• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಳ್ಳಕೆರೆ ನಗರಸಭೆಯಲ್ಲಿ ಪ್ರಗತಿ ಪರಿಶೀಲನಾ ಸಭೆ
ನಗರಸಭೆಯ ಪ್ರಗತಿ ಪರಿಶೀಲನಾ ಸಭೆಯ ಜೊತೆಗೆ ಸಾರ್ವಜನಿಕರ ಕುಂದುಕೊರತೆಗಳ ಬಗ್ಗೆ ಚರ್ಚೆ ನಡೆಸುವ ಸಲುವಾಗಿ ಕ್ಷೇತ್ರದ ಶಾಸಕ, ರಘುಮೂರ್ತಿ ಸುಮಾರು ಮೂರು ಗಂಟೆಗಳ ಕಾಲ ಅಧಿಕಾರಿಗಳು, ಸಿಬ್ಬಂದಿ ಜೊತೆಗೆ ಸಭೆ ನಡೆಸಿ ನಗರಸಭೆ ಆಡಳಿತದ ಮೇಲೆ ಲಗಾಮು ಹಾಕುವಲ್ಲಿ ಶಾಸಕರು ಸೂಚನೆಗಳನ್ನು ನೀಡಿದರು.
ವಕ್ಫ್ ವಿವಾದ: ಚಳ್ಳಕೆರೆ ನಗರದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ತಂಡದಿಂದ ಪರಿಶೀಲನೆ
ಕರ್ನಾಟಕದಲ್ಲಿ ವಕ್ಫ್ ಆಡಳಿತ ಮಂಡಲಿ ಕಬಳಿಸಿರುವ ಭೂಮಿ, ಇನ್ನಿತರೆ ವಿಚಾರಗಳ ಬಗ್ಗೆ ಖುದ್ದು ಪರಿಶೀಲನೆ ನಡೆಸಲು ಪಕ್ಷದ ವತಿಯಿಂದ ಮೂರು ತಂಡಗಳು ರಾಜ್ಯಾದ್ಯಂತ ಪ್ರವಾಸ ನಡೆಸಿ ಮಾಹಿತಿಯನ್ನು ರಾಜ್ಯ ಬಿಜೆಪಿ ಮೂಲಕ ಕೇಂದ್ರ ಸರ್ಕಾರಕ್ಕೆ ಕಳಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಳೆಮಂಡಿರಾಮದಾಸ್ ತಿಳಿಸಿದ್ದಾರೆ.
ಪ್ರತಿಯೊಬ್ಬ ವಿದ್ಯಾರ್ಥಿಯೂ ಗಿಡಗಳನ್ನು ನೆಟ್ಟು ಪೋಷಿಸಿ
ಪ್ರತಿಯೊಬ್ಬ ವಿದ್ಯಾರ್ಥಿಯೂ ಗಿಡಗಳನ್ನು ನೆಟ್ಟು ಪೋಷಿಸಬೇಕು. ವನ್ಯಸಂಪತ್ತು ನಮಗೆ ನೈಸರ್ಗಿಕವಾಗಿ ದೇವರು ನೀಡಿದ ವರವಾಗಿದೆ. ಇತ್ತೀಚಿನ ದಿನಗಳಲ್ಲಿ ಗಿಡ, ಮರಗಳನ್ನು ನಾಶಪಡಿಸುವ ಪ್ರವೃತ್ತಿ ಹೆಚ್ಚುತ್ತಿರುವುದು ಆತಂಕಕಾರಿ ವಿಷಯ. ಕಾಲೇಜಿನಲ್ಲೂ ವಿಶಾಲವಾದ ಮೈದಾನವಿದೆ. ಎಲ್ಲರೂ ಸೇರಿ ವಿವಿಧ ಹೂ, ಗಿಡಗಳನ್ನು ನೆಟ್ಟು ಕೈತೋಟ ನಿರ್ಮಿಸಿ ಪ್ರಕೃತಿಮಾತೆಗೆ ನಮಿಸೋಣವೆಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ. ತಿಮ್ಮಯ್ಯ ತಿಳಿಸಿದರು.
ವೈದ್ಯರು ರೋಗಿಗಳಿಗೆ ಸದಾಕಾಲ ಸಿಗುವಂತಿರಬೇಕು
ವೈದ್ಯರು ಸದಾ ಕಾಲ ರೋಗಿಗಳ ಕೈಗೆ ಸಿಗುವಂತಿರಬೇಕು ಎಂದು ಹೊಳಲ್ಕೆರೆ ಶಾಸಕ ಡಾ. ಎಂ. ಚಂದ್ರಪ್ಪ ತಿಳಿಸಿದರು.ತಾಲೂಕಿನ ಚಿಕ್ಕಜಾಜೂರು ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ 2 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ವೈದ್ಯರು, ದಾದಿಯರ ಮತ್ತು ಡಿ.ಗ್ರೂಪ್ ನೌಕರರ ವಸತಿ ಗೃಹಗಳ ನಿರ್ಮಾಣ ಕಾಮಗಾರಿಗೆ ಬುಧವಾರ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದರು.
ಗಣಿಬಾಧಿತ ಪ್ರದೇಶದ ಜನರಿಗೆ ಉಚಿತ ಆರೋಗ್ಯ ಸೇವೆ
ಚಿತ್ರದುರ್ಗ ತಾಲೂಕಿನ ಗಣಿಬಾಧಿತ ಪ್ರದೇಶಗಳಲ್ಲಿನ ಜನರಿಗೆ ಉಚಿತ ಆರೋಗ್ಯ ಸೇವೆ ಒದಗಿಸಲು ಸಂಚಾರಿ ವಾಹನ ಸಜ್ಜಾಗಿದೆ. ಗಣಿಬಾಧಿತ ಪ್ರದೇಶಗಳಲ್ಲಿ ಸಂಚಾರ ಮಾಡುವ ಸಂಚಾರಿ ಆರೋಗ್ಯ ಘಟಕ ಪ್ರತಿ ದಿನ ಎರಡೆರೆಡು ಹಳ್ಳಿಗಳಲ್ಲಿ ಸಂಚರಿಸಲಿದೆ. ಸಂಚಾರಿ ಆರೋಗ್ಯ ಘಟಕದಲ್ಲಿ ವೈದ್ಯರು, ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು, ಔಷಧಿ ವಿತರಕರು ಕಾರ್ಯನಿರ್ವಹಿಸಲಿದ್ದು, ಸುಸಜ್ಜಿತ ವಾಹನ, ಆರೋಗ್ಯ ಉಪಕರಣಗಳು, ಔಷಧಿಗಳು ಲಭ್ಯ ಇರಲಿವೆ.
ಹಿರಿಯೂರು: ಡಿ.11ಕ್ಕೆ ಕೆಎಸ್ ಆರ್ ಟಿಸಿ ಬಸ್ ಡಿಪೋ ಮುಂದೆ ಅಹೋರಾತ್ರಿ ಧರಣಿ
ಗ್ರಾಮೀಣ ಸಾರಿಗೆ ಬಸ್ ಡಿಪೋ ಆರಂಭಿಸಬೇಕೆಂದು ಒತ್ತಾಯಿಸಿ ಡಿ. 11 ರಂದು ಕೆಎಸ್ ಆರ್ ಟಿಸಿ ಬಸ್ ಡಿಪೋ ಮುಂಭಾಗ ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ರೈತ ಸಂಘದ ಅಧ್ಯಕ್ಷ ಕೆಟಿ. ತಿಪ್ಪೇಸ್ವಾಮಿ ಹೇಳಿದರು.
ಎಚ್‌ಐವಿ ಗೆ ಯುವಕರು ಬಲಿಯಾಗುತ್ತಿರುವುದು ಆತಂಕಕಾರಿ
ಚಿತ್ರದುರ್ಗ: ದೇಶದಲ್ಲಿ ಎಚ್ಐವಿ ಸೋಂಕಿಗೆ ತುತ್ತಾಗುತ್ತಿರುವವರ ಪೈಕಿ ಹೆಚ್ಚಿನವರು ಯುವಕರಾಗಿರುವುದು ಆತಂತಕಾರಿ ವಿಷಯವಾಗಿದೆ. ಯುವ ಜನತೆ ಎಚ್ಐವಿ ಕುರಿತು ಜಾಗರೂಕರಾಗಿರಬೇಕು ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಎಸ್.ಪಿ.ರವೀಂದ್ರ ಕಿವಿ ಮಾತು ಹೇಳಿದರು.
ಸದೃಢ ಸಮಾಜ ಕಟ್ಟುವಲ್ಲಿ ವಕೀಲರ ವೃತ್ತಿ ಅವಿಸ್ಮರಣೀಯ
ಮೊಳಕಾಲ್ಮುರು: ಬಡವರಿಗೆ ನ್ಯಾಯ ಒದಗಿಸಿ ಸದೃಢ ಸಮಾಜ ಕಟ್ಟುವಲ್ಲಿ ವಕೀಲರ ವೃತ್ತಿ ಅವಿಸ್ಮರಣೀಯ ಎಂದು ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರಾದ ಟಿ.ಕೆ.ಪ್ರಿಯಾಂಕ ಹೇಳಿದರು.
ವಕೀಲರು ದಕ್ಷತೆ, ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಲಿ
ಚಳ್ಳಕೆರೆ: ನ್ಯಾಯವನ್ನು ನಂಬಿ ಬರುವ ಕಕ್ಷಿದಾರರಿಗೆ ಸತ್ಯ ಮತ್ತು ಪ್ರಾಮಾಣಿಕತೆಯಿಂದ ನ್ಯಾಯುತವಾಗಿ ದೊರಕಬೇಕಾದ ಪರಿಹಾರವನ್ನು ತೀರ್ಪಿನ ಮೂಲಕ ಕೊಡಿಸುವ ವಕೀಲರ ಜವಾಬ್ದಾರಿ ಮಹತ್ವದಿಂದ ಕೂಡಿದೆ. ಪ್ರತಿಯೊಬ್ಬ ವಕೀಲರು ಕಕ್ಷಿದಾರರಿಗೆ ನ್ಯಾಯ ಒದಗಿಸುವ ಸಂದರ್ಭದಲ್ಲಿ ನ್ಯಾಯಾಲಯದ ಘನತೆ, ಕೀರ್ತಿಗೆ ಧಕ್ಕೆಯಾಗದಂತೆ ಜಾಗ್ರತೆ ವಹಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಸಮೀರ್ ಪಿ.ನಂದ್ಯಾಲ ಹೇಳಿದರು.
ಕ್ರೀಡೆಗೆ ಯಾವುದೇ ಜಾತಿ ಧರ್ಮದ ಹಂಗಿಲ್ಲ
ಚಿತ್ರರ್ದುರ್ಗ: ಪ್ರಸ್ತುತ ದಿನಗಳಲ್ಲಿ ರಾಜಕಾರಣಿಗಳು, ನಟರು, ಅಧಿಕಾರಿಗಳಾಗುವುದು ಸುಲಭ. ಆದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಗೌರವ ತರುವಂತ ಕ್ರೀಡಾಪಟುಗಳಾಗುವುದು ಕಷ್ಟ ಎಂದು ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ ಅಭಿಪ್ರಾಯಪಟ್ಟರು.
  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 395
  • next >
Top Stories
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
ಬುರುಡೆ ಗ್ಯಾಂಗ್‌ಗೆ ಚಿನ್ನಯ್ಯ ಸೇರಿದ್ದು ಹೇಗೆ ? ಪರಿಚಯಿಸಿದ್ದೇ ಸೌಜನ್ಯ ಮಾವ!
ಬುರುಡೆ ತನಿಖೆ ವೇಳೆ ಎಲ್ಲರೂ, ಬಂಧನ ವೇಳೆ ಕೈಕೊಟ್ಟರು!
ಸುಜಾತಾ ಭಟ್‌ ಮನೆ ಹೊರಗೆ ರಾತ್ರಿಯಿಡೀ ಹೈಡ್ರಾಮಾ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved