• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲಾ ಧರ್ಮದವರಿಗೂ ಸಮಾನ ಧಾರ್ಮಿಕ ಸ್ವಾತಂತ್ರ್ಯ ಸಂವಿಧಾನದಲ್ಲಿದೆ
ಚಿತ್ರದುರ್ಗ: ಬುದ್ಧರ ಕಾಲದ ಬಿಕ್ಕು ಸಂಘಗಳು ಹಾಗೂ ಬಸವಣ್ಣನವರ ಅನುಭವ ಮಂಟಪ ಭಾರತದ ಸಂಸತ್ತಿನ ಅಡಿಗಲ್ಲುಗಳಾಗಿದ್ದು, ಇವುಗಳು ಯಾವುದೇ ಧರ್ಮ, ಜಾತಿ, ಲಿಂಗ ಹಾಗೂ ಅಂತಸ್ತಿನ ತಾರತಮ್ಯವಿಲ್ಲದೆ ಸಮಾನತಾ ಕೇಂದ್ರಗಳಾಗಿದ್ದವು ಎಂದು ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಬಿ.ಪಿ.ತಿಪ್ಪೇಸ್ವಾಮಿ ಹೇಳಿದರು.
ಕನ್ನಡಮ್ಮನ ಸೇವೆ ಅತ್ಯಂತ ಪುಣ್ಯದ ಕೆಲಸ
ಹೊಸದುರ್ಗ: ತಾಯಿ ನೆಲದ ಕನ್ನಡಮ್ಮನ ಸೇವೆ ಅತ್ಯಂತ ಪುಣ್ಯದ ಕೆಲಸವಾಗಿದ್ದು, ಕನ್ನಡಮ್ಮನ ಸೇವೆಯನ್ನು ಪ್ರತಿಯೊಬ್ಬ ಕನ್ನಡಿಗನು ಮಾಡುವ ಮೂಲಕ ಕಲೆ, ಸಾಹಿತ್ಯ, ಸಂಗೀತ, ಕ್ರೀಡೆ, ನೆಲ, ಜಲ ಸಂರಕ್ಷಣೆ ಮಾಡಬೇಕು ಎಂದು ಹೈಕೋರ್ಟ್‌ ನ ವಿಶ್ರಾಂತ ನ್ಯಾಯಧೀಶರಾದ ಎಚ್.ಬಿಲ್ಲಪ್ಪ ಕರೆ ನೀಡಿದರು.
ಸ್ವಚ್ಛ ವಾಹಿನಿ ಸಿಬ್ಬಂದಿಗೆ ಕಿರುಕುಳದ ವಾತಾವರಣ ಸೃಷ್ಟಿ
ಚಿತ್ರದುರ್ಗ: ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛ ವಾಹಿನಿ ಸಿಬ್ಬಂದಿಗೆ ಕಿರುಕುಳ ನೀಡುವ ವಾತಾವರಣ ಸೃಷ್ಟಿಯಾಗುತ್ತಿದೆ ಎಂದು ಗ್ರಾಪಂ ನೌಕರರ ಸಂಘದ ಜಿಲ್ಲಾಧ್ಯಕ್ಷ ಡಿ.ಎಂ.ಮಲಿಯಪ್ಪ ಆರೋಪಿಸಿದರು.
ಪೋಷಕರ ಕನಸು ಸಾಕಾರಗೊಳಿಸುವತ್ತ ಗುರಿ ಇರಲಿ
ಚಿತ್ರದುರ್ಗ: ಪೋಷಕರು ಅನೇಕ ಕನಸುಗಳ ಹೊತ್ತು, ಕಠಿಣ ಪರಿಸ್ಥಿತಿ ಎದುರಿಸಿ ತಮ್ಮ ವ್ಯಾಸಂಗಕ್ಕೆ ಊರುಗೋಲಾಗಿರುತ್ತಾರೆ. ಆವರ ಕನಸುಗಳ ಸಾಕಾರಗೊಳಿಸುವತ್ತ ವಿದ್ಯಾರ್ಥಿಗಳ ಗುರಿ ಕೇಂದ್ರೀಕೃತವಾಗಿರಬೇಕು ಎಂದು ಎಸ್‌ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯ ಡಾ.ಬಸವಕುಮಾರ ಸ್ವಾಮೀಜಿ ಹೇಳಿದರು.
ನೀರಿನ ಘಟಕಗಳ ನಿರ್ವಹಣೆಗೆ ಕೂಡಲೇ ಟೆಂಡರ್ ಕರೆಯಿರಿ
ಮೊಳಕಾಲ್ಮುರು: ಪಟ್ಟಣ ವ್ಯಾಪ್ತಿಯಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆಗೆ ಕೂಡಲೇ ಟೆಂಡರ್ ಕರೆಯಲು ಕ್ರಮ ಕೈಗೊಳ್ಳುವಂತೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ತಿಪ್ಪೇಸ್ವಾಮಿ ತಾಕೀತು ಮಾಡಿದರು.
ಸಿಟಿ ಇನ್ ಸ್ಟಿಟ್ಯೂಟ್ ಗೆ ವೆಂಕಟೇಶರೆಡ್ಡಿ ಸಾರಥಿ
ಚಿತ್ರದುರ್ಗ: ಚಿತ್ರದುರ್ಗದ ಪ್ರತಿಷ್ಠಿತ ಸಿಟಿ ಇನ್ ಸ್ಟಿಟ್ಯೂಟ್ ಗೆ ಶನಿವಾರ ನಡೆದ ಚುನಾವಣೆಯಲ್ಲಿ ಎಲ್.ಎಲ್.ವೆಂಕಟೇಶ ರೆಡ್ಡಿ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ ಟಿ.ಎಸ್.ಎನ್.ಜಯಣ್ಣ ಹಾಗೂ ಖಜಾಂಚಿಯಾಗಿ ಅಜಿತ್ ಕುಮಾರ್ ಜೈನ್ ಆಯ್ಕೆಯಾಗಿದ್ದಾರೆ.
ಸರಳ, ಅರ್ಥಪೂರ್ಣ ವಿವಾಹ ತುಂಬಾ ವಿರಳ: ಎಂ.ಎಲ್.ಸಿ ನವೀನ್
ಹೊಸದುರ್ಗ: ಆಡಂಬರವಿಲ್ಲದ ಸರಳ ಹಾಗೂ ಅರ್ಥಪೂರ್ಣ ವಿವಾಹವನ್ನು ಇತ್ತೀಚಿನ ದಿನಗಳಲ್ಲಿ ಕಾಣುವುದು ವಿರಳವಾಗಿದೆ ಎಂದು ಚಿತ್ರದುರ್ಗ ಎಂ.ಎಲ್.ಸಿ ನವೀನ್ ಅಭಿಪ್ರಾಯಪಟ್ಟರು.
ಹೊಳಲ್ಕೆರೆ ಪುರಸಭೆಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
ಹೊಳಲ್ಕೆರೆ: ಪಟ್ಟಣದ ಪುರಸಭೆ ಅಧ್ಯಕ್ಷರಾಗಿ ವಿಜಯಸಿಂಹ ಖಾಟ್ರೋತ್, ಉಪಾಧ್ಯಕ್ಷರಾಗಿ ಎಚ್.ಆರ್.ನಾಗರತ್ನ ವೇದಮೂರ್ತಿ ಅವಿರೋಧ ಆಯ್ಕೆಯಾದರು. ಈ ಮೊದಲು ಇದ್ದ ಪಟ್ಟಣ ಪಂಚಾಯಿತಿಯನ್ನ ಪುರಸಭೆಯಾಗಿ ಮೇಲ್ದರ್ಜೆಗೇರಿದ ಬಳಿಕ ನಡೆದ ಮೊದಲ ಚುನಾವಣೆ ಇದಾಗಿತ್ತು.
ಒಕ್ಕಲಿಗ ನೌಕರರ ಸಂಘ ಸ್ಥಾಪನೆಗೆ ವಿರೋಧ
ಹಿರಿಯೂರು: ತಾಲೂಕು ಒಕ್ಕಲಿಗ ನೌಕರರ ಸಂಘ ಸ್ಥಾಪನೆಗೆ ಕರ್ನಾಟಕ ರಾಜ್ಯ ಕುಂಚಿಟಿಗರ ಒಕ್ಕೂಟ ಹಾಗೂ ಕುಂಚಿಟಿಗರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ನಗರದ ಪ್ರವಾಸಿ ಮಂದಿರದಲ್ಲಿ ಸಭೆ ಸೇರಿ ಖಂಡನಾ ನಿರ್ಣಯ ಸಭೆ ನಡೆಸಿದರು.
ಸುಳ್ಳು ಮಾಹಿತಿ ನೀಡಿದರೆ ಕ್ರಮಕ್ಕೆ ಸೂಚಿಸುವೆ
ಚಳ್ಳಕೆರೆ: ಸರ್ಕಾರದ ಕೆಲಸ ದೇವರ ಕೆಲಸವೆಂದು¨ ಘೋಷವಾಕ್ಯವನ್ನು ನಾವೆಲ್ಲರೂ ಪ್ರತಿನಿತ್ಯ ನೆನಪಿಸಿಕೊಳ್ಳಬೇಕು. ಸರ್ಕಾರದ ಸೇವಕರು ಜನಸೇವಕರಾಗಿ ಕಾರ್ಯನಿರ್ವಹಿಸಿದಲ್ಲಿ ಮಾತ್ರ ನಿಮಗೂ ಹಾಗೂ ಇಲಾಖೆಗೂ ಗೌರವ. ಯಾವುದೇ ಅಧಿಕಾರಿ, ಸಿಬ್ಬಂದಿಯಾಗಲಿ ನಿಯಮಬಾಹಿರ ಚಟುವಟಿಕೆಯಲ್ಲಿ ತೊಡಗಿದರೆ, ಅನಗತ್ಯ ಸುಳ್ಳು ಮಾಹಿತಿ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಶಿಫಾರಸ್ಸು ಮಾಡಲು ಹಿಂಜರಿಯುವುದಿಲ್ಲ ಎಂಬ ಎಚ್ಚರಿಕೆಯನ್ನು ತಾಲ್ಲೂಕು ಉಸ್ತುವಾರಿ ಅಧಿಕಾರಿ ಹಾಗೂ ಪರಿಶಿಷ್ಟ ವರ್ಗಗಳ ಇಲಾಖೆ ನಿರ್ದೇಶಕ ಟಿ.ಯೋಗೇಶ್ ಎಚ್ಚರಿಕೆ ನೀಡಿದರು.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 395
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved