• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾನಸಿಕ ಖಿನ್ನತೆ ಆತ್ಮಹತ್ಯೆಗೆ ಕಾರಣ
ಮಾನಸಿಕ ಖಿನ್ನತೆ ಆತ್ಮಹತ್ಯೆಗೆ ಪ್ರಮುಖ ಕಾರಣವೆಂದು ಬೆಳಗಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ್ ಹೇಳಿದರು. ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಪ್ರಾಥಮಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಬೆಳಗಟ್ಟ ವತಿಯಿಂದ ಮಾರುತಿ ಅನುದಾನಿತ ಪ್ರೌಢಶಾಲೆ ಸಭಾ ಭವನದಲ್ಲಿ ಆಯೋಜಿಸಿದ್ದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
866 ಸರ್ಕಾರಿ ಶಾಲೆಗಳಲ್ಲಿ ಗೋ ಹಸಿರು ಕ್ರಾಂತಿ ಕಾರ್ಯಕ್ರಮ
ಜಿಲ್ಲೆಯ 866 ಸರ್ಕಾರಿ ಶಾಲೆಗಳಲ್ಲಿ ಗೋ ಹಸಿರು ಕ್ರಾಂತ್ರಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಡಯಟ್ ಪ್ರಾಚಾರ್ಯ ಎಂ. ನಾಸಿರುದ್ದೀನ್ ಹೇಳಿದರು. ನಗರದ ಡಯಟ್ ವತಿಯಿಂದ ಬಿಆರ್ ಸಿ ಮತ್ತು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಿಗೆ ಗೋ ಹಸಿರು ಕ್ರಾಂತಿ ಕಾರ್ಯಕ್ರಮ ಅನುಷ್ಠಾನ ಸಂಬಂಧ ಆಯೋಜಿಸಿದ್ದ ಗೂಗಲ್ ಸಭೆಯಲ್ಲಿ ಮಾತನಾಡಿದ ಅವರು, ಪರಿಸರವನ್ನು ಮಾಲಿನ್ಯತೆಯಿಂದ ಮುಕ್ತಗೊಳಿಸಿ, ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು ಎಂದರು.
ಯಕ್ಷಗಾನಕ್ಕೆ ಸಿಗುತ್ತಿರುವ ಪ್ರಾದಾನ್ಯತೆ ಬಯಲಾಟಕ್ಕಿಲ್ಲ
ಯಕ್ಷಗಾನಕ್ಕೆ ಸಿಗುತ್ತಿರುವ ಪ್ರಾದಾನ್ಯತೆ ಬಯಲಾಟಕ್ಕಿಲ್ಲ. ಬಯಲಾಟ ಕುರಿತು ಬರೆಯುವ ಹಾಗೂ ಮಾತನಾಡುವವರ ಸಂಖ್ಯೆ ವಿರಳವಾಗುತ್ತಿದೆ ಎಂದು ಕರ್ನಾಟಕ ಬಯಲಾಟ ಅಕಾಡೆಮಿ ಅಧ್ಯಕ್ಷ ಡಾ. ದುರ್ಗಾದಾಸ್ ವಿಷಾದ ವ್ಯಕ್ತಪಡಿಸಿದರು.
ಭದ್ರಾ ಮೇಲ್ದಂಡೆಗೆ ಕೇಂದ್ರದಿಂದ ದ್ರೋಹದ ಮಾರ್ಗ : ನೀರಾವರಿ ಅನುಷ್ಠಾನ ಹೋರಾಟ ಸಮಿತಿ
ಸುದ್ದಿಗೋಷ್ಠಿಯಲ್ಲಿ ನೀರಾವರಿ ಅನುಷ್ಠಾನ ಹೋರಾಟ ಸಮಿತಿಯ ಜೆ.ಯಾದವರೆಡ್ಡಿ ಮಾತನಾಡಿದರು.
ದೇಶದ ಅಭಿವೃದ್ಧಿಗೆ ವಿಜ್ಞಾನ ಅವಶ್ಯಕ
ಚಳ್ಳಕೆರೆ ನಗರದ ಎಚ್‌ಟಿಟಿ ಸರ್ಕಾರಿ ಬಾಲಕಿಯರ ಪ್ರೌಢಶಾಲಾ ಆವರಣದಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿಜ್ಞಾನ ವಸ್ತುಪ್ರದರ್ಶನವನ್ನು ಬಿಇಒ ಕೆ.ಎಸ್.ಸುರೇಶ್ ವಿಜ್ಞಾನ ಮಾದರಿಗೆ ಚಾಲನೆ ನೀಡುವ ಮೂಲಕ ಉದ್ಘಾಟಿಸಿದರು.
ಅಕ್ರಮ ಚಟುವಟಿಕೆಗಳಿಗೆ ಮುಲಾಜಿಲ್ಲದೆ ಕಾನೂನು ಕ್ರಮ
ಹೊಸದುರ್ಗ ತಾಲೂಕಿನ ಶ್ರೀರಾಂಪುರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬಸ್‌ ನಿಲ್ದಾಣವನ್ನು ಶಾಸಕ ಬಿ.ಜಿ.ಗೋವಿಂದಪ್ಪ ಉದ್ಗಾಟಿಸಿದರು.
ಪಾಠದ ಜೊತೆಗೆ ಆಟವನ್ನು ರೂಡಿಸಿಕೊಳ್ಳಿ
ಕಸಬ ಹೋಬಳಿಯ ಪ್ರೌಢಶಾಲೆ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಬಿಇಒ ಸಯ್ಯದ್ ಮೋಸೀನ್‌ ಉದ್ಘಾಟಿಸಿದರು.
140 ಕಿಮೀ ಮಾನವ ಸರಪಳಿಗೆ ಸಿದ್ಧತೆ
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲೆಯಾದ್ಯಂತ 140 ಕಿಮೀ ಮಾನವ ಸರಪಳಿ ನಿರ್ಮಿಸಲಾಗುತ್ತಿರುವ ಹಿನ್ನಲೆ ಶಾಸಕ ಎನ್.ವೈ ಗೋಪಾಲಕೃಷ್ಣ, ಡಿಸಿ ಟಿ.ವೆಂಕಟೇಶ್, ಮೊಳಕಾಲ್ಮುರು ಮತ್ತು ಬಳ್ಳಾರಿ ಗಡಿ ಪ್ರದೇಶಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶರಣ ಸಂಸ್ಕೃತಿ ಉತ್ಸವದಲ್ಲಿ ಕೃಷಿ ಮೇಳ
ಮುರುಘಾಮಠಲ್ಲಿ ಕೃಷಿ ಮೇಳ ಕುರಿತು ನಡೆದ ಸಭೆಯಲ್ಲಿ ಡಾ.ಬಸವಕುಮಾರ ಸ್ವಾಮೀಜಿ ಮಾತನಾಡಿದರು.
ಕ್ರೀಡೆಗಳು ಶಿಸ್ತು, ಸಂಯಮ ರೂಢಿಸುವಲ್ಲಿ ಸಹಕಾರಿ
ಶಾಲಾ ಶಿಕ್ಷಣ ಇಲಾಖೆಯ ಪದವಿ ಪೂರ್ವ ವಿಭಾಗ ಹಾಗೂ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ವತಿಯಿಂದ ಬುಧವಾರ ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾ ಕೂಟವನ್ನು ಪುಟ್ಟಸ್ವಾಮಿ ಉದ್ಘಾಟಿಸಿದರು.
  • < previous
  • 1
  • ...
  • 151
  • 152
  • 153
  • 154
  • 155
  • 156
  • 157
  • 158
  • 159
  • ...
  • 361
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved