• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸದೃಢ ಸಮಾಜ ಕಟ್ಟುವಲ್ಲಿ ವಕೀಲರ ವೃತ್ತಿ ಅವಿಸ್ಮರಣೀಯ
ಮೊಳಕಾಲ್ಮುರು: ಬಡವರಿಗೆ ನ್ಯಾಯ ಒದಗಿಸಿ ಸದೃಢ ಸಮಾಜ ಕಟ್ಟುವಲ್ಲಿ ವಕೀಲರ ವೃತ್ತಿ ಅವಿಸ್ಮರಣೀಯ ಎಂದು ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರಾದ ಟಿ.ಕೆ.ಪ್ರಿಯಾಂಕ ಹೇಳಿದರು.
ವಕೀಲರು ದಕ್ಷತೆ, ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಲಿ
ಚಳ್ಳಕೆರೆ: ನ್ಯಾಯವನ್ನು ನಂಬಿ ಬರುವ ಕಕ್ಷಿದಾರರಿಗೆ ಸತ್ಯ ಮತ್ತು ಪ್ರಾಮಾಣಿಕತೆಯಿಂದ ನ್ಯಾಯುತವಾಗಿ ದೊರಕಬೇಕಾದ ಪರಿಹಾರವನ್ನು ತೀರ್ಪಿನ ಮೂಲಕ ಕೊಡಿಸುವ ವಕೀಲರ ಜವಾಬ್ದಾರಿ ಮಹತ್ವದಿಂದ ಕೂಡಿದೆ. ಪ್ರತಿಯೊಬ್ಬ ವಕೀಲರು ಕಕ್ಷಿದಾರರಿಗೆ ನ್ಯಾಯ ಒದಗಿಸುವ ಸಂದರ್ಭದಲ್ಲಿ ನ್ಯಾಯಾಲಯದ ಘನತೆ, ಕೀರ್ತಿಗೆ ಧಕ್ಕೆಯಾಗದಂತೆ ಜಾಗ್ರತೆ ವಹಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಸಮೀರ್ ಪಿ.ನಂದ್ಯಾಲ ಹೇಳಿದರು.
ಕ್ರೀಡೆಗೆ ಯಾವುದೇ ಜಾತಿ ಧರ್ಮದ ಹಂಗಿಲ್ಲ
ಚಿತ್ರರ್ದುರ್ಗ: ಪ್ರಸ್ತುತ ದಿನಗಳಲ್ಲಿ ರಾಜಕಾರಣಿಗಳು, ನಟರು, ಅಧಿಕಾರಿಗಳಾಗುವುದು ಸುಲಭ. ಆದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಗೌರವ ತರುವಂತ ಕ್ರೀಡಾಪಟುಗಳಾಗುವುದು ಕಷ್ಟ ಎಂದು ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ ಅಭಿಪ್ರಾಯಪಟ್ಟರು.
ವಿಕಲಚೇತನರ ಬಗ್ಗೆ ಅನುಕಂಪ ಬೇಡ, ಅವಕಾಶ ನೀಡಿ
ಚಿತ್ರದುರ್ಗ: ವಿಕಲಚೇತನರಿಗೆ ಅನುಕಂಪ ತೋರಿಸುವುದಕ್ಕಿಂತ ಮುಖ್ಯವಾಗಿ ಅವಕಾಶ ಕಲ್ಪಿಸಿಕೊಡಬೇಕು. ಆಗ ಅವರು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ಡಿ.7ರಿಂದ ಪಿಡಿಒ ನೇಮಕಾತಿ ಪರೀಕ್ಷೆ
ಚಿತ್ರದುರ್ಗ: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಡಿ.7 ಮತ್ತು 8 ರಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಓ) ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳ ತಪಾಸಣೆಗೆ ಅನುಕೂಲವಾಗುವಂತೆ ಹೆಚ್ಚುವರಿ ಪೊಲೀಸರನ್ನು ನೇಮಿಸಲು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.
ಕೀರ್ತನೆಗಳ ಮೂಲಕ ಜೀವನದ ಮೌಲ್ಯ ತಿಳಿಸಿದ ಕನಕದಾಸರು
ಹೊಸದುರ್ಗ: ನಾನೂ ಎಂಬ ಮಮಕಾರ ಹೋದಾಗ ಸಾಧಕ ಸಾಧನೆ ಮಾಡಲು ಸಾಧ್ಯ. ನಾನು, ನನ್ನದು ಎಂಬ ಹಂಬಲ ಸುಮ್ಮನೆ ಅಳಿಯುವುದಿಲ್ಲ. ಪರಮಾತ್ಮನ ದಯೆ ಇರಬೇಕು. ಹೀಗೆ ದಾಸರು ತಮ್ಮ ಕೀರ್ತನೆಗಳ ಮೂಲಕ ಸರಳ ಭಾಷೆಯಲ್ಲಿ ವಿಷಯವನ್ನು ಮನಮುಟ್ಟುವಂತೆ ತಿಳಿಸಿದ್ದಾರೆ ಎಂದು ಉದ್ಯಮಿ ಸದ್ಗುರು ಪ್ರದೀಪ್ ತಿಳಿಸಿದರು.
ತಾಳೆಗರಿಗಳನ್ನು ರಕ್ಷಿಸಿಡಲು ಮುಂದಾದ ತರಳಬಾಳು ಶ್ರೀಗಳು
ಸಿರಿಗೆರೆ: ಸಿರಿಗೆರೆಯ ತರಳಬಾಳು ಜಗದ್ಗುರು ಬೃಹನ್ಮಠದಲ್ಲಿರುವ ಪುರಾತನ ತಾಳೆಗರಿಗಳನ್ನು ರಕ್ಷಿಸಿಡುವ ಮಹತ್ತರ ಕೆಲಸಕ್ಕೆ ಶ್ರೀ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಆಸಕ್ತಿ ತೋರಿದ್ದಾರೆ.
ಜಾನಪದ ಕಲೆ ಉಳಿಸುವುದು ಅಗತ್ಯ
ಚಿತ್ರದುರ್ಗ: ಗ್ರಾಮೀಣ ಭಾಗದ ಜನರ ಜೀವನಾಡಿಯಾಗಿರುವ ಜಾನಪದ ಕಲೆಯನ್ನು ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸಬೇಕಿದೆ ಎಂದು ನಗರಸಭೆ ಸದಸ್ಯ ಎಚ್.ಶ್ರೀನಿವಾಸ್ ಹೇಳಿದರು.
ವಿಶ್ವವಿದ್ಯಾಲಯದ ಕುಲಾಧಿಪತಿ ಹುದ್ದೆಗೆ ರಾಜ್ಯಪಾಲರ ಬದಲು ಮುಖ್ಯಮಂತ್ರಿ ನಿಯೋಜನೆಗೆ ಆಕ್ರೋಶ

  ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಾಧಿಪತಿ ಹುದ್ದೆಯನ್ನು ರಾಜ್ಯಪಾಲರ ಬದಲು ಮುಖ್ಯಮಂತ್ರಿಗಳಿಗೆ ನೀಡುತ್ತಿರುವ ಸರ್ಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು  ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಗುರು ಶಿಷ್ಯ ಸಂಬಂಧಕ್ಕೆ ಕಾಳಜಿಗಳ ಸ್ಪರ್ಶ ಅಗತ್ಯ
ಚಿತ್ರದುರ್ಗ: ಗುರು ಶಿಷ್ಯರ ಸಂಬಂಧಕ್ಕೆ ಕಾಳಜಿಗಳ ಸ್ಪರ್ಶ ಅಗತ್ಯವೆಂದು ಪ್ರಾಚಾರ್ಯ ಡಾ.ಎಸ್.ಎಚ್ ಪಂಚಾಕ್ಷರಿ ಹೇಳಿದರು.
  • < previous
  • 1
  • ...
  • 145
  • 146
  • 147
  • 148
  • 149
  • 150
  • 151
  • 152
  • 153
  • ...
  • 422
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved