• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಶ್ವವಿದ್ಯಾಲಯದ ಕುಲಾಧಿಪತಿ ಹುದ್ದೆಗೆ ರಾಜ್ಯಪಾಲರ ಬದಲು ಮುಖ್ಯಮಂತ್ರಿ ನಿಯೋಜನೆಗೆ ಆಕ್ರೋಶ

  ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಾಧಿಪತಿ ಹುದ್ದೆಯನ್ನು ರಾಜ್ಯಪಾಲರ ಬದಲು ಮುಖ್ಯಮಂತ್ರಿಗಳಿಗೆ ನೀಡುತ್ತಿರುವ ಸರ್ಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು  ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಗುರು ಶಿಷ್ಯ ಸಂಬಂಧಕ್ಕೆ ಕಾಳಜಿಗಳ ಸ್ಪರ್ಶ ಅಗತ್ಯ
ಚಿತ್ರದುರ್ಗ: ಗುರು ಶಿಷ್ಯರ ಸಂಬಂಧಕ್ಕೆ ಕಾಳಜಿಗಳ ಸ್ಪರ್ಶ ಅಗತ್ಯವೆಂದು ಪ್ರಾಚಾರ್ಯ ಡಾ.ಎಸ್.ಎಚ್ ಪಂಚಾಕ್ಷರಿ ಹೇಳಿದರು.
ಕೌಶಲ್ಯ ತರಬೇತಿ ಪಡೆದು ನಿರುದ್ಯೋಗ ಸಮಸ್ಯೆ ನಿವಾರಿಸಿಕೊಳ್ಳಿ
ಚಳ್ಳಕೆರೆ: ಪ್ರತಿನಿತ್ಯವೂ ದೇಶದಲ್ಲಿ ನಿರುದ್ಯೋಗಿ ಯುವಕರ ಸಂಖ್ಯೆ ಹೆಚ್ಚಾಗುತ್ತಿದೆ. ಪದವಿ, ಸ್ನಾತಕೋತ್ತರ ಪದವಿ ಹಾಗೂ ಕೆಲವೊಂದು ತಾಂತ್ರಿಕ ವಿಷಯದಲ್ಲಿ ಪರಿಣಿತಿ ಹೊಂದಿದ್ದರೂ ಉದ್ಯೋಗ ಪಡೆಯಲು ವಿಳಂಬವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೌಶಲ್ಯ ತರಬೇತಿ ಕೇಂದ್ರಗಳ ಮೂಲಕ ತರಬೇತಿ ನೀಡಿ, ತರಬೇತಿ ಪಡೆದವರಿಗೆ ವಿದ್ಯಾರ್ಥಿ ವೇತನ ಜೊತೆಗೆ ಉದ್ಯೋಗಾವಕಾಶವನ್ನು ಸಹ ಒದಗಿಸುವ ವ್ಯವಸ್ಥೆಯನ್ನು ಬೆಳಗಾವಿಯ ವಿಶ್ವೇಶ್ವರ ತಾಂತ್ರಿಕ ವಿಶ್ವವಿದ್ಯಾಲಯ ಮಾಡುತ್ತಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.
ಸ್ವಾಭಿಮಾನಿ ಸಮಾವೇಶಕ್ಕೆ ಜಿಲ್ಲೆಯಿಂದ ಐದು ಸಾವಿರ ಮಂದಿ ಭಾಗಿ
ಚಿತ್ರದುರ್ಗ: ಹಾಸನನದಲ್ಲಿ ಡಿ.5 ರಂದು ಕಾಂಗ್ರೆಸ್ ಪಕ್ಷ ಆಯೋಜಿಸಿರುವ ಸ್ವಾಭಿಮಾನಿ ಸಮಾವೇಶಕ್ಕೆ ಚಿತ್ರದುರ್ಗ ಜಿಲ್ಲೆಯಿಂದ ಐದು ಸಾವಿರ ಕಾರ್ಯಕರ್ತರು ತೆರಳುವರೆಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದರು.
ಉದ್ಘಾಟನೆ ಕಾಣದ ವಾಲ್ಮೀಕಿ ಭವನ
ಪಟ್ಟಣದಲ್ಲಿ ತಲೆ ಎತ್ತಿರುವ ವಾಲ್ಮೀಕಿ ಭವನ ನಿರ್ಮಾಣಗೊಂಡು ವರ್ಷಗಳೇ ಉರುಳಿದರೂ, ಉದ್ಘಾಟನೆ ಭಾಗ್ಯ ಕಾಣದೆ ಸೊರಗುತ್ತಿದೆ. ನಿರ್ವಹಣೆ ಇಲ್ಲದೆ ಗಿಡ ಗಂಟಿಗಳು ಬೆಳೆದು ಸಾವಿರಾರು ಜನರಿಗೆ ಉಪಯೋಗವಾಗಬೇಕಿದ್ದ ನೂತನ ಕಟ್ಟಡ ಧೂಳು ಹಿಡಿಯುತ್ತಿದ್ದು, ಆವರಣ ಕುಡುಕರ ಅಡ್ಡೆಯಾಗಿ ಮಾರ್ಪಾಟಾಗಿದೆ.
ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಕೈ ಜೋಡಿಸಿ
ಹೊಸದುರ್ಗ: ಕಂದಾಯ, ಭೂ ಮಾಪನ ಇಲಾಖೆ, ನೀರು ನೈರ್ಮಲ್ಯ ಇಲಾಖೆ, ಪುರಸಭೆ ಕೆಇಬಿ ಅಧಿಕಾರಿಗಳು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಕೈ ಜೋಡಿಸಿ ಪಟ್ಟಣದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಹೆದ್ದಾರಿ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳಿಸಲು ಸಹಕರಿಸಿ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಹೇಳಿದರು.
ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಲು ಆಗ್ರಹ
ಹಿರಿಯೂರು: ತಾಲೂಕಿನ ಯಲ್ಲದಕೆರೆ ಭಾಗದ ಹಳ್ಳಿಗಳ ನೂರಾರು ವಿದ್ಯಾರ್ಥಿಗಳು ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಿ ಎಂದು ಆಗ್ರಹಿಸಿ ಸೋಮವಾರ ಬೆಳಿಗ್ಗೆ ಯಲ್ಲದಕೆರೆಯಲ್ಲಿ 2 ಗಂಟೆಗಳ ಕಾಲ ಸರ್ಕಾರಿ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸಿದರು.
ಚದುರಂಗ ಆಟದಿಂದ ಏಕಾಗ್ರತೆ ಪ್ರಾಪ್ತಿ
ಚಿತ್ರದುರ್ಗ: ಭೌತಿಕ ಹಾಗೂ ಬೌದ್ಧಿಕ ಕಸರತ್ತಿನ ಮೂಲಕ ಅನೇಕ ಕ್ರೀಡೆಗಳು ನಡೆಯುತ್ತವೆ. ಮೆದುಳಿನ ಮೂಲಕ ನಡೆಯುವ ಆಟ ಎಂದೇ ಪ್ರಖ್ಯಾತಿ ಹೊಂದಿರುವ ಚೆಸ್ (ಚದುರಂಗ ) ಪಠ್ಯಕ್ಕೂ ಸಹಕಾರಿ. ಈ ಆಟದಲ್ಲಿ ಏಕಾಗ್ರತೆ ಪ್ರಾಪ್ತವಾಗಿ ಅಧ್ಯಯನಕ್ಕೆ ಪೂರಕ ವಾತಾವರಣ ಸೃಷ್ಟಿಸುತ್ತದೆ ಎಂದು ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ತಿಳಿಸಿದರು.
ಸೋಲಾರ್, ವಿಂಡ್ ಮಿಲ್ ಕಾರ್ಮಿಕರಿಗೂ ಸೇವಾಭದ್ರತೆ
ಚಿತ್ರದುರ್ಗ: ರಾಜ್ಯದ ವಿವಿಧ ಕಡೆಗಳಲ್ಲಿ ಇರುವ ಸೋಲಾರ್ ಪ್ಲಾಂಟ್ ಹಾಗೂ ವಿಂಡ್ ಮಿಲ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಸೇವಾ ಭದ್ರತೆ ಒದಗಿಸುವ ದೃಷ್ಟಿಯಿಂದ ಸೂಕ್ತ ಪ್ರಸ್ತಾವನೆಯ ಸರ್ಕಾರಕ್ಕೆ ಕಳಿಸಲಾಗಿದೆ ಎಂದು ಕಾರ್ಮಿಕ ಇಲಾಖೆಯ ದಾವಣಗೆರೆ ವಿಭಾಗದ ಸಹಾಯಕ ಆಯುಕ್ತ ಡಾ.ಅವಿನಾಶ್ ತಿಳಿಸಿದರು.
ಸಂವಿಧಾನದ ಆಶಯ ಈಡೇರಲು ಒಳ ಮೀಸಲು ಜಾರಿ ಅಗತ್ಯ
ಚಿತ್ರದುರ್ಗ: ಸಂವಿಧಾನದ ಆಶಯಗಳು ಪೂರ್ಣ ಪ್ರಮಾಣದಲ್ಲಿ ಈಡೇರಬೇಕಾದರೆ ಪರಿಶಿಷ್ಟ ಸಮುದಾಯಗಳಿಗೆ ಒಳಮೀಸಲು ಜಾರಿ ಅಗತ್ಯ ಎಂದು ವಿಶ್ರಾಂತ ಹಿರಿಯ ಪ್ರಾಧ್ಯಾಪಕ ಗುಲ್ಬರ್ಗದ ಎಂ.ಟಿ.ಕಟ್ಟಿಮನಿ ಅಭಿಪ್ರಾಯಪಟ್ಟರು.
  • < previous
  • 1
  • ...
  • 146
  • 147
  • 148
  • 149
  • 150
  • 151
  • 152
  • 153
  • 154
  • ...
  • 422
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved