• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ಷಯ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆಯ ಸಹಕಾರ ಅಗತ್ಯ
ಸಿರಿಗೆರೆ: ೨೦೨೫ ರ ವೇಳೆಗೆ ಕ್ಷಯ ರೋಗವನ್ನು ಸಂಪೂರ್ಣ ನಿರ್ಮೂಲನೆ ಮಾಡುವ ಗುರಿ ಸರ್ಕಾರಕ್ಕೆ ಇದೆ. ಇದರಲ್ಲಿ ಯುವ ಜನತೆಯ ಸಹಕಾರ ಅತ್ಯಗತ್ಯವಾಗಿದೆ ಎಂದು ಹಿರಿಯ ಆರೋಗ್ಯಾಧಿಕಾರಿ ಆಂಜನೇಯ ಹೇಳಿದರು.
ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದ ಅಧಿಕಾರಿಗಳು
ಚಳ್ಳಕೆರೆ: ತಾಲೂಕಿನ ತಳಕು ಹೋಬಳಿ ಗೌರಸಮುದ್ರ ಗ್ರಾಮದಲ್ಲಿ ಮದ್ಯದಂಗಡಿಯನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಹಾಗೂ ಪಂಚಾಯಿತಿ ಸದಸ್ಯರು ಹಮ್ಮಿಕೊಂಡಿದ್ದ ಧರಣಿಗೆ ಮಣಿದ ಅಬಕಾರಿ ಇಲಾಖೆ ಅಧಿಕಾರಿಗಳು ಬಾರ್‌ ತೆರವು ಗೊಳಿಸಿದ್ದಾರೆ.
ಹೊಸದುರ್ಗದಾದ್ಯಂತ ಉತ್ತಮ ಮಳೆ
ಹೊಸದುರ್ಗ: ತಾಲೂಕಿನಾದ್ಯಂತ ಕಳೆದೆರೆಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ರೈತರಲ್ಲಿ ಸಂತಸದ ಜೊತೆಗೆ ಬೇಸರವನ್ನು ಮೂಡಿಸಿದೆ.
ಬೀದಿ ನಾಯಿಗಳ ದಾಳಿಗೆ 5ನೇ ತರಗತಿ ವಿದ್ಯಾರ್ಥಿ ಬಲಿ
ಮೊಳಕಾಲ್ಮುರು: ಬೀದಿ ನಾಯಿಗಳ ಹಿಂಡೊಂದು ಬಾಲಕನೊಬ್ಬನನ್ನು ಬಲಿ ಪಡೆದ ಹೃದಯ ವಿದ್ರಾವಕ ಘಟನೆ ತಾಲೂಕಿನ ರಾಂಪುರ ಗ್ರಾಮದ ಕೊಂಡಾಪುರ ರಸ್ತೆಯಲ್ಲಿ ಬುಧವಾರ ನಡೆದಿದೆ.
ಬಾಕಿ ಬಿಲ್ಲುಗಳ ಭಾರಕ್ಕೆ ಕುಸಿದ ಭದ್ರಾ ಮೇಲ್ಡಂಡೆ ಯೋಜನೆ
ಮಧ್ಯ ಕರ್ನಾಟಕದ ಬಯಲು ಸೀಮೆ ಪ್ರದೇಶಗಳಿಗೆ ನೀರುಣಿಸುವ ಮಹತ್ವದ ಭದ್ರಾ ಮೇಲ್ದಂಡೆ ಯೋಜನೆ ಬಾಕಿ ಬಿಲ್ಲುಗಳ ಭಾರಕ್ಕೆ ಕುಸಿದಿದೆ. ಭೂ ಸ್ವಾಧೀನ ಸೇರಿದಂತೆ ಕಾಮಗಾರಿಗಳಿಗೆ ಪಾವತಿಸಲು ಬರೋಬ್ಬರಿ 2500 ಕೋಟಿ ರುಪಾಯಿಯಷ್ಟು ಮೊತ್ತ ಬಾಕಿ ಇದೆ. ಭದ್ರಾ ಜಲಾಶಯದಿಂದ ಎರಡು ಹಂತಗಳಲ್ಲಿ ಲಿಫ್ಟ್ ಮಾಡಿದ ನೀರಿನ ವಿದ್ಯುತ್ ಬಿಲ್ ಬಾಕಿ 17.77 ಕೋಟಿ ರುಪಾಯಷ್ಟಿದ್ದು ಮೊತ್ತ ಪಾವತಿಸದಿದ್ದರೆ ಸಂಪರ್ಕ ಕಡಿತದಂತಹ ಅನಿವಾರ್ಯ ಕ್ರಮಗಳ ಕೈಗೊಳ್ಳಬೇಕಾದೀತೆಂಬ ಎಚ್ಚರಿಕೆಯ ಮೆಸ್ಕಾಂ ರವಾನಿಸಿದೆ.
ಪ್ರಾಣಿ ಬಲಿಗೆ ಬುದ್ದ ಕಟು ವಿರೋಧಿಯಾಗಿದ್ದರು
ದೇವರು, ಧರ್ಮದ ಹೆಸರಿನಲ್ಲಿ ಪ್ರಾಣಿಗಳನ್ನು ಬಲಿಕೊಡುವುದನ್ನು ಬುದ್ದ ಕಟುವಾಗಿ ವಿರೋಧಿಸಿದ್ದರು ಎಂದು ಪ್ರೊ.ಸಿ.ಕೆ. ಮಹೇಶ್ ಹೇಳಿದರು. ನಗರದ ಅಂಬೇಡ್ಕರ್ ಪ್ರತಿಮೆ ಹತ್ತಿರ ಅಂಬೇಡ್ಕರ್-ನವಯಾನ ಬುದ್ದ ಧಮ್ಮ ಸಂಘದಿಂದ ಸೋಮವಾರ ನಡೆದ ಧಮ್ಮ ದೀಕ್ಷೆ ಉತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.
123 ಅಡಿಯತ್ತ ಮುಖ ಮಾಡಿದ ವಿವಿ ಸಾಗರ ಜಲಾಶಯ
ತಾಲೂಕಿನ ವಾಣಿವಿಲಾಸ ಜಲಾಶಯದ ಮೇಲ್ಭಾಗದಲ್ಲಿ ಮಳೆಯಾಗುತ್ತಿರುವುದರಿಂದ ಒಳಹರಿವಿನಲ್ಲಿ ಹೆಚ್ಚಳವಾಗಿದ್ದು, ಮಂಗಳವಾರ ಡ್ಯಾಂಗೆ 2426 ಕ್ಯೂಸೆಕ್ಸ್ ನೀರು ಹರಿದು ಬಂದಿದೆ. ಇದರಿಂದ ಪ್ರಸ್ತುತ ಜಲಾಶಯದ ನೀರಿನ ಮಟ್ಟ ಮಂಗಳವಾರ ರಾತ್ರಿ ವೇಳೆಗೆ 122.75 ಅಡಿ ತಲುಪಿದೆ.
ಗೌರಸಮುದ್ರ: ಖಾಸಗಿ ಬಾರ್ ವಿರುದ್ದ ಮುಂದುವರೆದ ಪ್ರತಿಭಟನೆ
ತಾಲೂಕಿನ ತಳಕು ಹೋಬಳಿಯ ಗೌರಸಮುದ್ರ ಗ್ರಾಮದ ಖಾಸಗಿ ಬಾರ್ ಮುಚ್ಚುವಂತೆ ಗ್ರಾಮಸ್ಥರು, ಮಹಿಳೆಯರು, ಗ್ರಾಮ ಪಂಚಾಯಿತಿ ಸದಸ್ಯರು ಅಹೋರಾತ್ರಿ ಧರಣಿ ನಡೆಸಿ ಬಾರ್‌ಗೆ ಬೀಗಜಡಿದು ಪ್ರತಿಭಟಿಸಿದ್ದರು. ವಿಶೇಷವಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಗ್ರಾಮದ ಬಾರ್ ಮುಚ್ಚಬೇಕೆಂದು ಆಗ್ರಹಿಸಿದ್ದರು.
ರಾಜಕೀಯ ಅಸ್ತಿತ್ವಕ್ಕೆ ಶೋಷಿತ ವರ್ಗ ಒಗ್ಗಟ್ಟಾಗಬೇಕು
ರಾಜಕೀಯ ಅಸ್ತಿತ್ವ, ಅಧಿಕಾರ ಪಡೆಯಲು ಶೋಷಿತ ವರ್ಗಗಳಾದ ಮುಸಲ್ಮಾನರು, ದಲಿತರು ಸೇರಿದಂತೆ ಇತರೆ ಎಲ್ಲಾ ತಳ ಸಮುದಾಯಗಳು ಸಂಘಟಿತರಾಗಬೇಕು ಎಂದು ಎಸ್ ಡಿ ಪಿ ಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿದರು.
ಮುರುಘಾ ಮಠ ಎಲ್ಲಾ ಸಮುದಾಯವನ್ನೂ ಒಗ್ಗೂಡಿಸುವ ಮಠ
ಚಿತ್ರದುರ್ಗದ ಮುರುಘಾ ಮಠ ಎಲ್ಲಾ ಸಮುದಾಯದ ಜನರನ್ನು ಒಟ್ಟಿಗೆ ಕರೆದುಕೊಂಡು ಹೋಗುವಂತಹ ಮಠವಾಗಿದೆ ಎಂದು ಬಹುಜನ ಸಮಾಜವಾದ ಪಕ್ಷದ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಹೇಳಿದರು.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 360
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved