• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಮ್ಮ ಸರ್ಕಾರ ಶಿಕ್ಷಣಕ್ಕೆ ಹುಚ್ಚು ಅನುದಾನ ಒದಗಿಸುತ್ತಿದೆ
ಹಿರಿಯೂರು: ನಾನು ಶಾಸಕನಾಗಿದ್ದಾಗಲೆಲ್ಲಾ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಾ ಬಂದಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ವಾಲ್ಮೀಕಿ ತತ್ವಾದರ್ಶ ಸಾರ್ವಕಾಲಿಕ
ಚಿತ್ರದುರ್ಗ: ವಾಲ್ಮೀಕಿ ಋಷಿಗಳ ತತ್ವಾದರ್ಶಗಳು ಸಾರ್ವಕಾಲಿಕವಾಗಿ ಒಪ್ಪಿಕೊಳ್ಳುವಂತಹದ್ದಾಗಿವೆ. ರಾಮಾಯಣದ ಮೂಲಕ ವಾಲ್ಮೀಕಿ ಮುನಿಗಳು ಬದುಕಿನ ಆದರ್ಶದ ಎಲ್ಲ ಆಯಾಮಗಳನ್ನು ಸುಂದರವಾಗಿ ರಚಿಸಿ ಚಿರನೂತನ ಹಾಗೂ ಚಿರಚೇತನವಾಗಿ ಉಳಿಯುವಂತಹ ಅಮೂಲ್ಯ ಕೊಡುಗೆಯನ್ನು ಮನುಕುಲಕ್ಕೆ ಸಮರ್ಪಿಸಿ ಜನರ ಮನದಲ್ಲಿ ಚಿರಸ್ಮರಣೀಯರಾಗಿ ಉಳಿದಿದ್ದಾರೆ ಎಂದು ಯೋಗಗುರು ರವಿ ಕೆ.ಅಂಬೇಕರ್ ಹೇಳಿದರು.
ವಿದ್ಯಾರ್ಥಿ ದೆಸೆಯಲ್ಲಿಯೇ ಸೇವಾ ಮನೋಭಾವ ಬೆಳೆಸಿಕೊಳ್ಳಿ
ಹಿರಿಯೂರು: ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ತುಂಬಾ ಮುಖ್ಯ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ವೇದಾವತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಂಚಾಲಕ ಡಾ.ಎನ್.ಬಿ.ಗಟ್ಟಿ ಹೇಳಿದರು.
ಯತಿ ನರಸಿಂಗಾನಂದ ಸರಸ್ವತಿ ಸ್ವಾಮೀಜಿ ಬಂಧನಕ್ಕೆ ಆಗ್ರಹ
ಚಿತ್ರದುರ್ಗ: ಪ್ರವಾದಿ ಮಹಮ್ಮದ್ ಪೈಗಂಬರ್‌ರವರ ಬಗ್ಗೆ ಅವಹೇಳನವಾಗಿ ಮಾತನಾಡಿರುವ ಉತ್ತರಪ್ರದೇಶದ ಯತಿ ನರಸಿಂಗಾನಂದ ಸರಸ್ವತಿ ಸ್ವಾಮೀಜಿಯ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಮುಸ್ಲಿಂ ಸಮದಾಯದವರು ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಶಾಸಕ ರಘುಮೂರ್ತಿ ಪುತ್ರಿ ವಿವಾಹಕ್ಕೆ ಸಿಎಂ ಭಾಗಿ ಹಿನ್ನೆಲೆ ಸಿದ್ಧತೆ ಪರಿಶೀಲನೆ
ಚಳ್ಳಕೆರೆ: ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಅವರ ಪುತ್ರಿ ಸುಚಿತ್ರ ವರುಣರವರ ವಿವಾಹ ಮಹೋತ್ಸವ ಅ.೨೧ರ ಸೋಮವಾರ ನಗರದ ಎಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದ ಡಿ.ಸುಧಾಕರ್ ಕ್ರೀಡಾಂಗಣದಲ್ಲಿ ಅದ್ಧೂರಿಯಾಗಿ ನಡೆಯಲಿದ್ದು, ಈಗಾಗಲೇ ಸಿದ್ಧತೆಗಳು ಬರದಿಂದ ಸಾಗಿವೆ.
ಉತ್ತಮ ಸಮಾಜ ನಿರ್ಮಾಣಕ್ಕೆ ರಂಗಭೂಮಿ ಶಕ್ತಿಶಾಲಿ ಮಾಧ್ಯಮ
ಹಿರಿಯೂರು: ಉತ್ತಮ ಸಮಾಜ ನಿರ್ಮಾಣಕ್ಕೆ ರಂಗಭೂಮಿ ಒಂದು ಶಕ್ತಿಶಾಲಿ ಮಾಧ್ಯಮವಾಗಿದೆ ಎಂದು ನಿವೃತ್ತ ಪ್ರಾಚಾರ್ಯ ಪ್ರೊ.ನುಂಕಪ್ಪ ಹೇಳಿದರು.
ಬಿಸಿಎಂ ಹಾಸ್ಟೆಲ್‌ ವಾರ್ಡನ್ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ
ಚಳ್ಳಕೆರೆ: ನಗರದ ಪಾವಗಡ ರಸ್ತೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಬಿಸಿಎಂ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿರುವ ವಿದ್ಯಾರ್ಥಿಗಳಿಗೆ ಹಾಸ್ಟಲ್ ವಾರ್ಡನ್ ಸರಿಯಾದ ಸೌಲಭ್ಯ ನೀಡದೆ ಯಾವುದೇ ವ್ಯವಸ್ಥೆ ಕಲ್ಪಿಸದೆ ದುಂಡಾವರ್ತನೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಾಸ್ಟಲ್ ವಿದ್ಯಾರ್ಥಿಗಳು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಮಹಂತೇಶ್‌ ಎಂ. ಗಜೇಂದ್ರಗಡ ಅವರಿಗೆ ಶಿವಕುಮಾರ ಪ್ರಶಸ್ತಿ
ಹೊಸದುರ್ಗ: ರಂಗಭೂಮಿಗೆ ಸಲ್ಲಿಸಿದ ಕೊಡುಗೆಯನ್ನು ಆಧರಿಸಿ ಸಾಣೇಹಳ್ಳಿಯ ಶಿವಕುಮಾರ ಕಲಾಸಂಘವು ನೀಡುವ ಪ್ರತಿಷ್ಠಿತಿ ಶಿವಕುಮಾರ ಪ್ರಶಸ್ತಿಯು ಈ ಬಾರಿ ಇಳಕಲ್ಲಿನ ಹಿರಿಯ ರಂಗಕರ್ಮಿ ಮಹಾಂತೇಶ್‌ ಎಂ.ಗಜೇಂದ್ರಗಡ ಅವರಿಗೆ ಒಲಿದಿದೆ.
ಸೊಸೆಯಂದಿರು ಕುಣಿಯುವ ಗೊಲ್ಲಹಳ್ಳಮ್ಮ ಭಂಡಾರೋತ್ಸವ
Gollahallamma Bhandarotsava where daughters-in-law dance
ಹೊಸದುರ್ಗದಲ್ಲಿ ಗ್ಯಾರವಿ ಹಬ್ಬ
Garavi festival in Hosdurga
  • < previous
  • 1
  • ...
  • 154
  • 155
  • 156
  • 157
  • 158
  • 159
  • 160
  • 161
  • 162
  • ...
  • 395
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved