• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲಾ ಮಟ್ಟದಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ
ಚಿತ್ರದುರ್ಗ: ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಹಾಗೂ ಅರ್ಥರ್ಪೂವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಅದರನ್ವಯ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗೋಕಟ್ಟೆ ಮರು ನಿರ್ಮಾಣಕ್ಕೆ ಅಶ್ವಮೇಧ ಸೋಲಾರ್‌ ಕಂಪನಿಗೆ ತಹಸಿಲ್ದಾರ್ ತಾಕೀತು
ಮೊಳಕಾಲ್ಮುರು: ತಾಲೂಕಿನ ಬಿ.ಜಿ.ಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿ ಮುತ್ತಿಗಾರಹಳ್ಳಿ ರಸ್ತೆಯಲ್ಲಿ ನಿರ್ಮಾಣವಾಗಿರುವ ಅಶ್ವಮೇಧ ಸೋಲಾರ್ ಕಂಪನಿಯವರು ಒಡೆದಿರುವ ಗೋಕಟ್ಟೆ ಸ್ಥಳಕ್ಕೆ ಗುರುವಾರ ತಹಸೀಲ್ದಾರ್ ಜಗದೀಶ್ ಭೇಟಿ ನೀಡಿ ಪರಿಶೀಲಿಸಿದರು.
ರಾಣಿ ಚೆನ್ನಮ್ಮ ಹೋರಾಟ ಮಹಿಳಾ ಸಮುದಾಯಕ್ಕೆ ಸ್ಫೂರ್ತಿ
ಚಳ್ಳಕೆರೆ: ವೀರರಾಣಿ ಕಿತ್ತೂರು ರಾಣಿ ಚೆನ್ನಮ್ಮ ಹೋರಾಟ ಮಹಿಳಾ ಸಮುದಾಯಕ್ಕೆ ಸ್ಫೂರ್ತಿಯಾದೆ ಎಂದು ತಹಸೀಲ್ದಾರ್ ರೇಹಾನ್‌ಪಾಷ ಹೇಳಿದರು.
ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ ಪರೀಕ್ಷೆಗೆ ಸಿದ್ಧತೆ ಕೈಗೊಳ್ಳಿ
ಚಿತ್ರದುರ್ಗ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಅ.26 ಹಾಗೂ 27 ರಂದು ನಡೆಯಲಿರುವ ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.
ವಿವಿ ಸಾಗರ ಕೋಡಿ ಬಳಿ ಕ್ರಸ್ಟ್ ಗೇಟ್ ಅಳವಡಿಕೆ
ಮಳೆಯಿಂದಾಗಿ ವೇದಾವತಿ ನದಿಯಲ್ಲಿ ಉಂಟಾಗುವ ಪ್ರವಾಹವ ನಿಯಂತ್ರಿಸುವ ಸಂಬಂಧ ವಾಣಿ ವಿಲಾಸ ಸಾಗರ ಜಲಾಶಯದ ಕೋಡಿ ಬಳಿ ಕ್ರಸ್ಟ್ ಗೇಟ್ ಅಳವಡಿಸಲು ತಜ್ಞರ ತಂಡ ಸಲಹೆ ಮಾಡಿದ್ದು ಈ ಸಂಬಂಧ ಕೇಂದ್ರ ಜಲ ಆಯೋಗಕ್ಕೆ ವರ್ಷದ ಹಿಂದೆಯೇ 61 ಕೋಟಿ ರುಪಾಯಿ ವೆಚ್ಚದ ಪ್ರಸ್ತಾವ ಸಲ್ಲಿಸಲಾಗಿದೆ. ಆಯೋಗ ಕೆಲ ತಾಂತ್ರಿಕ ಮಾಹಿತಿ ಕೇಳಿದ್ದು, ಅದು ಪೂರೈಕೆಯಾದ ನಂತರ ಅನುಮತಿ ದೊರೆಯಲಿದೆ.
ತಾಲ್ಲೂಕಿನಾದ್ಯಂತ ಮುಂದುವರೆದ ಚಿತ್ತಮಳೆಯ ಹಾವಳಿ
ಚಳ್ಳಕೆರೆ: ತಾಲ್ಲೂಕಿನಾದ್ಯಂತ ಚಿತ್ತಮಳೆ ತನ್ನ ರೌದ್ರಾವತಾರವನ್ನು ಮುಂದುವರೆಸಿದ್ದು, ಎಲ್ಲೆಡೆ ಕೆರೆ, ಕಟ್ಟೆ ತುಂಬಿ ನೀರು ಹರಿಯುತ್ತಿದೆ.
ಬೆಳೆ ಪರಿಹಾರಕ್ಕೆ ಆಗ್ರಹಿಸಿ ರೈತ ಸಂಘದಿಂದ ಮನವಿ
ಮೊಳಕಾಲ್ಮುರು: ಭಾರೀ ಮಳೆಯಿಂದ ಬೆಳೆ ನಷ್ಟವಾಗಿದ್ದು ಸರ್ಕಾರ ಕೂಡಲೇ ಬೆಳೆ ಪರಿಹಾರ ನೀಡಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಪಟ್ಟಣದ ತಾಲೂಕು ಆಡಳಿತ ಸೌಧದ ಆವರಣದಲ್ಲಿ ಬುಧವಾರ ತಹಸೀಲ್ದಾರರಿಗೆ ಮನವಿ ಸಲ್ಲಿಸಿರು.ತಾಲೂಕಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಹಳ್ಳಕೊಳ್ಳದ ನೀರು ಜಮೀನುಗಳಿಗೆ ನುಗ್ಗಿ ಫಸಲು ಕೊಚ್ಚಿಕೊಂಡು ಹೋಗಿದ್ದು ರೈತರು ಭಾರಿ ನಷ್ಟ ಅನುಭವಿಸುತ್ತಿದ್ದಾರೆ. ಸಾಲ ಮಾಡಿ ಬೆಳೆ ಇಟ್ಟರೂ ಕಾಯಿ ಕಟ್ಟುವ ಮೊದಲೇ ಬೆಳೆ ಹಾಳಾಗಿರುವುದು ರೈತರನ್ನು ಸಮಸ್ಯೆಗೆ ದೂಡಿದೆ. ಹೀಗಿದ್ದರೂ ಸಂಬಂಧಿಸಿದ ಸ್ಥಳೀಯ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ರೈತರ ಸಮಸ್ಯೆ ಆಲಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ರೈತ ಸಂಘದ ಮುಖಂಡರು ಆರೋಪಿಸಿದರು.
ಹಿರಿಯೂರು ಕಂದಾಯ ಇಲಾಖೆ ಭ್ರಷ್ಟಾಚಾರದ ತನಿಖೆ ನಡೆಸಿ
ಹಿರಿಯೂರು: ಕಂದಾಯ ಇಲಾಖೆ ನಿಯಮ ಉಲ್ಲಂಘಿಸಿ ಕೆಲ ಕಂಪನಿಗಳು ಸರ್ಕಾರಿ ಭೂಮಿ ಒತ್ತುವರಿ ಮಾಡಿದ್ದರೂ ಕ್ರಮ ವಹಿಸದ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ರೈತ ಸಂಘದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
ಚೆನ್ನಮ್ಮ ದೇಶ ಪ್ರೇಮ ಪ್ರತಿಯೊಬ್ಬರಿಗೂ ಆದರ್ಶವಾಗಲಿ
ಮೊಳಕಾಲ್ಮುರು: ನಾಡು, ನುಡಿ ಉಳಿವಿಗಾಗಿ ಬ್ರಿಟಿಷರ ವಿರುದ್ಧ ರಣಚಂಡಿಯಾಗಿ ಹೋರಾಟ ನಡೆಸಿದ್ದ ಕಿತ್ತೂರ ಸಂಸ್ಥಾನದ ರಾಣಿ ಚೆನ್ನಮ್ಮ ದೇಶ ಪ್ರೇಮ ಪ್ರತಿಯೊಬ್ಬರಿಗೂ ಆದರ್ಶವಾಗಬೇಕೆಂದು ತಹಸೀಲ್ದಾರ್ ಜಗದೀಶ್ ಹೇಳಿದರು.
ಕ್ರೀಡೆ ವಿದ್ಯಾರ್ಥಿಗಳ ಅವಿಭಾಜ್ಯ ಅಂಗ
ಚಿತ್ರದುರ್ಗ: ಕ್ರೀಡೆ ವಿದ್ಯಾರ್ಥಿಗಳ ಅವಿಭಾಜ್ಯ ಅಂಗ, ಎಲ್ಲ ಮಕ್ಕಳು ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು. ಕ್ರೀಡೆಯಿಂದ ಶಿಸ್ತು ಹಾಗೂ ಬದ್ಧತೆ ಮೂಡತ್ತದೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಫೀರ್ ತಿಳಿಸಿದರು.
  • < previous
  • 1
  • ...
  • 150
  • 151
  • 152
  • 153
  • 154
  • 155
  • 156
  • 157
  • 158
  • ...
  • 395
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved