• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಆಡಳಿತಕ್ಕೆ ಅಂಬೇಡ್ಕರ್ ಸಂವಿಧಾನವೆ ಪ್ರೇರಣೆ
ಚಳ್ಳಕೆರೆ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರಾಷ್ಟ್ರಕ್ಕೆ ನೀಡಿದ ಸಂವಿಧಾನ ಸದಾ ಶಾಶ್ವತ. ಅದೇ ರೀತಿ ಡಾ.ಬಿ.ಆರ್.ಅಂಬೇಡ್ಕರ್‌ರವರ ಬದುಕು, ಆದರ್ಶಗಳು ದೇಶಕ್ಕೆ ಬೆಳಕು ನೀಡಿವೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ಆದರ್ಶ ವಿವಾಹದ ಕಡೆ ಗಮನ ಇರಲಿ
ಚಿತ್ರದುರ್ಗ: ಅದ್ಧೂರಿ ಮದುವೆಯಾಗುವ ಬದಲು ಆದರ್ಶ ವಿವಾಹದ ಕಡೆ ಗಮನಹರಿಸುವುದು ತುರ್ತು ಅಗತ್ಯಗಳಲ್ಲಿ ಒಂದಾಗಿದೆ ಎಂದು ಎಸ್‌ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯ ಡಾ.ಬಸವಕುಮಾರ ಸ್ವಾಮೀಜಿ ಹೇಳಿದರು.
ರೈತರು, ಮಠಗಳ ಭೂಮಿ ಕದಿಯಲು ಬಿಡಲ್ಲ
ಚಿತ್ರದುರ್ಗ: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಶ್ರೀಮಂತರನ್ನು ಮುಟ್ಟಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ವಕ್ಫ್ ಹೆಸರಲ್ಲಿ ರೈತರ ಭೂಮಿಗೆ ಕೈ ಹಾಕಿದ್ದಾರೆ. ಯಾವುದೇ ಕಾರಣಕ್ಕೂ ರೈತರು ಹಾಗೂ ಮಠಗಳ ಆಸ್ತಿ ಕದಿಯಲು ಅವಕಾಶ ಮಾಡಿಕೊಡುವುದಿಲ್ಲ ಎಂದು ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.
ದೈಹಿಕ ನಿರ್ದೇಶಕರ ಕೊರತೆ ನಿವಾರಣೆಗೆ ಗಮನ ಸೆಳೆಯುವೆ
ಚಿತ್ರದುರ್ಗ: ಪದವಿ ಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರುಗಳ ಕೊರತೆಯಿರುವುದನ್ನು ವಿಧಾನಸಭೆ ಅಧಿವೇಶನದಲ್ಲಿ ಚರ್ಚಿಸಿ ಕ್ರೀಡಾ ಸಚಿವರ ಗಮನ ಸೆಳೆಯುವುದಾಗಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭರವಸೆ ನೀಡಿದರು.
ಫಲಾನುಭವಿಗಳ ಸೌಲಭ್ಯ ತಲುಪಿಸಲು ಪ್ರಾಮಾಣಿಕತೆ ಅಗತ್ಯ
ಚಳ್ಳಕೆರೆ: ಸರ್ಕಾರ ವಿವಿಧ ಯೋಜನೆಗಳಲ್ಲಿ ಫಲಾನುಭವಿಗಳನ್ನು ಗುರುತಿಸಿ, ಇಲಾಖೆ ಮೂಲಕ ಅವರಿಗೆ ಸೌಲಭ್ಯವನ್ನು ಪ್ರಾಮಾಣಿಕವಾಗಿ ತಲುಪಿಸುವ ಕಾರ್ಯವನ್ನು ನಿರಂತರ ಮಾಡುತ್ತಿದೆ. ವಿಕಲಚೇತನರು, ಕಾರ್ಮಿಕರು ಹಲವಾರು ವರ್ಗಗಳಿಗೆ ಸರ್ಕಾರದ ನೆರವು ತಲುಪಿಸುವ ಕಾರ್ಯವನ್ನು ಅಧಿಕಾರಿವರ್ಗ ಪ್ರಾಮಾಣಿಕವಾಗಿ ಮಾಡಬೇಕೆಂದು ಕ್ಷೇತ್ರದ ಶಾಸಕ ಟಿ. ರಘುಮೂರ್ತಿ ತಿಳಿಸಿದರು.
ನಗರದ ಅಭಿವೃದ್ಧಿಗೆ 50 ಕೋಟಿ ರು. ಅನುದಾನಕ್ಕೆ ಬೇಡಿಕೆ
ಚಿತ್ರದುರ್ಗ: ಚಿತ್ರದುರ್ಗ ನಗರದ ಅಭಿವೃದ್ಧಿಗೆ 50 ಕೋಟಿ ರು. ಅನುದಾನ ನೀಡುವಂತೆ ಪೌರಾಡಳಿತ ಸಚಿವರಿಗೆ ಪತ್ರ ಬರೆದಿರುವುದಾಗಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ತಿಳಿಸಿದರು.
ಸ್ಮಶಾನ ಭೂಮಿ ಒತ್ತುವರಿ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ
ಹೊಳಲ್ಕೆರೆ: ವೀರಶೈವ ಸಮಾಜದ ಜನರ ಶವಸಂಸ್ಕಾರಕ್ಕೆ ಮೀಸಲಿಟ್ಟ ಸ್ಮಶಾನ ಭೂಮಿಯನ್ನು ಹಾಗೂ ಸರ್ಕಾರದ ಜಮೀನನ್ನು ಒತ್ತುವರಿ ಮಾಡಿದವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು. ಸ್ಮಶಾನ ಭೂಮಿಯಲ್ಲಿಯೇ ಅಂತ್ಯ ಸಂಸ್ಕಾರ ಮಾಡಲು ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿ ನಗರದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಗುರುವಾರ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಚೆಸ್ ಪಂದ್ಯಾವಳಿ: ಹುಬ್ಬಳ್ಳಿ ಕಾನೂನು ಕಾಲೇಜು ಪ್ರಥಮ
ಚಿತ್ರದುರ್ಗ: ಎಸ್‌ಜೆಎಂ ಕಾನೂನು ಮಹಾವಿದ್ಯಾಲಯ ಮತ್ತು ಕರ್ನಾಟಕ ರಾಜ್ಯ ಕಾನೂನು ಮಹಾವಿದ್ಯಾಲಯ ಹುಬ್ಬಳ್ಳಿ ಸಹಯೋಗದೊಂದಿಗೆ ನಡೆದ ಅಂತರ ಮಹಾವಿದ್ಯಾಲಯ ಪುರುಷ ಹಾಗೂ ಮಹಿಳಾ ಚೆಸ್ ಪಂದ್ಯಾವಳಿಯ ಪುರುಷರ ವಿಭಾಗದಲ್ಲಿ ಹುಬ್ಬಳ್ಳಿ ಕಾನೂನು ಕಾಲೇಜು ಪ್ರಥಮ, ಎಂ.ಎಸ್.ರಾಮಯ್ಯ ಕಾನೂನು ಕಾಲೇಜು ದ್ವಿತೀಯ, ಅಂಜುಮನ್ ಕಾನೂನು ಕಾಲೇಜು ತೃತೀಯ ಸ್ಥಾನ ಪಡೆದಿದೆ.
ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಆಕ್ರೋಶ
ಬಾಂಗ್ಲಾದೇಶದಲ್ಲಿ ಇಸ್ಲಾಮಿಕ್ ಮೂಲಭೂತವಾದಿಗಳು ಹಿಂದೂಗಳ ಮೇಲೆ ನಡೆಸುತ್ತಿರುವ ದೌರ್ಜನ್ಯ ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಬುಧವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಕೋರ್ಟ್ ನಲ್ಲೇ ಶೌಚಾಲಯ ಇಲ್ಲ ಅಂದರೆ ಹೇಗೆ?
ಜಿಲ್ಲಾ ನ್ಯಾಯಾಲಯದಲ್ಲಿ ಶೌಚಾಲಯವಿಲ್ಲ. ವಕೀಲರು, ಕಕ್ಷಿದಾರರಿಗೆ ತೊಂದರೆ ಆಗಿದೆ ಎಂದು ಹೇಳುವುದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ. ಪಾಟೀಲ್ ಹೇಳಿದರು.
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 395
  • next >
Top Stories
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
ಬುರುಡೆ ಗ್ಯಾಂಗ್‌ಗೆ ಚಿನ್ನಯ್ಯ ಸೇರಿದ್ದು ಹೇಗೆ ? ಪರಿಚಯಿಸಿದ್ದೇ ಸೌಜನ್ಯ ಮಾವ!
ಬುರುಡೆ ತನಿಖೆ ವೇಳೆ ಎಲ್ಲರೂ, ಬಂಧನ ವೇಳೆ ಕೈಕೊಟ್ಟರು!
ಸುಜಾತಾ ಭಟ್‌ ಮನೆ ಹೊರಗೆ ರಾತ್ರಿಯಿಡೀ ಹೈಡ್ರಾಮಾ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved