• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒನಕೆ ಓಬವ್ವ ಜಯಂತಿಯಲ್ಲಿ ಹೆಚ್ಚು ಜನ ಭಾಗವಹಿಸಿ ಯಶಸ್ವಿಗೊಳಿಸಿ
ಒನಕೆಯ ಮೂಲಕ ಶತ್ರುಗಳನ್ನು ಸದೆಬಡಿದು ಐತಿಹಾಸಿಕ ಚಿತ್ರದುರ್ಗದ ಕೋಟೆಯನ್ನು ಸಂರಕ್ಷಿಸಿ ನಾಡಿನಾದ್ಯಂತ ಪರಿಚಿತರಾಗಿರುವ ಒನಕೆ ಓಬವ್ವ ಜಯಂತಿಯನ್ನು ಸರ್ಕಾರದ ಜೊತೆ ನಾವು ಕೈಜೋಡಿಸಿ ಆಚರಿಸಬೇಕಾಗಿದೆ. ಛಲವಾದಿ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಯಂತಿಯನ್ನು ಯಶಸ್ವಿಗೊಳಿಸಬೇಕು ಎಂದು ನಗರಸಭೆ ಮಾಜಿ ಅಧ್ಯಕ್ಷ ಎಚ್.ಸಿ.ನಿರಂಜನಮೂರ್ತಿ ಸಲಹೆ ನೀಡಿದ್ದಾರೆ.
ಸುರಿದ ಮಳೆಗೆ ಚೀಳಂಗಿ ಕೆರೆಯಲ್ಲಿ ಬೊಂಗು
ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗ ಚಿತ್ರದುರ್ಗ ತಾಲೂಕಿನ ಚೀಳಂಗಿ ಕೆರೆ ಭರ್ತಿಯಾಗಿದೆ. ಒಂದೆಡೆ ರೈತರ ಮೊಗದಲ್ಲಿ ಸಂತಸ ಮೂಡಿದ್ದರೆ, ಕೆರೆಯ ಏರಿಯಲ್ಲಿ ಬೊಂಗು ಬಿದ್ದು ನೀರು ಪೋಲಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ.
ತಾರತಮ್ಯವಿಲ್ಲದ ಸಾಮರಸ್ಯ ಜೀವನ ಎಲ್ಲರೂ ಪಾಲಿಸಿ
ಮೇಲು, ಕೀಳು, ಭಾಷೆಯ ತಾರತಮ್ಯವಿಲ್ಲದ ಸಾಮರಸ್ಯ ಜೀವನ ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಆರ್‌ಎಸ್‌ಎಸ್‌ ಪ್ರಾಂತ ಸಹ ಸಂಪರ್ಕ ಪ್ರಮುಖ್ ಯಾದವಕೃಷ್ಣ ಹೇಳಿದರು.
ಈಡಿಗರ ರಕ್ತದಲ್ಲಿ ಸಹಾಯ ಮಾಡುವ ಗುಣ ಇದೆ
ಈಡಿಗರ ರಕ್ತದಲ್ಲಿ ಸಮಾಜಮುಖಿಯಾಗಿ ಚಿಂತಿಸುವ ಹಾಗೂ ಸಮಾಜಕ್ಕೆ ಸಹಾಯ ಮಾಡುವ ಗುಣ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಹೇಳಿದರು.
ನಂದನ ಹೊಸೂರು ಗೊಲ್ಲರಹಟ್ಟಿಯಲ್ಲಿ ಮೌಢ್ಯಾಚರಣೆ ಇನ್ನೂ ಜೀವಂತ
ಜಿಲ್ಲೆಯ ಗೊಲ್ಲರಹಟ್ಟಿಗಳಲ್ಲಿ ಇಂದಿಗೂ ಮುಟ್ಟಾದ ಹೆಣ್ಣು ಮಕ್ಕಳು ತಮ್ಮ ಮನೆಗಳನ್ನು ತೊರೆದು, ಗ್ರಾಮದ ಹೊರಗಿನ ಕುಟೀರದಲ್ಲಿ ವಾಸಿಸುವ ಮೌಢ್ಯ ಇನ್ನೂ ಜೀವಂತವಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಈ ಕುರಿತು ಏರ್ಪಡಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿಯೇ ಮೌಢ್ಯಾಚರಣೆ ಬೆಳಕಿಗೆ ಬಂದಿದೆ.
ಶಿಕ್ಷಕರು ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರ ಕಲಿಸಲಿ
ಚಿತ್ರದುರ್ಗ: ಶಿಕ್ಷಣ ಸಂಸ್ಥೆಗಳು ಯಾವ ಮಟ್ಟದಲ್ಲಿ ಹಾಳಾಗುತ್ತಿದೆ. ಹೇಗೆ ಬೆಳೆಯುತ್ತಿದೆ ಎನ್ನುವುದರ ಕಡೆ ನಿಗಾ ಇಡಲು ನ್ಯಾಕ್ ಕಮಿಟಿಯ ಪಾತ್ರ ದೊಡ್ಡದು ಎಂದು ದೇವರಾಜ ಅರಸ್ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್ ಹೇಳಿದರು.
ಹೊಸ ಕೆರೆ ಕೋಡಿ: ಹಲವು ಗ್ರಾಮಗಳಿಗೆ ಸಂಪರ್ಕ ಕಡಿತ
ಸಿರಿಗೆರೆ: ಪಟ್ಟಣದ ಹೊಸ ಕೆರೆ ಭರ್ತಿಯಾಗಿ ಎರಡು ದಿನಗಳ ಹಿಂದೆಯೇ ಕೋಡಿ ಬಿದ್ದಿತ್ತು. ಈ ದಿನ ಮೆದಿಕೇರಿಪುರ, ದೊಡ್ಡಿಗನಾಳ್‌ ಹಾಗೂ ಜಮ್ಮೇನಹಳ್ಳಿ ಹಳ್ಳಗಳ ಮೂಲಕ ಬಹಳಷ್ಟು ನೀರು ಹರಿದು ಬಂದಿದ್ದರಿಂದ ಕೆರೆಯಿಂದ ದೊಡ್ಡ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಇದರ ಪರಿಣಾಮವಾಗಿ ಅಳಗವಾಡಿ-ಸಿರಿಗೆರೆ ಸಂಪರ್ಕ ಸಾಧಿಸುವ ರಸ್ತೆಯಲ್ಲಿ ನಿರೀಕ್ಷೆ ಮೀರಿ ನೀರು ಹರಿದದ್ದರಿಂದ ಅಳಗವಾಡಿ, ಓಬಳಾಪುರ, ಬಾವಿಹಾಳ್‌ ಕಡೆ ಹೋಗುವ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಕೆಲವು ಗ್ರಾಮಗಳಿಗೆ ಹೋಗುವ ಜನರಿಗೆ ತೊಂದರೆ ಉಂಟಾಗಿತ್ತು.
ಚಳ್ಳಕೆರೆ ತಾಲ್ಲೂಕಿನಾದ್ಯಂತ ಚಿತ್ತ ಮಳೆಯ ಅವಾಂತರ
ಚಳ್ಳಕೆರೆ: ಕಳೆದ ಹತ್ತು ದಿನಗಳಿಂದ ತಾಲ್ಲೂಕಿನಾದ್ಯಂತ ಚಿತ್ತಮಳೆ ಸುರಿಯುತ್ತಿದ್ದು, ತಾಲ್ಲೂಕಿನ ನಾಯಕನಹಟ್ಟಿ, ತಳಕು, ಕಸಬಾ ಹೋಬಳಿ ಸೇರಿದಂತೆ ಎಲ್ಲೆಡೆ ನಿರೀಕ್ಷೆಗೂ ಮೀರಿದ ಮಳೆಯಾಗಿದೆ.
ಪುತ್ರಿಯ ಅದ್ಧೂರಿ ವಿವಾಹದೊಂದಿಗೆ ಮತದಾರರಿಗೆ ಅಭಿನಂದನೆ
ಚಳ್ಳಕೆರೆ: ಚಳ್ಳಕೆರೆ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಅತಿ ಹೆಚ್ಚಿನ ಮತಗಳ ಹಂತರದಿಂದ ಗೆಲ್ಲುವ ಮೂಲಕ ಹ್ಯಾಟ್ರಿಕ್ ವಿಜಯ ಸಾಧಿಸಿದ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಅವರು ತಮ್ಮನ್ನು ಆಯ್ಕೆ ಮಾಡಿದ ಕ್ಷೇತ್ರದ ಮತದಾರರ ವಿಶ್ವಾಸ, ಅಭಿಮಾನಕ್ಕೆ ಗೌರವ ನೀಡಿ ಮತದಾರರ ಋಣ ತೀರಿಸಲು ಅ.21 ರಂದು ತಮ್ಮ ಪುತ್ರಿ ಟಿ.ಆರ್.ಸುಚಿತ್ರ, ಜಿ.ವರುಣರವರ ವಿವಾಹವನ್ನು ನಗರದ ಎಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸುಧಾಕರ ಕ್ರೀಡಾಂಗಣದಲ್ಲಿ ಅದ್ಧೂರಿಯಾಗಿ ಮಾಡುವ ಮೂಲಕ ಮತದಾರರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದಾರೆ.
ರಂಗಯ್ಯನ ಜಲಾಶಯದ ತೂಬು ಸ್ವಚ್ಛತೆ
ಮೊಳಕಾಲ್ಮುರು: ಕ್ರೇಸ್ ಗೇಟ್‌ಗಳ ಮೂಲಕ ವ್ಯರ್ಥವಾಗಿ ಆಂಧ್ರ ಪಾಲಾಗುತ್ತಿರುವ ರಂಗಯ್ಯನ ದುರ್ಗ ಜಲಾಶಯದ ನೀರನ್ನು ಹಿರೇಕೆರೆಹಳ್ಳಿ ಕೆರೆಗೆ ಹರಿಸಲು ಜಲಾಶಯದ ತೂಬನ್ನು ಸ್ವಚ್ಛಗೊಳಿಸಲು ಮುಳುಗು ತಜ್ಞರು ಮುಂದಾಗಿದ್ದಾರೆ.
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 360
  • next >
Top Stories
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved