• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನ.18ರಂದು ಕೆಲ್ಲೋಡು ಕನಕ ಮಠದ ನೂತನ ಕಟ್ಟಡದ ಲೋಕಾರ್ಪಣೆ
ನ. 18ರ ಕನಕ ಜಯಂತ್ಯುತ್ಸವ ಲಕ್ಷ ದೀಪೋತ್ಸವ ಕಾರ್ಯಕ್ರಮದಂದು ಕನಕ ಗುರು ಪೀಠದ ನೂತನ ಮಠದ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮ ಯೋಜಿಸಲಾಗಿದೆ ಎಂದು ಶಾಸಕ ಆಹಾರ ನಿಗಮದ ಅಧ್ಯಕ್ಷ ಬಿ.ಜಿ. ಗೋವಿಂದಪ್ಪ ತಿಳಿಸಿದರು.
ಅಂಚೆ ಇಲಾಖೆ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ
ಅಂಚೆ ಇಲಾಖೆಯ ಸೌಲಭ್ಯಗಳ ಬಗ್ಗೆ ಸಾರ್ವಜನಿಕರು ಗಮನಹರಿಸಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಹಿರಿಯೂರು ಅಂಚೆ ವಿಭಾಗದ ಅಧೀಕಕ್ಷ ಕಲ್ಲೇಶ್ ನಾಡ್ ಹೇಳಿದರು.
ಜಾತಿ, ಧರ್ಮ ಮೀರಿ ಅಪ್ಪಿಕೊಳ್ಳುವುದು ಸಾಹಿತ್ಯದ ಗುಣ
ಜಾತಿ, ಧರ್ಮ ಮೀರಿ ಎಲ್ಲವನ್ನು, ಎಲ್ಲರನ್ನು ಅಪ್ಪಿಕೊಳ್ಳುವುದು ಸಾಹಿತ್ಯದ ಗುಣವೆಂದು ಹಿರಿಯ ನ್ಯಾಯವಾದಿ ಹಾಗೂ ಚಿನ್ಮೂಲಾದ್ರಿ ಸಾಹಿತ್ಯ ವೇದಿಕೆ ಗೌರವಾಧ್ಯಕ್ಷ ಬಿ.ಕೆ. ರಹಮತುಲ್ಲಾ ಹೇಳಿದರು.
ಎಡಿಜಿಪಿ ಚಂದ್ರಶೇಖರ್ ಅಮಾನತಿಗೆ ಹೆಚ್ಚಿದ ಆಕ್ರೋಶ
ಭ್ರಷ್ಟಾಚಾರ, ದುರ್ನಡತೆ, ಸುಲಿಗೆಯಂತಹ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿರುವ ಲೋಕಾಯುಕ್ತ ವಿಶೇಷ ತನಿಖಾ ದಳದ ಮುಖ್ಯಸ್ಥ ಎಂ. ಚಂದ್ರಶೇಖರ್ ರವರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಎನ್. ಹನುಮಂತರಾಯಪ್ಪ ಆಗ್ರಹಿಸಿದರು.
ವಾಲ್ಮೀಕಿ ಭವನ ಅವೈಜ್ಞಾನಿಕ ನಿರ್ಮಾಣಕ್ಕೆ ಆಕ್ರೋಶ
ವಾಲ್ಮೀಕಿ ಜಯಂತಿ ಆಚರಣೆ ಸಂಬಂಧ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆ ವಾಲ್ಮೀಕಿ ಭವನದ ಅವೈಜ್ಞಾನಿಕ ನಿರ್ಮಾಣದ ಆಕ್ರೋಶಕ್ಕೆ ವೇದಿಕೆಯಾದ ಪ್ರಸಂಗ ನಡೆಯಿತು.
ಮಹಿಳಾ ಆರ್ಥಿಕ ಶಕ್ತಿ ವೃದ್ಧಿಸುವ ಕೆಲಸವಾಗುತ್ತಿದೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳಾ ಸ್ವಸಹಾಯ ಗುಂಪುಗಳ ಆರ್ಥಿಕ ಶಕ್ತಿಯನ್ನು ವೃದ್ಧಿಸುವ ಜತೆಗೆ ಇತರೆ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲೂ ಸಹ ತಮ್ಮದೇಯಾದ ನಿಸ್ವಾರ್ಥ ಸೇವೆ ಸಲ್ಲಿಸುತ್ತದೆ. ಒಕ್ಕೂಟದ ಎಲ್ಲಾ ಹಂತದ ಪದಾಧಿಕಾರಿಗಳು ಪ್ರಾಮಾಣಿಕ, ದಕ್ಷ ಸೇವೆಯಿಂದ ಸಮಾಜದ ಏಳಿಗೆಗೆ ಶ್ರಮಿಸುವ ಸಂಕಲ್ಪ ಮಾಡಬೇಕೆಂದು ಚಿತ್ರದುರ್ಗ ಪ್ರಾದೇಶಿಕ ವಿಭಾಗದ ನಿರ್ದೇಶಕಿ ಬಿ. ಗೀತಾ ತಿಳಿಸಿದರು.
ಭದ್ರಾ ಮೇಲ್ದಂಡೆ ಮರೆತ ಕೇಂದ್ರ ಸಚಿವ ವಿ. ಸೋಮಣ್ಣ
ಕೇಂದ್ರ ಜಲಶಕ್ತಿ ಹಾಗೂ ರೇಲ್ವೆ ಇಲಾಖೆ ಸಹಾಯಕ ಸಚಿವ ವಿ. ಸೋಮಣ್ಣ ಗಾಂಧಿ ಜಯಂತಿ ದಿನದಂದು ಚಿತ್ರದುರ್ಗಕ್ಕೆ ಆಗಮಿಸಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರೇಲ್ವೆ ಇಲಾಖೆ ಪ್ರಗತಿ ಪರಿಶೀಲನೆ ನಡೆಸುತ್ತಿರುವುದು ಕೋಟೆ ನಾಡಿನ ರೈತ ಸಮುದಾಯದಲ್ಲಿ ಅಚ್ಚರಿ ಮೂಡಿಸಿದೆ.
ಸಿಟಿ ಇನ್ ಸ್ಟಿಟ್ಯೂಟ್ ಅವ್ಯವಹಾರ ತನಿಖೆಗೆ ಸಚಿವ ಸುಧಾಕರ್ ಅಡ್ಡಿ
ಚಿತ್ರದುರ್ಗದ ಪ್ರತಿಷ್ಠಿತ ಸಿಟಿ ಇನ್ ಸ್ಟಿಟ್ಯೂಟ್ ನಲ್ಲಿ ನಡೆದಿರುವ ಅವ್ಯವಹಾರದ ನಿಷ್ಪಕ್ಷಪಾತ ತನಿಖೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅಡ್ಡಿ ಪಡಿಸುತ್ತಿದ್ದಾರೆಂದು ಇನ್ ಸ್ಟಿಟ್ಯೂಟ್ ಸದಸ್ಯ ಖಾದರ್ ಖಾನ್ ಆರೋಪಿಸಿದರು.
ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ನೀಡಿ: ಶಾಸಕ ಚಂದ್ರಪ್ಪ
ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ನೀಡಿ ಮುಂದಿನ ಭವಿಷ್ಯ ರೂಪಿಸುವ ಹೊಣೆಗಾರಿಕೆ ಶಿಕ್ಷಕರುಗಳ ಮೇಲಿದೆ ಎಂದು ಶಾಸಕ ಡಾ.ಎಂ. ಚಂದ್ರಪ್ಪ ತಿಳಿಸಿದರು.
ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅಮಾನತಿಗೆ ಆಗ್ರಹ
ಲೋಕಾಯುಕ್ತ ವಿಶೇಷ ತನಿಖಾದಳ ಮುಖ್ಯಸ್ಥ ಎಡಿಜಿಪಿ ಎಂ. ಚಂದ್ರಶೇಖರ್ ರವರನ್ನು ಕೂಡಲೇ ಭಾರತೀಯ ಸೇವೆಯಿಂದ ಅಮಾನತುಗೊಳಿಸಿ ಉನ್ನತಮಟ್ಟದ ತನಿಖೆ ನಡೆಸುವಂತೆ ಆಗ್ರಹಿಸಿ ಜಾತ್ಯಾತೀತ ಜನತಾದಳದ ಕಾರ್ಯಕರ್ತರು ಮಂಗಳವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 131
  • 132
  • 133
  • 134
  • 135
  • 136
  • 137
  • 138
  • 139
  • ...
  • 360
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved