• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರೀಕ್ಷಾ ಅಕ್ರಮ ತಡೆಗೆ ಸಿಸಿಟಿವಿ, ಜಾಮರ್ ಅಳವಡಿಕೆ
ಚಿತ್ರದುರ್ಗ: ಡಿ.29ರಂದು ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಯುವ ಗೆಜೆಟೆಡ್ ಪೊಬೇಷನರ್ಸ್ 384 ಹುದ್ದೆಗಳ ನೇಮಕಾತಿಗಾಗಿ ಪೂರ್ವಭಾವಿ ಮರು ಪರೀಕ್ಷೆಯಲ್ಲಿ ಅಕ್ರಮಗಳು ನಡೆಯದಂತೆ ತಡೆಗಟ್ಟಲು ಸಿಸಿ ಟಿವಿ ಹಾಗೂ ಜಾಮರ್ ಅಳವಡಿಸಲಾಗುವುದೆಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ಹೈನುಗಾರಿಕೆ ಮೂಲಕ ಆರ್ಥಿಕ ಸದೃಢರಾಗಿ
ಚಳ್ಳಕೆರೆ: ರೈತರು ತೋಟಗಾರಿಕೆ ಬೆಳೆಯ ಜೊತೆಗೆ, ಹೈನುಗಾರಿಕೆ ಮಾಡುವ ಮೂಲಕ ಉತ್ತಮ ಲಾಭಪಡೆಯಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ಶಾಸಕರ ನಿಧಿಯಲ್ಲಿ ಅಂಗವಿಕಲರಿಗೆ 20 ಲಕ್ಷ ರು ಮೀಸಲು
ಚಿತ್ರದುರ್ಗ: ಶಾಸಕರ ಸ್ಥಳೀಯ ಅಭಿವೃದ್ಧಿ ನಿಧಿಯಲ್ಲಿ ತಮಗೆ ಲಭ್ಯವಾಗುವ ಅನುದಾನದಲ್ಲಿ ಅಂಗವಿಲಕರ ಕ್ಷೇಮಾಭಿವೃದ್ಧಿಗೆ 20 ಲಕ್ಷ ರು. ಕಾಯ್ದಿರಿಸುವುದಾಗಿ ಶಾಸಕ ವೀರೇಂದ್ರ ಪಪ್ಪಿ ವಾಗ್ದಾನ ಮಾಡಿದರು.
28ರಿಂದ ಬಾಗಲೂರಿನಲ್ಲಿ ರಾಜ್ಯ ಮಟ್ಟದ 4ನೇ ವೈಜ್ಞಾನಿಕ ಸಮ್ಮೇಳನ
ಚಿತ್ರದುರ್ಗ: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ದೊಡ್ಡಬಳ್ಳಾಪುರ-ಬೆಂಗಳೂರು ಉತ್ತರ ಶೈಕ್ಷಣಿಕ ಜಿಲ್ಲೆ, ಕರ್ನಾಟಕ ರಾಜ್ಯ ಶಾಲಾ ಕಾಲೇಜುಗಳ ಒಕ್ಕೂಟ, ಕರ್ನಾಟಕ ರಾಜ್ಯ ಮಾನವ ಬಂಧುತ್ವ ವೇದಿಕೆ ಹಾಗೂ ಕರ್ನಾಟಕ ಸರ್ಕಾರದ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಇವುಗಳ ಸಹಯೋಗದೊಂದಿಗೆ ಡಿ.28 ಮತ್ತು 29ರಂದು 2 ದಿನಗಳ ಕಾಲ ಬಾಗಲೂರಿನ ವಿ.ಜೆ.ಇಂಟರ್ ನ್ಯಾಷನಲ್ ಶಾಲಾ ಮೈದಾನದಲ್ಲಿ ರಾಜ್ಯ ಮಟ್ಟದ 4ನೇ ವೈಜ್ಞಾನಿಕ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ್ ಸಂಗಂ ತಿಳಿಸಿದರು.
ಭದ್ರಾವತಿ : ಗೃಹ ಲಕ್ಷ್ಮೀ ಹಣದಿಂದ ಅಂಗಡಿಯನ್ನು ತೆರೆದು ಇತರರಿಗೆ ಪ್ರೇರಣೆಯಾದ ಮಹಿಳೆ

ಭದ್ರಾವತಿ ತಾ. ಯಡೇಹಳ್ಳಿ ಖುರ್ಷಿದ್ ಗೃಹ ಲಕ್ಷ್ಮೀ ಹಣದಿಂದ ಅಂಗಡಿಯನ್ನು ತೆರೆದು ಇತರರಿಗೆ ಪ್ರೇರಣೆಯಾಗಿದ್ದಾರೆ.14 ವರ್ಷಗಳ ಹಿಂದೆ ತನ್ನ ಒಬ್ಬನೇ ಮಗನನ್ನು ಮತ್ತು12 ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡು ಒಂಟಿಯಾಗಿ ಕೂಲಿ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ.

ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ
ಹೊಸದುರ್ಗ: ತಾಲೂಕಿನಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ. ಹಳ್ಳಿಯ ಜನರು ನೆಮ್ಮದಿಯಿಂದ ಬದುಕುವಂತೆ ಮಾಡಿ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಅಬಕಾರಿ ಹಾಗೂ ಪೊಲೀಸ್‌ ಇಲಾಖೆಯ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಕೃಷಿ ಚಟುವಟಿಕೆಯಲ್ಲಿ ತಾಂತ್ರಿಕತೆಗೆ ಒತ್ತು ನೀಡಿ
ಚಳ್ಳಕೆರೆ: ಇತ್ತೀಚಿನ ದಿನಗಳಲ್ಲಿ ರಾಜ್ಯ ಸರ್ಕಾರ ಕೃಷಿ ಇಲಾಖೆಗೆ ಹೆಚ್ಚು ಪ್ರೋತ್ಸಾಹ ನೀಡುತ್ತಾ ಬಂದಿದೆ. ರೈತರ ಹಲವಾರು ಸಮಸ್ಯೆಗಳನ್ನು ನಿಯಂತ್ರಿಸುವ ಮೂಲಕ ರೈತರು ನೆಮ್ಮದಿಯ ಬದುಕು ಕಂಡುಕೊಳ್ಳಲು ಸರ್ಕಾರ ಎಲ್ಲ ಸಹಕಾರ ನೀಡುತ್ತಿದೆ. ರೈತರು ಆರ್ಥಿಕ ಸ್ವಾವಲಂಬನೆಯನ್ನು ಸಾಧಿಸಬೇಕಾದಲ್ಲಿ ಕೃಷಿಯಲ್ಲಿ ತಾಂತ್ರಿಕ ಚಟುವಟಿಕೆಗಳನ್ನು ಅಳವಡಿಸಿಕೊಳ್ಳಬೇಕೆಂದು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ತಿಳಿಸಿದರು.
ಅಮಿತ್‍ ಶಾ ಹೇಳಿಕೆ ಸಂವಿಧಾನಕ್ಕೆ ಅಪಮಾನ
Amit Shah's statement is an insult to the Constitution
ಅಮಿತ್‌ ಶಾ, ಸಿ.ಟಿ.ರವಿ ವಿರುದ್ಧ ಪ್ರತಿಭಟನೆ
ಚಿತ್ರದುರ್ಗ: ಡಾ.ಬಿ.ಆರ್.ಅಂಬೇಡ್ಕರ್‌ ಬಗ್ಗೆ ಅವಹೇಳನಕಾರಿಯಾದ ಮಾತುಗಳನ್ನು ಆಡಿದ ಕೇಂದ್ರದ ಗೃಹ ಮಂತ್ರಿ ಅಮಿತ್ ಶಾ ರವರನ್ನು ಸಚಿವ ಸಂಪುಟದಿಂದ ಕಿತ್ತು ಹಾಕಬೇಕು, ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯನ್ನು ಬಿಜೆಪಿಯಿಂದ ಹಾಗೂ ಪರಿಷತ್ ಸ್ಥಾನದಿಂದ ಉಚ್ಛಾಟಿಸುವಂತೆ ಆಗ್ರಹಿಸಿ ನಗರದಲ್ಲಿ ಆಮ್‌ಆದ್ಮಿ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.
ತಾಲೂಕಿಗೆ ಬಂದಿರುವ ಅನುದಾನ ಸಂಪೂರ್ಣವಾಗಿ ಬಳಸಿ
ಮೊಳಕಾಲ್ಮುರು: ತಾಲೂಕಿಗೆ ಬಂದಿರುವ ಅನುದಾನಗಳು ಮಾರ್ಚ್ 31ರೊಳಗೆ ಪೂರ್ಣ ಪ್ರಮಾಣದಲ್ಲಿ ಬಳಕೆಯಾಗಬೇಕು. ಸರ್ಕಾರಕ್ಕೆ ವಾಪಸ್ ಹೋದಲ್ಲಿ ನೀವೇ ಹೊಣೆಗಾರಾಗುತ್ತಿರಿ ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ಅಧಿಕಾರಿಗಳಿಗೆ ಖಡಕ್ಕಾಗಿ ಎಚ್ಚರಿಕೆ ನೀಡಿದರು.
  • < previous
  • 1
  • ...
  • 131
  • 132
  • 133
  • 134
  • 135
  • 136
  • 137
  • 138
  • 139
  • ...
  • 422
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved