• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಕೈ ಜೋಡಿಸಿ
ಹೊಸದುರ್ಗ: ಕಂದಾಯ, ಭೂ ಮಾಪನ ಇಲಾಖೆ, ನೀರು ನೈರ್ಮಲ್ಯ ಇಲಾಖೆ, ಪುರಸಭೆ ಕೆಇಬಿ ಅಧಿಕಾರಿಗಳು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಕೈ ಜೋಡಿಸಿ ಪಟ್ಟಣದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಹೆದ್ದಾರಿ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳಿಸಲು ಸಹಕರಿಸಿ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಹೇಳಿದರು.
ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಲು ಆಗ್ರಹ
ಹಿರಿಯೂರು: ತಾಲೂಕಿನ ಯಲ್ಲದಕೆರೆ ಭಾಗದ ಹಳ್ಳಿಗಳ ನೂರಾರು ವಿದ್ಯಾರ್ಥಿಗಳು ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಿ ಎಂದು ಆಗ್ರಹಿಸಿ ಸೋಮವಾರ ಬೆಳಿಗ್ಗೆ ಯಲ್ಲದಕೆರೆಯಲ್ಲಿ 2 ಗಂಟೆಗಳ ಕಾಲ ಸರ್ಕಾರಿ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸಿದರು.
ಚದುರಂಗ ಆಟದಿಂದ ಏಕಾಗ್ರತೆ ಪ್ರಾಪ್ತಿ
ಚಿತ್ರದುರ್ಗ: ಭೌತಿಕ ಹಾಗೂ ಬೌದ್ಧಿಕ ಕಸರತ್ತಿನ ಮೂಲಕ ಅನೇಕ ಕ್ರೀಡೆಗಳು ನಡೆಯುತ್ತವೆ. ಮೆದುಳಿನ ಮೂಲಕ ನಡೆಯುವ ಆಟ ಎಂದೇ ಪ್ರಖ್ಯಾತಿ ಹೊಂದಿರುವ ಚೆಸ್ (ಚದುರಂಗ ) ಪಠ್ಯಕ್ಕೂ ಸಹಕಾರಿ. ಈ ಆಟದಲ್ಲಿ ಏಕಾಗ್ರತೆ ಪ್ರಾಪ್ತವಾಗಿ ಅಧ್ಯಯನಕ್ಕೆ ಪೂರಕ ವಾತಾವರಣ ಸೃಷ್ಟಿಸುತ್ತದೆ ಎಂದು ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ತಿಳಿಸಿದರು.
ಸೋಲಾರ್, ವಿಂಡ್ ಮಿಲ್ ಕಾರ್ಮಿಕರಿಗೂ ಸೇವಾಭದ್ರತೆ
ಚಿತ್ರದುರ್ಗ: ರಾಜ್ಯದ ವಿವಿಧ ಕಡೆಗಳಲ್ಲಿ ಇರುವ ಸೋಲಾರ್ ಪ್ಲಾಂಟ್ ಹಾಗೂ ವಿಂಡ್ ಮಿಲ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಸೇವಾ ಭದ್ರತೆ ಒದಗಿಸುವ ದೃಷ್ಟಿಯಿಂದ ಸೂಕ್ತ ಪ್ರಸ್ತಾವನೆಯ ಸರ್ಕಾರಕ್ಕೆ ಕಳಿಸಲಾಗಿದೆ ಎಂದು ಕಾರ್ಮಿಕ ಇಲಾಖೆಯ ದಾವಣಗೆರೆ ವಿಭಾಗದ ಸಹಾಯಕ ಆಯುಕ್ತ ಡಾ.ಅವಿನಾಶ್ ತಿಳಿಸಿದರು.
ಸಂವಿಧಾನದ ಆಶಯ ಈಡೇರಲು ಒಳ ಮೀಸಲು ಜಾರಿ ಅಗತ್ಯ
ಚಿತ್ರದುರ್ಗ: ಸಂವಿಧಾನದ ಆಶಯಗಳು ಪೂರ್ಣ ಪ್ರಮಾಣದಲ್ಲಿ ಈಡೇರಬೇಕಾದರೆ ಪರಿಶಿಷ್ಟ ಸಮುದಾಯಗಳಿಗೆ ಒಳಮೀಸಲು ಜಾರಿ ಅಗತ್ಯ ಎಂದು ವಿಶ್ರಾಂತ ಹಿರಿಯ ಪ್ರಾಧ್ಯಾಪಕ ಗುಲ್ಬರ್ಗದ ಎಂ.ಟಿ.ಕಟ್ಟಿಮನಿ ಅಭಿಪ್ರಾಯಪಟ್ಟರು.
ಯುವಜನರಲ್ಲಿ ಕನ್ನಡದ ಜಾಗೃತಿ ಮೂಡಿಸಿ: ಸಿ.ಎಂ.ತಿಪ್ಪೇಸ್ವಾಮಿ
ಹಿರಿಯೂರು: ಮಾನವ ಜಾತಿ ತಾನೊಂದೆ ವಲಂ ಎಂಬ ಪಂಪ ಕವಿಯ ವಾಣಿಯಂತೆ ರಾಜ್ಯದಲ್ಲಿ ನೂರಾರು ಜಾತಿ ಉಪಜಾತಿಗಳು ಇದ್ದರೂ, ಎಲ್ಲಾ ಸಮುದಾಯಗಳು ಒಂದೇ ನೆಲೆಯಲ್ಲಿ ವಾಸಿಸುವ ಮೂಲಕ ಹೊಂದಾಣಿಕೆ, ಭಾವೈಕ್ಯತೆ, ಸಮಗ್ರತೆಯಿಂದ ಒಂದೇ ಬಳ್ಳಿಯ ಹೂವುಗಳಂತೆ ಬದುಕುವ ದೇಶದ ಏಕೈಕ ರಾಜ್ಯ ಕರ್ನಾಟಕ ಆಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿಎಂ.ತಿಪ್ಪೇಸ್ವಾಮಿ ಹೇಳಿದರು.
ಗೊಲ್ಲರ ಹಟ್ಟಿಯಲ್ಲಿ ಮೌಢ್ಯಾಚರಣೆ ಜೀವಂತಕ್ಕೆ ಕಳವಳ
ಸಿರಿಗೆರೆ: ಚಿತ್ರದುರ್ಗ ತಾಲೂಕಿನ ಭರಮಸಾಗರ ಹೋಬಳಿಯ ತುರೆಬೈಲು ಗೊಲ್ಲರಹಟ್ಟಿಯಲ್ಲಿ ಮೌಢ್ಯಾಚರಣೆ ಜೀವಂತವಾಗಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಜಾಗೃತಿ ಮೂಡಿಸುವ ಯತ್ನ ನಡೆಯಿತು.
ಶಾಲಾ ಕಾಲೇಜು ಅಭಿವೃದ್ಧಿಗೆ 35 ಕೋಟಿ ರು.ಗೂ ಹೆಚ್ಚು ಅನುದಾನ
ಚಿತ್ರದುರ್ಗ: ಚಳ್ಳಕೆರೆ ವಿಧಾನಸಭೆ ಕ್ಷೇತ್ರದಲ್ಲಿ ಶಾಲಾ ಕಾಲೇಜುಗಳ ಅಭಿವೃದ್ಧಿಗೆ ಸುಮಾರು 35 ಕೋಟಿಗೂ ಹೆಚ್ಚಿನ ಅನುದಾನ ವ್ಯಯ ಮಾಡಿ 150ಕ್ಕೂ ಹೆಚ್ಚು ನೂತನ ಕೊಠಡಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.
ಕುಟುಂಬ ಯೋಜನಾ ಸೇವಾ ಸೌಲಭ್ಯ ಸಮುದಾಯ ತಲುಪಲಿ
ಚಿತ್ರದುರ್ಗ: ಜನಸಂಖ್ಯಾ ಸ್ಥಿರತೆ ಶಿಕ್ಷಣ, ಕುಟುಂಬ ಯೋಜನಾ ಸೇವಾ ಸೌಲಭ್ಯ ಸಮುದಾಯದ ಮನಮುಟ್ಟಬೇಕು ಎಂದು ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಹೇಳಿದರು.
ಕಂದಾಯ ಕಟ್ಟದೇ ಅಭಿವೃದ್ಧಿ ಮಾಡಲು ಹೇಗೆ ಸಾಧ್ಯ ?
ಹಿರಿಯೂರು: ನಗರದ ಹೋಟೆಲ್, ಲಾಡ್ಜ್, ಉದ್ದಿಮೆ, ಬ್ಯಾಂಕ್, ಆಸ್ಪತ್ರೆ, ಶಾಲಾ-ಕಾಲೇಜುಗಳೇ ಲಕ್ಷಾಂತರ ರು. ಕಂದಾಯ ಬಾಕಿ ಉಳಿಸಿಕೊಂಡರೆ ನಗರದ ಅಭಿವೃದ್ಧಿ ಹೇಗೆ ಸಾಧ್ಯ ಎಂದು ನಗರಸಭೆ ಅಧ್ಯಕ್ಷ ಅಜಯ್ ಕುಮಾರ್ ಪ್ರಶ್ನಿಸಿದರು.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 395
  • next >
Top Stories
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
ಬುರುಡೆ ಗ್ಯಾಂಗ್‌ಗೆ ಚಿನ್ನಯ್ಯ ಸೇರಿದ್ದು ಹೇಗೆ ? ಪರಿಚಯಿಸಿದ್ದೇ ಸೌಜನ್ಯ ಮಾವ!
ಬುರುಡೆ ತನಿಖೆ ವೇಳೆ ಎಲ್ಲರೂ, ಬಂಧನ ವೇಳೆ ಕೈಕೊಟ್ಟರು!
ಸುಜಾತಾ ಭಟ್‌ ಮನೆ ಹೊರಗೆ ರಾತ್ರಿಯಿಡೀ ಹೈಡ್ರಾಮಾ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved