• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭರಮಸಾಗರ ಕೆರೆಯಲ್ಲಿ ಅಡಿಕೆ ತ್ಯಾಜ್ಯದ್ದೇ ಕಾರುಬಾರು
1000 ಎಕರೆ ವಿಸ್ತೀರ್ಣದ ಕೆರೆಗೆ 56 ಕಿ.ಮೀ. ದೂರದಿಂದ ₹525 ಕೋಟಿ ವೆಚ್ಚದಲ್ಲಿ ತುಂಗಾಭದ್ರ ನೀರು ತಂದು ತುಂಬಿಸಲಾಗಿದೆ. ಈ ಕೆರೆಯಿಂದ 42 ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ.
ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಬೆಚ್ಚಿದ ದುರ್ಗ
ಚಿತ್ರದುರ್ಗದಲ್ಲಿ ಪ್ರತಿಷ್ಠಾಪನೆ ಮಾಡಲಾಗಿರುವ ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆ ಸಂಭ್ರಮ ಹಾಗೂ ಭಕ್ತಿಯಿಂದ ನೆರವೇರಿತು.
ಉತ್ಪಾದನಾ ವೆಚ್ಚ ಕಡಿತಗೊಂಡರೆ ರೈತರ ಆದಾಯ ದ್ವಿಗುಣ
ರೈತರ ಆದಾಯ ದ್ವಿಗುಣವಾಗಬೇಕಾದರೆ ಉತ್ಪಾದನಾ ವೆಚ್ಚ ಕಡಿಮೆ ಮಾಡಬೇಕು. ಆಗ ಆದಾಯ ತಂತಾನೆ ಹೆಚ್ಚುತ್ತದೆ ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕ ಡಾ. ತಿಪ್ಪೇಸ್ವಾಮಿ ಹೇಳಿದರು.
ಜೆಜಿ ಹಳ್ಳಿ ಕೆರೆಗಳಿಗೆ ನೀರು ತುಂಬಿಸುವ ಹೋರಾಟಕ್ಕೆ ನೂರು ದಿನ
ತಾಲೂಕಿನ ಜೆಜಿ ಹಳ್ಳಿಯ ಕೆರೆಗಳಿಗೆ ನೀರು ಹರಿಸಿ ಎಂದು ಆಗ್ರಹಿಸಿ ನಡೆಯುತ್ತಿರುವ ಧರಣಿಗೆ 100 ದಿನ ಪೂರೈಸಿದ್ದು, ಚಳವಳಿಯ ಮುಂದುವರೆದ ಭಾಗವಾಗಿ ಬಾರುಕೋಲು ಚಳವಳಿ ಹಮ್ಮಿಕೊಳ್ಳಲಾಗಿತ್ತು.
ಓಪಿಎಸ್ ಜಾರಿಗೆಎನ್‌ಪಿಎಸ್ ನೌಕರರ ಒತ್ತಾಯ
ತಾಲೂಕು ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ವತಿಯಿಂದ ಎನ್‌ಪಿಎಸ್ ರದ್ದು ಮಾಡಿ ಒಪಿಎಸ್‌ ಅನ್ನು ಕೂಡಲೇ ಜಾರಿಗೊಳಿಸಬೇಕೆಂದು ಒತ್ತಾಯಿಸಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಲಾಗಿದೆ ಎಂದು ತಾಲೂಕು ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಎಚ್.ಒ. ರಾಜಣ್ಣ ತಿಳಿಸಿದರು.
17 ಆಪ್ ನಲ್ಲಿ ಕೆಲಸ ನಿರ್ವಹಿಸುವುದು ಕಷ್ಟದ ಕಾರ್ಯ
ಕರ್ನಾಟಕ ರಾಜ್ಯ ಗ್ರಾಮ ಆಡಳಿತಾಧಿಕಾರಿಗಳ ಸಂಘದ ನೇತೃತ್ವದಲ್ಲಿ ಗ್ರಾಮ ಆಡಳಿತಾಧಿಕಾರಿಗಳು ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ತಾಲೂಕು ಕಚೇರಿ ಮುಂಭಾಗ ಧರಣಿ ನಡೆಸಿದರು.
ದುರ್ಗೋತ್ಸವ ಆಚರಿಸುವಂತೆ ಆಗ್ರಹ
ಐತಿಹಾಸಿಕ ಏಳು ಸುತ್ತಿನ ಕೋಟೆ ಇರುವ ಚಿತ್ರದುರ್ಗದಲ್ಲಿ ದುರ್ಗೋತ್ಸವ ಆಚರಿಸುವಂತೆ ಕರುನಾಡ ವಿಜಯಸೇನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಇಂದು ವಿಶ್ವ ಹಿಂದೂ ಪರಿಷತ್ ಗಣಪತಿ ವಿಸರ್ಜನೆ ಶೋಭಾಯಾತ್ರೆ
ವಿಶ್ವ ಹಿಂದೂ ಪರಿಷತ್ ವತಿಯಿಂದ ಚಿತ್ರದುರ್ಗದಲ್ಲಿ ಪ್ರತಿಷ್ಠಾಪನೆ ಮಾಡಲಾಗಿರುವ ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆ ಸೆ.28 ರ ಶನಿವಾರ ವಿಜೃಂಭಣೆಯಿಂದ ನೆರವೇರಲಿದೆ. ಏಷ್ಯಾದ ಎರಡನೇ ಅತಿ ದೊಡ್ಡ ಗಣಪತಿ ಮಹೋತ್ಸವವೆಂದೆ ಖ್ಯಾತಿ ಪಡೆದಿರುವ ವಿಸರ್ಜನೆ ಶೋಭಾಯಾತ್ರೆಗೆ ರಾಜ್ಯದ ವಿವಿಧ ಮೂಲೆಗಳಿಂದ ಹಾಗೂ ನೆರೆ ರಾಜ್ಯಗಳಿಂದ ಮೂರು ಲಕ್ಷಕ್ಕೂ ಹೆಚ್ಚು ಜನರು ಜಮಾವಣೆಗೊಳ್ಳುವ ನಿರೀಕ್ಷೆಯಿದೆ. ಇದಕ್ಕಾಗಿ ಹಿಂದೆಂದೂ ಕಂಡಿರದ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಕೆಲಸದ ಒತ್ತಡ ಕಡಿಮೆ ಮಾಡಲು ಒತ್ತಾಯ
ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಅಗುವ ಹೆಚ್ಚಿನ ಒತ್ತಡ ಖಂಡಿಸಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ ಹಾಕಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜೆಜಿ ಹಳ್ಳಿ ಗ್ರಾಮ ಪಂಚಾಯಿತಿ ಅಕ್ರಮಗಳ ತಡೆಗಟ್ಟಿ
ತಾಲೂಕಿನ ಜೆಜಿ ಹಳ್ಳಿ ಗ್ರಾಮ ಪಂಚಾಯಿತಿಯ ಮುಂಭಾಗ ಪಂಚಾಯಿತಿ ಸದಸ್ಯರೇ ಕುಳಿತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಅಧ್ಯಕ್ಷರ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆ ಗುರುವಾರ ನಡೆಯಿತು. ಗ್ರಾಮ ಪಂಚಾಯಿತಿಯ ಮುಂಭಾಗ ಉಪಾಧ್ಯಕ್ಷರು ಸೇರಿದಂತೆ ಹಲವು ಸದಸ್ಯರು ಪ್ರತಿಭಟಿಸಿ ಪಂಚಾಯಿತಿಯ ಅಕ್ರಮಗಳ ಬಗ್ಗೆ ಆರೋಪಿಸಿದರು.
  • < previous
  • 1
  • ...
  • 134
  • 135
  • 136
  • 137
  • 138
  • 139
  • 140
  • 141
  • 142
  • ...
  • 360
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved