• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ಯಾರಂಟಿ ಅನುಷ್ಠಾನದಲ್ಲಿ ಚಿತ್ರದುರ್ಗ ಪ್ರಥಮವಾಗಲಿ
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಬರಪೀಡಿತ ಚಿತ್ರದುರ್ಗ ಜಿಲ್ಲೆ ಮೊದಲ ಸ್ಥಾನ ಪಡೆಯಲು ಪರಿಣಾಮಕಾರಿಯಾಗಿ ಯೋಜನೆ ಅನುಷ್ಠಾನಗೊಳಿಸಲು ಅಧಿಕಾರಿಗಳು ಪ್ರಾಮಾಣಿಕ ಶ್ರಮ ವಹಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಣ್ಣ ಸೂಚಿಸಿದರು.
ಕಳಪೆ ಕಾಮಗಾರಿ ವಿರುದ್ಧ ಕ್ರಮ: ಡಿಸಿ ತಾಕೀತು
Action against poor workmanship: DC warning
ಕನ್ನಡ ಆಡಳಿತ ಭಾಷೆಯಾಗಿ ಅನುಷ್ಠಾನವಾಗಲಿ
ಭಾಷೆ ಎಂಬುದು ದೇವರು ಮಾನವನಿಗೆ ಕೊಟ್ಟ ವರವಾಗಿದ್ದು ಮನುಷ್ಯ ಮನುಷ್ಯರ ನಡುವೆ ಉತ್ತಮ ಬಾಂಧವ್ಯ ಹಂಚಿಕೊಳ್ಳಲು ಭಾಷೆ ಸಹಕಾರಿ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್‍ನ ನಿಕಟ ಪೂರ್ವ ಅಧ್ಯಕ್ಷ ಹರ್ತಿಕೋಟೆ ಮಹಾಸ್ವಾಮಿ ಹೇಳಿದರು.
ಭದ್ರಾದಿಂದ ವಿವಿ ಸಾಗರಕ್ಕೆ ನೀರು ಲಿಫ್ಟ್ ಸ್ಥಗಿತ
ಭದ್ರಾ ಜಲಾಶಯದಿಂದ ನೀರು ಲಿಫ್ಟ್ ಮಾಡಿ ವಿವಿ ಸಾಗರ ಜಲಾಶಯ ಕೋಡಿ ಬೀಳುವ ಕನಸು ಕಂಡಿದ್ದವರಿಗೆ ಕೆಲ ಸಾಂದರ್ಭಿಕ ವೈಪರಿತ್ಯಗಳು ತಡೆ ನೀಡಿವೆ. ನೀರು ಹರಿವಿನ ಕಾರಣಕ್ಕೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಸಮೀಪದ ಕಾಟನಗೆರೆ-ಅಬ್ಬಿನಹೊಳಲು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಕುಸಿದ ಕಾರಣಕ್ಕೆ ತಾತ್ಕಾಲಿಕವಾಗಿ ನೀರು ಸ್ಥಗಿತಗೊಳಿಸಲಾಗಿದೆ. ಹಾಗಾಗಿ ಶನಿವಾರದಿಂದ ವಿವಿ ಸಾಗರಕ್ಕೆ ಒಳ ಹರಿವು ಸ್ಥಗಿತಗೊಳ್ಳಲಿದೆ.
ಲೈಂಗಿಕ ದೌರ್ಜನ್ಯ ಮೂಲಭೂತ ಹಕ್ಕಿನ ಉಲ್ಲಂಘನೆ
ಕೆಲಸದ ಸ್ಥಳದಲ್ಲಿ ಮಹಿಳಾ ನೌಕರರ ಮೇಲೆ ಆಗುತ್ತಿರುವ ಲೈಂಗಿಕ ದೌರ್ಜನ್ಯ ಮೂಲಭೂತ ಹಾಗೂ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಸರ್ವೋಚ್ಛ ನ್ಯಾಯಾಲಯ ತನ್ನ ತೀರ್ಪಿನಲ್ಲಿ ಹೇಳಿದ್ದು, ಮಹಿಳಾ ನೌಕರರ ಘನತೆ ಕಾಪಾಡುವುದು ಎಲ್ಲ ಪುರಷ ನೌಕರರ ಕರ್ತವ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ವಿಜಯ್ ಹೇಳಿದರು.
ಚಿತ್ರದುರ್ಗ ಸಿಟಿ ಇನ್ ಸ್ಟಿಟ್ಯೂಟ್ ಗೆ ಇಂದು ಚುನಾವಣೆ
ಚಿತ್ರದುರ್ಗದ ಪ್ರತಿಷ್ಠಿತ ಸಿಟಿ ಇನ್ ಸ್ಟಿಟ್ಯೂಸಟ್ ಗೆ ನವೆಂಬರ್ 30ರ ಶನಿವಾರ ಚುನಾವಣೆ ನಡೆಯಲಿದ್ದು, ಭಾರೀ ಪೈಪೋಟಿ ಏರ್ಪಟ್ಟಿದೆ. ಇನ್ ಸ್ಟಿಟ್ಯೂಟ್ ಇತಿಹಾಸದಲ್ಲಿ ಎಂದೂ ಈ ತರಹದ ವಾತಾವರಣ ಸೃಷ್ಟಿಯಾಗಿರಲಿಲ್ಲ. ಆಡಳಿತಾಧಿಕಾರಿಗಳ ನೇಮಕವಾಗಿ ಚುನಾವಣೆ ನಡೆಯುತ್ತಿರುವುದು ವಿಶೇಷವಾಗಿದೆ.
ಮಕ್ಕಳಿಗೆ ಬಯಲೇ ಬಹಿರ್ದೆಸೆ ಶೌಚಾಲಯ
ಕಾಲೇಜಿನ ಪ್ರಾಂಶುಪಾಲನಾಗಿ ನಾನೇ ಬಯಲಿನಲ್ಲಿ ಬಹಿರ್ದೆಸೆಗೆ ಹೊಗುತ್ತೇನೆ. ಇನ್ನು ಮಕ್ಕಳು ಹೋಗುವುದರಲ್ಲೇನು ವಿಶೇಷ. ಇಲ್ಲಿಯ ಜನ ಸರಿಯಿಲ್ಲ. 8 ಶೌಚಾಲಯಗಳಿವೆ. ಎಲ್ಲವನ್ನು ಜನರು ಹಾಳು ಮಾಡಿದ್ದಾರೆ. ಪ್ರತಿ ದಿನ ನನಗೆ ಇವುಗಳನ್ನು ಸ್ವಚ್ಚಗೊಳಿಸುವುದೇ ಕೆಲಸವಲ್ಲ. ಅವುಗಳನ್ನು ಸರಿಪಡಿಸಲು ಕಾಲೇಜಿನಲ್ಲಿ ಹಣವಿಲ್ಲ. ಇದು ತಾಲೂಕಿನ ಅತಿ ದೊಡ್ಡ ಹೋಬಳಿ ಕೇಂದ್ರವೆನಿಸಿರುವ ಶ್ರೀರಾಂಪುರ ಕರ್ನಾಟಕ ಪಬ್ಲಿಕ್‌ ಶಾಲೆಯ ಪ್ರಾಂಶುಪಾಲ ಕೆವಿ. ಪ್ರಕಾಶ್ ಅವರ ನುಡಿಗಳು.
ವಿದ್ಯಾರ್ಥಿಗಳಿಗೆ ಪುಸ್ತಕ ನೀಡಿ ಕನ್ನಡಾಭಿಮಾನ ಹೆಚ್ಚಿಸಿ
ಪರಶುರಾಂಪುರ ಪ್ರಾಥಮಿಕ ಹಾಗೂ ಪ್ರೌಢಶಾಲಾ ಹಂತಹ ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯದ ಕವಿಗಳು ಮತ್ತು ಅವರು ರಚಿಸಿದ ಪುಸ್ತಕಗಳನ್ನು ಓದಲು ನೀಡುವುದರಿಂದ ಅವರಲ್ಲಿ ಕನ್ನಡದ ಕುರಿತು ಅಭಿಮಾನ ಮೂಡುತ್ತದೆ ಎಂದು ಚಿತ್ರದುರ್ಗ ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ವಿ. ನಾಗರಾಜ ತಿಳಿಸಿದರು.
ಮಹಿಳೆಯರ ಬದುಕಿಗೆ ಆಶಾ ಕಿರಣವಾದ ಗೃಹಲಕ್ಷ್ಮಿ
Grilahakshmi is a ray of hope for the lives of women
ಭೋವಿ ನಿಗಮದ ಹಗರಣ ಮುಚ್ಚಿಹಾಕುವ ಯತ್ನ: ಗೂಳೀಹಟ್ಟಿ ಆರೋಪ
Attempt to cover up Bhovi Corporation scam: Allegation of bulldozing
  • < previous
  • 1
  • ...
  • 149
  • 150
  • 151
  • 152
  • 153
  • 154
  • 155
  • 156
  • 157
  • ...
  • 422
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved