• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭದ್ರಾ ಮೇಲ್ದಂಡೆಗೆ ಒಂದುವರೆ ತಿಂಗಳಲ್ಲಿ ಅನುದಾನ
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಘೋಷಿಸಿರುವ ₹5300 ಕೋಟಿ ಅನುದಾನದಲ್ಲಿ ಇನ್ನೊಂದುವರೆ ತಿಂಗಳಲ್ಲಿ ಮೊದಲ ಕಂತು ಬಿಡುಗಡೆಯಾಗಲಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ವಿ. ಸೋಮಣ್ಣ ಮಾಹಿತಿ ನೀಡಿದರು.
ಗ್ರಾಮೀಣ ಪ್ರದೇಶದ ಅಭಿವೃದ್ಧಿ ಗಾಂಧೀ ಕನಸ್ಸಾಗಿತ್ತು
ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡಲು ಮಹಾತ್ಮ ಗಾಂಧೀಜಿಯವರು ಸುಧೀರ್ಘಕಾಲ ಹೋರಾಟ ನಡೆಸಿದರು. ಗ್ರಾಮೀಣ ಪ್ರದೇಶದ ಅಭಿವೃದ್ಧಿಯೇ ಅವರ ಗುರಿಯಾಗಿತ್ತು. ಪ್ರಸ್ತುತ ರಾಜ್ಯ ಸರ್ಕಾರ ಮಹಾತ್ಮಗಾಂಧೀಜಿಯವರ ಆದರ್ಶಪಾಲನೆಗೆ ಬದ್ದವಾಗಿದೆ ಎಂದು ಶಾಸಕ, ಸಣ್ಣಕೈಗಾರಿಕೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಟಿ. ರಘುಮೂರ್ತಿ ತಿಳಿಸಿದರು.
ಇಂದಿನಿಂದ ಶರನ್ನವರಾತ್ರಿ ಉತ್ಸವ ಪ್ರಾರಂಭ
ಲೋಕ ಕಲ್ಯಾಣಾರ್ಥವಾಗಿ ಕಳೆದ 22 ವರ್ಷಗಳಿಂದ ಪಟ್ಟಣದಲ್ಲಿ ದುರ್ಗಾ ದೇವಿ ಸಮಿತಿಯಿಂದ ನಡೆಸಿಕೊಂಡು ಬರುತ್ತಿರುವ ಶರನ್ನವರಾತ್ರಿ ಉತ್ಸವ ಅ. 3 ರಿಂದ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಟಿ. ಮಂಜುನಾಥ್‌ ಹೇಳಿದರು.
ಕಾಂಗ್ರೆಸ್ ಹೋರಾಟಗಾರರ ಹುಟ್ಟು ಹಾಕಿದ ಪಕ್ಷ
ಕಾಂಗ್ರೆಸ್ ಪಕ್ಷ ದೇಶದ ಸ್ವಾತಂತ್ರಕ್ಕಾಗಿ ಹೋರಾಟ ಮಾಡುವಲ್ಲಿ ಸಾವಿರಾರು ಹೋರಾಟಗಾರರನ್ನು ಹುಟ್ಟು ಹಾಕಿದೆ. ಆ ಸಾಲಿನಲ್ಲಿ ಮಹಾತ್ಮ ಗಾಂಧಿ ಅಗ್ರಗಣ್ಯರಾಗಿದ್ದರು. ಅವರ ಆದರ್ಶ ಎಲ್ಲರಿಗೂ ಸ್ಫೂರ್ತಿಯಾಗಬೇಕು ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ತಿಳಿಸಿದರು.
ಧರ್ಮಸ್ಥಳ ಸಂಘ ಬಡ ಕುಟುಂಬಗಳಿಗೆ ಬದುಕು ಕಲ್ಪಿಸಿದೆ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ವಾತ್ಸಲ್ಯ ಯೋಜನೆ, ಮಧ್ಯವರ್ಜನ ಶಿಬಿರ ಹಾಗೂ ಇನ್ನೂ ಹಲವಾರು ಯೋಜನೆಗಳ ಪರಿಣಾಮ ಗ್ರಾಮೀಣ ಭಾಗದ ಬಡ ಜನರು ಬದುಕು ಸುಧಾರಿಸಿದೆ ಎಂದು ಚಿತ್ರದುರ್ಗ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಹಾಗೂ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ತುಂಬಿನಕೆರೆ ಬಸವರಾಜ್ ಹೇಳಿದರು.
2027 ರ ಜನವರಿಗೆ ನೇರರೈಲು ಮಾರ್ಗ ಕಾಮಗಾರಿ ಪೂರ್ಣ
ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಹಾಗೂ ಪಾವಗಡ-ರಾಯದುರ್ಗ ನೂತನ ರೈಲ್ವೆ ಮಾರ್ಗ ಯೋಜನೆ 2027ರ ಜನವರಿಯೊಳಗೆ ಲೋಕಾರ್ಪಣೆಗೊಳ್ಳಲಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಆಶ್ವಾಸನೆ ನೀಡಿದರು.
ನೊಬೆಲ್ ಬುಕ್ ಆಫ್ ರೆಕಾರ್ಡ್ ನಲ್ಲಿ ನಾಲ್ಕು ತಿಂಗಳ ಮಗುವಿನ ಹೆಸರು
ಹೋಬಳಿಯ ಕಾಮಸಮುದ್ರ ಗ್ರಾಮದ ಶ್ರೀಮತಿ ದಾನೇಶ್ವರಿ ಮತ್ತು ರಾಮಾಂಜನೇಯ ದಂಪತಿಯ ನಾಲ್ಕು ತಿಂಗಳ ಮಗನಾದ ಯಶಶ್ವಿಕ್ ಅರ್ಜುನ್ ಆರ್. ಅಗಾಧ ಜ್ಞಾಪಕ ಶಕ್ತಿ ಹೊಂದಿದ್ದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಈ ಮಗು ಪಕ್ಷಗಳು, ಬಣ್ಣಗಳು, ಅಕ್ಷರ, ಹಣ್ಣು, ತರಕಾರಿ, ವರ್ಣಮಾಲೆ ಆಕಾರಗಳು, 216 ಫ್ಲಾಶ್ ಕಾರ್ಡುಗಳನ್ನು ಗುರುತಿಸುವ ಮೂಲಕ ನೋಬೆಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ತನ್ನ ದಾಖಲೆ ಬರೆಸಿದೆ.
ಶಂಕರ್ ನಾಗ್ ಇವತ್ತಿಗೂ ಕಾಡುವ ವ್ಯಕ್ತಿತ್ವ
ಮರಣಿಸಿ 34 ವರ್ಷವಾದರೂ ಶಂಕರ್ ನಾಗ್ ಅವರದ್ದು ಇವತ್ತಿಗೂ ಕಾಡುವ ವ್ಯಕ್ತಿತ್ವ ಎಂದು ನಗರಸಭೆ ಉಪಾಧ್ಯಕ್ಷೆ ಅಂಬಿಕಾ ಆರಾಧ್ಯ ಹೇಳಿದರು. ನಗರದ ಶ್ರೀಶೈಲ ವೃತ್ತದಲ್ಲಿ ದಿ. ಶಂಕರ್ ನಾಗ್ ಅಭಿಮಾನಿಗಳ ಕಲಾ ವೇದಿಕೆ ವತಿಯಿಂದ ನಡೆದ ನಟ ಶಂಕರ್ ನಾಗ್ ಹಾಗೂ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ರವರ ಚಿರಸ್ಮರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಗಾಂಧೀಜಿ, ಶಾಸ್ತ್ರಿ ತತ್ವಾದರ್ಶ ಎಲ್ಲರಿಗೂ ಆದರ್ಶಪ್ರಾಯ
ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಯವರು ಸತ್ಯ, ಅಹಿಂಸೆ, ತ್ಯಾಗ, ಬಲಿದಾನ ಮತ್ತು ಸರಳತೆ ಮೌಲ್ಯಗಳ ಪ್ರತೀಕವಾಗಿದ್ದಾರೆ. ಅವರ ತತ್ವಾದರ್ಶ ಎಲ್ಲರಿಗೂ ಆದರ್ಶಪ್ರಾಯವೆಂದು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಬಣ್ಣಿಸಿದರು.
ಹಿರಿಯರ ಜೀವನಾನುಭವ ಯುವಕರಿಗೆ ಮಾರ್ಗದರ್ಶಿ
ಹಿರಿಯ ನಾಗರಿಕರ ಜೀವನಾನುಭವಗಳು ಯುವಕರಿಗೆ ಮಾರ್ಗದರ್ಶಿ ಎಂದು ಉಪ ವಿಭಾಗಾಧಿಕಾರಿ ಎಂ.ಕಾರ್ತಿಕ್ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಮಂಗಳವಾರ ನಗರದ ತರಾಸು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
  • < previous
  • 1
  • ...
  • 130
  • 131
  • 132
  • 133
  • 134
  • 135
  • 136
  • 137
  • 138
  • ...
  • 360
  • next >
Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved