• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಎಸ್‌ಆರ್‌ಟಿಸಿ ಬಸ್ ನಗರದೊಳಗೆ ಸಂಚರಿಸಲು ಮನವಿ
Request for KSRTC buses to ply within the city
ಹಣ ನೀಡಲು ನಿರಾಕರಣೆ: ಮೂವರ ಮೇಲೆ ಚಾಕುವಿನಿಂದ ಹಲ್ಲೆ
Refusal to pay: Three attacked with a knife
ರಾಜ್ಯ ಸರ್ಕಾರದಿಂದಲೇ ನಿಜಲಿಂಗಪ್ಪ ಶ್ವೇತಭವನ ಖರೀದಿ
State government to buy Nijalingappa's White House
ಸರ್ಕಾರದ ಹಣ ನೇರವಾಗಿ ಫಲಾನುಭವಿಗಳಿಗೆ ತಲುಪಿಸಿ
ಚಿತ್ರದುರ್ಗ: ಕೃಷಿ ಹೊಂಡ, ಬದು ನಿರ್ಮಾಣ, ಹಸುಗಳ ವಿತರಣೆಯಲ್ಲಿ ಅಕ್ರಮವಾಗಿರುವ ಅನುಮಾನ ಬರುತ್ತಿದೆ. ಸರ್ಕಾರದ ಹಣ ಮಧ್ಯವರ್ತಿಗಳ ಪಾಲಾಗಬಾರದು. ನೇರವಾಗಿ ಫಲಾನುಭವಿಗಳಿಗೆ ತಲುಪಬೇಕು. ಎಲ್ಲಿ ಲೋಪವಾಗಿದೆ ಎನ್ನುವುದನ್ನು ಪರಿಶೀಲಿಸಿ ವರದಿ ನೀಡುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಎಚ್ಚರಿಕೆ ನೀಡಿದರು.
ಪಕ್ಷಿ ಸಂಕುಲ ಉಳಿದರೆ ಮಾನವ ಸಂಕುಲ ಉಳಿವು
ಹಿರಿಯೂರು: ಪಕ್ಷಿಗಳ ಸಂಕುಲವನ್ನು ಸಂರಕ್ಷಿಸದೆ ಇದ್ದರೆ ಭವಿಷ್ಯದಲ್ಲಿ ಮಾನವ ಸಂಕುಲವೂ ಸರ್ವನಾಶವಾಗುವುದರಲ್ಲಿ ಸಂದೇಹವೇ ಇಲ್ಲ ಎಂದು ಡಾನ್ ಬೋಸ್ಕೋ ಸಂಸ್ಥೆಯ ಮುಖ್ಯಸ್ಥ ಫಾ.ಉದಯಕುಮಾರ್ ಅಭಿಪ್ರಾಯಪಟ್ಟರು.
ಕನ್ನಡಕ್ಕೆ ಕುವೆಂಪು ಕೊಡುಗೆ ಅಪಾರ
ಚಿತ್ರದುರ್ಗ: ಕನ್ನಡಕ್ಕೆ, ಕನ್ನಡ ನಾಡಿಗೆ ಕುವೆಂಪು ನೀಡಿದ ಕೊಡುಗೆ ಅಪಾರ ಎಂದು ಲೇಖಕ ಎಚ್.ಆನಂದ್ ಹೇಳಿದರು.
ಕಾಂಗ್ರೆಸ್ ಕಚೇರಿ ಜಾಗದಲ್ಲಿದ್ದ ಅಂಗಡಿ ಮಳಿಗೆಗಳ ತೆರವು
ಹಿರಿಯೂರು: ನಗರದ ಶ್ರೀಶೈಲ ವೃತ್ತದ ಬಳಿಯಿರುವ ಕಾಂಗ್ರೆಸ್ ಪಕ್ಷದ ಹೆಸರಿನಲ್ಲಿದ್ದ ಜಾಗದಲ್ಲಿ ಕಳೆದ ನಲವತ್ತು ವರ್ಷಕ್ಕೂ ಹೆಚ್ಚಿನ ಕಾಲದಿಂದ ಅಂಗಡಿ ಮಳಿಗೆ ನಿರ್ಮಿಸಿಕೊಂಡು ವ್ಯಾಪಾರ ಮಾಡುತ್ತಿದ್ದವರನ್ನು ಬುಧವಾರ ತೆರವುಗೊಳಿಸಲಾಯಿತು.
ಭ್ರಷ್ಟಾಚಾರದ ವಿರುದ್ಧ ರೈತ ಸಂಘ ಪ್ರತಿಭಟನೆ
ಹಿರಿಯೂರು: ತಾಲೂಕಿನ ಸರ್ಕಾರಿ ಇಲಾಖೆಗಳಲ್ಲಿ ಮಿತಿ ಮೀರಿದ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ ಗ್ರಾಮ ಸಭೆಗಳ ಪಾತ್ರ ಮಹತ್ವದ್ದು
ಚಳ್ಳಕೆರೆ: ಗ್ರಾಮೀಣ ಭಾಗಗಳಲ್ಲಿ ಸರ್ಕಾರಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಸಾಕಷ್ಟು ಮಾಹಿತಿ ನೀಡಬೇಕಾಗುತ್ತದಲ್ಲದೆ, ಅವಶ್ಯವಿದ್ದಲ್ಲಿ ಗ್ರಾಮ ಸಭೆಗಳ ಮೂಲಕ ಫಲಾನುಭವಿಗಳ ಆಯ್ಕೆಯನ್ನು ಮಾಡಿ ಸರ್ಕಾರಕ್ಕೆ ಕಳಿಸಿಕೊಡಬೇಕಾಗುತ್ತದೆ. ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ ಗ್ರಾಮ ಸಭೆಗಳ ಪಾತ್ರ ಮಹತ್ವವುಳ್ಳದ್ದು ಎಂದು ನಗರಂಗೆರೆ ಗ್ರಾಮ ಪಂಚಾಯಿತಿ ನೋಡಲ್ ಅಧಿಕಾರಿ ಡಾ.ಶ್ರೀನಿವಾಸ್‌ಬಾಬು ತಿಳಿಸಿದರು.
ಸರ್ಕಾರದ ಹೊಸ ಮೀಟರ್ ಅಳವಡಿಸುವ ನಿರ್ಧಾರಕ್ಕೆ ವಿರೋಧ
ಮೊಳಕಾಲ್ಮುರು: ರಾಜ್ಯದಲ್ಲಿ ಮನೆ ಮತ್ತು ಕಟ್ಟಡಗಳಿಗೆ ( ಟಿ.ವಿ ಮತ್ತು ಮೊಬೈಲ್ ಗಳಿಗೆ ) ಹೊಸ ಮೀಟರ್ ಅಳವಡಿಸುವ ಸರ್ಕಾರದ ನಿರ್ಧಾರ ಅವೈಜ್ಞಾನಿಕವಾದದು, ಇದು ವಿದ್ಯುತ್ ಖಾಸಗೀಕರಣ ಮಾಡುವ ಹುನ್ನಾರವಾಗಿದ್ದು ಸರ್ಕಾರ ಕೂಡಲೇ ಅಂತಹ ಪ್ರಕ್ರಿಯೆಗಳಿಗೆ ಆಸ್ಪದ ನೀಡಬಾರದಿಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಪ್ರಾಂತ್ಯ ರೈತ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಬೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
  • < previous
  • 1
  • ...
  • 134
  • 135
  • 136
  • 137
  • 138
  • 139
  • 140
  • 141
  • 142
  • ...
  • 395
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved