• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್.ನಿಜಲಿಂಗಪ್ಪ ಮನೆ ಖರೀದಿ ಬೇಗ ಮುಗಿಯಲಿ
ರಾಷ್ಟ್ರನಾಯಕ, ಕರ್ನಾಟಕ ಏಕೀಕರಣದ ನೇತಾರ ಎಸ್.ನಿಜಲಿಂಗಪ್ಪ ನಾಡು ಕಂಡ ಅಪರೂಪದ ರಾಜಕಾರಣಿ. ಅವರು ಜೀವಿಸಿದ ನಿವಾಸವನ್ನು ರಾಜ್ಯ ಸರ್ಕಾರ ಖರೀದಿಸಿ ಸ್ಮಾರಕ ಮಾಡುವ ಕೆಲಸ ತುರ್ತಾಗಿ ಆಗಲಿ ಎಂದು ರಾಜ್ಯ ಉಗ್ರಾಣ ನಿಗಮದ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ಎಚ್.ಟಿ.ಬಳೆಗಾರ್ ಆಗ್ರಹಿಸಿದ್ದಾರೆ.
ಶ್ರೀ ಶಿವಧೂತ ಸ್ವಾಮೀಜಿ ನೂತನ ಗದ್ದುಗೆ
ತಾಲೂಕಿನ ಕಂದಿಕೆರೆ ಗ್ರಾಮದ ಶ್ರೀ ಶಿವಧೂತ ಸ್ವಾಮೀಜಿ ಆಶ್ರಮದಲ್ಲಿ ಸ್ವಾಮೀಜಿಯವರ ಗದ್ದುಗೆಯ ನೂತನ ಕಟ್ಟಡ ಉದ್ಘಾಟನೆಯನ್ನು ಕಬೀರಾನಂದ ಮಠದ ಶ್ರೀ ಶಿವಲಿಂಗಾನಂದ ಸ್ವಾಮೀಜಿ ನೇರವೇರಿಸಿದರು.
ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಅಂಗವಿಕಲತೆ ಅಡ್ಡಿ ಆಗದು
ಚಿತ್ರದುರ್ಗದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ವಿಕಲಚೇತನರ ಕ್ರೀಡಾಕೂಟವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಉದ್ಘಾಟಿಸಿದರು.
ಪುಟುರೆ ಕಾದಂಬರಿ ಲೋಕಾರ್ಪಣೆ
ಚಿತ್ರದುರ್ಗದ ಬಂಜಾರ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ.ಕೆ.ಮಂಜುನಾಥ್ ನಾಯಕ್ ಅವರು ರಚಿಸಿರುವ ಪುಟುರೆ ಕಾದಂಬರಿಯನ್ನು ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಎನ್.ಜಯದೇವ ನಾಯ್ಕ ಲೋಕಾರ್ಪಣೆ ಮಾಡಿದರು.
ಅಪಘಾತದಲ್ಲಿ ಸಿರಿಗೆರೆ ಆಸ್ಪತ್ರೆ ವೈದ್ಯ ಡಾ.ತಿಮ್ಮೇಗೌಡ ಸಾವು
ಇಲ್ಲಿನ ಆಡಳಿತ ವೈದ್ಯಾಧಿಕಾರಿಯಾಗಿ ಕಳೆದ ಮೂರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಡಾ.ಜಿ.ಆರ್.‌ತಿಮ್ಮೇಗೌಡ (34) ಶನಿವಾರ ತಡ ರಾತ್ರಿ ದಾವಣಗೆರೆ ಮತ್ತು ಆನಗೋಡು ನಡುವೆ ಸಂಭವಿಸಿದ ಭೀಕರ ಅಪಘಾತಕ್ಕೆ ತುತ್ತಾಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಸಂಚಾರಿ ನಿಯಮಗಳ ಪಾಲಿಸಿ ಅಪಘಾತಗಳಿಂದ ಪಾರಾಗಿ
ಚಳ್ಳಕೆರೆ ನಗರದ ವಾಲ್ಮೀಕಿ ವೃತ್ತದಲ್ಲಿ ಲಿಟ್ಲ ಪ್ಲವರ್ ಶಾಲೆಯಿಂದ ಹಮ್ಮಿಕೊಂಡಿದ್ದ ಸಂಚಾರಿ ನಿಯಮ ಜಾಗೃತಿ ಕುರಿತ ಜಾಥಾಕ್ಕೆ ಪಿಎಸ್‌ಐ ಧರೆಪ್ಪ ಬಾಳಪ್ಪ ದೊಡ್ಡಮನಿ ಚಾಲನೆ ನೀಡಿದರು.
ದುಶ್ಚಟ ಬಿಡಿ ನೆಮ್ಮದಿಯಿಂದ ಇರಿ
ತಾಲೂಕಿನ ಗುತ್ತಿಕಟ್ಟೆ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ನೂತನ ವಿಗ್ರಹ ಪ್ರತಿಷ್ಠಾಪನೆ, ವಾಲ್ಮೀಕಿ ಜಯಂತಿ ಹಾಗೂ ಶ್ರೀ ಕರಿಯಮ್ಮ ದೇವಿ ಅಡ್ಡಪಲ್ಲಕ್ಕಿ ಮಹೋತ್ಸವ ಕಾರ್ಯಕ್ರಮವನ್ನು ಶಾಸಕ ಬಿಜಿ ಗೋವಿಂದಪ್ಪ ಉದ್ಘಾಟಿಸಿದರು.
ದಿಂಡಾವರ ರಸ್ತೆ ಸರಿಪಡಿಸಲು ಸೂಚಿಸಿದ ಸಚಿವರು
ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಪಿಎನ್‌ಸಿ ಕಂಪನಿಯವರ ಜೊತೆ ಸಭೆ ನಡೆಸಿದರು.
ಮತ ಚಲಾಯಿಸಿ ಪ್ರಜಾಪ್ರಭುತ್ವ ಬಲಗೊಳಿಸಿ: ಟಿ.ಪಿ.ಉಮೇಶ್
ಅಮೃತಾಪುರ ಗ್ರಾಮದಲ್ಲಿ ಮತ ಪರಿಷ್ಕರಣೆಗೆ ಮನೆ ಭೇಟಿ ವೇಳೆ ಅರ್ಹ ವಯಸ್ಕರರಿಂದ ಬಿಎಲ್‌ಒಟಿಸಿ ಟಿ.ಪಿ ಉಮೇಶ್‌ ದಾಖಲೆಗಳನ್ನು ಪಡೆದರು.
ಕಾವಿ ತೊಟ್ಟು ಮಠದಲ್ಲಿ ಕೂತು ಭಕ್ತರಿಗೆ ಆಶೀರ್ವಾದ ಮಾಡುವ ಕಾಯಕ ಯೋಗಿ ಬಸವಲಿಂಗ ಶ್ರೀಗಳಿಂದ ಶೇಂಗಾ ಕೊಯ್ಲು!
ಕಾವಿ ತೊಟ್ಟು ಮಠದಲ್ಲಿ ಕೂತು ಭಕ್ತರಿಗೆ ಆಶೀರ್ವಾದ ಮಾಡುವ ಜತಗೆ ಸದಾ ಕೃಷಿ ಕಾಯಕದಲ್ಲಿ ತೊಡಗುವ ಶ್ರೀ ಬಸವಲಿಂಗ ಸ್ವಾಮೀಜಿ ಅವರು ಮೂರು ಎಕರೆ ಜಮೀನಿನಲ್ಲಿ ಶೇಂಗಾ ಬೆಳೆದು ಈಗ ಸ್ವತಃ ಕೊಯ್ಲು ಮಾಡುವ ಮೂಲಕ ಈ ಭಾಗದಲ್ಲಿ ನಿಜ ದನಿಯ ಕಾಯಕ ಯೋಗಿಯಾಗಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 395
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved