• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
25000 ನೂತನ ಸದಸ್ಯರ ನೋಂದಾವಣಿ ಗುರಿ
ಭಾರತೀಯ ಜನತಾ ಪಕ್ಷದ ನೂತನ ಸದಸ್ಯತ್ವ ನೋಂದಾವಣಿ ಕಾರ್ಯ ಈಗಾಗಲೇ ಆರಂಭವಾಗಿದೆ. ಮುಂದೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ನೂತನ ಸದಸ್ಯರನ್ನು ಪಕ್ಷಕ್ಕೆ ನೋಂದಾವಣಿ ಮಾಡುವ ಗುರಿ ಹೊಂದಲಾಗಿದೆ ಎಂದು ಬಿಜೆಪಿ ಜಿಲ್ಲಾ ಯುವಮೋರ್ಚಾ ಮಾಜಿ ಅಧ್ಯಕ್ಷ ಟಿ. ಮಂಜುನಾಥ ತಿಳಿಸಿದರು.
ಮೇಸ್ಟ್ರು ಸಿಗರೇಟು ಸೇದೋದು ನಿಲ್ಲಿಸಿದ್ರೆ ಎಲ್ಲ ಸರಿ ಹೋಗುತ್ತೆ
ಮೇಸ್ಟ್ರುಗಳು ಸಿಗರೇಟು ಸೇದೋದು ನಿಲ್ಲಿಸಿದ್ರೆ ಎಲ್ಲ ಸರಿ ಹೋಗುತ್ತೆ. ಮೊದಲು ಅವರು ತಂಬಾಕು ಉತ್ಪನಗಳ ಬಳಕೆಯಿಂದ ದೂರವಿದ್ದು ಮಕ್ಕಳಿಗೆ ಮಾದರಿಯಾಗಬೇಕೆಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಹೇಳಿದರು.
ಅಚ್ಚುಕಟ್ಟು ಪ್ರದೇಶಕ್ಕೆ ವಿವಿ ಸಾಗರದಿಂದ ನೀರು ಹರಿಸಿ
ವಿವಿ ಸಾಗರ ಜಲಾಶಯದಿಂದ ತಾಲೂಕಿನ ಅಚ್ಚುಕಟ್ಟು ಪ್ರದೇಶಕ್ಕೆ ಎಡ ಮತ್ತು ಬಲ ನಾಲೆ ಕಾಲುವೆಗಳ ಮುಖಾಂತರ ನೀರು ಹರಿಸಿ ಎಂದು ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಶುಕ್ರವಾರ ವಿಶ್ವೇಶ್ವರಯ್ಯ ವಿಭಾಗದ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಬೊಮ್ಮಕ್ಕನಹಳ್ಳಿಯಲ್ಲಿ ದಂಪತಿ ಹತ್ಯೆ
ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾದ ಘಟನೆ ಚಿತ್ರದುರ್ಗ ತಾಲೂಕಿನ ಬೊಮ್ಮಕ್ಕನಹಳ್ಳಿ ಗ್ರಾಮದ ಜಮೀನಿನಲ್ಲಿ ನಡೆದಿದೆ. ಹನುಮಂತಪ್ಪ (46), ಪತ್ನಿ ತಿಪ್ಪಮ್ಮ (42) ಕೊಲೆಗೀಡಾದವರು. ಗುರುವಾರ ಸಂಜೆ ಜಮೀನಿಗೆ ಹೋದವರು ಮರಳಿ ವಾಪಾಸ್ಸು ಬಂದಿಲ್ಲ. ಹತ್ಯೆಗೆ ಸಂಬಂಧಿಸಿದಂತೆ ಮೃತರ ಪುತ್ರಿ ಹರ್ಷಿತಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ತನ್ನ ಪತಿ ಮಂಜುನಾಥ್ ಮತ್ತು ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ ಮಾಡಿದ್ದಾಳೆ.
ರಂಗಕಲೆಗೆ ವಿಶೇಷ ಶಕ್ತಿ, ಮೌಲ್ಯ ತುಂಬಿರುವುದು ಯಕ್ಷಗಾನ
ನೂರಾರು ವರ್ಷಗಳಿಂದ ನಾಡಿನ ರಂಗಕಲೆಗೆ ವಿಶೇಷ ಶಕ್ತಿ ಹಾಗೂ ಮೌಲ್ಯವನ್ನು ತುಂಬಿರುವುದು ಯಕ್ಷಗಾನ ಕಲೆ. ಕೇವಲ ಕರ್ನಾಟಕಕ್ಕೆ ಮಾತ್ರ ಮೀಸಲಾಗಿದ್ದ ಯಕ್ಷಗಾನ ಇಂದು ಅಂತರಾಷ್ಟ್ರೀಯ ಮಟ್ಟದ ಮನ್ನಣೆ ಪಡೆದಿದೆ. ಯಕ್ಷಗಾನ ಕಲೆ ಪ್ರತಿಯೊಬ್ಬರ ಮನಸ್ಸನ್ನು ಗೆಲ್ಲುವುದರಲ್ಲಿ ಯಶಸ್ವಿಯಾಗಿದೆ ಎಂದು ಹೋಟೆಲ್ ಮತ್ತು ಬೇಕರಿ ಮಾಲೀಕರ ಸಂಘದ ಗೌರವಾಧ್ಯಕ್ಷ, ನಿವೃತ್ತ ಬ್ಯಾಂಕ್ ಅಧಿಕಾರಿ ಚಂದ್ರಶೇಖರಶೆಟ್ಟಿ ತಿಳಿಸಿದರು.
ನಿಮ್ಮ ಸಾಧನೆ ಬಗ್ಗೆ ನಾಲ್ಕು ಜನ ಮಾತನಾಡುವಂತಾಗಲಿ
ವಿದ್ಯಾರ್ಥಿಗಳು ಕೇವಲ ಓದಿದರೆ ಸಾಲದು. ಓದಿದ ಮೇಲೆ ನಿಮ್ಮ ತಂದೆ ತಾಯಿ ನಿಮ್ಮ ಬಗ್ಗೆ ಸಮಾಜದಲ್ಲಿ ನಾಲ್ಕು ಜನಕ್ಕೆ ಹೆಮ್ಮೆಯಿಂದ ಹೇಳಿಕೊಳ್ಳುವಂತಹ ಸಾಧನೆ ಮಾಡಬೇಕೆಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರೋಣ್ ವಾಸುದೇವ ತಿಳಿದರು.
ನಾಯಕನಹಟ್ಟೀಲಿ ಸೇಂಗಾ ಬೆಳೆಗೆ ಎಲೆಚುಕ್ಕೆ ರೋಗ
ನಾಯಕನಹಟ್ಟಿ ಹೋಬಳಿಯಲ್ಲಿ ಸೇಂಗಾ ಬೆಳೆಯಲ್ಲಿ ಕಂಡು ಬಂದಿರುವ ಎಲೆ ಚುಕ್ಕಿ ರೋಗದಿಂದಾಗಿ ರೈತರು ಹೈರಾಣವಾಗಿದ್ದು, ಮತ್ತೊಮ್ಮೆ ನಷ್ಟದ ಪ್ರಮಾಣ ಎದುರಿಸುವಂತಾಗಿದೆ. ಸದಾ ಬರಗಾಲದಿಂದಾಗಿ ಕೃಷಿಯಿಂದ ವಿಮುಖರಾಗಿದ್ದ ಇಲ್ಲಿನ ರೈತರು ಈ ಸಲ ಹದವಾಗಿ ಬಿದ್ದ ಮಳೆಯಿಂದಾಗಿ ತುಸು ನಿಟ್ಟುಸಿರು ಬಿಟ್ಟಿದ್ದರು. ಈಗ ಅತಿವೃಷ್ಟಿಯಿಂದಾಗಿ ಶೇಂಗಾ ಬೆಳೆ ರಕ್ಷಿಸಿಕೊಳ್ಳಲು ರೈತರು ಪರದಾಡುತ್ತಿದ್ದಾರೆ.
ಹಿಂದೂ ಮಹಾಗಣಪತಿ ಬದ್ರಿನಾಥ್ ಮೇಲೆ ಕ್ರಮಕ್ಕೆ ಆಗ್ರಹ
ಹಿಂದೂ ಮಹಾ ಗಣಪತಿ ಸಮಿತಿಯ ಮಾಜಿ ಅಧ್ಯಕ್ಷ ಟಿ. ಬದ್ರಿನಾಥ್ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಬೆದರಿಸುತ್ತಿದ್ದಾರೆ. ಅವರ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸಮಿತಿ ಮತ್ತೋರ್ವ ಮಾಜಿ ಅಧ್ಯಕ್ಷ ಸೈಟ್ ಬಾಬು ಜಿಲ್ಲಾಧಿಕಾರಿ ಹಾಗೂ ಎಸ್ಪಿ ಅವರಿಗೆ ಗುರುವಾರ ಮನವಿ ಸಲ್ಲಿಸಿದ್ದಾರೆ.
ಪೌರಕಾರ್ಮಿಕರ ಹಿತರಕ್ಷಣೆಗೆ ನಗರಸಭೆ ಆಡಳಿತ ಬದ್ದ
ಕಳೆದ ಹಲವಾರು ವರ್ಷಗಳಿಂದ ನಗರಸಭೆಯಲ್ಲಿ ಕಾರ್ಯನಿರ್ವಹಿಸುವ ಪೌರಕಾರ್ಮಿಕರಿಗೆ ಪತ್ರಿವರ್ಷ ಮೂರು ಬಾರಿ ಆರೋಗ್ಯ ಶಿಬಿರವನ್ನು ಕೈಗೊಂಡು ಅವರ ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸಿ ಸೂಕ್ತಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಯುಕ್ತ ಎಚ್.ಜಿ. ಜಗರೆಡ್ಡಿ ತಿಳಿಸಿದರು
ನೀರಿನ ಟ್ಯಾಂಕ್ ನ ಅಕ್ರಮ ಒತ್ತುವರಿ ತಡೆಗಟ್ಟಲು ಆಗ್ರಹ
ತಾಲೂಕಿನ ದಿಂಡಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೀರವ್ವ ನಾಗತಿಹಳ್ಳಿ, ಹೊಸಹಳ್ಳಿ ಗ್ರಾಮದ ನೀರಗಂಟಿ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ. ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅಂಬೇಡ್ಕರ್ ಸ್ವಾಭಿಮಾನಿ ಸೇನೆ ವತಿಯಿಂದ ತಹಸೀಲ್ದಾರ್ ಕಚೇರಿಗೆ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಗುರುವಾರ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 360
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved