• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದಿನಿಂದ ಜಿಲ್ಲೆಯಾದ್ಯಂತ ಸಹಕಾರಿ ತತ್ವದ ಕಲರವ
ಚಿತ್ರದುರ್ಗ: ನವೆಂಬರ್ 14 ರಿಂದ 20 ವರೆಗೆ ದೇಶದಾದ್ಯಂತ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಚರಿಸಲಾಗುತ್ತಿದ್ದು, ಚಿತ್ರದುರ್ಗ ಜಿಲ್ಲೆಯ ಏಳು ಸ್ಥಳಗಳಲ್ಲಿ, ಏಳು ದಿನ ಸಹಕಾರಿ ತತ್ವದ ವಿವಿಧ ಅಂಶಗಳ ಆಧಾರದಲ್ಲಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುವುದು ಎಂದು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎಚ್.ಎಂ.ದ್ಯಾಮಣ್ಣ ಕೋಗುಂಡೆ ತಿಳಿಸಿದರು.
ಜೆಜಿ ಹಳ್ಳಿ ಪಿಡಿಓ ಅಮಾನತು
ಹಿರಿಯೂರು: ತಾಲೂಕಿನ ಜವನಗೊಂಡನಹಳ್ಳಿ ಗ್ರಾಮ ಪಂಚಾಯ್ತಿಯ ಪಿಡಿಓ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿ.ಈಶ್ವರ್ ರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಆದೇಶ ಹೊರಡಿಸಿದ್ದಾರೆ.
ಕನ್ನಡ ಸುಂದರ- ಸುಲಲಿತ ಭಾಷೆ : ರವೀಂದ್ರ ನಾಯಕ್
ಹಿರಿಯೂರು: ಕಲಿಯೋಕೆ ಕೋಟಿ ಭಾಷೆ ಇದ್ದರೂ ಸಹ ಆಡೋಕೆ ಒಂದೇ ಭಾಷೆಯಾಗಿರುವ ನಮ್ಮ ಕನ್ನಡವನ್ನು ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ ಎಂದು ತಾಲೂಕು ದೈಹಿಕ ಶಿಕ್ಷಣ ನಿರ್ದೇಶಕ ರವೀಂದ್ರ ನಾಯಕ್ ಹೇಳಿದರು.
ಹಕ್ಕು ಪತ್ರ ವಿತರಣೆಗೆ ಕೊಳಗೇರಿ ನಿವಾಸಿಗಳ ಆಗ್ರಹ
ಚಿತ್ರದುರ್ಗ: ವಿಜಯನಗರ ಬಡಾವಣೆಯನ್ನು ಕೊಳಗೇರಿ ಪ್ರದೇಶವೆಂದು ಘೋಷಿಸಿದ್ದರೂ, ಇದುವರೆವಿಗು ಹಕ್ಕುಪತ್ರ ನೀಡಿಲ್ಲ. ನಗರಸಭೆಯವರು ಪದೇ ಪದೇ ಅಲ್ಲಿಗೆ ತೆರಳಿ ಮನೆಗಳನ್ನು ತೆರವುಗೊಳಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆಂದು ಆರೋಪಿಸಿ ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ವಕ್ಫ್ ಆಸ್ತಿವಿವಾದ ಅಂತ್ಯಗೊಳಿಸಲು ಒತ್ತಾಯ
ಚಳ್ಳಕೆರೆ: ರಾಜ್ಯದಲ್ಲಿ ವಕ್ಫ್ ಆಸ್ತಿವಿವಾದನ್ನು ಸರ್ಕಾರ ಅಂತ್ಯಗೊಳಿಸಬೇಕು ಎಂದು ಒತ್ತಾಯಿಸಿ ಭಾರತೀಯ ರಾಷ್ಟ್ರೀಯ ಅಲ್ಪಸಂಖ್ಯಾತ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಾ ಕಾರಂಜಿ ಸುಪ್ತ ಪ್ರತಿಭೆ ಅನಾವರಣಕ್ಕೆ ಸೂಕ್ತ ವೇದಿಕೆ
ಮೊಳಕಾಲ್ಮುರು: ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸುವುದೇ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಿರ್ಮಲಾದೇವಿ ತಿಳಿಸಿದರು.
ಜನರ ವಿಶ್ವಾಸ ಗಳಿಸಲು ಸರ್ಕಾರ ವಿಫಲ
ಹಿರಿಯೂರು: ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ದಿನೇ ದಿನೇ ಜನರ ವಿಶ್ವಾಸ ಕಳೆದುಕೊಳ್ಳುತ್ತಿದೆ ಎಂದು ವಿರೋಧ ಪಕ್ಷದ ನಾಯಕ, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಹೇಳಿದರು.
ಕಾಂಗ್ರೆಸ್ ನಿಂದ ಮಾದಿಗ ಸಮುದಾಯಕ್ಕೆ ಮಹಾ ವಂಚನೆ
ಚಿತ್ರದುರ್ಗ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ಮಾದಿಗ ಸಮುದಾಯಕ್ಕೆ ಮಹಾ ವಂಚನೆ ಮಾಡಿದೆ ಎಂದು ಮಾದಿಗ ಮಹಾಸಭಾದ ರಾಜ್ಯಾಧ್ಯಕ್ಷ ಹನುಮಂತಪ್ಪ ದುರ್ಗ ಆರೋಪಿಸಿದರು.
ಕಾಡುಗೊಲ್ಲ ಸಮುದಾಯವನ್ನು ಎಸ್ಟಿಗೆ ಸೇರಿಸುಲು ಸೂಕ್ತ ಕ್ರಮ ಕೈಗೊಳ್ಳಿ
ಹಿರಿಯೂರು: ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕಾರ್ಯ ನಿಧಾನಗತಿಯಲ್ಲಿ ಸಾಗುತ್ತಿದ್ದು, ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಚಿತ್ರದುರ್ಗದ ಶ್ರೀ ಕ್ಷೇತ್ರ ಗೊಲ್ಲಗಿರಿ ಮಠದ ಶ್ರೀ ಕೃಷ್ಣ ಯಾದವಾನಂದ ಸ್ವಾಮೀಜಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಜಾನಪದ ಕಲೆಗೆ ಪ್ರಾಶಸ್ತ್ಯ ಅಗತ್ಯ
ಚಿತ್ರದುರ್ಗ: ಜಾನಪದ ಕಲೆಗಳು ದೂರವಾಗುತ್ತಿರುವುದರಿಂದ ಮನುಷ್ಯ ಸಂಬಂಧಗಳ ನಡುವೆ ಬಿರುಕುಂಟಾಗಿ ದ್ವೇಷ, ಅಸೂಯೆ ಹೆಚ್ಚಾಗುತ್ತಿದೆ. ಜಾನಪದ ಕಲೆಗಳಿಗೆ ಪ್ರಾಶಸ್ತ್ಯ ನೀಡುವುದು ಅಗತ್ಯ ಎಂದು ರಂಗ ವಿಮರ್ಶಕ ಹಾಗೂ ನಿವೃತ್ತ ಪ್ರಾಧ್ಯಾಪಕ ಡಾ.ಬಸವರಾಜ್ ವಿಷಾದಿಸಿದರು.
  • < previous
  • 1
  • ...
  • 135
  • 136
  • 137
  • 138
  • 139
  • 140
  • 141
  • 142
  • 143
  • ...
  • 395
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved