ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಸ್ಪೃಶ್ಯತೆ ಆಚರಣೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಿ
ಹಿರಿಯೂರು: ಚಳ್ಳಕೆರೆ ತಾಲೂಕಿನ ಕಾಲುವೆಹಳ್ಳಿ ಗ್ರಾಮದಲ್ಲಿ ಮಾದಿಗ ಸಮುದಾಯದವರಿಗೆ ಬೆದರಿಕೆ ಹಾಕಿರುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ತಹಸೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಲಾಯಿತು.
ಪರಿಹಾರ ವಿತರಿಸದೇ ರಸ್ತೆ ಕಾಮಗಾರಿ : ರೈತ ವೀರಣ್ಣ ಆರೋಪ
ಹಿರಿಯೂರು: ತಾಲೂಕಿನ ಗೊಲ್ಲಹಳ್ಳಿ ಗ್ರಾಮದಲ್ಲಿ ನಮ್ಮ ತಾಯಿಯವರಾದ ವಿಶಾಲಾಕ್ಷಮ್ಮನವರ ರಿಸನಂ 58/7 ರ ಜಮೀನಿನ ಪರಿಹಾರ ನೀಡದೇ ರಾಷ್ಟ್ರೀಯ ಹೆದ್ದಾರಿ 150 ಎ ಕಾಮಗಾರಿ ಮಾಡಲಾಗುತ್ತಿದೆ ಎಂದು ವಿಶಾಲಾಕ್ಷಮ್ಮನವರ ಮಗ ವೀರಣ್ಣ ಆರೋಪಿಸಿದರು.
ಹಳೆ ಕಡ್ಲೆಕಾಯಿ ಮಂಡಿಯಲ್ಲಿ ವ್ಯಾಪಾರ ಮಾಡಲು ಸೂಕ್ತ ವ್ಯವಸ್ಥೆ ಕಲ್ಪಿಸಿಕೊಡಿ
ಹಿರಿಯೂರು: ನಗರದ ಹಳೆ ಕಡ್ಲೆಕಾಯಿ ಮಂಡಿಯಲ್ಲಿ ವ್ಯಾಪಾರ ಮಾಡಲು ಕೆಲವರು ತೊಂದರೆ ನೀಡುತ್ತಿದ್ದಾರೆ ಎಂದು ಹಳೆ ಕಡ್ಲೆಕಾಯಿ ಮಂಡಿಯ ಬೀದಿಬದಿ ವ್ಯಾಪಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ವಿವಿ ಸಾಗರ ಜಲಾಶಯ ಕೋಡಿ ಬೀಳಲು 3 ಅಡಿ ಮಾತ್ರ ಬಾಕಿ
ಜಿಲ್ಲೆಯ ಜೀವನಾಡಿ ಜಲಾಶಯವಾದ ವಿವಿ ಸಾಗರ ಜಲಾಶಯ ಕೋಡಿ ಬೀಳಲು ಇನ್ನು 3 ಅಡಿ ಮಾತ್ರ ಬಾಕಿ. ಗುರುವಾರದ ಹೊತ್ತಿಗೆ 127 ಅಡಿ ದಾಟಿರುವ ನೀರಿನ ಮಟ್ಟ ಮತ್ತೊಮ್ಮೆ ಕೋಡಿ ಬೀಳುವ ಸಂಭ್ರಮವನ್ನು ಜಿಲ್ಲೆಯ ಜನರಿಗೆ ಒದಗಿಸುವ ಆಶಾಭಾವನೆ ಮೂಡಿಸಿದೆ.
ಸಾವೆಗೆ 5 ಸಾವಿರ ಬೆಂಬಲ ಬೆಲೆ ನಿಗದಿಗೆ ಪ್ರಸ್ತಾವ
ಹೊಸದುರ್ಗ: ಸಾವೆ ಬೆಳೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಬೆಂಬಲ ಬೆಲೆ ನೀಡಲು ಮುಂದಾಗಿದ್ದು, 5 ಸಾವಿರ ಆಸುಪಾಸಿನ ಕನಿಷ್ಠ ಬೆಂಬಲ ಬೆಲೆ ನಿಗದಿಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಹೇಳಿದರು.
ಅತಿವೃಷ್ಟಿಯಿಂದಾದ ಬೆಳೆ ಹಾನಿ ಪರಿಹಾರಕ್ಕೆ ಆಗ್ರಹ
ಚಿತ್ರದುರ್ಗ: ಅತಿವೃಷ್ಟಿಯಿಂದ ಬೆಳೆ ಹಾನಿಗೆ ತಕ್ಷಣವೇ ಪರಿಹಾರದ ಮಾರ್ಗ ಅನುಸರಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ ಒತ್ತಾಯಿಸಿದರು.
ಅಸ್ಪೃಶ್ಯತೆ ಕ್ಷೌರ ನಿರಾಕರಣೆ: ಎಸ್ಪಿ ಸಭೆ
ಚಳ್ಳಕೆರೆ: ಮಾದಿಗ ಸಮುದಾಯದ ಯುವಕನಿಗೆ ಕ್ಷೌರ ಮಾಡಲು ನಿರಾಕರಿಸಿದ ಹಿನ್ನೆಲೆ ಚಳ್ಳಕೆರೆ ತಾಲೂಕಿನ ಕಾಲುವೆ ಹಳ್ಳಿಯಲ್ಲಿ ಅಸ್ಪೃಶ್ಯತೆ ಆಚರಣೆ ವಿಜೃಂಭಿಸಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ಮೂಡಿದೆ.
ಅಮಕುಂದಿ ಗ್ರಾಮದಲ್ಲಿ ನೊಣಗಳ ಕಾಟ
ಅಡುಗೆ ಮಾಡಾಂಗಿಲ್ಲ, ಮುದ್ದೆ ಉಣ್ಣಂಗಿಲ್ಲ, ಕುಂತ್ಕಳ್ಳಂಗಿಲ್ಲಾ, ನಿಂತ್ಕಳ್ಳಂಗಿಲ್ಲ, ನಿದ್ದೆಯಂತೂ ಇಲ್ವೇ ಇಲ್ಲಾ. ನಮ್ಮಕಷ್ಟ ಕೇಳೋರೆ ಇಲ್ದೆಂಗೆ ಆಗಿದೆ. ಇವು ತಾಲೂಕಿನ ಅಮಕುಂದಿ ಗ್ರಾಮದಲ್ಲಿ ಉಲ್ಬಣಗೊಂಡಿರುವ ನೊಣಗಳ ಹಾವಳಿಗೆ ಬೇಸೆತ್ತ ಜನತೆಯಿಂದ ಕೇಳಿಬಂದ ನೋವುಗಳು.
ಹಿರಿಯ ನಾಗರಿಕರು ಅನುಭವಗಳ ಕಣಜವಿದ್ದಂತೆ
ಹಿರಿಯೂರು: ಹಿರಿಯ ನಾಗರಿಕರು ಅನುಭವಗಳ ಕಣಜಗಳಿದ್ದಂತೆ. ಅವರ ಮಾರ್ಗದರ್ಶನ, ಸಲಹೆ ಯುವ ಪೀಳಿಗೆಗೆ ಅತ್ಯುಪಯುಕ್ತವಾದುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುಜಾತಾ ಸುವರ್ಣ ಅಭಿಪ್ರಾಯಪಟ್ಟರು.
ಹಟ್ಟಿ ತಿಪ್ಪೇಶನ ಹುಂಡಿಯಲ್ಲಿ 45.19 ಲಕ್ಷ ರು ಸಂಗ್ರಹ
ನಾಯಕನಹಟ್ಟಿ: ಮಧ್ಯ ಕನಾಟಕದ ಬಹು ಆರಾಧ್ಯ ದೈವ ಶ್ರೀಗುರು ತಿಪ್ಪೇರುದ್ರಸ್ವಾಮಿ ಒಳಮಠ, ಹೊರಮಠ, ದಾಸೋಹ ಮಂಟಪಗಳಲ್ಲಿನ ಹುಂಡಿಗಳನ್ನು ಬುಧವಾರ ಎಣಿಕೆ ನಡೆಸಲಾಗಿದ್ದು, ಒಟ್ಟು 45.19 ಲಕ್ಷ ರು. ಹಣ ಸಂಗ್ರಹಗೊಂಡಿದೆ ಎಂದು ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಗಂಗಾಧರಪ್ಪ ತಿಳಿಸಿದ್ದಾರೆ.
< previous
1
...
144
145
146
147
148
149
150
151
152
...
395
next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್ಐಟಿ ಅಧಿಕಾರಿ ಅನುಚೇತ್ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್ಸ್ಟಾಪ್ ರೈಲು!
ದಿ ಗ್ರೇಟ್ ಪೂಜಾರ ಕ್ರಿಕೆಟ್ಗೆ ವಿದಾಯ : ದ್ರಾವಿಡ್ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ