• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಪ ಚುನಾವಣೆ ಉಸಾಬರಿ ಬಿಟ್ಟು ರೈತರಿಗೆ ಪರಿಹಾರ ನೀಡಿ
ಚಿತ್ರದುರ್ಗ: ಉಪ ಚುನಾವಣೆ ಉಸಾಬರಿ ಬಿಟ್ಟು ಮಳೆ ಹಾನಿಯಿಂದ ಸಂಕಷ್ಟಕ್ಕೊಳಗಾದ ರೈತರಿಗೆ ಪರಿಹಾರ ನೀಡುವಂತೆ ಸಂಸದ ಗೋವಿಂದ ಕಾರಜೋಳ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ನೀರಿಗಾಗಿ ರೈತರಿಂದ ಬಾಯಿ ಬಡಿದುಕೊಂಡು ಚಳವಳಿ
ಹಿರಿಯೂರು: ತಾಲೂಕಿನ ಜವನಗೊoಡನಹಳ್ಳಿಯಲ್ಲಿ ನೀರಿಗಾಗಿ ನಡೆಯುತ್ತಿರುವ ರೈತರ ಧರಣಿ ಸತ್ಯಾಗ್ರಹ 125ನೇ ದಿನ ಪೂರೈಸಿದ್ದು, ಸೋಮವಾರ ಬಾಯಿ ಬಡಿದುಕೊಳ್ಳುವ ವಿನೂತನ ಚಳವಳಿ ನಡೆಸಲಾಯಿತು.
ಹಿರಿಯೂರು ನಗರದೊಳಗಿನ ಹಂದಿ ಹೊರ ಸಾಗಿಸಲು ವಾರ ಗಡುವು
ಹಿರಿಯೂರು: ಸಾರ್ವಜನಿಕರ ಬೈಕ್ ಮುಂತಾದ ವಾಹನಗಳ ಸಂಚಾರಕ್ಕೆ ಹಂದಿಗಳು ಅಡ್ಡಿ ಉಂಟು ಮಾಡುತ್ತಿದ್ದು, ಇನ್ನು ಏಳು ದಿನಗಳ ಒಳಗಾಗಿ ನಗರ ಪ್ರದೇಶದಿಂದ ಹೊರಗಡೆ ಸ್ಥಳಾಂತರಸಿ ಸಾಕಾಣಿಕೆ ಮಾಡಿಕೊಳ್ಳಬೇಕು ಎಂದು ಪೌರಾಯುಕ್ತ ಎ. ವಾಸಿಂ ಹಂದಿ ಮಾಲೀಕರಿಗೆ ಗಡುವು ನೀಡಿದ್ದಾರೆ.
ಅನಧಿಕೃತವಾಗಿ ಕೆಲಸಕ್ಕೆ ನೇಮಿಸಿದ ಪೌರ ಕಾರ್ಮಿಕರಿಗೆ ತೊಂದರೆಯಾದರೆ ಹೊಣೆ ಯಾರು ?
ಹೊಸದುರ್ಗ: ಕೈಲಾಗದ ಪೌರಕಾರ್ಮಿಕರ ಬದಲಾಗಿ ಅನಧಿಕೃತವಾಗಿ ಬೇರೆಯವರನ್ನು ಕೆಲಸಕ್ಕೆ ತೆಗೆದಕೊಂಡಿದ್ದು, ಅವರಿಗೆ ಕೆಲಸದ ವೇಳೆ ಅವಘಡ ಸಂಭವಿಸಿದರೆ ಯಾರು ಹೊಣೆ ? ಯಾವ ಆಧಾರದ ಮೇಲೆ ಅವರನ್ನು ಕೆಲಸಕ್ಕೆ ತೆಗದುಕೊಂಡಿದ್ದೀರಾ ? ಎಂದು ಸದಸ್ಯ ದಾಳಿಂಬೆ ಗಿರೀಶ್‌ ಮುಖ್ಯಾಧಿಕಾರಿಗಳನ್ನು ಪ್ರಶ್ನಿಸಿದರು.
ಪೊಲೀಸರ ತ್ಯಾಗ, ಬಲಿದಾನ ಸ್ಮರಣೆ ಎಲ್ಲರ ಕರ್ತವ್ಯ
ಚಿತ್ರದುರ್ಗ: ದೇಶದ ನಾಗರಿಕರು ನೆಮ್ಮದಿಯಿಂದ ಜೀವಿಸಲು ಪೊಲೀಸರು ತಮ್ಮ ಪ್ರಾಣ ಪಣಕಿಟ್ಟು ಕರ್ತವ್ಯ ನಿರ್ವಹಿಸುತ್ತಾರೆ. ಅವರ ತ್ಯಾಗ ಹಾಗೂ ಬಲಿದಾನ ಸ್ಮರಿಸುವುದು ಎಲ್ಲರ ಕರ್ತವ್ಯ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ಮಾರಿ ಕಣಿವೆ ಕೋಡಿ ಎತ್ತರ ಕಡಿಮೆ ಮಾಡುವ ಗುಲ್ಲು
ಮಧ್ಯ ಕರ್ನಾಟಕದ ಏಕಮಾತ್ರ ಜಲಪಾತ್ರೆ ಮಾರಿಕಣಿವೆ(ವಿವಿಸಾಗರ ಜಲಾಶಯ)ಡ್ಯಾಂ ಮತ್ತೆ ಸುದ್ದಿಯಲ್ಲಿದೆ. ಇದುವರೆಗೂ ಭದ್ರಾ ಜಲಾಶಯದಿಂದ ಐದು ಟಿಎಂಸಿ ನೀರು ತಂದು ಸುರಿಯಬೇಕು ಎಂಬ ಬಿಗಿ ಪಟ್ಟು ಹಿಡಿದು ಹಿರಿಯೂರು ನೆಲದಲ್ಲಿ ಹೋರಾಟ ನಡೆದಿದ್ದವು. ಭದ್ರಾ ದಿಂದ ಸದ್ಯಕ್ಕೆ ಎರಡು ಟಿಎಂಸಿ ನೀರು ಪೂರೈಕೆಯಾಗುತ್ತಿದೆ. ಅಚ್ಚುಕಟ್ಟುದಾರರಿಗೆ ಕಳೆದ ಮೂರು ವರ್ಷಗಳಿಂದ ಯಾವುದೇ ನೀರಿನ ಸಮಸ್ಯೆ ಇಲ್ಲ. ಆದರೆ ಇತ್ತೀಚೆಗೆ ಅಲ್ಲಿನ ರೈತ ಮುಖಂಡರು ಮಾರಿ ಕಣಿವೆ ಕೋಡಿ ಎತ್ತರ ಕಡಿಮೆ ಮಾಡಲಾಗುತ್ತಿದೆ ಎಂಬ ಹೊಸ ವಿಷಯವೊಂದನ್ನು ಎಳೆದುಕೊಂಡು ಬಂದು ಹೋರಾಟ ಶುರು ಮಾಡಿರುವುದು ಜಲಸಂಪನ್ಮೂಲ ಇಲಾಖೆಗೆ ಅಚ್ಚರಿ ತರಿಸಿದೆ. ಪ್ರಸ್ತಾಪವಿರದ ಸಂಗತಿ ಇವರ ತಲೆಗೆ ನುಸುಳಿದ್ದಾದರೂ ಹೇಗೆ ಎಂದು ಪ್ರಶ್ನಿಸುತ್ತದೆ ಇಲಾಖೆ.
ಒತ್ತಡಗಳಿಗೆ ಬಗ್ಗಲ್ಲ; ರಸ್ತೆ ವಿಸ್ತರಣೆ ಶತಸಿದ್ಧ
ನಗರದ ಟಿಬಿ ವೃತ್ತದಿಂದ ಹುಳಿಯಾರು ರಸ್ತೆ ಅಗಲೀಕರಣ ಕಾಮಗಾರಿಯನ್ನು ಮುಂದಿನ ಮೂರ್ನಾಲ್ಕು ತಿಂಗಳೊಳಗೆ ಮುಗಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು. ಯಾವ ಒತ್ತಡಗಳಿಗೂ ಬಗ್ಗುವುದಿಲ್ಲ. ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ರಸ್ತೆ ವಿಸ್ತರಣೆ ಮಾಡುವುದು ಶತಃಸಿದ್ಧ ಎಂದು ನಗರಸಭೆ ಅಧ್ಯಕ್ಷ ಅಜಯ್ ಕುಮಾರ್ ಹೇಳಿದ್ದಾರೆ.
ಹಿರಿಯರನ್ನು ಗೌರವಿಸುವುದು ಕರ್ತವ್ಯ: ನ್ಯಾ. ಎಚ್.ಆರ್.ಹೇಮಾ
ಹಲವಾರು ವರ್ಷ ಸಾರ್ವಜನಿಕರ ಹಿತ, ಸಮಾಜದ ಸರ್ವತೋಮುಖ ಬೆಳವಣಿಗೆಗೆ ಪ್ರಾಮಾಣಿಕವಾಗಿ ದುಡಿದ ಅನೇಕ ಹಿರಿಯರು ನಮ್ಮೊಂದಿಗಿದ್ದಾರೆ. ಅವರ ಆದರ್ಶ ನಾವೆಲ್ಲರೂ ಪಾಲಿಸಬೇಕು. ಹಿರಿಯರ ಮಾರ್ಗದರ್ಶನದಲ್ಲಿ ನಡೆದಾಗ ಮಾತ್ರ ಉತ್ತಮ ಬದುಕು ಸಾಧ್ಯವೆಂದು ಪ್ರಧಾನ ಸಿವಿಲ್ ನ್ಯಾಯಾಧೀಶೆ ಎಚ್.ಆರ್. ಹೇಮಾ ತಿಳಿಸಿದರು.
ಮಲ್ಲೋರಹಟ್ಟಿಯ ವ್ಯಾಪ್ತಿಯಲ್ಲಿ ಅಪಾರ ಬೆಳೆಹಾನಿ
ಸುರಿಯುತ್ತಿರುವ ಸೋನೆ ಮಳೆಯಿಂದಾಗಿ ಗೌಡಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಣ್ಣಪುಟ್ಟ ಹಳ್ಳಗಳು ಉಕ್ಕಿ ಹರಿಯುತ್ತಿದ್ದು, ಜೋಗಿಹಟ್ಟಿ, ಮಲ್ಲೋರಹಟ್ಟಿಯಲ್ಲಿ ಅಪಾರ ಬೆಳೆಹಾನಿ ಸಂಭವಿಸಿದೆ. ಹಳೆಯ ಹಲವು ಮನೆಗಳು ಕುಸಿದಿವೆ.
ಪಠ್ಯಪುಸ್ತಕದಲ್ಲಿ ಜನಪದ ಸೇರಿಸಿ ಸಾಹಿತ್ಯಕ್ಕೆ ಬೆಳಕು ತನ್ನಿ
ಪ್ರಾಥಮಿಕ, ಪ್ರೌಢಶಾಲಾ ಕನ್ನಡ ಭಾಷಾ ಪಠ್ಯಪುಸ್ತಕಗಳಲ್ಲಿ ನಾಡೋಜೆ ದಿವಂಗತ ಜಾನಪದ ಸಿರಿ ಸಿರಿಯಜ್ಜಿರ ಜನಪದ ಗೀತೆಗಳನ್ನು ಸೇರಿಸಬೇಕು. ಆಧುನಿಕ ಕಾಲಘಟ್ಟದ ವಿದ್ಯಾರ್ಥಿಗಳಿಗೆ ಜನಪದ ಸಾಹಿತ್ಯದ ವಿವಿಧ ಪ್ರಕಾರಗಳಾದ ಲಾವಣಿ, ಸೋಬಾನೆ, ದೇವರ ಪದಗಳು, ಮತ್ತು ಸಾಂಸ್ಕೃತಿಕ ವೀರರ ಕಥನ ಗೀತೆಗಳನ್ನು ಪರಿಚಯಿಸಬೇಕಾಗಿದೆ ಎಂದು ಪರಶುರಾಮಪುರದ ಅಭಿರುಚಿ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಸಂಚಾಲಕ ಓ. ಚಿತ್ತಯ್ಯ ಅಭಿಪ್ರಾಯಪಟ್ಟರು.
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 360
  • next >
Top Stories
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved