ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶ್ರೀ ಶಿವಧೂತ ಸ್ವಾಮೀಜಿ ನೂತನ ಗದ್ದುಗೆ
ತಾಲೂಕಿನ ಕಂದಿಕೆರೆ ಗ್ರಾಮದ ಶ್ರೀ ಶಿವಧೂತ ಸ್ವಾಮೀಜಿ ಆಶ್ರಮದಲ್ಲಿ ಸ್ವಾಮೀಜಿಯವರ ಗದ್ದುಗೆಯ ನೂತನ ಕಟ್ಟಡ ಉದ್ಘಾಟನೆಯನ್ನು ಕಬೀರಾನಂದ ಮಠದ ಶ್ರೀ ಶಿವಲಿಂಗಾನಂದ ಸ್ವಾಮೀಜಿ ನೇರವೇರಿಸಿದರು.
ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಅಂಗವಿಕಲತೆ ಅಡ್ಡಿ ಆಗದು
ಚಿತ್ರದುರ್ಗದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ವಿಕಲಚೇತನರ ಕ್ರೀಡಾಕೂಟವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಉದ್ಘಾಟಿಸಿದರು.
ಪುಟುರೆ ಕಾದಂಬರಿ ಲೋಕಾರ್ಪಣೆ
ಚಿತ್ರದುರ್ಗದ ಬಂಜಾರ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ.ಕೆ.ಮಂಜುನಾಥ್ ನಾಯಕ್ ಅವರು ರಚಿಸಿರುವ ಪುಟುರೆ ಕಾದಂಬರಿಯನ್ನು ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಎನ್.ಜಯದೇವ ನಾಯ್ಕ ಲೋಕಾರ್ಪಣೆ ಮಾಡಿದರು.
ಅಪಘಾತದಲ್ಲಿ ಸಿರಿಗೆರೆ ಆಸ್ಪತ್ರೆ ವೈದ್ಯ ಡಾ.ತಿಮ್ಮೇಗೌಡ ಸಾವು
ಇಲ್ಲಿನ ಆಡಳಿತ ವೈದ್ಯಾಧಿಕಾರಿಯಾಗಿ ಕಳೆದ ಮೂರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಡಾ.ಜಿ.ಆರ್.ತಿಮ್ಮೇಗೌಡ (34) ಶನಿವಾರ ತಡ ರಾತ್ರಿ ದಾವಣಗೆರೆ ಮತ್ತು ಆನಗೋಡು ನಡುವೆ ಸಂಭವಿಸಿದ ಭೀಕರ ಅಪಘಾತಕ್ಕೆ ತುತ್ತಾಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಸಂಚಾರಿ ನಿಯಮಗಳ ಪಾಲಿಸಿ ಅಪಘಾತಗಳಿಂದ ಪಾರಾಗಿ
ಚಳ್ಳಕೆರೆ ನಗರದ ವಾಲ್ಮೀಕಿ ವೃತ್ತದಲ್ಲಿ ಲಿಟ್ಲ ಪ್ಲವರ್ ಶಾಲೆಯಿಂದ ಹಮ್ಮಿಕೊಂಡಿದ್ದ ಸಂಚಾರಿ ನಿಯಮ ಜಾಗೃತಿ ಕುರಿತ ಜಾಥಾಕ್ಕೆ ಪಿಎಸ್ಐ ಧರೆಪ್ಪ ಬಾಳಪ್ಪ ದೊಡ್ಡಮನಿ ಚಾಲನೆ ನೀಡಿದರು.
ದುಶ್ಚಟ ಬಿಡಿ ನೆಮ್ಮದಿಯಿಂದ ಇರಿ
ತಾಲೂಕಿನ ಗುತ್ತಿಕಟ್ಟೆ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ನೂತನ ವಿಗ್ರಹ ಪ್ರತಿಷ್ಠಾಪನೆ, ವಾಲ್ಮೀಕಿ ಜಯಂತಿ ಹಾಗೂ ಶ್ರೀ ಕರಿಯಮ್ಮ ದೇವಿ ಅಡ್ಡಪಲ್ಲಕ್ಕಿ ಮಹೋತ್ಸವ ಕಾರ್ಯಕ್ರಮವನ್ನು ಶಾಸಕ ಬಿಜಿ ಗೋವಿಂದಪ್ಪ ಉದ್ಘಾಟಿಸಿದರು.
ದಿಂಡಾವರ ರಸ್ತೆ ಸರಿಪಡಿಸಲು ಸೂಚಿಸಿದ ಸಚಿವರು
ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಪಿಎನ್ಸಿ ಕಂಪನಿಯವರ ಜೊತೆ ಸಭೆ ನಡೆಸಿದರು.
ಮತ ಚಲಾಯಿಸಿ ಪ್ರಜಾಪ್ರಭುತ್ವ ಬಲಗೊಳಿಸಿ: ಟಿ.ಪಿ.ಉಮೇಶ್
ಅಮೃತಾಪುರ ಗ್ರಾಮದಲ್ಲಿ ಮತ ಪರಿಷ್ಕರಣೆಗೆ ಮನೆ ಭೇಟಿ ವೇಳೆ ಅರ್ಹ ವಯಸ್ಕರರಿಂದ ಬಿಎಲ್ಒಟಿಸಿ ಟಿ.ಪಿ ಉಮೇಶ್ ದಾಖಲೆಗಳನ್ನು ಪಡೆದರು.
ಕಾವಿ ತೊಟ್ಟು ಮಠದಲ್ಲಿ ಕೂತು ಭಕ್ತರಿಗೆ ಆಶೀರ್ವಾದ ಮಾಡುವ ಕಾಯಕ ಯೋಗಿ ಬಸವಲಿಂಗ ಶ್ರೀಗಳಿಂದ ಶೇಂಗಾ ಕೊಯ್ಲು!
ಕಾವಿ ತೊಟ್ಟು ಮಠದಲ್ಲಿ ಕೂತು ಭಕ್ತರಿಗೆ ಆಶೀರ್ವಾದ ಮಾಡುವ ಜತಗೆ ಸದಾ ಕೃಷಿ ಕಾಯಕದಲ್ಲಿ ತೊಡಗುವ ಶ್ರೀ ಬಸವಲಿಂಗ ಸ್ವಾಮೀಜಿ ಅವರು ಮೂರು ಎಕರೆ ಜಮೀನಿನಲ್ಲಿ ಶೇಂಗಾ ಬೆಳೆದು ಈಗ ಸ್ವತಃ ಕೊಯ್ಲು ಮಾಡುವ ಮೂಲಕ ಈ ಭಾಗದಲ್ಲಿ ನಿಜ ದನಿಯ ಕಾಯಕ ಯೋಗಿಯಾಗಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಪರಿಶಿಷ್ಟರ ಒಳ ಮೀಸಲು ಜಾರಿಗೆ ಅಪಸ್ವರ ಬೇಡ
ಚಿತ್ರದುರ್ಗದ ಕ್ರೀಡಾ ಭವನದಲ್ಲಿ ಭಾನುವಾರ ಆಯೋಜಿಸಲಾದ ಒಳ ಮೀಸಲಾತಿ ಜಾರಿ ಕುರಿತ ಸಂವಾದದಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು.
< previous
1
...
153
154
155
156
157
158
159
160
161
...
422
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್