• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭದ್ರಾ ಮೇಲ್ದಂಡೆ ಅನುದಾನ ಬಿಡುಗಡೆ ವಿಳಂಬ ಆರೋಪ
ಭದ್ರಾ ಮೇಲ್ದಂಡೆಗೆ ಅನುದಾನ ಬಿಡುಗಡೆ ಮಾಡುವಲ್ಲಿ ಉದಾಸೀನ ತೋರುತ್ತಿರುವ ಕೇಂದ್ರ ಸಚಿವ ವಿ. ಸೋಮಣ್ಣ ಅವರ ತುಮಕೂರು ಕಚೇರಿ ಮುಂಭಾಗ ಅಕ್ಟೋಬರ್ ತಿಂಗಳ ಮೊದಲ ವಾರ ತಮಟೆ ಚಳವಳಿ ನಡೆಸಲಾಗುವುದೆಂದು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಬಿ.ಎ. ಲಿಂಗಾರೆಡ್ಡಿ ಹೇಳಿದರು.
ನಂದಿನಿ ಹಾಲಿನ ಪೌಡರ್, ಬೆಣ್ಣೆಗೆ ಬೇಡಿಕೆ ಕುಸಿತ
ನಂದಿನಿ ಬ್ರಾಂಡ್ ಹಾಲಿನ ಪೌಡರ್ ಹಾಗೂ ಬೆಣ್ಣೆಗೆ ಬೇಡಿಕೆ ಕಡಿಮೆಯಾಗಿದ್ದು ಅಪಾರ ಪ್ರಮಾಣದಲ್ಲಿ ದಾಸ್ತಾನು ಉಳಿದಿದೆ ಎಂದು ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷ ವಿದ್ಯಾಧರ್ ಮಾಹಿತಿ ನೀಡಿದ್ದಾರೆ.
ಕನ್ನಡ ನಾಡು ನುಡಿ ಸೇವೆ ಮಾಡಿದವರ ಬದುಕು ಸಾರ್ಥಕ
ಕನ್ನಡ ನಾಡು ನುಡಿ ಸೇವೆ ಮಾಡಿದವರ ಬದುಕು ಸಾರ್ಥಕವಾಗಿ ಇತಿಹಾಸದಲ್ಲಿ ದಾಖಲೆಯಾಗಿ ಉಳಿಯುತ್ತದೆ ಎಂದು ಶಾಸಕ ಟಿ. ರಘುಮೂರ್ತಿ ಅಭಿಪ್ರಾಯಪಟ್ಟರು.ಪರಶುರಾಂಪುರ ಸಮೀಪದ ಪಿಲ್ಲಹಳ್ಳಿಯ ಜ್ಞಾನವಿಕಾಸ ಶಾಲಾ ಆವರಣದಲ್ಲಿ ಗಡಿನಾಡು ಸಾಹಿತ್ಯ ಪರಿಷತ್ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ನಿವೃತ್ತ ಶಿಕ್ಷಕ, ಗಡಿನಾಡು ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಎಚ್. ರಾಮಚಂದ್ರಪ್ಪ ಅವರಿಗೆ ಗಡಿನಾಡ ಕನ್ನಡ ನುಡಿ ಸೇವಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶಿವಶಕ್ತಿ ಸಹಕಾರಿ ಸಂಘದ ದ್ವಿತೀಯ ವಾರ್ಷಿಕೋತ್ಸವ
ನಗರದ ವಾಣಿಜ್ಯೋದ್ಯಮವೂ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವ್ಯಾಪಾರ ವಹಿವಾಟು ನಡೆಸುವ ವ್ಯಾಪಾರಸ್ಥರು ಹಾಗೂ ಇತರೆ ವರ್ಗದವರಿಗೆ ಸಣ್ಣ ಪ್ರಮಾಣದ ಆರ್ಥಿಕ ನೆರವು ಒದಗಿಸುವ ನಿಟ್ಟಿನಲ್ಲಿ ಚಳ್ಳಕೆರೆ ಶಿವಶಕ್ತಿ ಸೌಹಾರ್ಧ ಸಹಕಾರಿ ಸಂಘ ನಿಯಮಿತ ಯಶಸ್ವಿ ಹೆಜ್ಜೆ ಇಟ್ಟಿದೆ ಎಂದು ಅಧ್ಯಕ್ಷ ಕೆ.ಸಿ. ವೀರೇಶ್ ತಿಳಿಸಿದರು.
ಗುರಿ ಮುಟ್ಟಲು ನಿರಂತರ ಶ್ರಮ ಅಗತ್ಯ: ಜಿ. ಮಲ್ಲಿಕಾರ್ಜುನ್
ಮಕ್ಕಳು ತಮ್ಮ ಗುರಿ ಸಾಧಿಸಲು ಚಿಕ್ಕ ವಯಸ್ಸಿನಿಂದಲೇ ಶ್ರಮ ಹಾಕಬೇಕಿದೆ ಎಂದು ಮುಂಬೈನ ಸಂಜಯಗಾಂಧಿ ನ್ಯಾಷನಲ್ ಪಾರ್ಕ್ ನಿರ್ದೆಶಕ, ಅರಣ್ಯ ಇಲಾಖೆ ಮುಖ್ಯ ಅಧೀಕ್ಷಕ ಜಿ. ಮಲ್ಲಿಕಾರ್ಜುನ್ ಮಕ್ಕಳಿಗೆ ಕಿವಿ ಮಾತು ಹೇಳಿದರು.
ಚಿತ್ರದುರ್ಗದಲ್ಲಿ ಈದ್ ಹಬ್ಬದ ಮೆರವಣಿಗೆ : ಪ್ಯಾಲೆಸ್ಟೈನ್ ಪರ ಘೋಷಣೆ, ಬಾವುಟ ಪ್ರದರ್ಶನ
ಚಿತ್ರದುರ್ಗದಲ್ಲಿ ನಡೆದ ಈದ್ ಮಿಲಾದ್ ಹಬ್ಬದ ಮೆರವಣಿಗೆಯಲ್ಲಿ ಕೆಲ ಮುಸ್ಲಿಂ ಯುವಕರು ಪ್ಯಾಲೆಸ್ಟೈನ್ ಪರ ಘೋಷಣೆ ಕೂಗಿ, ಬಾವುಟ ಪ್ರದರ್ಶಿಸಿದ ಘಟನೆ ನಡೆದಿದೆ. ಈ ಸಂಬಂಧ ಪೊಲೀಸರು ಎರಡು ಧ್ವಜಗಳನ್ನು ವಶಪಡಿಸಿಕೊಂಡು ಎಚ್ಚರಿಕೆ ನೀಡಿದ್ದಾರೆ.
ಮಾನವ ಸರಪಳಿ ಮುಖೇನ ಪ್ರಜಾಪ್ರಭುತ್ವದ ಅರಿವು
Understanding democracy through human chain
ಭ್ರಾತೃತ್ವ ಗೌರವಿಸದವರ ಕೈಯಲ್ಲಿ ಪ್ರಜಾಪ್ರಭುತ್ವ ಚುಕ್ಕಾಣಿ
The helm of democracy is in the hands of those who do not respect fraternity
ಅಕ್ಟೋಬರ್ 5 ರಿಂದ 13 ರವರೆಗೆ ಶರಣ ಸಂಸ್ಕೃತಿ ಉತ್ಸವ
Sharan Culture Festival from 5th to 13th October
ಮಕ್ಕಳಿಗೆ ಅಜ್ಜಿ, ತಾತಂದಿರೆ ಬೆಸ್ಟೆ ಪ್ರೆಂಡ್; ಬಿ.ವಿಜಯಕುಮಾರ ಅಭಿಮತ
Grandmother for children, best friend for father; B. Vijayakumar Abhimata
  • < previous
  • 1
  • ...
  • 146
  • 147
  • 148
  • 149
  • 150
  • 151
  • 152
  • 153
  • 154
  • ...
  • 361
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved