• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಘಟನೆ ಕೊರತೆಯಿಂದ ರೈತರಿಗೆ ಸೌಲಭ್ಯಗಳು ಸಿಗುತ್ತಿಲ್ಲ
ರೈತರಲ್ಲಿ ಸಂಘಟನೆಯ ಕೊರತೆ ಮನೆ ಮಾಡಿದೆ. ಆದ್ದರಿಂದಲೇ ಅವರ ಹೋರಾಟಗಳಿಗೆ ಸರಿಯಾದ ಪ್ರತಿಫಲ ದೊರಕುತ್ತಿಲ್ಲ. ಅವರು ಸಂಘಟಿತರಾದರೆ ದೇಶದ ಭವಿಷ್ಯವನ್ನೇ ಬದಲಿಸಬಹುದು ಎಂದು ತರಳಬಾಳು ಜಗದ್ಗುರು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಶುಭ ಕಾರ್ಯಕ್ಕೆ ರಕ್ತದಾನ ಮಾಡುವ ಅಭ್ಯಾಸ ಬೆಳಸಿಕೊಳ್ಳಿ
ನಮ್ಮ ಮನೆಗಳಲ್ಲಿ ಏನಾದರೂ ಶುಭ ಕಾರ್ಯವಾದಲ್ಲಿ ನೆನಪಿಗಾಗಿ ರಕ್ತದಾನ ಮಾಡುವ ಅಭ್ಯಾಸ ಬೆಳಸಿಕೊಳ್ಳಬೇಕಿದೆ. ಇದರಿಂದ ಒಂದು ಜೀವ ಉಳಿಸಿದ ಪುಣ್ಯ ನಮ್ಮದಾಗುತ್ತದೆ. ವೈದ್ಯಕೀಯ ಹಾಗೂ ತಂತ್ರಜ್ಞಾನ ಎಷ್ಟೇ ಮುಂದುವರಿದಿದ್ದರೂ ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ. ಜೀವ ಉಳಿಸಲು ರಕ್ತದಾನವೊಂದೇ ಪರ್ಯಾಯ ಮಾರ್ಗವೆಂದು ಸಂಸದ ಗೋವಿಂದ ಕಾರಜೋಳ ಹೇಳಿದರು.
ಚಳ್ಳಕೆರೆ: ಸೆ.23ಕ್ಕೆ ಮಹಾಗಣಪತಿ ಉತ್ಸವ ಶೋಭಾಯಾತ್ರೆ
ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಸಹಯೋಗದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಶೋಭಾಯಾತ್ರೆಯು ಸೋಮವಾರ ಸೆ.23ರಂದು ಅದ್ಧೂರಿಯಾಗಿ ನೆರೆವೇರಲಿದೆ. ಈ ಮೆರವಣಿಗೆಯಲ್ಲಿ 10 ಸಾವಿರಕ್ಕೂ ಹೆಚ್ಚು ಭಕ್ತರು ಪಾಲ್ಗೊಳ್ಳುವರು ಎಂದು ಶೋಭಾಯಾತ್ರೆ ಸಮಿತಿ ಅಧ್ಯಕ್ಷ ಪಿ. ತಿಪ್ಪೇಸ್ವಾಮಿ ತಿಳಿಸಿದರು.
ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ
ಹಿರಿಯೂರು ತಾಲೂಕನ್ನು ಬರಪೀಡಿತ ತಾಲೂಕೆಂದು ಘೋಷಿಸಿ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ತಹಸೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಲಾಯಿತು.
ಪರಿಶಿಷ್ಟ ಉಪ ಜಾತಿಗಳಿಗೆ ಒಳ ಮೀಸಲು ನೀಡುವಂತೆ ಆಗ್ರಹ
ಒಳ ಮೀಸಲಾತಿ ಜಾರಿಗೊಳಿಸುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗಿದೆ ಎಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನನ್ವಯ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಯಲ್ಲಿನ ಉಪ ಜಾತಿಗಳಿಗೆ ಒಳ ಮೀಸಲಾತಿಯನ್ನು ತಕ್ಷಣವೇ ಜಾರಿಗೊಳಿಸಬೇಕೆಂದು ಕರ್ನಾಟಕ ರಾಜ್ಯ ಮಾದಿಗರ ಸಾಂಸ್ಕೃತಿಕ ಸಂಘದ ರಾಜ್ಯಾಧ್ಯಕ್ಷ ಪ್ರೊ. ಸಿ.ಕೆ. ಮಹೇಶ್ ಒತ್ತಾಯಿಸಿದರು.
ಸಾಂಕ್ರಾಮಿಕ ರೋಗ ಪತ್ತೆ ಹಚ್ಚಿದರೆ ನಿಯಂತ್ರಣ ಸಾಧ್ಯ
ಸಾಂಕ್ರಾಮಿಕ ರೋಗಗಳ ಬೇಗ ಪತ್ತೆ ಹಚ್ಚಿದರೆ ಉಲ್ಬಣ ತಡೆ ಸಾಧ್ಯವಾಗುತ್ತದೆ. ಪ್ರಾಣಿ ಹಾಗೂ ಕೀಟ ಜನ್ಯ ರೋಗಗಳ ಹರಡುವಿಕೆಯನ್ನು ತಡೆಗಟ್ಟಲು ಜಿಲ್ಲಾ ಕಣ್ಗಾವಲು ಸಮಿತಿಯಿಂದ ಹೆಚ್ಚಿನ ನಿಗಾವಹಿಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಸೂಚನೆ ನೀಡಿದರು.
ಕೂಡಲಸಂಗಮೇಶ್ವರ ಮಂದಿರ ಪ್ರವಾಸಿತಾಣ ಮಾಡಲು ಶಿಫಾರಸ್ಸು
ತಾಲೂಕಿನ ಪರಶುರಾಮಪುರ ಹೋಬಳಿಯ ಜಾಜೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗಗೊಂಡನಹಳ್ಳಿ ವೇದಾವತಿ ನದಿಯ ಮಧ್ಯಭಾಗದಲ್ಲಿರುವ ಪ್ರಾಚೀನಕಾಲದ ದೇವಸ್ಥಾನಗಳಲ್ಲಿ ಒಂದಾದ ಶ್ರೀ ಕೂಡಲ ಸಂಗಮೇಶ್ವರಸ್ವಾಮಿ ಸನ್ನಿಧಿಯನ್ನು ಪ್ರವಾಸಿತಾಣವನ್ನಾಗಿ ಮಾಡುವ ನಿರ್ಣಯವನ್ನು ಸರ್ಕಾರಕ್ಕೆ ಶಿಫಾರಸ್ಸು ಮಾಡುವ ಭರವಸೆಯನ್ನು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ನೀಡಿದರು.
ಭದ್ರಾ ಕಾಮಗಾರಿ ಪ್ರಗತಿ ಕುಂಟುತ್ತಾ ಸಾಗುತ್ತಿರುವುದೇಕೆ?
ಅಪ್ಪರ್ ಭದ್ರಾ ಯೋಜನೆಯ ಕಾಮಗಾರಿ ಆರಂಭವಾಗಿ ಸಾಕಷ್ಟು ವರ್ಷ ಕಳೆದಿದ್ದರೂ ಪ್ರಗತಿ ಮಾತ್ರ ಕುಂಟುತ್ತಾ ಸಾಗಿದೆ. ಈ ಕಾಮಗಾರಿಯ ಬಗ್ಗೆ ಸರ್ಕಾರದ ದೃಷ್ಟಿಕೋನ ಏನು ಎಂದು ಪಟ್ಟನಾಯಕನಹಳ್ಳಿಯ ಶ್ರೀ ನಂಜಾವಧೂತ ಸ್ವಾಮೀಜಿ ಪ್ರಶ್ನಿಸಿದರು.
ಶೋಷಿತ ಸಮುದಾಯಗಳಿಗೆ ತರಳಬಾಳು ಶ್ರೀ ನೆರವು
ಶೋಷಿತ ಸಮುದಾಯಗಳ ಏಳಿಗೆಗೆ ತರಳಬಾಳು ಜಗದ್ಗುರು ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರ ನೆರವು ಅಗತ್ಯವಾಗಿದೆ ಎಂದು ಮಾಜಿ ಸಚಿವ ಎಚ್.‌ಆಂಜನೇಯ ಹೇಳಿದರು.
ರೇಬಿಸ್ ನಿಯಂತ್ರಣಕ್ಕೆ ಎಆರ್ ವಿ ಲಸಿಕೆ ಪರಿಣಾಮಕಾರಿ
ಪ್ರಾಣಿ ಕಡಿತದಿಂದ ಉಂಟಾಗುವ ರೇಬೀಸ್ ನಿಯಂತ್ರಣಕ್ಕೆ ಎಆರ್‌ವಿ ಮುಂಜಾಗ್ರತಾ ಲಸಿಕೆ ಪರಿಣಾಮಕಾರಿ ಎಂದು ಚಿತ್ರದುರ್ಗ ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ. ಗಿರೀಶ್ ಹೇಳಿದರು.
  • < previous
  • 1
  • ...
  • 140
  • 141
  • 142
  • 143
  • 144
  • 145
  • 146
  • 147
  • 148
  • ...
  • 360
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved