• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೇಷ್ಮೆ ಉತ್ಪಾದನೆಯಲ್ಲಿ ಶೇ.42 ರಷ್ಟು ಭಾರತದ ಪಾಲು
ಚಿತ್ರದುರ್ಗದಲ್ಲಿ ಆಯೋಜಿಸಿದ್ದ ರೇಷ್ಮೆ ಕೃಷಿ ಮೇಳ ಕಾರ್ಯಕ್ರಮವನ್ನು ಕೇಂದ್ರ ರೇಷ್ಮೆ ಮಂಡಳಿ ಸದಸ್ಯ ಕಾರ್ಯದರ್ಶಿ ಪಿ.ಶಿವಕುಮಾರ್ ಉದ್ಘಾಟಿಸಿದರು.
ಕೇಂದ್ರ ಸಚಿವ ಅಮಿತ್ ಶಾ ರಾಜಿನಾಮೆಗೆ ಆಗ್ರಹ
ಕೇಂದ್ರ ಸಚಿವ ಅಮಿತ್ ಶಾ ರಾಜಿನಾಮೆಗೆ ಆಗ್ರಹಿಸಿ ಸಾಮಾಜಿಕ ಸಂಘರ್ಷ ಸಮಿತಿ ಕಾರ್ಯಕರ್ತರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿದರು.
ರೈತರ ಸಮಸ್ಯೆ ನಿವಾರಣೆಗೆ ರಾಜಿ ರಹಿತ ಹೋರಾಟ ಅಗತ್ಯ
ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ಶನಿವಾರ ರೈತ ನಾಯಕ ಎನ್.ಡಿ.ಸುಂದರೇಶ್ ಅವರ ಸ್ಮರಣೆ ಕಾರ್ಯಕ್ರಮ ನಡೆಯಿತು.
ಕ್ಷಯ ಮುಕ್ತ ಭಾರತ ನಿರ್ಮಾಣಕ್ಕೆ ತೀವ್ರ ಪ್ರಚಾರಾಂದೋಲನ
ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿ ಆಯೋಜಿಸಿದ್ದ ಟಿಬಿ ಮುಕ್ತ ಭಾರತ ನಿರ್ಮಾಣ ತೀವ್ರ ಪ್ರಚಾರ ಆಂದೋಲನ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಮಾತನಾಡಿದರು
ವಿಪ ಸದಸ್ಯತ್ವದಿಂದ ಸಿ.ಟಿ.ರವಿ ವಜಾಗೆ ಆಗ್ರಹ
ಸಿ.ಟಿ.ರವಿ ಅವರ ವಿಪ ಸದಸ್ಯತ್ವ ವಜಾಗೆ ಆಗ್ರಹಿಸಿ ಲಕ್ಷ್ಮಿ ಹೆಬ್ಬಾಳ್ಕರ್ ಅಭಿಮಾನಿ ಸಂಘದ ವತಿಯಿಂದ ಶನಿವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಶತಮಾನೋತ್ಸವ ಸಮಾವೇಶದ ಪೂರ್ವಭಾವಿ ಸಭೆ
ಬೆಳಗಾವಿ ಅಧಿವೇಶನದ ಶತಮಾನೋತ್ಸವ ಹಿನ್ನೆಲೆ 27ಕ್ಕೆ ಬೃಹತ್ ಸಮಾವೇಶ
ಅಂಬೇಡ್ಕರ್ ಸ್ವಾಭಿಮಾನಿ ಸೇನೆಯಿಂದ ಪ್ರತಿಭಟನೆ
ಹಿರಿಯೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ರವರು ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ತಾಲೂಕು ಸಮಿತಿ ವತಿಯಿಂದ ತಹಸೀಲ್ದಾರ್ ಕಚೇರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ರಾಜ್ಯದ ಅಭಿವೃದ್ಧಿ ಸಂಪೂರ್ಣ ಕುಂಠಿತ
ಚಳ್ಳಕೆರೆ: ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಕಳೆದಿದ್ದು, ರಾಜ್ಯದ ಯಾವುದೇ ಭಾಗದಲ್ಲಿ ನಿರೀಕ್ಷಿತ ಪ್ರಗತಿಯಾಗಿಲ್ಲ. ಆಡಳಿತ ಪಕ್ಷದ ಶಾಸಕರೇ ಅಭಿವೃದ್ಧಿಗೆ ಹಣವಿಲ್ಲವೆಂದು ಚಿಂತನೆ ಮಾಡುತ್ತಿದ್ದಾರೆ. ಆದರೆ, ಪತ್ರಿಕೆಗಳಲ್ಲಿ ಮಾತ್ರ ಸರ್ಕಾರ ಸಾಧನೆ ಮಾಡಿರುವುದಾಗಿ ಸುಳ್ಳುಪ್ರಚಾರ ಪಡೆಯುತ್ತಿದೆ ಎಂದು ಶ್ರವಣಬೆಳಗೋಳದ ಜೆಡಿಎಸ್ ಶಾಸಕ ಸಿ.ಎನ್.ಬಾಲಕೃಷ್ಣ ಆರೋಪಿಸಿದರು.
15 ದಿನದೊಳಗೆ ಗೋಡೌನ್ ಕಾಮಗಾರಿ ಪೂರ್ಣಗೊಳಿಸಿ
ಹೊಸದುರ್ಗ: 15 ದಿನದೊಳಗೆ ಗೋಡೋನ್‌ ಕಾಮಗಾರಿ ಪೂರ್ಣಗೊಳಿಸಿ ರಾಗಿ ಖರೀದಿ ಮಾಡಲು ಅನುಕೂಲ ಮಾಡಿಕೊಡಿ ಇಲ್ಲವಾದರೆ ಮುಂದಾಗುವ ತೊಂದರೆಗಳಿಗೆ ನಿಮ್ಮನ್ನೆ ಹೊಣೆಗಾರರನ್ನಾಗಿ ಮಾಡುತ್ತೇನೆ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಸ್ಥಳದಲ್ಲಿದ್ದ ಗೋಡೋನ್‌ ಕಾಮಗಾರಿ ಎಂಜಿನಿಯರ್‌ ರುದ್ರೇಶ್‌ ನಾಯ್ಕ ಅವರಿಗೆ ಎಚ್ಚರಿಸಿದರು.
ನಿವೇಶನ ರಹಿತ ಅಲೆಮಾರಿಗಳ ಪಟ್ಟಿ ತಯಾರಿಸಿ ವಸತಿ ಕಲ್ಪಿಸಿ
ಚಿತ್ರದುರ್ಗ: ನೆಲೆ ಇಲ್ಲದಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಲೆಮಾರಿಗಳ ಬಗ್ಗೆ ಕಾಳಜಿ ವಹಿಸಿ, ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸಬೇಕು. ಈ ಸಂಬಂಧ ತುರ್ತಾಗಿ ನಿವೇಶನ ರಹಿತ ಅಲೆಮಾರಿಗಳ ಪಟ್ಟಿ ತಯಾರಿಸುವಂತೆ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಸೂಚನೆ ನೀಡಿದರು.
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 422
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved