇಟಿ ನೀಡಿ ದೇವರ ದರ್ಶನ ಪಡೆದರು.
ಕಂಡ ಕಂಡ ಗುರುವಿಗೆ ಪಾದ ಪೂಜೆ ಮಾಡಬೇಕಿಲ್ಲ
ಗುರು ಪೂರ್ಣಿಮಾ ಅಂಗವಾಗಿ ಸಾಣೇಹಳ್ಳಿಯ ಶ್ರೀ ಮಠದ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಬಸವೇಶ್ವರರ ಹಾಗೂ ಶಿವಕುಮಾರ ಸ್ವಾಮೀಜಿಗಳ ಮೂರ್ತಿಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಪಂಡಿತಾರಾಧ್ಯ ಶ್ರೀಗಳು ಚಾಲನೆ ನಿಡಿದರು.
ಪದಗ್ರಹಣಕ್ಕೆ ಕಲ್ಯಾಣ ಮಂಟಪದಂತಾದ ನಗರಸಭೆ ಕಚೇರಿ
ಪ್ರಧಾನ ರಸ್ತೆಯಲ್ಲಿ ಮರು ಡಾಂಬರಿಕರಣ ಕಾಮಗಾರಿ ಮಾಡಿದ್ದು ಅಂಬಿಕಾ ಸ್ಟುಡಿಯೋ ಮುಂದಿನ ರಸ್ತೆಗೆ ಡಾಂಬರು ಹಾಕದೇ ಹೋಗಿರುವುದು.
ಬಾಲ್ಯ ವಿವಾಹ ನಿಷೇಧಕ್ಕೆ ಗ್ರಾಮಸ್ಥರು ಮುಂದಾಗಲಿ
ಪೋಕ್ಸೋ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಲಕ್ಷ್ಮೀ ಸಲಹೆ
ಭಕ್ತಿಗೆ ಭಯ ಮೂಲವಾಗದೆ ಶ್ರದ್ಧೆ ಮೂಲವಾಗಬೇಕು
1) ಗುರುಪೂರ್ಣಿಮೆ ಸಂದರ್ಭದಲ್ಲಿ ಸಿರಿಗೆರೆಯಲ್ಲಿ ತರಳಬಾಳು ಶ್ರೀಗಳ ಪಾದಪೂಜೆ ಕಾರ್ಯಕ್ರಮ ನಡೆಸಲಾಯಿತು.
ಕುರುವಂಶ ಅಭಿವೃದ್ಧಿಗೆ ವ್ಯಾಸ ಮಹರ್ಷಿಗಳ ಪಾತ್ರ ದೊಡ್ಡದು
ಚಿತ್ರದುರ್ಗ ನಗರದ ಜಿಲ್ಲಾ ಯೋಗಾಸನ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆಯ ವತಿಯಿಂದ ನಗರದ ನೀಲಕಂಠೇಶ್ವರ ದೇವಸ್ಥಾನದ ಸಮುದಾಯ ಭವನದಲ್ಲಿ ಗುರುಪೂರ್ಣಿಮೆಯನ್ನು ಆಚರಿಸಲಾಯಿತು.
₹82 ಲಕ್ಷದಲ್ಲಿ ಎಸ್ಸೆನ್ ನಿವಾಸ ನವೀಕರಣ: ಸಚಿವ ಶಿವರಾಜ ತಂಗಡಗಿ
ರಾಷ್ಟ್ರನಾಯಕ, ರಾಜ್ಯದ ಮಾಜಿ ಮುಖ್ಯಮಂತ್ರಿ ದಿ.ಎಸ್.ನಿಜಲಿಂಗಪ್ಪನವರ ಚಿತ್ರದುರ್ಗ ನಗರದಲ್ಲಿನ ನಿವಾಸವ 82 ಲಕ್ಷ ರುಪಾಯಿ ಅನುಾದನಲ್ಲಿ ನವೀಕರಣ ಮಾಡಲಾಗುವುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವ ಶಿವರಾಜ ಎಸ್ ತಂಗಡಗಿ ಹೇಳಿದರು.
ಬೆರಗಿನ ಕಲೆ ನೀಡಿದ ವಿಶ್ವಕರ್ಮರು: ಶಿಲ್ಪ ಮುರುಳಿ
ವಿಶ್ವದಲ್ಲೇ ಕಲೆಯ ಮೌಲ್ಯ ಹಾಗೂ ವೈಭವವನ್ನು ನಾಡಿಗೆ ಸಾರಿದ ಕೀರ್ತಿ ವಿಶ್ವಕರ್ಮ ಸಮಾಜದ್ದು. ಇಂದಿಗೂ ಸಹ ವಿಶ್ವಕರ್ಮ ಸಮಾಜದ ಕೊಡುಗೆಯನ್ನು ಯಾರೂ ಮರೆಯಲು ಸಾಧ್ಯವಿಲ್ಲ. ಶಿಲ್ಪಕಲೆಯೂ ಸೇರಿದಂತೆ ಎಲ್ಲಾ ಕಲೆಗಳಲ್ಲೂ ವಿಶ್ವಕರ್ಮ ಸಮಾಜದ ತನ್ನ ವೈವಿಧ್ಯತೆಯನ್ನು ಮೆರೆದಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 393
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved