• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಜರಾಯಿ ಇಲಾಖೆಯಿಂದ ರಾಮಗಿರಿ ದೇಗುಲ ಅವಗಣನೆ
Ramgiri temple neglected by Mujarai department
ಜೂಜುಕೋರ ತಂಡದ ಮೇಲೆ ದಾಳಿ: ಹಣ ವಶ
Gambling gang attacked: cash seized
ಸರ್ಕಾರಿ ಬಸ್ ಡಿಪೋ ಶೀಘ್ರ ಆರಂಭಕ್ಕೆ ರೈತ ಮುಖಂಡರ ಮನವಿ
Request of farmer leaders for early start of government bus depot
ಉತ್ತಮ ಶೈಕ್ಷಣಿಕ ಫಲಿತಾಂಶಕ್ಕೆ ಭಾಗೀದಾರರ ಪಾತ್ರ ಮುಖ್ಯ
The role of participants is important for better educational outcomes
ಮುಡಾ ಹಗರಣ ಮನ್ನಲೆಗೆ ಬಂದ ಬಳಿಕ ಮೂಲೆ ಸೇರಿದ ವಾಲ್ಮೀಕಿ ನಿಗಮದ ಹಗರಣದ ತನಿಖೆ : ಪ್ರಸನ್ನಾನಂದ ಪುರಿ ಸ್ವಾಮೀಜಿ
ಮೊಳಕಾಲ್ಮುರು: ಮುಡಾ ಹಗರಣ ಮನ್ನಲೆಗೆ ಬಂದ ಬಳಿಕ ವಾಲ್ಮೀಕಿ ನಿಗಮದ ಹಗರಣದ ತನಿಖೆ ಮೂಲೇ ಸೇರಿದೆ. ಇದರಿಂದ ಸಮುದಾಯಕ್ಕೆ ಸೇರಬೇಕಾದ ಅನುದಾನಗಳು ನಿರೀಕ್ಷಿತ ಮಟ್ಟದಲ್ಲಿ ತಲುಪಲು ಸಾಧ್ಯವಾಗಿಲ್ಲ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.
ಉಚಿತವಾಗಿ ವಿಮಾನ ಪ್ರಯಾಣ ಮಾಡಿದ ಸರ್ಕಾರಿ ಶಾಲೆ ಮಕ್ಕಳು
ಹೊಸದುರ್ಗ: ಸರ್ಕಾರಿ ಶಾಲೆಯ ಶಿಕ್ಷಕರ ಇಚ್ಛಾಶಕ್ತಿಯ ಫಲವಾಗಿ ಸರ್ಕಾರಿ ಶಾಲೆಯ ಮಕ್ಕಳು ದಾನಿಗಳ ನೆರವಿನಿಂದ ಉಚಿತವಾಗಿ ವಿಮಾನ ಪ್ರಯಾಣ ಮಾಡುವ ಅವಕಾಶ ಪಡೆದಿದ್ದಾರೆ. ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವ ಜನರಿಗೆ ಇದು ಅಚ್ಚರಿಯ ಸಂಗತಿಯಾದರೂ, ಇಲ್ಲಿನ ಮಕ್ಕಳು ಐಷಾರಾಮಿ ಪ್ರವಾಸದ ಸುಖ ಅನುಭವಿಸುತ್ತಿದ್ದಾರೆ.
ದಲಿತರು ಶೈಕ್ಷಣಿಕ, ರಾಜಕೀಯವಾಗಿ ಬಲಗೊಳ್ಳವುದು ಅಗತ್ಯ
ಚಿತ್ರದುರ್ಗ: ದಲಿತರು ಶೈಕ್ಷಣಿಕವಾಗಿ, ರಾಜಕೀಯವಾಗಿ ಬಲಗೊಳ್ಳುವುದು ಅಗತ್ಯ ಎಂದು ಕಾಂಗ್ರೆಸ್ ಮುಖಂಡ ಜೆ.ಜೆ.ಹಟ್ಟಿ ಡಾ.ಬಿ.ತಿಪ್ಪೇಸ್ವಾಮಿ ಹೇಳಿದರು.
ಚಂದ್ರಪ್ಪನವರ ಬಗ್ಗೆ ಪಿತೂರಿ ನಡೆಸಿದರೆ ಪರಿಣಾಮ ನೆಟ್ಟಗಿರಲ್ಲ
ಚಿತ್ರದುರ್ಗ : ಅಭಿವೃದ್ಧಿಯ ಹರಿಕಾರ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪನವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಎಂದು ಹೇಳುವುದಕ್ಕೆ ಜಯಸಿಂಹ ಖಾಟ್ರೋತ್ ಹಾಗೂ ಅವರ ಗುಂಪಿಗೆ ನೈತಿತಕೆಯಿಲ್ಲ. ಗುಂಪುಗಾರಿಕೆ ಬಿಟ್ಟು ತೆಪ್ಪಗಿದ್ದರೆ ಸರಿ. ಕಾರ್ಯಕರ್ತರು ರೊಚ್ಚಿಗೆದ್ದರೆ ಉಳಿಗಾಲವಿಲ್ಲ ಎಂದು ಹೊಳಲ್ಕೆರೆ ಬಿಜೆಪಿ ಮಂಡಲ ಅಧ್ಯಕ್ಷ ಬಿ.ಎಂ.ಸಿದ್ದೇಶ್ ಎಚ್ಚರಿಸಿದರು.
ಅಂಬೇಡ್ಕರ್ ಆಶಯಗಳನ್ನು ಜನರಿಗೆತಲುಪಿಸುವಲ್ಲಿ ಸರ್ಕಾರಗಳು ವಿಫಲ
ಹಿರಿಯೂರು: ಬಾಬಾ ಸಾಹೇಬರ ಆಶಯಗಳನ್ನು ದೇಶದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವಲ್ಲಿ ನಮ್ಮನ್ನಾಳಿದ ಸರ್ಕಾರಗಳು ವಿಫಲವಾಗಿವೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಸಿ.ಹೊರಕೇರಪ್ಪ ಹೇಳಿದರು.
ಮಾದಕ ವ್ಯಸನಿಗಳಾಗದೆ ಬದುಕು ಕಟ್ಟಿಕೊಳ್ಳಿ
ಚಿತ್ರದುರ್ಗ: ಯುವ ಜನತೆ ಮಾದಕ ವ್ಯಸನಿಗಳಾಗದೆ ಸುಂದರ ಬದುಕು ಕಟ್ಟಿಕೊಳ್ಳುವುದರ ಕಡೆ ಆಸಕ್ತಿ ಕೇಂದ್ರೀಕರಿಸಿಕೊಳ್ಳಬೇಕು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್ ಫೀರ್ ಹೇಳಿದರು.
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 395
  • next >
Top Stories
ಇನ್ನು ಭಾರತದಲ್ಲಿಯೇ ಯುದ್ಧ ವಿಮಾನಕ್ಕೆ ಎಂಜಿನ್‌ ತಯಾರಿ
ಕೇರಳ ಯುವ ಕಾಂಗ್ರೆಸ್‌ ಅಧ್ಯಕ್ಷನ ಬಗ್ಗೆ ರಿನಿ ಬಳಿಕ ಹನಿ ಆರೋಪ
ಇಷ್ಟವಿಲ್ಲದಿದ್ರೆ ತೈಲ ಖರೀದಿಸಬೇಡಿ : ಅಮೆರಿಕಕ್ಕೆ ಜೈಶಂಕರ್‌ ತಿರುಗೇಟು
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved