• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾಲ ತಾಣಗಳಿಂದ ಮಹಿಳೆ ಅಸುರಕ್ಷಿತವೆಂಬ ಭಾವನೆ
ಸಾಮಾಜಿಕ ಜಾಲತಾಣಗಳ ಕಾರ್ಯ ವೈಖರಿಯಿಂದಾಗಿ ಪ್ರಸ್ತುತ ಮಹಿಳೆ ಅಸುರಕ್ಷಿತವೆಂಬ ಭಾವನೆ ಮೂಡುತ್ತಿದೆ ಎಂದು ಮನೋವೈದ್ಯೆ ಡಾ.ಸೌಜನ್ಯ ವಶಿಷ್ಠ ಆತಂಕ ವ್ಯಕ್ತಪಡಿಸಿದರು.
ಅಸ್ವಸ್ಥ ಆಹಾರ ಪದ್ಧತಿಯಿಂದ ಹೃದಯಘಾತ ಹೆಚ್ಚಳ
ಹೊಸದುರ್ಗ ತಾಲೂಕಿನ ಬೆಲಗೂರು ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ವಿಶ್ವ ಹೃದಯ ದಿನ ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ರಾಘವೇಂದ್ರ ಪ್ರಸಾದ್‌ ಉದ್ಘಾಟಿಸಿದರು.
ನಿಮ್ಮ ಬೆಳವಣಿಗೆಗೆ ನೀವೆ ಶಿಲ್ಪಿಗಳಾಗಬೇಕು
ಕೊಲ್ಲಾಪುರ ಶ್ರೀಮಹಾಲಕ್ಷ್ಮಿ ದೇವಾಲಯದ ಲೋಕಾರ್ಪಣೆ ಸಮಾರಂಭದಲ್ಲಿ ಮಾಜಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಸಲಹೆ
ಪರಿಶಿಷ್ಟರ ಮೀಸಲು ವರ್ಗೀಕರಣಕ್ಕೆ ವಿರೋಧ
ಮೀಸಲು ವರ್ಗೀಕರಣ ವಿರೋಧಿಸಿ ಅಖಿಲ ಕರ್ನಾಟಕ ಮೀಸಲಾತಿ ಸಂರಕ್ಷಣಾ ಜಿಲ್ಲಾ ಒಕ್ಕೂಟದ ಕಾರ್ಯಕರ್ತರು ಸೋಮವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದರು.
ಇಂಡಿಯಾನ ಹಾರ್ಟ್ ಸೆಂಟರ್ ಸಾಮಾಜಿಕ ಬದ್ಧತೆ ಅನುಕರಣೀಯ
ಚಿತ್ರದುರ್ಗದ ಪತ್ರಿಕಾ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಇಂಡಿಯಾನಾ ಎಸ್‌ಜೆಎಂ ಹಾರ್ಟ್ ಸೆಂಟರ್ ಸಹಯೋಗದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಉಚಿತ ಹೃದಯ ರೋಗ ತಪಾಸಣೆ ಕಾರ್ಡ್‍ಗಳನ್ನು ಶಾಸಕ ಎಂ.ಚಂದ್ರಪ್ಪ ಬಿಡುಗಡೆ ಮಾಡಿದರು.
ಅ.3ಕ್ಕೆ ಹಾರನಕಣಿವೆ ರಂಗನಾಥಸ್ವಾಮಿಯ ಅದ್ಧೂರಿ ಅಂಬಿನೋತ್ಸವ
ಡಾ. ರಂಗನಾಥ್,, ಅಧ್ಯಕ್ಷರು, ಶ್ರೀ ರಂಗನಾಥಸ್ವಾಮಿ ದೇವಸ್ಥಾನ ಟ್ರಸ್ಟ್.
ಚಿನ್ನದ ಪದಕ ಪಡೆದ ಚಳ್ಳಕೆರೆಯ ನಾಗಶ್ರೀ
ಚಳ್ಳಕೆರೆಯ ತ್ಯಾಗರಾಜ ನಗರ ನಿವಾಸಿ ಸಿ.ಎನ್.ನಾಗಶ್ರೀ ದಾವಣಗೆರೆಯ ಬಿಐಇಟಿ ಕಾಲೇಜಿನಲ್ಲಿ ನಡೆದ 43ನೇ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಬೆಳ್ಳಿ ಪದಕ ಪಡೆದರು.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಚಳ್ಳಕೆರೆ ಮೈಲಿಗಲ್ಲು
ಚಳ್ಳಕೆರೆ ತಾಲೂಕಿನ ದಾರ‍್ಲಹಳ್ಳಿ ಗ್ರಾಮದಲ್ಲಿ ಗಣತಿ ಕಾರ್ಯದಲ್ಲಿ ತೊಡಗಿರುವ ಶಿಕ್ಷಕಿ ಎಂ.ರಾಧ.
ಕೋಟೆನಾಡಿನಲ್ಲಿ ವೈಚಾರಿಕ ಸಾಂಸ್ಕೃತಿಕ ಪಾದಯಾತ್ರೆ
ಚಿತ್ರದುರ್ಗ ನಗರದಲ್ಲಿ ಭಾನುವಾರ ಬಸವ ಸಂಸ್ಕೃತಿ ಅಭಿಯಾನದ ನಿಮಿತ್ತ ಪಾದಯಾತ್ರೆಯನ್ನು ಆಯೋಜಿಸಲಾಗಿತ್ತು.
ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಲಿ
ಹೊಸದುರ್ಗ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದ ಯುವ ರೆಡ್ ಕ್ರಾಸ್ ಘಟಕಗಳ ಕಾರ್ಯಕ್ರಮವನ್ನು ಶಾಸಕ ಬಿ.ಜಿ.ಗೋವಿಂದಪ್ಪ ಉದ್ಘಾಟಿಸಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 420
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved