ಎಸ್ಸೆನ್ ಚಿತ್ರದುರ್ಗ ನಿವಾಸ ಖಾಸಗಿವರಿಗೆ ಮಾರಾಟ ?ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರ ಚಿತ್ರದುರ್ಗ ನಿವಾಸ ಮಾರಾಟ ಇದೀಗ ನಿರ್ಣಾಯಕ ಹಂತ ತಲುಪಿದ್ದು, ರಾಜ್ಯ ಸರ್ಕಾರದ ಖರೀದಿ ಪ್ರಕ್ರಿಯೆ ನಡೆಯುತ್ತಿರುವುದರ ನಡುವೆಯೇ ಎಸ್ಸೆನ್ ಪುತ್ರ ಕಿರಣ್ ಶಂಕರ್ ಖಾಸಗಿಯವರಿಗೆ ಮಾರಲು ಮುಂದಾಗಿರುವುದು ಅಚ್ಚರಿ ತರಿಸಿದೆ.