• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೇವೆ, ಕರುಣೆ, ಕಾಯಕ, ದಾಸೋಹವೇ ಧರ್ಮಗಳ ಸಾರ: ಶಾಂತವೀರ ಸ್ವಾಮೀಜಿ
ಎಲ್ಲ ಧರ್ಮಗಳ ಸಾರ ಸೇವೆ ಕರುಣೆ ಕಾಯಕ ದಾಸೋಹವೇ ಆಗಿದೆ ಎಂದು ಹೊಸದುರ್ಗದ ಕುಂಚಿಟಗ ಮಠದ ಶಾಂತವೀರ ಸ್ವಾಮೀಜಿ ಹೇಳಿದರು.
ಮಲ್ಲಿಕಾರ್ಜುನ ಶ್ರೀ ಸಮಾಜದ ಸೇವೆ ಮಾಡುತ್ತ ಸವೆದರು: ಡಾ.ಬಸವಕುಮಾರ ಸ್ವಾಮೀಜಿ
ಇಂದಿನ ಕಾಲದಲ್ಲಿ ಯಾವುದೇ ಘಟನೆ ನಡೆದರೂ ಕ್ಷಣಮಾತ್ರದಲ್ಲಿ ಜಗತ್ತಿನಾದ್ಯಂತ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಪಡೆಯುತ್ತದೆ. ಆದರೆ ಲಿಂಗೈಕ್ಯ ಮಲ್ಲಿಕಾರ್ಜುನ ಶ್ರೀಗಳು ಎಷ್ಟೇ ದೊಡ್ಡ ಕೆಲಸ ಮಾಡಿದರೂ ಸಹ ಅದನ್ನು ತಾನು ಮಾಡಿದ್ದು ಎಂದು ಗುರುತಿಸಿಕೊಳ್ಳಲಿಲ್ಲ. ಸುಮ್ಮನೇ ಸಮಾಜ ಕಾರ್ಯವನ್ನು ಮಾಡುತ್ತ ಸಾಗಿದರು.
ಗುರುಸಿದ್ದಪ್ಪ ಚಿತ್ರದುರ್ಗದ ನಿಜ ರಾಜಕಾರಣಿ: ಬಿ.ಕಾಂತರಾಜ್
ತಮ್ಮ ರಾಜಕೀಯದುದ್ದಕ್ಕೂ ಒಂದೇ ಪಕ್ಷಕ್ಕೆ ಅಂಟಿಕೊಂಡು ಪಕ್ಷ ಸಂಘಟಿಸುತ್ತಲೇ ಮತ್ತೊಬ್ಬರಿಗೆ ಅಗ್ರ ಪಂಕ್ತಿಯಾಗಿದ್ದ ಜೆ.ಎನ್.ಕೋಟೆ ಗುರುಸಿದ್ದಪ್ಪ ಚಿತ್ರದುರ್ಗ ನೆಲದ ನಿಜದನಿಯ ರಾಜಕಾರಣಿ ಎಂದು ಕರ್ನಾಟಕ ಪ್ರದೇಶ ಜನತಾದಳದ ಪ್ರಧಾನ ಕಾರ್ಯದರ್ಶಿ ಮತ್ತು ಚಿತ್ರದುರ್ಗ ನಗರಸಭೆ ಮಾಜಿ ಅಧ್ಯಕ್ಷ ಬಿ.ಕಾಂತರಾಜ್ ಬಣ್ಣಿಸಿದರು.
ಹೆಚ್ಚು ಇಳುವರಿಗೆ ಉತ್ತಮ ಪೋಷಕಾಂಶ ಬಳಸಿ: ಆರ್.ರಜನೀಕಾಂತ
ಹೆಚ್ಚಿನ ಇಳುವರಿ ಹಾಗೂ ಗುಣಮಟ್ಟದ ಈರುಳ್ಳಿ ಉತ್ಪಾದನೆ ಪಡೆಯಲು ರೈತರು ಸೂಕ್ತ ತಳಿಯ ಆಯ್ಕೆ, ಮಣ್ಣು ಮಾದರಿ ಆಧಾರಿತ ಪೋಷಕಾಂಶಗಳ ನಿರ್ವಹಣೆ ಹಾಗೂ ಹೆಚ್ಚಿನ ಸಾವಯವ ಗೊಬ್ಬರ ಬಳಸುವುದು ಸೂಕ್ತ ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಮುಖ್ಯಸ್ಥ ಆರ್.ರಜನೀಕಾಂತ ಹೇಳಿದರು.
ಭದ್ರಾ ಮೇಲ್ದಂಡೆ ಅನುದಾನ ಬಿಡುಗಡೆಗೆ ಪ್ರಧಾನಿಗೆ ಪತ್ರ

ಮಧ್ಯ ಕರ್ನಾಟಕದ ಬಯಲು ಸೀಮೆ ಪ್ರದೇಶಗಳಿಗೆ ನೀರುಣಿಸುವ ಮಹತ್ವದ ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಪ್ರಧಾನಿಗೆ ಪತ್ರ ಬರೆದಿದೆ.

ಹಾಲು ಉತ್ಪಾದನೆಯಲ್ಲಿ ಹಿರಿಯೂರಿಗೆ 2ನೇ ಸ್ಥಾನ
ಹಿರಿಯೂರು ನಗರದ ಅನ್ನಪೂರ್ಣೇಶ್ವರಿ ಹೋಟೆಲ್ ಸಭಾಂಗಣದಲ್ಲಿ ಗುರುವಾರ ನಡೆದ ತಾಲೂಕಿನ ಹಾಲು ಉತ್ಪಾದಕ ಸಹಕಾರ ಸಂಘಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಉದ್ದೇಶಿಸಿ ಬಿ.ಸಿ.ಸಂಜೀವಮೂರ್ತಿ ಮಾತನಾಡಿದರು.
ಆ.1ಕ್ಕೆ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಸರ್ಕಾರದ ಶವಯಾತ್ರೆ
ಸುದ್ದಿಗೋಷ್ಠಿಯಲ್ಲಿ ಒಳ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಸಂಚಾಲಕ ಭಾಸ್ಕರ್‌ ಪ್ರಸಾದ್‌ ಮಾತನಾಡಿದರು.
ಮತ ನೀಡಿರುವವರ ಋಣ ತೀರಿಸಲು ಬಂದಿದ್ದೇನೆ
ಶಾಸಕ ಡಾ.ಎಂ.ಚಂದ್ರಪ್ಪ ಹೇಳಿಕೆ । ನೂತನ ಚೆಕ್‍ ಡ್ಯಾಂ, ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ
ಹಳಕಟ್ಟಿ ಇಲ್ಲದಿದ್ದರೆ ಓದಲು ವಚನಗಳೇ ಸಿಗುತ್ತಿರಲಿಲ್ಲ
ಚಿತ್ರದುರ್ಗ ಬಸವಕೇಂದ್ರ ಮುರುಘಾಮಠದಲ್ಲಿ ಬುಧವಾರ ಆಯೋಜಿಸಿದ್ದ ವಚನ ಸಂರಕ್ಷಣಾ ದಿನಾಚರಣೆಯಲ್ಲಿ ಡಾ.ಬಸವಕುಮಾರ ಸ್ವಾಮೀಜಿ ಮಾತನಾಡಿದರು.
ವಚನ ಸಾಹಿತ್ಯ ಸಂಶೋಧನೆಗೆ ಜೀವನ ಮುಡುಪಿಟ್ಟ ಹಳಕಟ್ಟಿ
ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ವಚವ ಸಂರಕ್ಷಣಾ ದಿನಾಚರಣೆಯಲ್ಲಿ ಉಪ ವಿಭಾಗಾಧಿಕಾರಿ ಮೆಹಬೂಬ ಜಿಲಾನಿ ಖುರೇಷಿ ಫ.ಗು. ಹಳಕಟ್ಟಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 393
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved