• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಂದು ಇಂಚು ಭೂಮಿ ವಕ್ಫ್ ಗೆ ಕೊಡುವ ಪ್ರಶ್ನೆಯೇ ಇಲ್ಲ
ಚಿತ್ರದುರ್ಗ: ಮುಡಾ ಹಗರಣದಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿಯೇ ನೀವು ಮುಳುಗಿದ್ದು, ನಿಮಗೆ ರಾಜ್ಯದ ರೈತರ ಬಗ್ಗೆ ಚಿಂತೆ ಇಲ್ಲ. ಮೊದಲು ಅಧಿಕಾರ ಕೊಟ್ಟ ಜನರ ಕಣ್ಣೀರು ಒರೆಸಿ. ಯಾರನ್ನು ಓಲೈಕೆ ಮಾಡಲಿಕ್ಕೆ ಅನ್ಯಾಯ ಮಾಡುತ್ತಿದ್ದೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಪ್ರಶ್ನಿಸಿದರು.
ಕಾಮಗಾರಿ ಪೂರ್ಣಗೊಳಿಸದ ಏಜೆನ್ಸಿಗಳನ್ನು ಕಪ್ಪು ಪಟ್ಟಿಗೆ ಸೇರಿಸಿ
ಮೊಳಕಾಲ್ಮುರು: ಜಲ ಜೀವನ್ ಮಿಶನ್ ಮತ್ತು ಶುದ್ಧ ಕುಡಿಯುವ ನೀರಿನ ಘಟಕಗಳ ಕಾಮಗಾರಿಗಳನ್ನು ಪೂರ್ಣಗೊಳಿಸದ ಏಜೆನ್ಸಿಗಳನ್ನು ಬ್ಲಾಕ್ ಪಟ್ಟಿಗೆ ಸೇರಿಸಿ ಎಂದು ಹೇಳಿದ್ದರೂ ಈವರೆಗೂ ಕಾರ್ಯರೂಪಕ್ಕೆ ಬಂದಿಲ್ಲ. ಇದು ನಿಮ್ಮಗಳ ಕಾರ್ಯವೈಖರಿಯನ್ನು ಪ್ರಶ್ನಿಸುವಂತಾಗಿದೆ ಎಂದು ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಲಕ್ಷ್ಮಣ್ ತಳವಾರ್ ಬೇಸರ ವ್ಯಕ್ತಪಡಿಸಿದರು.
ಪದವಿ ಎಂದರೆ ಪ್ರಬುದ್ಧತೆಯ ಸಂಕೇತ
ಚಿತ್ರದುರ್ಗ: ಪದವಿ ಎಂದರೆ ಪ್ರಬುದ್ಧತೆಯ ಸಂಕೇತವಾಗಿದ್ದು, ಸಂವಾದ, ಚರ್ಚೆ ಮಾಡಿದಷ್ಟು ಜ್ಞಾನ ಬೆಳೆಯುತ್ತದೆ. ಪದವಿ ವಿದ್ಯಾರ್ಥಿಗಳಿಗೆ ವಿಮರ್ಶನಾಶಕ್ತಿ ಅಸಾಧಾರಣವಾಗಿದ್ದು, ಎಲ್ಲಾ ರೀತಿಯಲ್ಲಿ ವಿದ್ಯಾರ್ಥಿಗಳು ತೀಕ್ಷ್ಣರಾಗಲು ಪಠ್ಯಗಳು ನೆರವಾಗುತ್ತವೆ ಎಂದು ಡಾ.ಬಸವಕುಮಾರ ಸ್ವಾಮಿಗಳು ತಿಳಿಸಿದರು.
ಬಸವಣ್ಣನ ತತ್ವ ಪಾಲಿಸುವುದು ನಮ್ಮೆಲ್ಲರ ಜವಾಬ್ದಾರಿ
ಹೊಸದುರ್ಗ: ದೇವರ ಪೂಜೆಯಿಂದ ಫಲ ಸಿಗುವುದಿಲ್ಲ. ಸಮಾಜ ಸುಖವೇ ಎನ್ನ ಸುಖ, ಸಮಾಜ ದುಃಖವೇ ಎನ್ನ ದುಃಖದ ಭಾವನೆ ಇದ್ದಾಗ ಮಾತ್ರ ದೇವರ ಒಲಿಮೆ ಸಾಧ್ಯ ಎಂಬುದು ಬಸವಣ್ಣ ನವರ ಭಾವವಾಗಿತ್ತು ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ ತಿಳಿಸಿದರು.
ಸಂಗೀತ ಪರಂಪರೆಯನ್ನು ಯುವಪೀಳಿಗೆ ಮುಂದುವರೆಸುವುದು ಅವಶ್ಯಕ
ಸಿರಿಗೆರೆ: ಕಲೆ, ಸಾಹಿತ್ಯ, ಸಂಗೀತ ಮಾನವನಿಗೆ ದೇವರು ನೀಡಿದ ವರ. ಜನರ ಮನಸ್ಸನ್ನು ಆಕರ್ಷಿಸುವ ಶಕ್ತಿ ಇರುವುದು ಕೇವಲ ಸಂಗೀತಕ್ಕೆ ಮಾತ್ರ. ಸಂಗೀತ ಪರಂಪರೆಯನ್ನು ಈಗಿನ ಪೀಳಿಗೆಯವರು ಮುಂದುವರಿಸುವುದು ಅತ್ಯವಶ್ಯಕವಾಗಿದೆ ಎಂದು ಜಾನಪದ ಕಲಾವಿದ ಡಿ.ಓ.ಮೊರಾರ್ಜಿ ಹೇಳಿದರು.
ಕೆನರಾ ಬ್ಯಾಂಕ್‌ನ ಉಚಿತ ಸೌಲಭ್ಯ ಸದುಪಯೋಗ ಪಡೆದುಕೊಳ್ಳಿ
ಹೊಳಲ್ಕೆರೆ: ಕೆನರಾ ಬ್ಯಾಂಕಿನ ಉಳಿತಾಯ ಖಾತೆ ಹೊಂದಿರುವ ಮಹಿಳೆಯರಿಗೆ ಉಚಿತ ಅಪಘಾತ ವಿಮೆ , ಕ್ಯಾನ್ಸರ್‌ ಚಿಕಿತ್ಸೆಗೆ ಪರಿಹಾರ ಸೇರಿದಂತೆ ಅನೇಕ ಉಚಿತ ಸೌಲಭ್ಯಗಳಿದ್ದು, ಅವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ರಾಮಗಿರಿ ಕೆನರಾಬ್ಯಾಂಕ್‌ ವ್ಯವಸ್ಥಾಪಕ ಟಿ.ಬಿ.ತೇಜಸ್ವಿ ಮನವಿ ಮಾಡಿದರು.
ಶೌಚಾಲಯ ಆಂದೋಲನ ಪ್ರಚಾರವಾಹನಕ್ಕೆ ಜಿ.ಪಂ ಸಿಇಓ ಚಾಲನೆ
ಚಿತ್ರದುರ್ಗ: ವಿಶ್ವ ಶೌಚಾಲಯ ದಿನಾಚರಣೆ ಅಂಗವಾಗಿ ಜಿಲ್ಲೆಯಾದ್ಯಂತ ಡಿ.20 ರವರೆಗೆ ‘ನಮ್ಮ ಶೌಚಾಲಯ ನಮ್ಮ ಗೌರವ’ ವಿಶೇಷ ಆಂದೋಲನ ಜರುಗಲಿದ್ದು, ಆಂದೋಲನದ ಪ್ರಚಾರ ವಾಹನಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ರಾಗಿ ಖರೀದಿಸಲು ತೀರ್ಮಾನ
ಚಿತ್ರದುರ್ಗ: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ರಾಗಿ ಖರೀದಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಡಿಸೆಂಬರ್‌ ೧ ರಿಂದ ನೋಂದಣಿ ಆರಂಭವಾಗಲಿದೆ. ರೈತರಿಂದ ಪ್ರತಿ ಕ್ವಿಂಟಾಲ್‌ಗೆ ೪೨೯೦ ರು. ರಂತೆ ರಾಗಿ ಖರೀದಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ ತಿಳಿಸಿದರು.
ಮೊಳಕಾಲ್ಮುರು ಇತಿಹಾಸ ಪೂರ್ವ ಕಾಲಕ್ಕೆ ಮಹತ್ವದ ಕೊಡುಗೆ ನೀಡಿದೆ
ಮೊಳಕಾಲ್ಮುರು: ಪ್ರಪಂಚದ ಇತಿಹಾಸಕ್ಕೆ ತಾಲೂಕಿನ ಬ್ರಹ್ಮಗಿರಿ ಅಶೋಕನ ಶಿಲಾಶಾಸನಗಳು ಮಹತ್ವ ಕೊಡುಗೆ ನೀಡಿವೆ ಎಂದು ಇತಿಹಾಸಕಾರ ಪ್ರೊ.ಲಕ್ಷ್ಮಣ ತೆಲಗಾವಿ ಅಭಿಪ್ರಾಯಪಟ್ಟರು.
ಭದ್ರಾ ಮೇಲ್ದಂಡೆ: ಕೇಂದ್ರ ನೆರವಿಗೆ ರಾಜ್ಯವ್ಯಾಪಿ ಹೋರಾಟ
ಚಿತ್ರದುರ್ಗ: ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ ಮಧ್ಯಕರ್ನಾಟಕವನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಉಪೇಕ್ಷೆ ಮಾಡಿರುವುದನ್ನು ರೈತ ಸಂಘ ಗಂಭೀರವಾಗಿ ಪರಿಣಿಸಿದೆ. ಭದ್ರಾ ಮೇಲ್ದಂಡೆ ಕಾಮಗಾರಿಗೆ ಅನುದಾನ ಬಿಡುಗಡೆಗೆ ಆಗ್ರಹಿಸಿ ರಾಜ್ಯವ್ಯಾಪಿ ಹೋರಾಟ ನಡೆಸಲಾಗುವುದೆಂದು ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.
  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 395
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved