• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಣೇಹಳ್ಳಿಯಲ್ಲಿ ನ.4ರಿಂದ ರಾಷ್ಟ್ರೀಯ ನಾಟಕೋತ್ಸವ
ರಂಗಭೂಮಿ ಮೂಲಕ ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿರುವ ಸಾಣೇಹಳ್ಳಿಯ ಶ್ರೀ ಶಿವಕುಮಾರ ಕಲಾಸಂಘ ನವಂಬರ್‌ 4ರಿಂದ 9ರವರಗೆ ಸಾಣೇಹಳ್ಳಿಯ ಶ್ರೀ ಶಿವಕುಮಾರ ಬಯಲು ರಂಗಮಂದಿರದಲ್ಲಿ ರಾಷ್ಟ್ರೀಯ ನಾಟಕೋತ್ಸವ ಆಯೋಜಿಸಿದೆ.
ಖಾದಿ ಉತ್ಪನ್ನ ತಯಾರಕರಿಗೆ ವಿಶೇಷ ಸಾಲ ಸೌಲಭ್ಯ
ಚಿತ್ರದುರ್ಗ: ಖಾದಿ ಉತ್ಪನ್ನಗಳ ತಯಾರಿಕೆ ನಿಟ್ಟಿನಲ್ಲಿ ಕೈಗಾರಿಕೆ ಆರಂಭಿಸುವವರಿಗೆ ವಿಶೇಷ ಸಾಲಸೌಲಭ್ಯ ಕಲ್ಪಿಸಲಾಗುವುದೆಂದು ಕೆವಿಐಸಿಯ ನಿರ್ದೆಶಕ ಮೋಹನ್ ರಾವ್ ತಿಳಿಸಿದರು.
ಕಾಂಗ್ರೆಸ್‌ನಿಂದ ಮಾದಿಗ ಸಮುದಾಯಕ್ಕೆ ದ್ರೋಹ
ಚಿತ್ರದುರ್ಗ: ಕಾಂಗ್ರೆಸ್ ಪಕ್ಷದಿಂದ ಮಾದಿಗ ಸಮುದಾಯಕ್ಕೆ ಮಹಾ ದ್ರೋಹವಾಗಿದೆ. ಒಳ ಮೀಸಲು ವಿಚಾರದಲ್ಲಿ ಮತ್ತೊಂದು ದ್ರೋಹ ವೆಸಗಲು ಪಕ್ಷ ಸಜ್ಜಾಗಿದೆ ಎಂದು ಮಾದಿಗ ಮಹಾಸಭಾ ಆಕ್ರೋಶ ವ್ಯಕ್ತಪಡಿಸಿದೆ.
ತುಂಬಿದ ಕರೇಕಲ್‌ಕೆರೆಗೆ ಶಾಸಕ ರಘುಮೂರ್ತಿ ಬಾಗಿನ
ಚಳ್ಳಕೆರೆ: ಸುಮಾರು ೫೬ ವರ್ಷಗಳ ನಂತರ ತುಂಬಿ ಹರಿದ ನಾಯಕನಹಟ್ಟಿ ರಸ್ತೆಯಲ್ಲಿರುವ ಕರೇಕಲ್ ಕೆರೆಗೆ ಶುಕ್ರವಾರ ಕ್ಷೇತ್ರದ ಶಾಸಕ, ರಾಜ್ಯ ಸಣ್ಣಕೈಗಾರಿಕೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ಬಾಗಿನ ಅರ್ಪಿಸಿದರು.
ಹಿಂಗಾರುವಿನಲ್ಲಿ 56,900 ಹೆಕ್ಟೇರ್ ಬೆಳೆ ಹಾನಿ
ಚಿತ್ರದುರ್ಗ: ರಾಜ್ಯದಲ್ಲಿ ಹಿಂಗಾರು ಹಂಗಾಮಿನಲ್ಲಿ 56,900 ಹೆಕ್ಟೇರ್ ಬೆಳೆ ಹಾನಿಯಾಗಿರುವ ಕುರಿತು ಪ್ರಾಥಮಿಕ ಅಂದಾಜು ಮಾಹಿತಿ ಇದೆ. ಮುಂದಿನ ಮೂರಾಲ್ಕು ದಿನದಲ್ಲಿ ಜಂಟಿ ಸಮೀಕ್ಷೆ ಪೂರ್ಣಗೊಳಿಸಿದ ನಂತರ ನಿಖರ ಮಾಹಿತಿ ದೊರಯಲಿದೆ. ಇದಾದ ಬಳಿಕ ಕೂಡಲೇ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.
ದೊಡ್ಡ ಉಳ್ಳಾರ್ತಿ ಶಾಲೆಗೆ ಭೇಟಿ ನೀಡಿದ ಅಧಿಕಾರಿಗಳ ತಂಡ
ಚಳ್ಳಕೆರೆ: ತಾಲ್ಲೂಕಿನ ತಳಕು ಹೋಬಳಿಯ ದೊಡ್ಡ ಉಳ್ಳಾರ್ತಿ ಸರ್ಕಾರಿ ಉನ್ನತ್ತೀಕರಿಸಿದ ಪ್ರಾಥಮಿಕ ಶಾಲೆಯ ಕೊಠಡಿಗಳು ಮಳೆ ನೀರಿನಿಂದ ಸೋರುತ್ತಿರುವ ಜೊತೆಗೆ, ಶಾಲಾ ಆವರಣದಲ್ಲಿ ಮಳೆಯ ನೀರು ನಿಂತು ವಿದ್ಯಾರ್ಥಿಗಳು ತರಗತಿಗೆ ಪ್ರವೇಶಿಸಲು ಉಂಟಾದ ಸಮಸ್ಯೆ ಬಗ್ಗೆ ಪತ್ರಿಕೆಯಲ್ಲಿ ವರದಿ ಪ್ರಕಟವಾದ ಬೆನ್ನಹಿಂದೆಯೇ ಕ್ಷೇತ್ರದ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್ ಮತ್ತು ಜಿಲ್ಲಾ ಪಂಚಾಯಿತಿ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಶಾಲಾ ಕೊಠಡಿಗಳ ದುಸ್ಥಿತಿಯನ್ನು ಪರಿಶೀಲಿಸಿದರು.
ಚಾರಿತ್ರ್ಯ, ಸನ್ನಡತೆ, ಸದ್ಗುಣಗಳಿಲ್ಲದ ಶಿಕ್ಷಣ ಅರ್ಥಹೀನ
ಹೊಸದುರ್ಗ: ಚಾರಿತ್ರ್ಯ, ಸನ್ನಡತೆ, ಸದ್ಗುಣಗಳಿಲ್ಲದ ಶಿಕ್ಷಣ ಅರ್ಥಹೀನ. ಬುದ್ಧಿ ವಿಕಾಸವಾದಂತೆ ಅನೇಕ ರೀತಿ ಕಾಮನೆಗಳಿಗೆ ಬಲಿಯಾಗಿ ಮಕ್ಕಳು ದಾರಿತಪ್ಪುತ್ತಿದ್ದಾರೆ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ ವಿಷಾದಿಸಿದರು.
ದನಕರುಗಳಿಗೆ ತಪ್ಪದೇ ಲಸಿಕೆ ಹಾಕಿಸಿ
ಸಿರಿಗೆರೆ: ಸಾಂಕ್ರಾಮಿಕ ಕಾಲುಬಾಯಿ ರೋಗ ಹರಡದಂತೆ ತಡೆಯಲು, ತಪ್ಪದೇ ರೈತರು ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು ಎಂದು ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ಕರೆ ನೀಡಿದರು.
ವಿವಿ ಸಾಗರ ನೀರು ಹೆಚ್ಚಳ: ಹೊಸದುರ್ಗ ರೈತರಲ್ಲಿ ತಳಮಳ
ವಾಣಿವಿಲಾಸ ಸಾಗರ ಜಲಾಶಯ ಮತ್ತೆ ಭರ್ತಿಯಾಗುವತ್ತ ಮುಖ ಮಾಡಿದೆ. 89 ವರ್ಷಗಳ ನಂತರ ಅಂದರೆ 2022 ರಲ್ಲಿ ಭರ್ತಿಯಾಗಿತ್ತು. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ವೇದಾವತಿ ಮೈ ದುಂಬಿ ಹರಿಯುತ್ತಿದ್ದು ಭರ್ತಿಯಾಗುವ ಎಲ್ಲ ಸುಳಿವು ದೊರೆತಿವೆ. ಬುಧವಾರ ಜಲಾಶಯಕ್ಕೆ 7740 ಕ್ಯೂಸೆಕ್‌ ನೀರು ಹರಿದು ಬಂದಿತ್ತು. 130 ಅಡಿ ಸಂಗ್ರಹ ಸಾಮರ್ಥ್ಯದ ವಿವಿ ಸಾಗರದ ನೀರಿನ ಮಟ್ಟ ಶುಕ್ರವಾರಕ್ಕೆ 126 ಅಡಿ ದಾಟಲಿದ್ದು ಕೋಡಿ ಬೀಳಲು ನಾಲ್ಕು ಅಡಿ ಮಾತ್ರ ಉಳಿದಿದೆ.
ಕರೇಕಲ್ ಕೆರೆ ವೀಕ್ಷಿಸಿದ ಶಾಸಕ ರಘುಮೂರ್ತಿ
ಚಳ್ಳಕೆರೆ: ಕಳೆದ ಸುಮಾರು ೬೦ ವರ್ಷಗಳ ನಂತರ ನಗರದ ನಾಯಕನಹಟ್ಟಿ ರಸ್ತೆಯ ಕರೇಕಲ್ ಕೆರೆ ತುಂಬಿದ್ದು, ಏರಿಯಲ್ಲಿ ಕಾಣಿಸಿಕೊಂಡ ರಂಧ್ರಗಳಿಂದ ಅಪಾಯದ ಮುನ್ಸೂಚನೆ ಹಿನ್ನೆಲೆಯಲ್ಲಿ ಕೋಡಿಪ್ರದೇಶವನ್ನು ಮೂರು ಅಡಿ ಅಗೆದು ಕೆರೆ ನೀರನ್ನು ಹೊರಬಿಟ್ಟಿದ್ದು, ಪ್ರಸ್ತುತ ವಾಸ್ತವ ಪರಿಸ್ಥಿತಿಯನ್ನು ಅವಲೋಕಿಸಲು ಶಾಸಕ ಟಿ.ರಘುಮೂರ್ತಿ ಅವರು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
  • < previous
  • 1
  • ...
  • 149
  • 150
  • 151
  • 152
  • 153
  • 154
  • 155
  • 156
  • 157
  • ...
  • 395
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved