• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ಷೌರ ಅಸ್ಪೃಶ್ಯತೆ: ಆರೋಪಿಗಳ ಬಂಧಕ್ಕೆ ಮೀನಮೇಷ
ಚಳ್ಳಕೆರೆ ತಾಲೂಕು ಕಾಲುವೆಹಳ್ಳಿಯಲ್ಲಿ ಕ್ಷೌರ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಮಾದಿಗ ಸಮುದಾಯದ ಮೇಲೆ ನಡೆದ ದೌರ್ಜನ್ಯ ಪ್ರಕರಣದಲ್ಲಿ ನೆಪ ಮಾತ್ರಕ್ಕೆ ಒಬ್ಬನನ್ನು ಬಂಧಿಸಿ ಪ್ರಮುಖ ಆರೋಪಿಗಳ ಹುಡುಕುವಲ್ಲಿ ಪೊಲೀಸರು ಮೀನ ಮೇಷ ಎಣಿಸುತ್ತಿದ್ದಾರೆಂದು ಭಾರತೀಯ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಡಾ. ಎಚ್. ಪ್ರಕಾಶ್ ಬೀರಾವರ ಆರೋಪಿಸಿದ್ದಾರೆ.
ಶ್ರಮ ಸಂಸ್ಕೃತಿಯ ತಾಯಿ ಬೇರು ಶರಣ ಸಂಸ್ಕೃತಿ
ಶ್ರಮ ಸಂಸ್ಕೃತಿಯ ತಾಯಿ ಬೇರು ಶರಣ ಸಂಸ್ಕೃತಿ. ಅದು ಬಹುತ್ವದ ಪ್ರತೀಕವಾಗಿತ್ತು. ಅಂತಹ ಹಿನ್ನೆಲೆಯ ಸಂಘ ಸಂಸ್ಥೆಗಳು ರೂಪಗೊಂಡು ದುಡಿಮೆಗೆ ಆದ್ಯತೆ ನೀಡುವ ಸಂಕಲ್ಪ ತೊಡಬೇಕು. ಕಾಯಕ ಸಂಸ್ಕೃತಿ ವಿಶ್ವಮಾನ್ಯತೆ ಪಡೆದಿದೆ ಎಂದು ಎಸ್‍ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯ ಡಾ. ಬಸವಕುಮಾರ ಸ್ವಾಮೀಜಿ ಹೇಳಿದರು.
ಕನ್ನಡಿಗರಿಗೆ ಸೂಕ್ತ ಸ್ಥಾನಮಾನ ದೊರೆಯಲಿ
ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದ್ದು, ಕರ್ನಾಟಕ ಎಂದು ನಾಮಕರಣ ಮಾಡಿ ಐವತ್ತು ವರ್ಷ ಕಳೆದಿದೆ. ಆದರೂ ಕೂಡ ಕನ್ನಡಿಗರಿಗೆ ಸೂಕ್ತ ಸ್ಥಾನಮಾನ ಗೌರವ ದೊರೆಯುತ್ತಿಲ್ಲ ಎಂದು ಕನ್ನಡ ಸೇನೆ ತಾಲೂಕು ಘಟಕದ ಅಧ್ಯಕ್ಷ ಶಫಿವುಲ್ಲಾ ತಿಳಿಸಿದರು.
ಬೆಂಕಿ ಸುಲಭ; ದೀಪ ಹಚ್ಚುವುದು ಕಷ್ಟ
ನಮ್ಮ ದೇಶದಲ್ಲಿ ಬೆಂಕಿ ಹಚ್ಚುವುದು ಸುಲಭ; ದೀಪ ಹಚ್ಚುವುದು ಬಹಳ ಕಷ್ಟ ಎಂದು ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು.
ಇಂದಿನಿಂದ ಸಾಣೆಯಲ್ಲಿಯಲ್ಲಿ ರಾಷ್ಟ್ರೀಯ ನಾಟಕೋತ್ಸವ
ಇಂದಿನಿಂದ ಪ್ರಾರಂಭಗೊಳ್ಳಲಿರುವ ರಾಷ್ಟ್ರೀಯ ನಾಟಕೋತ್ಸವಕ್ಕೆ ಸಾಣೇಹಳ್ಳಿ ನವ ವಧುವಿನಂತೆ ಶೃಂಗಾರಗೊಂಡಿದೆ. ಶ್ರೀ ಮಠದ ಮುಖ್ಯ ರಸ್ತೆಯ ಉದ್ದಕ್ಕೂ ಬಣ್ಣ ಬಣ್ಣದ ವಿದ್ಯುತ್‌ ದೀಪಾಲಂಕಾರ ಹಾಗೂ ಹಸಿರು ತೋರಣಗಳಿಂದ ಶೃಂಗರಿಸಲಾಗಿದೆ. ಶಿವಕುಮಾರ ಬಯಲು ರಂಗಮಂದಿರ , ಎಸ್‌ಎಸ್‌ ಒಳಾಂಗಣ ರಂಗಮಂದಿರ ಹಾಗೂ ಅದರ ಸುತ್ತಾ ಇರುವ ಉದ್ಯಾನವನ ಬಣ್ಣ ಬಣ್ಣ ಕಣ್‌ಮನತಣಿಸುವ ವಿದ್ಯುತ್‌ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ.
ವಚನ ಸಂವಿಧಾನ ನೀಡಿದ ಮೇರುಪುರುಷ ಚನ್ನಬಸವಣ್ಣ
ಇಂದಿನ ವಿಜ್ಞಾನ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಮಾನವನ ದೇಹ ರಚನೆ ಮತ್ತು ಅದರ ಕಾರ್ಯನಿರ್ವಹಣೆಗೆ ಸಂಬಂಧಿಸಿದ ಸಂಶೋಧನೆಗಳಲ್ಲಿ ಹೊಸ ಆವಿಷ್ಕಾರಗಳು ನಡೆಯುತ್ತಿರುವುದು ಸಾಮಾನ್ಯ. ಕಳೆದ ಒಂಬೈನೂರು ವರ್ಷಗಳ ಹಿಂದೆಯೇ ದೇಹ ರಚನೆ ಮತ್ತದರ ಕಾರ್ಯನಿರ್ವಹಣೆ ವಿಧಾನಗಳ ಬಗ್ಗೆ ಕೂಲಂಕಷ ಅಧ್ಯಯನ ಮಾಡಿ ಎಳೆವಯಸ್ಸಿನಲ್ಲಿ ಅವುಗಳ ಬಗ್ಗೆ ಅಗಾಧವಾದ ಪಾಂಡಿತ್ಯ ಪಡೆದು ವಚನಗಳ ಮೂಲಕ ಅರಿವು ಮೂಡಿಸಿದವಪರು ಚೆನ್ನಬಸವಣ್ಣ ಎಂದು ಮುರುಘರಾಜೇಂದ್ರ ಬೃಹನ್ಮಠ ಹಾಗೂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯ ಡಾ. ಬಸವಕುಮಾರ ಸ್ವಾಮಿಗಳು ಹೇಳಿದರು.
ವಕ್ಫ್ ಮಂಡಳಿ ಮೇಳೆ ಹಿಡಿತ ಸಾಧಿಸಲು ಆಗ್ರಹ
ರಾಜ್ಯದಾದ್ಯಂತ ವಕ್ಫ್ ಆಸ್ತಿ ಸಂಬಂಧಿಸಿದ ಗದ್ದಲಗಳು ಮಾರ್ದನಿಸಿದ್ದು, ರೈತರು ಒಳಗೊಂಡಂತೆ ಹಿಂದೂ, ಕ್ರೈಸ್ತ ಮುಸ್ಲಿಂ ಬಾಂಧವರು ಆತಂಕಕ್ಕೆ ಒಳಗಾಗಿದ್ದಾರೆ. ಇದನ್ನು ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸೂಕ್ತ ಕಾನೂನು ಜಾರಿಗೆ ತರಬೇಕು. ಹಿಂದೂ, ಮುಸ್ಲಿಂ, ಕ್ರೈಸ್ತ ಭೂಮಿಗಳ ಮೇಲೆ ವಕ್ಫ್ ಹಿಡಿತ ಸಾಧಿಸುವುದನ್ನು ತಡೆಯಬೇಕು ಎಂದು ಮಾದಾರ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಎಎಸ್‌ಒ ಹೆಸರಿನ ಮೊಬೈಲ್ ಆ್ಯಪ್‌ನಲ್ಲಿ ಹಣ ಹೂಡಿಕೆ - ಆನ್‌ಲೈನ್‌ ದೋಖಾ: 10 ಕೋಟಿಗೂ ಅಧಿಕ ಪಂಗನಾಮ

  ಅತೀ ಆಸೆಯಿಂದ ಎಎಸ್‌ಒ ಹೆಸರಿನ ಮೊಬೈಲ್ ಆ್ಯಪ್‌ನಲ್ಲಿ ಹಣ ಹೂಡಿಕೆ ಮಾಡಿದ ಸಾವಿರಕ್ಕೂ ಹೆಚ್ಚು ಜನರು ಸುಮಾರು 10 ಕೋಟಿಗೂ ಹೆಚ್ಚಿನ ಹಣ ಕಳೆದುಕೊಂಡಿರುವ ಅನ್‌ಲೈನ್ ದೋಖಾ ಪ್ರಕರಣ ಹೊಸದುರ್ಗದಲ್ಲಿ ನಡೆದಿದ್ದು, ಹಣ ಕಳೆದುಕೊಂಡ ಜನರು ಕಂಗಾಲಗಿದ್ದಾರೆ.

ಚಿತ್ರದುರ್ಗದಲ್ಲಿ ದೀಪಾವಳಿ ಖರೀದಿ ಭರಾಟೆ ಜೋರು
ಚಿತ್ರದುರ್ಗ: ದೀಪಗಳ ಹಬ್ಬ ದೀಪಾವಳಿಗೆ ಮಹಿಳೆಯರಿಂದ ಖರೀದಿ ಭರಾಟೆ ಚಿತ್ರದುರ್ಗದಲ್ಲಿ ಜೋರಾಗಿತ್ತು. ಅಮವಾಸ್ಯೆ ಮುಗಿದ ನಂತರ ಹಬ್ಬದ ಪ್ರಾಮುಖ್ಯತೆ ತೆರೆದುಕೊಳ್ಳಲಿದ್ದು, ಇದಕ್ಕಾಗಿ ಗುರುವಾರದಿಂದಲೇ ಸಿದ್ಧತೆಗಳು ನಡೆದಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಚಿಕ್ಕ ಮಕ್ಕಳಿಗೆ ನೀಡುವ ಸಂಸ್ಕಾರ ಶಾಶ್ವತವಾಗಿರುತ್ತದೆ
ಹೊಸದುರ್ಗ: ಚಿಕ್ಕ ವಯಸ್ಸಿನಲ್ಲಿ ನೀಡುವ ಶಿಕ್ಷಣ, ಸಂಸ್ಕಾರ ಮಕ್ಕಳು ಭವಿಷ್ಯದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಲು ನೇರವಾಗುತ್ತದೆ. ಅಕ್ಷರವನ್ನು ಎಲ್ಲರೂ ಕಲಿಸುತ್ತಾರೆ ಆದರೆ ಅಭಿನಯದ ಮೂಲಕ ಕಲೆಯನ್ನು ಪ್ರದರ್ಶಿಸುವಂತೆ ಹೇಳಿಕೊಡುವುದು ಕಷ್ಟದ ಕೆಲಸ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಹೇಳಿದರು.
  • < previous
  • 1
  • ...
  • 143
  • 144
  • 145
  • 146
  • 147
  • 148
  • 149
  • 150
  • 151
  • ...
  • 395
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved