• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಂಚ ಸ್ವೀಕಾರ ಪ್ರಕರಣದಲ್ಲಿ ಶಿಕ್ಷೆಯಾದರೆ ಭ್ರಷ್ಚಾಚಾರ ನಿಯಂತ್ರಣ
ಚಿತ್ರದುರ್ಗ: ಲಂಚ ಸ್ವೀಕಾರ ಪ್ರಕರಣಗಳು ಬಹುಬೇಗ ಇತ್ಯರ್ಥ್ಯಗೊಂಡು ಶಿಕ್ಷೆಯಾದರೆ ಇದು ಬೇರೆಯವರಿಗೆ ಎಚ್ಚರಿಕೆ ಗಂಟೆಯಾಗಿ ಭ್ರಷ್ಚಾಚಾರ ನಿಯಂತ್ರಣ ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್ ಅಭಿಪ್ರಾಯಪಟ್ಟರು.
ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ 3939 ಪ್ರಕರಣಗಳ ಇತ್ಯರ್ಥಕ್ಕೆ ಗುರಿ
ಚಿತ್ರದುರ್ಗ: ಡಿಸೆಂಬರ್ 14 ರಂದು ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ 44,917 ಪ್ರಕರಣಗಳ ಪೈಕಿ 3939 ಪ್ರಕರಣಗಳ ಇತ್ಯರ್ಥಕ್ಕೆ ಗುರಿ ನಿಗದಿಪಡಿಸಿಕೊಳ್ಳಲಾಗಿದೆ. ಈಗಾಗಲೇ 38 ಪಕ್ರರಣಗಳನ್ನು ಇತ್ಯರ್ಥ ಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರೋಣ ವಾಸುದೇವ ತಿಳಿಸಿದರು.
ವಿಶೇಷಚೇತನರ ವಿವಾಹಕ್ಕೆ ಹಿಂಜರಿಕೆ ಬೇಡ
ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಜೆ.ಎನ್.ಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಜ್ಜನಕೆರೆ ಗ್ರಾಮದ ವಿಶೇಷಚೇತನ ಕೀರ್ತನಾ ಹಾಗೂ ಅವರನ್ನು ವಿವಾಹವಾದ ನರಸಿಂಹ ಮೂರ್ತಿ ದಂಪತಿಗಳಿಗೆ 50,000 ರು. ಪ್ರೋತ್ಸಾಹ ಧನದ ಬಾಂಡ್ ಅನ್ನು ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಇಒ ರವಿಕುಮಾರ್ ವಿತರಿಸಿದರು.
ಜಿಲ್ಲೆಯಲ್ಲಿ 14,35,994 ಮಂದಿ ಮತದಾರರು
ಚಿತ್ರದುರ್ಗ: ಜಿಲ್ಲೆಯ ವಿಧಾನಸಭಾ ಕ್ಷೇತ್ರವಾರು ಕರಡು ಮತದಾರರ ಪಟ್ಟಿಯನ್ನು ಮಂಗಳವಾರ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಮ್ಮ ಕಚೇರಿ ಸಭಾಂಗಣದಲ್ಲಿ ಪ್ರಕಟಿಸಿದರು.
ಆಯುರ್ವೇದ ಬಳಕೆ, ಯೋಗ ನಿತ್ಯದ ಅಭ್ಯಾಸವಾಗಲಿ
ಚಿತ್ರದುರ್ಗ: ಆಯುರ್ವೇದ ಔಷಧ ಬಳಕೆ ಹಾಗೂ ನಿತ್ಯ ಯೋಗ ಮಾಡುವ ಅಭ್ಯಾಸ ಎಲ್ಲರೂ ರೂಢಿಸಿಕೊಳ್ಳುವ ಅಗತ್ಯವಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟರು.
ದೇಶದ ಕಾನೂನನ್ನು ಘನತೆಯಿಂದ ಗೌರವಿಸಿ
ಮೊಳಕಾಲ್ಮುರು: ದೇಶದ ಕಾನೂನನ್ನು ಅತ್ಯಂತ ಘನತೆ ಮತ್ತು ಗೌರವದಿಂದ ಪಾಲಿಸುವ ಮೂಲಕ ಪ್ರತಿಯೊಬ್ಬರೂ ಸ್ನೇಹ ಸೌಹರ್ದತೆಯಿಂದ ಕೂಡಿಬಾಳಬೇಕು ಎಂದು ಸಿವಿಲ್ ನ್ಯಾಯಾಧೀಶರಾದ ಟಿ.ಕೆ.ಪ್ರಿಯಾಂಕ ಹೇಳಿದರು.
ಮಾನಸಿಕ ರೋಗಕ್ಕೆ ಒಳಗಾದವರಿಗೆ ಆತ್ಮಸ್ಥೈರ್ಯ ತುಂಬಿ
ಚಳ್ಳಕೆರೆ: ಸಮಾಜದ ಪ್ರತಿಯೊಬ್ಬ ವ್ಯಕ್ತಿಯೂ ಸದೃಢ ಆರೋಗ್ಯವನ್ನು ಹೊಂದಿದಲ್ಲಿ ಮಾತ್ರ ಯಾವುದೇ ರೋಗಗಳು ಅವನನ್ನು ಬಾಧಿ ಸುವುದಿಲ್ಲ. ರೋಗಮುಕ್ತನಾದ ವ್ಯಕ್ತಿಯಿಂದ ಮಾತ್ರ ನಾವು ಯಾವುದೇ ಉತ್ತಮ ಕಾರ್ಯವನ್ನು ನಿರೀಕ್ಷಿಸಬಹುದು. ಮಾನಸಿಕ ರೋಗಕ್ಕೆ ಒಳಗಾದವರಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯವನ್ನು ಎಲ್ಲರೂ ಮಾಡಬೇಕಿದೆ. ರೋಗಮುಕ್ತ ಸಮಾಜ ನಿರ್ಮಾಣಕ್ಕೆ ಆರೋಗ್ಯ ಇಲಾಖೆಯೊಂದಿಗೆ ನಾವೆಲ್ಲರೂ ಕೈಜೋಡಿಬೇಕು ಎಂದು ಸಿವಿಲ್ ನ್ಯಾಯಾಲಯ ಹಿರಿಯ ನ್ಯಾಯಾಧೀಶರಾದ ಶಮೀರ್ ಪಿ.ನಂದ್ಯಾಲ್ ಹೇಳಿದರು.
ಒಳಮೀಸಲು ಜಾರಿ ಮಾಡದಿದ್ರೆ ಕಾಂಗ್ರೆಸ್ ವಿರುದ್ಧ ಮತ
ಚಿತ್ರದುರ್ಗ: ಸಿಎಂ ಸಿದ್ದರಾಮಯ್ಯ ತಕ್ಷಣವೇ ಒಳ ಮೀಸಲು ಜಾರಿ ಮಾಡದಿದ್ದರೆ ಮುಂಬರುವ ಉಪ ಚುನಾವಣೆಯಲ್ಲಿ ಮಾದಿಗ ಸಮುದಾಯ ಕಾಂಗ್ರೆಸ್ ವಿರುದ್ಧ ಮತ ಚಲಾಯಿಸಲಿದೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ಎಚ್ಚರಿಕೆ ನೀಡಿದೆ.
ಪಾರ್ಶ್ವವಾಯು ತಡೆಗೆ ಯೋಗ ಸೂಕ್ತ
ಚಿತ್ರದುರ್ಗ: ಚಳಿಗಾಲ ಪ್ರಾರಂಭವಾಗುತ್ತಿದ್ದು, ಅನೇಕ ಜನರು ಪಾರ್ಶ್ವವಾಯುವಿಗೆ ತುತ್ತಾಗುವ ಸಾಧ್ಯತೆ ಇದೆ. ಹಾಗಾಗಿ ಇದಕ್ಕೆ ನಿತ್ಯ ನಿಯಮಿತವಾಗಿ ಯೋಗಭ್ಯಾಸ ಮಾಡಬೇಕು ಎಂದು ಯೋಗ ಗುರು ರವಿ ಅಂಬೇಕರ್ ತಿಳಿಸಿದರು.
ನ.10 ರಂದು ಚಿತ್ರದುರ್ಗದಲ್ಲಿ ಅದ್ಧೂರಿ ಟಿಪ್ಪು ಜಯಂತಿ
ಚಿತ್ರದುರ್ಗ: ಮೈಸೂರು ಹುಲಿ ಟಿಪ್ಪುಸುಲ್ತಾನ್‍ರವರ 275ನೇ ಜಯಂತಿ ಹಾಗೂ ಕನ್ನಡ ರಾಜ್ಯೋತ್ಸವವನ್ನು ನವೆಂಬರ್ ಹತ್ತರಂದು ಚಿತ್ರದುರ್ಗದಲ್ಲಿ ವಿಜೃಂಭಣೆಯಿಂದ ಆಚರಿಸುವ ತೀರ್ಮಾನ ಕೈಗೊಳ್ಳಲಾಗಿದೆ.
  • < previous
  • 1
  • ...
  • 145
  • 146
  • 147
  • 148
  • 149
  • 150
  • 151
  • 152
  • 153
  • ...
  • 395
  • next >
Top Stories
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
4 ವಿಧಾನಪರಿಷತ್‌ ಖಾಲಿ ಸ್ಥಾನಗಳ ಟಿಕೆಟ್‌ ಏ.10ರ ನಂತರ ಪ್ರಕಟ ಸಾಧ್ಯತೆ : ಶೀಘ್ರ ತೀರ್ಮಾನ
ಆರ್‌ಎಸ್‌ಎಸ್‌ ಗೀತೆ ಹಾಡಿದ ಡಿಕೆಶಿ ಕ್ಷಮೆ ಕೇಳಲಿ : ಹರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved