ತೆರಿಗೆ ಸಲ್ಲಿಕೆ ಕುರಿತು ರಾಜ್ಯದಲ್ಲಿ ಪಾವತಿದಾರರ ಜತೆ ಸಂವಹನ: ಪಂಕಜ್ ದ್ವಿವೇದಿಆದಾಯ ತೆರಿಗೆ ನೀತಿ ನಿಬಂಧನೆ ಹಾಗೂ ತಿದ್ದುಪಡಿಗಳ ಕುರಿತು ತೆರಿಗೆ ಪಾವತಿದಾರು, ವ್ಯಾಪಾರಿಗಳು ಹಾಗೂ ಚಾರ್ಟೆಡ್ ಅಕೌಂಟೆಂಟ್ಗಳೊಂದಿಗೆ ರಾಜ್ಯದ ವಿವಿಧ ನಗರಗಳಲ್ಲಿ ಜನಸಂಪರ್ಕ ಸಂವಹನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಆದಾಯ ತೆರಿಗೆ ಇಲಾಖೆ ಬೆಂಗಳೂರು ವಿಭಾಗದ ಸಹಾಯಕ ಆಯುಕ್ತ ಪಂಕಜ್ ದ್ವಿವೇದಿ ಹೇಳಿದರು.