• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಮಾರಣ್ಣನಿಂದ ಮಾತ್ರ ಸ್ವಚ್ಛ, ದಕ್ಷ ಆಡಳಿತ ಸಾಧ್ಯ : ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್

  ಕುಮಾರಣ್ಣನಿಂದ ಮಾತ್ರ ಸ್ವಚ್ಛ, ದಕ್ಷ ಆಡಳಿತ ಸಾಧ್ಯ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್ ಅಭಿಪ್ರಾಯಪಟ್ಟರು.

ಶ್ವೇತಭವನ ಸುಸ್ಥಿತಿಗೆ 80 ಲಕ್ಷ ರು ವೆಚ್ಚ
ಚಿತ್ರದುರ್ಗ: ಏಕೀಕರಣ ಕರ್ನಾಟಕದ ರುವಾರಿ ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರ ನಿವಾಸ ಖರೀದಿಸಿರುವ ರಾಜ್ಯ ಸರ್ಕಾರ ಭವಿಷ್ಯದಲ್ಲಿ ಸುಂದರ ಮ್ಯೂಜಿಯಂ ಮಾಡುವ ನಿಟ್ಟಿನ ಅಗತ್ಯ ಕ್ರಮಗಳಿಗೆ ಮುಂದಾಗಿದೆ. ಲಭ್ಯವಿರುವ 80 ಲಕ್ಷ ರುಗಳನ್ನು ಆರಂಭದಲ್ಲಿ ಬಳಸಿಕೊಳ್ಳಲಾಗುತ್ತಿದೆ.
ಡಿಎಂಎಫ್ ನಿಧಿಯ ಅನುದಾನದ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ
ಚಿತ್ರದುರ್ಗ: ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯ ಅನುದಾನದಿಂದ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಕೈಗೊಂಡಿರುವ ಪ್ರಗತಿಯಲ್ಲಿರುವ ಹಾಗೂ ಬಾಕಿ ಇರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆಹಂಕಾರ ತ್ಯಜಿಸಿದರೆ ಉತ್ತಮ ದಾರಿಯಲ್ಲಿ ನಡೆಯಲು ಸಾಧ್ಯ
ಚಳ್ಳಕೆರೆ: ನಮ್ಮಲ್ಲಿರುವ ಅಜ್ಞಾನ ಮತ್ತು ಆಹಂಕಾರವನ್ನು ತ್ಯಜಿಸಿದಾಗ ಮಾತ್ರ ನಾವು ಉತ್ತಮ ದಾರಿಯಲ್ಲಿ ನಡೆಯಲು ಸಾಧ್ಯವಾಗುತ್ತದೆ. ವೇದ, ಉಪನಿಷತ್ತುಗಳಲ್ಲಿ ಪ್ರತಿಯೊಬ್ಬ ವ್ಯಕ್ತಿ ಧಾರ್ಮಿಕ ವಿಚಾರಧಾರೆಗಳನ್ನು ಅರ್ಥೈಸಿಕೊಳ್ಳುವಂತಹ ಅವಕಾಶಗಳು ಲಭಿಸುತ್ತವೆ. ದೈವ ಮತ್ತು ದೈವತ್ವವನ್ನು ಸಮಾನಾಗಿ ಕಾಣಬೇಕು. ನಾವೆಲ್ಲರೂ ಭಗವಂತನ ನಾಮಸ್ಮರಣೆಯಿಂದ ಮಾತ್ರ ಉತ್ತಮ ಜೀವನ ನಡೆಸಬಹುದು ಎಂದು ನರಹರಿ ಸದ್ಗುರುಪೀಠದ ವೈ.ರಾಜರಾಂಶಾಸ್ತ್ರಿ ತಿಳಿಸಿದರು.
ಎಲ್ಲ ವಲಯದಲ್ಲಿ ಮಹಿಳೆ ಸಮರ್ಥಳು
ಚಿತ್ರದುರ್ಗ: ಮಹಿಳೆ ಇಂದು ಅಡುಗೆ ಮನೆಗೆ ಸೀಮಿತವಾಗದೆ ಎಲ್ಲ ವಲಯದಲ್ಲಿಯೂ ಸಮಾನ ಅವಕಾಶ ಪಡೆದುಕೊಂಡು ದೇಶದ ಅಭಿವೃದ್ಧಿಯಲ್ಲಿ ತನ್ನ ಪಾಲುದಾರಿಕೆ ತೋರಿಸುತ್ತಿದ್ದಾಳೆ ಎಂದು ತಹಸೀಲ್ದಾರ್ ಡಾ.ನಾಗವೇಣಿ ಹೇಳಿದರು.
ಲಿಂಗಾಯಿತರು ಸನಾತನ ಧರ್ಮ, ವೈದಿಕ ಆಚರಣೆಯಿಂದ ಹೊರಬರಲಿ
ಹೊಸದುರ್ಗ: ಲಿಂಗಪೂಜೆ ಮಾಡುವ ಲಿಂಗಾಯಿತರು ಸನಾತನ ಧರ್ಮ ಹಾಗೂ ವೈದಿಕ ಆಚರಣೆಯಿಂದ ಹೊರಬರಬೇಕು ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು.
ಮಾದಕ ವಸ್ತು ಸೇವನೆ ಜೀವನ ಸರ್ವನಾಶಕ್ಕೆ ಕಾರಣ
ಹಿರಿಯೂರು: ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಜೊತೆಗೆ ಜೀವಹಾನಿಯಾಗುವ ಅಪಾಯವಿರುತ್ತದೆ. ವಿದ್ಯಾರ್ಥಿಗಳು ಓದುವ ಕಡೆ ಆಸಕ್ತಿ ವಹಿಸಿ ಭವಿಷ್ಯ ರೂಪಿಸಿಕೊಳ್ಳುವ ಕಡೆ ಗಮನ ಕೊಡಬೇಕು ಎಂದು ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್ಐ ಮಹೇಶ್ ಗೌಡ ಹೇಳಿದರು.
ಸಮಾಜ ಸೇವೆಯ ಕೆಲಸವನ್ನು ಸದ್ಭಳಕೆ ಮಾಡಿಕೊಳ್ಳಿ
ಚಿತ್ರದುರ್ಗ: ಸರ್ಕಾರಿ ನೌಕರರಿಗೆ ಹೆಚ್ಚಿನ ಜನಸೇವೆಯ ಅವಕಾಶ ಸಿಗುತ್ತದೆ. ಹಾಗಾಗಿ ಅವರು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಜನರ ಗೌರವಕ್ಕೆ ಪಾತ್ರರಾಗುವ ಜೊತೆಗೆ ತಮ್ಮ ತಮ್ಮ ಹುದ್ದೆಗಳಿಗೂ ನ್ಯಾಯ ಒದಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ವೈಯುಕ್ತಿಕ ಪ್ರತಿಷ್ಠೆಗೆ ಸಮುದಾಯ ಬಲಿ ಸರಿಯಲ್ಲ
ಚಿತ್ರದುರ್ಗ: ವೈಯುಕ್ತಿಕ ಪ್ರತಿಷ್ಠೆಗಾಗಿ ಸಮುದಾಯ ಬಲಿಕೊಡುವ ಕೆಲಸ ಯಾರೂ ಮಾಡಬಾರದು ಎಂದು ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್ ಹೇಳಿದರು.
ಅತ್ತಿಗೆ ನಾದಿನಿಯರು ಡಿಚ್ಚಿ ಹೊಡೆಯುವ ವಿಶಿಷ್ಟ ಜಾತ್ರೆ
ಹಿರಿಯೂರು: ತಾಲೂಕಿನ ಐಮಂಗಲ ಹೋಬಳಿಯ ಸಿ.ಎನ್.ಮಾಳಿಗೆ ಗ್ರಾಮದ ಶ್ರೀ ಅಹೋಬಲ ನರಸಿಂಹ ಸ್ವಾಮಿಯ ಕಾರ್ತಿಕ ಜಾತ್ರಾ ಮಹೋತ್ಸವ ನೂರಾರು ಭಕ್ತರ ಉಪಸ್ಥಿತಿಯಲ್ಲಿ ಭಾನುವಾರ ವಿಜೃಂಭಣೆಯಿಂದ ನಡೆಯಿತು. ಅತ್ತಿಗೆ ನಾದಿನಿಯರ ಡಿಚ್ಚಿ ಹಬ್ಬ ಕಾರ್ಯಕ್ರಮ ಈ ಜಾತ್ರೆಯ ವಿಶೇಷತೆಯಾಗಿದೆ.
  • < previous
  • 1
  • ...
  • 136
  • 137
  • 138
  • 139
  • 140
  • 141
  • 142
  • 143
  • 144
  • ...
  • 422
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved